Friday, May 8, 2026

JDS

Sandalwood: ಬರ್ತ್ ಡೇ ದಿನ ರಿಜೆಕ್ಟ್ ಆದೆ! DEPRESSION ಗೆ ಹೋಗಿದ್ದೆ: Rajesh Dhruva Podcast

Sandalwood: ರಾಜೇಶ್ ಧ್ರುವ ಅವರು ಕಲಾಪಯಣ ಮುಂದುವರಿಸಲು ಬೆಂಗಳೂರಿಗೆ ಬಂದು ಕಸ್ತೂರಿಯಲ್ಲಿ ಬರುತ್ತಿದ್ದ ಹೀರೋ ನಂಬರ್ 1 ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಅದಾದ ಬಳಿಕ ಮತ್ತೆ ಊರಿಗೆ ಹೋಗಬೇಕು ಎಂದು ಧ್ರುವ ನಿರ್ಧರಿಸಿದರು. ಬಳಿಕ ಏನಾಯ್ತು ಅಂತಾ ಅವರೇ ಹೇಳಿದ್ದಾರೆ ನೋಡಿ. https://youtu.be/BmkL2HiELg8 ಅಗ್ನಿಸಾಕ್ಷಿ ಸಿರಿಯಲ್‌ನಲ್ಲಿ ಧ್ರುವ ಸಹೋದರನ ಪಾತ್ರ ಮಾಡಿ, ಮನೆ ಮಾತಾಗಿದ್ದರು. ಆದರೆ ಅವರಿಗೆ...

Sandalwood: ನಟ ರಾಜೇಶ್ ಧ್ರುವ ಯಾವ ಊರಿನವರು..? ಇವರ ಹಿನ್ನೆಲೆ ಏನು..?

Sandalwood: ನಟ ರಾಜೇಶ್ ಧ್ರುವ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಾವು ಎಲ್ಲಿಯವರು, ಹಿನ್ನೆಲೆ ಏನು ಎಂಬ ಬಗ್ಗೆ ಹೇಳಿದ್ದಾರೆ. https://youtu.be/65QvGLvtEgE ನಟ ರಾಜೇಶ್ ಧ್ರುವ ಅವರು ಮೂಲತಃ ಶಿರಸಿಯವರು. ಹೊನ್ನಾವರ ತಾಯಿಯೂರು, ಅಂಕೋಲಾ ತಂದೆಯೂರು. ಆದರೆ ರಾಜೇಶ್ ಬೆಳೆದದ್ದು ಮಾತ್ರ ಶಿರಸಿಯಲ್ಲಿ. ಮಾರಿಕಾಂಬಾ ಹೈಸ್ಕೂಲ್ ನಲ್ಲಿ ರಾಜೇಶ್ ಶಾಲೆ ಮುಗಿಸಿ, ಪಿಯು, ಬಿಕಾಂ ಕೂಡ ಶಿರಸಿಯಲ್ಲೇ...

ಅವಳಿ ನಗರದಲ್ಲಿ ಕಾನೂನು ಮೀರಿದ ಬಾರ್‌, ಪಬ್‌ ವಿರುದ್ಧ ಕ್ರಮ ಯಾವಾಗ ಅಧಿಕಾರಿಗಳೇ?

Hubli News: ಹುಬ್ಬಳ್ಳಿ : ಧಾರವಾಡ ಜಿಲ್ಲೆ, ಶಿಕ್ಷಣ ಕಾಶಿ ಎಂದೇ ಕರೆಯಲ್ಪಡುವ ಹುಬ್ಬಳ್ಳಿ- ಧಾರವಾಡ ರಾಜ್ಯ ಹಾಗೂ ದೇಶದ ನಾನಾ ಕಡೆಯಿಂದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬರುತ್ತಿದ್ದಾರೆ. ತಮ್ಮ ಮಕ್ಕಳು ವಿದ್ಯಾವಂತರಾಗಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಲಿ ಎಂಬ ನಿರೀಕ್ಷೆ ಪೋಷಕರಧಿದ್ದಾದರೆ, ತಾವು ಸಾಧನೆ ಮಾಡಿ ಸಮಾಜದ ಶಕ್ತಿಯಾಗಬೇಕೆಂಬ ಹಂಬಲ ಮಕ್ಕಳದ್ದು. ಆದರೆ ಅದೇ...

Hubli News: ಛೋಟಾ ಬಾಂಬೆಯಲ್ಲಿರುವ ಪಬ್‌ಗಳ ಕಡಿವಾಣಕ್ಕೆ ಆಗ್ರಹ

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಾದ್ಯಂತ ಪಬ್ ಡ್ಯಾನ್ಸ್ ಬಾರ್‌ಗಳಲ್ಲಿ ಕಾನೂನು ಮೀರಿ ಚಟುವಟಿಕೆಗಳು ನಡೆಯುತ್ತಿದ್ದು ಕಡಿವಾಣ ಹಾಕುವಂತೆ AAP ಪಕ್ಷದ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಪಾರ್ಟಿಯ ಹೆಸರಿನಲ್ಲಿ ಡ್ರಗ್ಸ್, ಗಾಂಜಾ, ಅಮಲು ಪದಾರ್ಥಗಳ ಸೇವನೆಯೊಂದಿಗೆ ಪಬ್‌ ಬಾರ್‌ಗಳು ಅನೈತಿಕ ಕೇಂದ್ರವಾಗುತ್ತಿದೆ. ಈ ಚಟುವಟಿಕೆಯಿಂದ ಹದಿಹರೆಯದ ಯುವಕ ಯುವತಿಯರು ಬಲಿಯಾಗುತ್ತಿದ್ದು ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಪಾರ್ಟಿಯ...

Sandalwood: ದುಡಿಮೆ ಇಲ್ಲ! ಸಾಕು ಇಂಡಸ್ಟ್ರಿ ಅನಿಸ್ತು! Rajesh Dhruva Podcast

Sandalwood: ನಟ ರಾಜೇಶ್ ಧ್ರುವ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಕೋರೋನಾ ಸಮಯದಲ್ಲಿ ಆದ ಅನುಭವದ ಬಗ್ಗೆ ಹೇಳಿದ್ದಾರೆ. ಅವಕಾಶ ಸಿಗದೇ, ಎಷ್ಟು ಕಷ್ಟವಾಯಿತು ಅಂತಾ ನೆನೆಸಿಕ``ಂಡಿದ್ದಾರೆ. https://youtu.be/QZSLvU0McWo ಎಲ್ಲರ ಕಲಾಪಯಣದಲ್ಲೂ ಯಾಕಾದ್ರೂ ಇಂಡಸ್ಟ್ರಿಗೆ ಬಂದನಪ್ಪಾ ಅನ್ನೋ ರೀತಿಯ ಅನುಭವ ಆಗಿರುತ್ತದೆ. ಅದೇ ರೀತಿ ಧ್ರುವ ಅವರಿಗೂ ಕೂಡ ಈ ಅನುಭವ ಆಗಿತ್ತಂತೆ. ಕೋರೋನಾ ಸಮಯದಲ್ಲಿ 2...

ಉರಿಗೌಡ ನಂಜೇಗೌಡರನ್ನು ಮತ್ತೆ ನೆನಪಿಸಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

Political News: ಬಿಜೆಪಿ ವಿರುದ್ಧ ವಾಾಗ್ದಾಳಿ ಮುಂದುವರಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಕರಾವಳಿಯಲ್ಲಿದ್ದ ತಮ್ಮ ಕೋಮುವಾದದ ಪ್ರಯೋಗ ಶಾಲೆಯ ಬ್ರಾಂಚನ್ನು ಹಳೆ ಮೈಸೂರು ಭಾಗದಲ್ಲೂ ಓಪನ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ. - ಉರಿಗೌಡ ನಂಜೇಗೌಡ ಪಾತ್ರಗಳ ಸೃಷ್ಟಿ. - ಶ್ರೀರಂಗಪಟ್ಟಣದ ಕೋಮು ಸಂಘರ್ಷ, - ಕೆರೆಗೋಡು ಧ್ವಜ ಗಲಾಟೆ, - ನಾಗಮಂಗಲ ಗಲಾಟೆ -...

Sandalwood: ಬಾಯಿಗೆಬಂದ ಪೇಮೆಂಟ್? ಧ್ರುವ ದುಬಾರಿನಾ? Rajesh Dhruva Actor Podcast

Sandalwood: ಸದ್ಯ ಭಾಗ್ಯ ಲಕ್ಷ್ಮೀ ಧಾರಾವಾಹಿಯಲ್ಲಿ ಮಿಂಚುತ್ತಿರುವ ನಟ ಧ್ರುವ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಪೇಮೆಂಟ್ ಬಗ್ಗೆಯೂ ವಿವರಿಸಿದ್ದಾರೆ. https://youtu.be/lcRepTIX0Zs ನಾನು ಅಗ್ನಿಸಾಕ್ಷಿ ಸಿರಿಯಲ್‌ನಲ್ಲಿ ಕೆಲಸ ಮಾಡುವಾಗ, ನನ್ನ 1ಸ್ಟ್ ಸ್ಯಾಲರಿ 1 ಸಾವಿರದ 500 ರೂಪಾಯಿ ಇತ್ತು. ತಿಂಗಳಿಗೆ ಕೇವಲ 5ರಿಂದ 6 ದಿನ ಶೂಟಿಂಗ್‌ಗೆ ಅವಕಾಶವಿತ್ತು. ಅಷ್ಟೇ ಪಾತ್ರ ನೀಡುತ್ತಿದ್ದರು ಎಂದು...

Sandalwood: ಶಿವಣ್ಣ ಒಂದು UNIVERSITY, ಅಪ್ಪು ಒಳ್ಳೆ ಮನುಷ್ಯ! Harini Srikanth Podcast

Sandalwood: ನಟಿ ಹರಿಣಿ ಶ್ರೀಕಾಂತ್ ಅವರು ತಮ್ಮ ಕಲಾಾಪಯಣದ ಬಗ್ಗೆ ಮಾತನಾಡಿರುವಾಗ ಹ್ಯಾಟ್ರಿಕ್ ಹೀರೋ ಶಿವಣ್ಣನ ಬಗ್ಗೆ ಮತ್ತು ಅಪ್ಪು ಬಗ್ಗೆ ಮಾತನಾಡಿದ್ದಾರೆ. https://youtu.be/lnAYpQhZyKY ಅವರು 1 ಯೂನಿವರ್ಸಿಟಿ ಇದ್ದ ಹಾಗೆ. ಅವರ ಸುತ್ತಮುತ್ತ ಇದ್ರೇನೇ ನಾವು ಸಾಕಷ್ು ಕಲಿಯಬಹುದು. ಸಮಯಕ್ಕೆ ಸರಿಯಾಗಿ ಬರೋದು, ಡಿಸಿಪ್ಲೇನ್, ಮಾತನಾಡುವ ರೀತಿ, ನಡೆದುಕ``ಳ್ಳುವ ರೀತಿ, ಇದೆಲ್ಲ ನಾವು ಅವರನ್ನು ನೋಡಿಯೇ...

Sandalwood: ಪಾತ್ರಗಳು ಪ್ರಾಮುಖ್ಯತೆ ಕಳೆದುಕೊಳ್ಳುತ್ತಿದೆ! Harini Srikanth Podcast

Sandalwood: ಗೌರಿಶಂಕರ ಸಿರಿಯಲ್‌ನಲ್ಲಿ ಹರಿಣಿಯವರಿಗೆ ವಿಲನ್ ಪಾತ್ರ ನೀಡಲಾಗಿದೆ. ಈ ಬಗ್ಗೆ ಮಾತನಾಡಿರುವ ಹರಿಣಿಯವರು, ವಿಲನ್ ಪಾತ್ರ ಮಾಡಬಾರದು ಅಂತೇನಿಲ್ಲ. ಆದರೆ ಆ ಪಾತ್ರಕ್ಕೆ ಆ ರೀತಿ ವಿಲನ್ ರೀತಿ ನಡೆದುಕ``ಳ್ಳುವ ಅವಶ್ಯಕತೆ ಇದೆಯಾ ಅಂತಾ ನೋಡೋದು ಮುಖ್ಯ. ಆದರೆ ಅದನ್ನು ಈವಾಗ ಯಾರೂ ನೋಡುವುದಿಲ್ಲ. ಬದಲಾಗಿ ನಂಬರ್ಸ್ ಬರ್ತಾ ಇದ್ಯಾ, ಹಾಗಾದ್ರೆ ಇದೇ...

National Political News: ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆ

National Political News: ಭಾರತದ ನೂತನ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಎನ್‌ಡಿಎ ಅಭ್ಯರ್ಥಿಯಾಗಿರುವ ಇವರು, ಮಹಾರಾಷ್ಟ್ರದ ರಾಜ್ಯಪಾಲರೂ ಆಗಿದ್ದಾರೆ. ಕೆಲ ದಿನಗಳ ಹಿಂದೆ ಮಾಜಿ ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನಕರ್‌ ಅವರು ರಾಜೀನಾಮೆ ನೀಡಿದಾಗ, ಖಾಲಿಯಾಗಿದ್ದ ಆ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ರಾಧಾಕೃಷ್ಣನ್ ಬಹುಮತ ಸಾಧಿಸಿದ್ದರು. ಹಾಗಾಗಿ ಇಂದು ಇವರೇ ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾಗೆ. ಈ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img