Dharwad News: ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ 11ನೇ ದಿನದ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಪೊಲೀಸರಿಂದ ನಡೆದ ಲಘು ಲಾಠಿ ಪ್ರಹಾರ ನಡೆದಿರುವುದನ್ನು ಖಂಡಿಸಿ ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಧಾರವಾಡದ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಹಿಂದೂ ಸಮಾಜದವರ ಮೇಲೆ...
Hubli News: ಹುಬ್ಬಳ್ಳಿ: ಶಿರಹಟ್ಟಿ ಭಾವೈಕ್ಯತೆ ಮಠದ ಫಕೀರ ದಿಂಗಾಲೇಶ್ವರ ಶ್ರೀ ಹಾಗೂ ವಿವಿಧ ಮಠಾಧೀಶರು ಇಂದು ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿರುವ ದಿಂಗಾಲೇಶ್ವರ ಶ್ರೀಗಳು, ವೀರಶೈವ ಲಿಂಗಾಯತ ಒಂದೇ. ಇದಕ್ಕೆ ಪಂಚಪೀಠಾಧೀಶ್ವರರು ಬೆಂಬಲ ನೀಡಿದ್ದಾರೆ. ಸಚಿವ ಈಶ್ವರ್ ಖಂಡ್ರೆ,ಶಂಕರ್ ಬಿದರಿ ಸಹ ಬೆಂಬಲ ನೀಡಿದ್ದಾರೆ. ವೀರಶೈವ ಲಿಂಗಾಯತ ತುಂಡಾಗಬಾರದು ಎಂದಿದ್ದಾರೆ.
ಈ ತಿಂಗಳ11 ರಂದು...
Bagalakote News: ಬಾಗಲಕೋಟ: ಸಹೋದರ ಮನೆಗೆ ಪ್ರತಿದಿನ ಕುಡಿದು ಬಂದು ಗಲಾಟೆ ಮಾಡ್ತಾನೆ ಅನ್ನೋ ಕಾರಣಕ್ಕೆ, ಆತನ ಯೋಧ ಸಹೋದರ ಮತ್ತು ತಂದೆ ತಾಯಿ ಸೇರಿ, ಆ ಯುವಕನ ಹತ್ಯೆ ಮಾಡಿದ್ದಾರೆ.
ಬಾಗಲಕೋಟೆಯ ಜಮಖಂಡಿ ತಾಲೂಕಿನ ಬಿದರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅನಿಲ್ ಪರಪ್ಪ ಕಾನಟ್ಟಿ(32) ಮೃತ ವ್ಯಕ್ತಿಯಾಗಿದ್ದಾ ನೆಸಹೋದರ ಯೋಧ ಬಸವರಾಜ ಕಾನಟ್ಟಿ,...
Bidar News: ಬೀದರ್: ನಿನ್ನೆ ಚಂದ್ರ ಗ್ರಹಣವಿದ್ದ ಹಿನ್ನೆಲೆ, ಬೀದರ್ನ ಬಿವಿಬಿ ಕಾಲೇಜು ಆವರಣದಲ್ಲಿರುವ ಸೈನಿಕ ಶಾಲೆಯಲ್ಲಿ ಸೈನಿಕ ಮಕ್ಕಳಿಗೆ ವೈಚಾರಿಕತೆಯ ಪಾಠ ಮತ್ತು ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಇತ್ತು.
ಚಂದ್ರಗ್ರಹಣ ವೀಕ್ಷಿಸಲು ಆವರಣದಲ್ಲಿ 2 ದೂರದರ್ಶಕ, 2 ಬೈನಾಕ್ಯೂಲರ್ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಮಕ್ಕಳಿಗೆ ಹಾಲು ಮತ್ತು ಬಾಳೆಹಣ್ಣು ನೀಡಿ, ಗ್ರಹಣ ಎಂದರೇನು ಎಂದು...
Haveri News: ಹಾವೇರಿ : ಉತ್ತರ ಕರ್ನಾಟಕದ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದರೆ ಸಮಿತಿಗಳು ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತವೆ. ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಭಕ್ತರ ಮನಸ್ಸನ್ನು ಸಮಿತಿಗಳು ಸೆಳೆಯುತ್ತವೆ. ಆದರೆ, ಇತ್ತೀಚಿನ ದಿನಗಳಲ್ಲಿ ಗಣೇಶ ಮಂಡಳಿಗಳು ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸುತ್ತಿವೆ. ಗಣೇಶ ಸಮಿತಿ ಸದಸ್ಯರು ಭಕ್ತರ ದಾನಿಗಳನ್ನು ಕರೆದು...
Web News: ನೀವು ಖುಷಿ ಖುಷಿಯಾಗಿ ವಿದೇಶ ಪ್ರಯಾಣ ಮಾಡಿ, ಭಾರತಕ್ಕೆ ಬಂದಿರಿ. ಅಥವಾ ವಿದೇಶ ಪ್ರಯಾಣಕ್ಕಾಗಿ ಹೋಗುತ್ತಿದ್ದೀರಿ. ಏರ್ಪೋರ್ಟ್ನಲ್ಲಿ ನಿಮ್ಮ ಬ್ಯಾಗ್ನ್ನು ನೀಡಿ, ಅದು ವಾಪಸ್ ನಮ್ಮ ಕೈಗೆ ಸಿಗುವಾಗ, ಅದು ಡ್ಯಾಮೇಜ್ ಆಗಿರುತ್ತದೆ. ಮತ್ತು ಅದರಲ್ಲಿನ ಕೆಲ ವಸ್ತುಗಳು ಮಾಯವಾಗಿರುತ್ತದೆ. ಇದನ್ನು ನೋಡಿ ನಿಮಗೂ ಶಾಕ್ ಆಗುತ್ತದೆ. ಬಳಿಕ ನಿಮಗೆ ಬೇಸರವಾಗುತ್ತದೆ....
Tech Tips: ನಿಮ್ಮ ಸೆಲ್ ಫೋನ್ ಹಾಳಾಯಿತೆಂದು ನೀವು ಅದನ್ನು ರಿಪೇರಿ ಮಾಡಲು ಅಂಗಡಿಗೆ ಹೋಗಿ ನೀಡುತ್ತೀರಾ. ಬಳಿಕ ನಿಮ್ಮ ಸೆಲ್ ಫೋನ್ ರಿಪೇರಿ ಆಗಿ ತಂದ ಬಳಿಕ, ನಿಮಗೆ ಪದೇ ಪದೇ ಬೆದರಿಕೆ ಕರೆ ಬರುತ್ತದೆ. ಆಗ ನೀವೇನಾದರೂ ಎಚ್ಚರ ವಹಿಸದಿದ್ದಲ್ಲಿ, ನಿಮ್ಮ ಜೀವನದಲ್ಲಿನ ನೆಮ್ಮದಿಯೇ ಹಾಳಾಗುತ್ತದೆ. ಹಾಗಾದ್ರೆ ನೀವು ಸೆಲ್ ಫೋನ್...
Web Story: ನಿಮ್ಮ ಮನೆಯಲ್ಲಿಯೂ 60 ದಾಟಿರುವ ವೃದ್ಧರಿದ್ದರೆ, ನೀವು ಈಗಲೇ ಅವರಿಗಾಗಿ ಸಿನೀಯರ್ ಸಿಟಿಜನ್ ಕಾರ್ಡ್ ಮಾಡಿಸಿಬಿಡಿ. ಏಕೆಂದರೆ ಇದರಿಂದ ಅವರಿಗೆ ಹಲವು ರೀತಿಯಲ್ಲಿ ಸಹಾಯವಾಾಗುತ್ತದೆ. ಹಾಗಾದ್ರೆ ಈ ಕಾರ್ಡ್ನಿಂದಾಗುವ ಪ್ರಯೋಜನವೇನು ಅಂತಾ ತಿಳಿಯೋಣ ಬನ್ನಿ.
ಸಿನಿಯರ್ ಸಿಟಿಜನ್ ಕಾರ್ಡ್ ಇದ್ದರೆ, ಅವರಿಗೆ ಫ್ಲೈಟ್ ಟಿಕೇಟ್ ಮೇಲೆ ಶೇ.25ರಷ್ಟು ಆಫ್ ಸಿಗುತ್ತದೆ. ಈ ಮೂಲಕ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 11ನೇ ದಿನದ ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು, ಚಾಕು ಇರಿಯಲಾಗಿದೆ. ಶ್ರೀ ಎಂಬಾತ ಚೇತನ್ ಎಂಬಾತನ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ.
ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿ, ದಾಖಲೆ ಸಂಗ್ರಹಿಸಿ, ಈ ಬಗ್ಗೆ ಮಾತನಾಡಿರುವ ಹು-ಧಾ ಪೋಲೀಸ್ ಕಮಿಷನರ್ ಎನ್.ಶಶಿಕುಮಾರ್, ಚೇತನ ಯುವಕನಿಗೆ ಚಾಕು ಇರಿತವಾಗಿದೆ. ಎರಡು...
Hubli News: ಹುಬ್ಬಳ್ಳಿ: ಧಾರವಾಡದಲ್ಲಿ ನರೇಂದ್ರ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ, ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್ ಮಾಡಿದ್ದರ ಬಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಲಾಠಿ ಚಾರ್ಜ್ ಖಂಡನೀಯ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ವಿರೋಧಿ ನೀತಿ ಅನುಸರಿಸುತ್ತದೆ. ಇದಕ್ಕೆ ತಾಜಾ ಉದಾಹರಣೆ ಧಾರವಾಡ ನರೇಂದ್ರ ಗ್ರಾಮದ ಲಾಠಿ ಚಾರ್ಜ್....