Friday, May 8, 2026

JDS

ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಜೋರಾದ ಡಿಜೆ ಸೌಂಡ್, ಪೊಲೀಸರಿಂದ ಲಾಠಿ ಚಾರ್ಜ್‌

Dharwad News: ಕಳೆದ ಶನಿವಾರ 11ನೇ ದಿನದ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಎರಡು ಡಿಜೆಗಳ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಹಿನ್ನೆಲೆಯಲ್ಲಿ ಧಾರವಾಡದ ನರೇಂದ್ರ ಗ್ರಾಮದಲ್ಲಿ ಪೊಲೀಸರ ಲಾಠಿ ಚಾರ್ಜ್‌ ಮಾಡಿದ್ದಾರೆ. ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಎರಡು ಓಣಿಯ ಗಣಪತಿ ಮೂರ್ತಿಗಳನ್ನು ಶನಿವಾರ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಎರಡು ಡಿಜೆಗಳನ್ನು ಹಚ್ಚಲಾಗಿತ್ತು. ಈ ಡಿಜೆ...

ಹುಬ್ಬಳ್ಳಿಯಲ್ಲಿ ಡಿಜೆ ಸೌಂಡ್‌ಗೆ ಸಕತ್ ಡ್ಯಾನ್ಸ್ – ಲಕ್ಷಾಂತರ ಜನ ಭಾಗಿ

Hubli News: ಹುಬ್ಬಳ್ಳಿ: ಎಲ್ಲಿ ನೋಡಿದರಲ್ಲಿ ಜನ ಸಾಗರ, ಡಿಜೆ ಸೌಂಡ್‌ಗೆ ಮೈಮರೆತು ಡ್ಯಾನ್ಸ್ ಮಾಡ್ತಿರೋ ಯುವಪಡೆ, ಇಷ್ಟೊಂದು ಅದ್ಭುತ ದೃಶ್ಯ ಕಂಡು ಬಂದಿದ್ದು ಹುಬ್ಬಳ್ಳಿಯಲ್ಲಿ. 11 ದಿನಗಳ ಕಾಲ ಧಾರ್ಮಿಕ ವಿಧಿ-ವಿಧಾನಗಳಿಂದ ಗಣೇಶನನ್ನು ಪೂಜಿಸಿದ ಭಕ್ತರು, ಭಾವುಕರಾಗಿ ನಿನ್ನೆ ದಿನದಂದು ಬೀಳ್ಕೊಟ್ಟರು. ಮರಾಠಗಲ್ಲಿಯಲ್ಲಿ ಪ್ರತಿಷ್ಠಾಪಿಸಿದ್ದ 25 ಅಡಿ ಎತ್ತರದ 'ಹುಬ್ಬಳ್ಳಿ ಚಾ ಮಹಾರಾಜ, ಮೇದಾರ...

Sandalwood: ಪತಿ ಶ್ರೀಕಾಂತ್ ಅವರನ್ನು ತುಂಬಾ ಮಿಸ್ ಮಾಡಿಕೊಳ್ತಿದ್ದಾರಂತೆ ನಟಿ ಹರಿಣಿ

Sandalwood: ನಟಿ ಹರಿಣಿ ಶ್ರೀಕಾಂತ್ ಅವರು ತಮ್ಮ ವೃತ್ತಿ ಜೀವನದ ಬಗ್ಗೆ ಮಾತನಾಡಿದ್ದು, ತಮ್ಮ ಪತಿ ಎಷ್ಟು ಬೆಂಬಲಿಸುತ್ತಾರೆ, ಎಷ್ಟು ಕಾಳಜಿ ಮಾಡುತ್ತಾರೆ ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/VHA3CshYfVc ಮುಂಚೆ ಎಲ್ಲ ನಾನು ಏನೇ ಹೇಳಿಕ``ಳ್ಳುವುದಿದ್ದರೂ ನನ್ನ ಅಮ್ಮನ ಬಳಿಯೇ ಹೇಳುತ್ತಿದ್ದೆ. ಅದೇ ರೀತಿ ಇದೀಗ ನನ್ನ ಎಲ್ಲ ಪ್ರಾಬ್ಲಂಸ್, ಖುಷಿ ಎಲ್ಲವನ್ನು ನಾನು ನನ್ನ ಗಂಡನ...

Sandalwood: ವಿವಿಧ ಪಾತ್ರ ಮಾಡುವ ಆಸೆ ಇರುವ ಹರಿಣಿಯ ಡ್ರೀಮ್ ರೋಲ್ ಯಾವುದು..?

Sandalwood News: ನಟಿ ಹರಿಣಿ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಸಿನಿ ಪಯಣದ ಬಗ್ಗೆ ಹೇಳಿದ್ದಾರೆ. ತಾಯಿಯ ಪಾತ್ರವೇ ಹೆಚ್ಚು ಮಾಡುವ ಅವರಿಗೆ, ಇನ್ನೂ ಬೇರೆ ಬೇರೆ ರೀತಿಯ ಸಿನಿಮಾದಲ್ಲಿ ಬೇರೆ ಬೇರೆ ರೀತಿಯ ಪಾತ್ರ ಮಾಡಬೇಕು ಎಂಬ ಹಂಬಲವಿದೆಯಂತೆ. https://youtu.be/y5ztvVaNv64 ಈ ಬಗ್ಗೆ ಮಾತನಾಡಿರುವ ಅವರು, ಕಲಾವಿದರು ಎಲ್ಲ ರೀತಿಯ ಪಾತ್ರ ಮಾಡಲು...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆರೆಯ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ತಿಪಟೂರು ದಂಡಾಧಿಕಾರಿ

Tipaturu: ತಿಪಟೂರು: ತಾಲ್ಲೂಕಿನ ಬೊಮ್ಮಲಾಪುರ ಕೆರೆ ಕಾಮಗಾರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.14.73 ಲಕ್ಷ ವೆಚ್ಚವನ್ನು ವಿನಿಯೋಗಿಸಿ ಕೆರೆ ಕಾಮಗಾರಿಯನ್ನು ನಡೆಸುತ್ತಿದ್ದು,ಕಾಮಗಾರಿ ವೀಕ್ಷಣೆಗೆ ತಾಲ್ಲೂಕು ದಂಡಾಧಿಕಾರಿಗಳಾದ ಮೋಹನ್ ಕುಮಾರ್ ರವರು ಆಗಮಿಸಿ,ಯೋಜನೆಯ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪೂಜ್ಯ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ...

Sandalwood: ಅಮ್ಮನ ಪಾತ್ರ ನೀಡಿದ್ದಕ್ಕೆ ನಟಿ ಹರಿಣಿ ಹೇಳಿದ್ದೇನು..?

Sandalwood: ಹರಿಣಿಯವರು ತಮ್ಮ ಕಲಾಾ ಪಯಣದ ಬಗ್ಗೆ ಹೇಳುವಾಗ, ನನಗೆ ಈ ಫೀಲ್ಡ್ ಎಲ್ಲವೂ ನೀಡಿದೆ ಎಂದಿದ್ದಾರೆ. ಹಾಗಾಗಿ ಅವರಿಗೆ ಯಾಕಾದ್ರೂ ಈ ಫೀಲ್ಡ್‌ಗೆ ಬಂದನೋ ಅಂತಾ ಅನ್ನಿಸಿಲ್ಲವಂತೆ. ಆದರೆ ತಾಯಿಯ ಪಾತ್ರ ನೀಡಿದಾಗ ಮಾತ್ರ ಅವರಿಗೆ ಇದೇ ಪಾತ್ರ ಯಾಕೆ ನೀಡುತ್ತಾರೋ ತಿಳಿದಿಲ್ಲ ಎನ್ನುತ್ತಾರೆ. https://youtu.be/-Y3JwE2vd5w ಈ ಬಗ್ಗೆ ಮಾತನಾಡಿರುವ ಅವರು, ತಾವು ನಿಜ ಜೀವನದಲ್ಲಿ...

ನಟನೆಗೆ ಅವಕಾಶ ಸಿಕ್ಕಾಗ ನನ್ನ ತಾಯಿಯೇ ನನಗೆ ಬೆನ್ನುಲುಬಾಗಿ ನಿಂತಿದ್ದರು: ನಟಿ ಹರಿಣಿ

Sandalwood News: ಹರಿಣಿ ಅವರಿಗೆ ಸಿರಿಯಲ್‌ನಲ್ಲಿ ನಟಿಸೋ ಅವಕಾಶ ಸಿಕ್ಕಾಗ, ಮನೆಯಲ್ಲಿ ಇದಕ್ಕೆ ಪರ್ಮಿಷನ್ ಸಿಗೋದು ಕಷ್ಟವಾಗಿತ್ತು. ಏಕೆಂದರೆ, ಎಲ್ಲರೂ ಸಂಗೀತ, ಕಲೆಗೆ ಹೆಚ್ಚು ಬೆಲೆ ನೀಡುವವರು. ಟಿವಿಯಲ್ಲಿ ಹೋಗುವುದೆಲ್ಲ ಬೇಡ ಅನ್ನುವ ಪರಿಸ್ಥಿತಿ. ಆದರೆ ಹರಿಣಿ ಅವರ ತಾಯಿಯೇ ನಟನೆೆಗೆ ಓಕೆ ಎಂದು, ಹರಿಣಿಯ ಬೆನ್ನುಲುಬಾಗಿ ನಿಂತಿದ್ದರು. https://youtu.be/x0Jiv4KAk0I ಬಳಿಕ ಹರಿಣಿ ಎಲ್ಲಿ ಶೂಟಿಂಗ್‌ಗೆ ಹೋಗುತ್ತಾರೋ,...

Hubli News: ಪ್ರತ್ಯೇಕ ಲಿಂಗಾಯತ ಅನ್ನೋದು ಯಾವತ್ತೂ ಆಗಬಾರದು : ದಿಂಗಾಲೇಶ್ವರ ಸ್ವಾಮೀಜಿ

Hubli News: ಬಸವಣ್ಣ ಅವರ ಹೆಸರು ಇಟ್ಟು ಸಮಾಜ ಒಡೆಯುವ ಕೆಲಸ ಆಗ್ತಾ ಇದೆ. ಪ್ರತ್ಯೇಕ ಲಿಂಗಾಯತ ಅನ್ನೋದು ಯಾವತ್ತೂ ಆಗಬಾರದು. ಆದ್ದರಿಂದ ಇದೆ ತಿಂಗಳ 19 ರಂದು ಬೃಹತ್ ಜಾಗೃತಿ ಸಮಾವೇಶ ಮಾಡಲಿದ್ದೇವೆ ಎಂದು ಶಿರಹಟ್ಟಿ ಭಾವೈಕ್ಯತೆ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು.ಸರ್ಕಾರ ಜನಗಣತಿ ಮಾಡುವ ನಿರ್ಣಯಕ್ಕೆ...

ಇವೆಂಟ್ ಬೇಕೆ? ವಿ ಡಾಟ್ 9 ಗೆ ಬನ್ನಿ! ನಿಮ್ಮ ಕನಸು, ನಮ್ಮ ಜವಾಬ್ದಾರಿ!

Web News: ಮನೆಯಲ್ಲಿ ಗ್ರ್ಯಾಂಡ್ ಆಗಿ ಫಂಕ್ಷನ್ ಮಾಡ್ಬೇಕು ಅಂತಾ ಆಸೆ ಇದೆ. ದುಡ್ಡಿದೆ. ಆದರೆ ಪ್ಲಾನ್ ಮಾಡೋಕ್ಕೆ ಆಗ್ತಿಲ್ಲಾ ಅನ್ನೋದು ನಿಮ್ಮ ಬೇಸರವಾಗಿದ್ರೆ ನಿಮಗಾಗಿ ನಾವು 1 ಈವೆೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಪರಿಚಯ ಮಾಡಿಸುತ್ತೇವೆ. https://youtu.be/cdGPVzoFLxQ ಬೆಂಗಳೂರಿನ ಉಲ್ಲಾಳ್ ರೋಡ್‌ನಲ್ಲಿ ಈ ಇವೆಂಟ್ ಸಂಸ್ಥೆ ಇದೆ. ವಿ ಡಾಟ್ 9 ಇವೆಂಟ್ಸ್ ಇಂಡಿಯಾ ಇನ್ಸ್ಟಿಟ್ಯೂಟ್ ಇಂಡಿಯಾ ಅನ್ನೋ...

Sandalwood News: ನಟಿ ಭಾವನಾರಿಗೆ ಹುಟ್ಟಿದ್ದ ಅವಳಿ ಮಕ್ಕಳಲ್ಲಿ1 ಮಗು ನಿಧನ

Sandalwood: ಮದುವೆಯಾಗದೇ ತಾಯಿಯಾಗುವ ವಿಷಯಕ್ಕೆ ಸುದ್ದಿಯಾಗಿದ್ದ ಭಾವನಾ ಅವರು ಐವಿಎಫ್ ಚಿಕಿತ್ಸೆ ಮೂಲಕ ಅವಳಿ ಮಕ್ಕಳು ಪಡೆಯಲು ನಿರ್ಧರಿಸಿದ್ದರು. ಆದರೆ ಇದೀಗ ಅವಳಿ ಮಕ್ಕಳು ಜನಿಸಿದ್ದು, ಅದರಲ್ಲಿ ಓರ್ವ ಮಗು ನಿಧನವಾಗಿದೆ. 1 ಮಗು ಬದುಕುಳಿದಿದೆ. ನಟಿ ಭಾವನಾ ಅವರಿಗೆ 7ನೇ ತಿಂಗಳಲ್ಲಿ ಸಮಸ್ಯೆ ಕಾಣಿಸಿಕ``ಂಡಿತ್ತು. ಹಾಾಗಾಗಿಯೇ 8ನೇ ತಿಂಗಳಿಗೆ ಅವರಿಗೆ ಆಪರೇಷನ್ ಮಾಡಿ, ಹೆರಿಗೆ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img