Friday, May 8, 2026

JDS

Bengaluru: ಶೂ ಧರಿಸಿದ ಕೆಲ ಕ್ಷಣಗಳಲ್ಲೇ ಹಾರಿಹೋಯಿತು ಪ್ರಾಣಪಕ್ಷಿ

Bengaluru: ಶೂ ಧರಿಸುವಾಗ, ಹೆಲ್ಮೆಟ್ ಹಾಕುವಾಗ ನೋಡಿ ಹಾಕಬೇಕು, ಅದರಲ್‌ಲಿ ಏನಾದರೂ ಇರುತ್ತದೆ ಅಂತಾ ನಾವು ನೀವು ಹಲವು ಸುದ್ದಿಗಳನ್ನು ಓದಿರುತ್ತೇವೆ. ಅದರಲ್ಲೂ ಶೂಸ್, ಕ್ರಾಕ್ಸ್ ಅಂಥಾ ಚಪ್ಪಲಿ ಧರಿಸುವಾಗಲಂತೂ, 1 ಬಾರಿ ಚೆಕ್ ಮಾಡಿಯೇ ಧರಿಸಬೇಕು. ಏಕೆಂದರೆ, ಅದರಲ್ಲಿ ಹಾವು, ಚೇಳು ಇರಬಹುದು. ಇದನ್ನು ಹೇಳಲು ಕಾರಣವೇನೆಂದರೆ, ಬೆಂಗಳೂರಿನ ಆನೇಕಲ್‌ನಲ್ಲಿ ಓರ್ವ ವ್ಯಕ್ತಿ ಕ್ರಾಕ್ಸ್...

Sandalwood News: ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಫಿಕ್ಸ್ ಆಯ್ತು ಸಮಯ ಮತ್ತು ಸ್ಥಳ

Sandalwood News: ನಟ ಕಿಚ್ಚ ಸುದೀಪ್ ತಮ್ಮ ಬರ್ತ್‌ಡೇಯನ್ನು ಈ ಬಾರಿ ಫ್ಯಾನ್ಸ್ ಜತೆ ಆಚರಿಸಲು ರೆಡಿಯಾಗಿದ್ದಾರೆ. ಅಮ್ಮ ತೀರಿಹೋಗಿ 1 ವರ್ಷವೂ ಕಳೆದಿಲ್ಲ. ಹಾಗಾಗಿ ಈ ಬಾರಿ ಕಿಚ್ಚನಿಗೆ ಬರ್ತ್‌ಡೇ ಮಾಡುವ ಖುಷಿ ಕಡಿಮೆ. ಆದರೆ ತನ್ನ ಅಭಿಮಾನಿಗಳಿಗೆ ನಿರಾಸೆ ಮಾಡಬಾರದು ಅನ್ನೋ ಕಾರಣಕ್ಕೆ, ಕಿಚ್ಚ ತಾವೇ ಸಮಯ ಮತ್ತು ಸ್ಥಳ ನಿಗದಿ...

ರಾಮನಗರದ ದ್ವೇಷ ರಾಜಕಾರಣಕ್ಕೆ ನಿಖಿಲ್ ಕುಮಾರಸ್ವಾಮಿ ಕಿಡಿ!

ರಾಮನಗರ ರಾಜಕೀಯದಲ್ಲಿ ಮತ್ತೆ ಚರ್ಚೆ ಶುರುವಾಗಿದೆ. ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಇತ್ತೀಚೆಗೆ ಕಾರ್ಯಕರ್ತರ ಸಭೆಯಲ್ಲಿ ಬಿರುಸಿನ ಹೇಳಿಕೆ ನೀಡಿದ್ದಾರೆ. ದ್ವೇಷ ರಾಜಕಾರಣ ಹೆಚ್ಚಾಗಿದ್ದು, ಅದನ್ನು ಎಂದಿಗೂ ಸಹಿಸುವುದಿಲ್ಲ ಎಂದು ಗರಂ ಆಗಿದ್ದಾರೆ. ಹಾರೋಹಳ್ಳಿಯ ಅಂಚಿಬಾರೆಯ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ನಿಖಿಲ್‌ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಶಾಸಕರಿದ್ದಾಗ ದ್ವೇಷದ ರಾಜಕಾರಣ...

ಬೀದಿ ದನಗಳ ಹಾವಳಿಗೆ ಇಲ್ಲ ಮುಕ್ತಿ: ಗಣೇಶೋತ್ಸವ ಸಂಭ್ರಮದಲ್ಲೂ ಎಚ್ಚೆತ್ತುಕೊಳ್ಳದ ಪಾಲಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನಿರ್ಧಾರಗಳು ಕೇವಲ ಪೇಪರ್ ಹಾಗೂ ಪ್ರಚಾರಕ್ಕೆ ಸೀಮಿತವಾದಂತಾಗಿದೆ. ವಾಣಿಜ್ಯನಗರಿ ಗಣೇಶೋತ್ಸವ ಸಂಭ್ರಮ ಅಂದರೇ ನಿಜಕ್ಕೂ ಅದೊಂದು ಭಕ್ತ ಸಮೂಹಕ್ಕೆ ಸಾಕ್ಷಿಯಾಗುವ ಹಬ್ಬ. ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆ ಉಂಟು ಮಾಡುವ ಬೀದಿ ದನಗಳ ಕಾರ್ಯಾಚರಣೆಗೆ ಮಾತ್ರ ಪಾಲಿಕೆ ಮುಂದಾಗಿಲ್ಲ. ಬೀದಿ ದನಗಳ ಹಾವಳಿ ನಿಯಂತ್ರಣಕ್ಕೆ...

ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ: ಕಬ್ಬಿಣದ ರಾಡ್ ನಿಂದ ವ್ಯಕ್ತಿ ಮೇಲೆ ಹಲ್ಲೆ..!

Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಬಳಿಯಲ್ಲಿನ ಆರ್.ಎನ್.ಎಸ್ ಮೋಟರ್ಸ್ ಹತ್ತಿರ ನಡೆದಿದೆ. ಝಾಕೀರ್ ಹಾಗೂ ಶಬ್ಬೀರ್ ಎಂಬುವವರ ನಡುವೆ ಗಲಾಟೆ ನಡೆದಿದ್ದು, ಝಾಕೀರ್ ಎಂಬಾತ ಶಬ್ಬೀರ್ ಎಂಬುವವರ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿರುವ ಪರಿಣಾಮ ತಲೆಗೆ ಗಂಭೀರವಾದ...

Political News: ಈರುಳ್ಳಿ ಸಂಗ್ರಹ, ಕ್ರಯ-ವಿಕ್ರಯದ ಮೇಲೆ ಕೇಂದ್ರ ಕಣ್ಣು

Delhi: ನವದೆಹಲಿ: ದೇಶದಲ್ಲಿ ಪ್ರಸ್ತುತ ಸಾಲು ಸಾಲು ಹಬ್ಬಗಳಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ʼಈರುಳ್ಳಿʼ ಸಂಗ್ರಹಣೆ ಮತ್ತು ಕ್ರಯ-ವಿಕ್ರಯದ ಮೇಲೆ ಕಣ್ಣಿಟ್ಟಿದೆ. ಜನಸಾಮಾನ್ಯರಿಗೆ ತೊಂದರೆ-ತೊಡಕುಗಳು ಎದುರಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ದೆಹಲಿಯಲ್ಲಿ ಶುಕ್ರವಾರ ಈ ಸಂಬಂಧ ಹಿರಿಯ...

ರಾಜ್ಯಕ್ಕೆ ಕೇಂದ್ರದ ಮತ್ತೊಂದು ಕೊಡುಗೆ; ʼಹುಬ್ಬಳ್ಳಿ-ಜೋಧಪುರ್‌ʼ ನೇರ ರೈಲು ಸಂಚಾರಕ್ಕೆ ಅಸ್ತು

Delhi: ನವದೆಹಲಿ: ಕರ್ನಾಟಕಕ್ಕೆ ಅನೇಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಗಣೇಶ ಹಬ್ಬದ ವೇಳೆ ಮತ್ತೊಂದು ವಿಶೇಷ ಕೊಡುಗೆ ಕೊಡಮಾಡಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಸೆಯಂತೆ ʼಹುಬ್ಬಳ್ಳಿ-ಜೋಧಪುರ್‌ʼ ನೇರ ರೈಲು ಸಂಚಾರಕ್ಕೆ ಅಸ್ತು ಎಂದಿದೆ. ʼಹುಬ್ಬಳ್ಳಿ-ಜೋಧಪುರ್‌ʼ ವಿಶೇಷ ರೈಲು ಸೆಪ್ಟೆಂಬರ್‌ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ...

JDS ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಧರ್ಮಸ್ಥಳ ಯಾತ್ರೆ

ಧರ್ಮಸ್ಥಳ ವಿಚಾರವನ್ನೇ 2028ರ ಗೆಲುವಿಗೆ ಬ್ರಹ್ಮಾಸ್ತ್ರ ಮಾಡಿಕೊಳ್ಳಲು, ದೋಸ್ತಿ ಪಡೆ ಸ್ಟ್ರ್ಯಾಟಜಿ ರೂಪಿಸಿದೆ. ಇದರ ಭಾಗವಾಗೇ ಬಿಜೆಪಿ ಬಳಿಕ ಜೆಡಿಎಸ್‌ ಕೂಡ ಧರ್ಮಸ್ಥಳ ಯಾತ್ರೆಗೆ ಹೊರಟು ನಿಂತಿದೆ. ಆಗಸ್ಟ್‌ 31ರಂದು, ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ, ಧರ್ಮಸ್ಥಳ ಯಾತ್ರೆ ಕೈಗೊಳ್ಳಲಾಗ್ತಿದೆ. ಕಾಂಗ್ರೆಸ್ ಸರ್ಕಾರ ಮತ್ತು ಹಿಂದೂ ಧರ್ಮದ ಕೆಲ ವಿರೋಧಿಗಳು ಸೇರಿ,...

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ, ಪಕ್ಷದಿಂದ ವಜಾ ಮಾಡುತ್ತೀರಾ..?: ರಾಹುಲ್ ಗಾಂಧಿಗೆ ಆರ್.ಅಶೋಕ್ ಪ್ರಶ್ನೆ

Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ ಆರ್.ಅಶೋಕ್ ಪ್ರಶ್ನೆ ಮಾಡಿ, ಸಿಎಂ ಸಿದ್ದರಾಮಯ್ಯ ಅವರನ್ನು ನೀವು ಪಕ್ಷದಿಂದ ವಜಾ ಮಾಡುತ್ತೀರಾ..? ಸಿಎಂ ಸ್ಥಾನದಿಂದ ಕೆಳಗಿಳಿಸುತ್ತೀರಾ ಅಂತಾ ರಾಹುಲ್ ಗಾಂಧಿಗೆ ಸವಾಲ್ ಹಾಕಿದ್ದಾರೆ. ಆ ಸವಾಲ್...

ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ 5 ಸವಾಲ್ ಹಾಕಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್

Political News: ಈ ಬಾರಿ ಮೈಸೂರು ದಸರಾ ಉದ್ಘಾಟನಾ ವಿಷಯ ಸಖತ್ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ ಧರ್ಮ. ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಈ ಬಾರಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ಆದರೆ ಅವರು ಹಿಂದೂ ಧರ್ಮದ ಹಬ್ಬವನ್ನು ಉದ್ಘಾಟಿಸುವುದು ಎಷ್ಟು ಸರಿ..? ಭುವನೇಶ್ವರಿಯನ್ನು ವಿರೋಧಿಸುವ ಅವರು, ಚಾಮುಂಡಿ ಪೂಜೆ ಹೇಗೆ...
- Advertisement -spot_img

Latest News

ಸ್ಮಾರ್ಟ್ ಶಾಪಿಂಗ್ ಕಾಲ ಶುರು! ಏನಿದು ಹೊಸ ʼAIʼ ಫೀಚರ್?

ಅಮೆಜಾನ್ ಇಂಡಿಯಾ ತನ್ನ ಬಹುನಿರೀಕ್ಷಿತ ʼಗ್ರೇಟ್ ಸಮ್ಮರ್ ಸೇಲ್ 2026ʼ ಅನ್ನು ಮೇ 8ರಿಂದ ಅಧಿಕೃತವಾಗಿ ಆರಂಭಿಸಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್, ಎಲೆಕ್ಟ್ರಾನಿಕ್ಸ್, ಗೃಹೋಪಯೋಗಿ ವಸ್ತುಗಳು,...
- Advertisement -spot_img