Friday, May 8, 2026

JDS

Chanakya Neeti: ಅತಿಥಿಯಾಗಿ ಹೋದಾಗ ಈ ತಪ್ಪುಗಳನ್ನು ಮಾಡಲೇಬೇಡಿ ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಅಂಥ ನೀತಿಯಲ್ಲಿ ಅತಿಥಿಯಾಗಿ ನಾವು ಬೇರೆಯವರ ಮನೆಗೆ ಹೋದಾಗ, ಯಾವ ರೀತಿ ನಡೆದುಕ``ಳ್ಳಬೇಕು ಅಂತಲೂ ಚಾಣಕ್ಯರು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಕರೆಯದೇ ಹೋಗಬೇಡಿ: ಯಾರದ್ದಾದರೂ ಮನೆಗೆ ಹೋಗುವಾಗ 1 ಅವರು ನಿಮ್ಮನ್ನು ಕರೆದಿರಬೇಕು. ಅಥವಾ ನಿಮಗೇನಾದರೂ ಮುಖ್ಯವಾಗಿರುವ ಕೆಲಸವಿರಬೇಕು....

Chanakya Neeti: ನಾಯಿಯ ಈ 4 ಗುಣಗಳನ್ನು ಮನುಷ್ಯರು ಅಳವಡಿಸಿಕೊಳ್ಳಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರು ತಮ್ಮ ಚಾಣಕ್ಯ ನೀತಿನಲ್ಲಿ ಹಲವು ವಿಷಯಗಳನ್ನು ಹೇಳಿದ್ದಾರೆ. ಅದರಲ್ಲಿ ಕೆಲವು ವಿಷಯಗಳ ಬಗ್ಗೆ ನಾವು ನಿಮಗೆ ವಿವರಿಸಿದ್ದೇವೆ. ಅದೇ ರೀತಿ ಚಾಣಕ್ಯರು ನಾಯಿಯನ್ನು ನೋಡಿ ನಾವು ಯಾವ ವಿಷಯಗಳನ್ನು ಕಲಿಯಬೇಕು ಅಂತ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ. ತೃಪ್ತಿ: ನಾಯಿಗೆ ನೀವು ಸ್ವಲ್ಪ ಅನ್ನ ಹಾಾಕಿದರೂ ತೃಪ್ತಿಯಾಗುತ್ತದೆ. ಆದರೆ ಅನ್ನ ಹಾಕಬೇಕು...

Spiritual: ಪತಿಗೆ ಕೇಳದೇ ಪತ್ನಿ ಈ ಕೆಲಸಗಳನ್ನು ಮಾಡಬಾರದಂತೆ..

Spiritual: ಪತಿ-ಪತ್ನಿ ಸಂಬಂಧ ಚೆನ್ನಾಗಿರಬೇಕು ಅಂದ್ರೆ ಕೆಲ ವಿಷಯಗಳನ್ನು ಸಿಕ್ರೇಟ್ ಆಗಿಯೇ ಇಡಬೇಕು ಅಂತಾ ಕೆಲವರು ಹೇಳ್ತಾರೆ. ಸತ್ಯವಂತರಾಗಲು ಹೋಗಿ, ಜೀವನ ಹಾಳಾಗಿ ಹೋಗುವ ಸಾಧ್ಯತೆ ಇರುವ ಸಂದರ್ಭದಲ್ಲಿ ಹೀಗೆ ಮಾಡುವುದೇ ಉತ್ತಮ. ಆದರೆ ಕೆಲ ವಿಷಯಗಳ ಬಗ್ಗೆ ಎಂದಿಗೂ ಪತಿಗೆ ಹೇಳದೇ ಪತ್ನಿ, ಪತ್ನಿಗೆ ಹೇಳದೇ ಪತಿ ಇರಬಾರದಂತೆ. ಹಾಗಾದ್ರೆ ಪತ್ನಿ ಯಾವ...

ಹೆಣ್ಣು ಮಕ್ಕಳಿಗೆ ನೀವು ಈ ಗ್ಯಾಜೇಟ್ಸ್ ಗಿಫ್ಟ್ ಮಾಡಿದ್ರೆ, ಫುಲ್ ಖುಷ್ ಆಗೋದಂತೂ ಗ್ಯಾರಂಟಿ

Tech News: ಇದೀಗ ಹಬ್ಬಗಳೆಲ್ಲ ಶುರುವಾಗಿದೆ. ಹಬ್ಬಕ್ಕೆ ಮನೆಯಲ್ಲಿರುವ ಸಹೋದರಿ, ಪತ್ನಿ, ಮಗಳಿಗೆ ಏನಾದರೂ ಗಿಫ್ಟ್ ನೀಡಬೇಕು ಅಂತಾ ನಿಮಗೆ ಅನ್ನಿಸಬಹುದು. ಯಾವಾಗ ನೋಡಿದರೂ ಬಟ್ಟೆ, ಚಪ್ಪಲಿ ಗಿಫ್ಟ್ ಮಾಡಿದ್ರೆ, ಅದು ತುಂಬಾ ಬೋರಿಂಗ್ ಆಗಿರತ್ತೆ. ಹಾಗಾಗಿಯೇ ನಾವಿಂದು ಯಾವ ರೀತಿಯ ಗಿಫ್ಟ್ ನೀಡಬಹುದು ಎಂಬ ಬಗ್ಗೆ ಐಡಿಯಾ ನೀಡಲಿದ್ದೇವೆ. ಟೂ ಇನ್ 1 ಸ್ಕಾಲ್ಫ್...

Recipe: ಚಪಾತಿಗೆ ಉತ್ತಮ ಕಾಂಬಿನೇಷನ್ ಈ ಆಲೂಗಡ್ಡೆ- ನುಗ್ಗೆಕಾಯಿ ಪಲ್ಯ

Recipe: ಬೇಕಾಗುವ ಸಾಮಗ್ರಿ: 2ರಿಂದ 3 ನುಗ್ಗೇಕಾಯಿ, 3 ಆಲೂಗಡ್ಡೆ, 1 ಈರುಳ್ಳಿ, 1 ಟೋಮೆಟೋ,  3 ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, ಸಾಸಿವೆ, ಕರಿಬೇವು, ಮೆಣಸು, ಶುಂಠಿ- ಬೆಳ್ಳುಳ್ಳಿ ಪೇಸ್ಟ್, ಅರಿಶಿನ, ಖಾರದ ಪುಡಿ, ಗರಂ ಮಸಾಲೆ, ಧನಿಯಾ ಪುಡಿ, ಸ್ವಲ್ಪ ಕೊತ್ತೊಂಬರಿ ಸೊಪ್ಪು, ಉಪ್ಪು. ಮಾಡುವ ವಿಧಾನ: ನುಗ್ಗೆ ಮತ್ತು ಆಲೂಗಡ್ಡೆಯನ್ನು...

ಸಿಎಂ, ಡಿಸಿಎಂ ಅಮಾಯಕರ ಸಾವಿಗೆ ಕನಿಷ್ಠ ಪಶ್ಚಾತಾಪವೂ ಇಲ್ಲದ ಹೃದಯಹೀನರಾಗಿದ್ದಾರೆ: ಆರ್.ಅಶೋಕ್

Political News: ಐಪಿಎಲ್‌ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಮೃತರಾಗಿದ್ದಾರೆ. ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರ ಕಾರಣ. ಆದರೆ ಆ ತಪ್ಪನ್ನು ಸರ್ಕಾರ ಸ್ವೀಕರಿಸುತ್ತಿಲ್ಲವೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಸದನದಲ್ಲಿಂದು ಮಾತನಾಡಿರುವ ಅವರು, ಐಪಿಎಲ್ ವಿಜಯೋತ್ಸವ ಕಾಲ್ತುಳಿತ ದುರಂತಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಹಾಗೂ ಪೊಲೀಸ್ ಇಲಾಖೆಯೇ ಹೊಣೆ ಎನ್ನುವಂತೆ...

ಈ ಬಾರಿ ದಸರಾ ಉದ್ಘಾಟಿಸಲಿದ್ದಾರೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್

Mysuru News: ಪ್ರತೀ ವರ್ಷ ಮೈಸೂರು ದಸರಾವನ್ನು ಖ್ಯಾತನಾಮರು ಉದ್ಘಾಟಿಸುತ್ತಾರೆ. ಅದೇ ರೀತಿ ಈ ಬಾರಿ ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಸೆಪ್ಟೆಂಬರ್ 22ರಿಂದ ನವರಾತ್ರಿ ಶುರುವಾಗಲಿದ್ದು, ಅಕ್ಟೋಬರ್ 2ರವೆಗೆ ವಿಜಯದಶಮಿ ದಸರಾ ನಡೆಯಲಿದೆ. ಈ ವೇಳೆ ಮೈಸೂರಿನಲ್ಲಿ ಅದ್ಧೂರಿ ದಸರಾ ಮಹೋತ್ಸವ ನಡೆಯಲಿದೆ. ವಿಶ್ವವಿಖ್ಯಾತ ದಸರಾದ...

Hubli News: ಕ್ಷುಲ್ಲಕ ಕಾರಣಕ್ಕೆ ತಂದೆಗೆ ಚಾಕು ಇರಿದ ಮಗ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಗನೇ ತಂದೆಗೆ ಚಾಕು ಇರಿದ ಘಟನೆ ನಡೆದಿದ್ದು, ಇಲ್ಲಿನ ಅದರಗುಂಚಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಯಲ್ಲಪ್ಪ ಸುಂಕದ (52) ಎಂಬುವವರಿಗೆ, ಮಗ ಮಹಾಂತೇಶ ಸುಂಕದ (22) ಎಂಬಾತ ಚಾಕು ಹಾಕಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ಆರಂಭವಾಗಿದ್ದು, ಬಳಿಕ ಜಗಳ ಅತೀರೇಕಕ್ಕೆ ಹೋಗಿದೆ. ಈ ವೇಳೆ ಪುತ್ರ ತಂದೆಯ...

Hubli News: ಸಿನಿಮೀಯ ಶೈಲಿಯಲ್ಲಿ ED Rai: ಉದ್ಯಮಿಯ ಮನೆ ಬಾಗಿಲು ಮುರಿದು ನುಗ್ಗಿದ ಅಧಿಕಾರಿಗಳು

Hubli News: ಹುಬ್ಬಳ್ಳಿ: ಸಿನಿಮೀಯ ಶೈಲಿಯಲ್ಲಿ ಹುಬ್ಬಳ್ಳಿ ಉದ್ಯಮಿ ಮನೆ ಮೇಲೆ ಇಡಿ ದಾಳಿ ಮಾಡಿದೆ. ಅಧಿಕಾರಿಗಳು ಬೆಲ್ ಮಾಡಿದರೂ ಉದ್ಯಮಿ ಡೋರ್ ಓಪನ್ ಮಾಡದಿದ್ದಾಗ, ಅಧಿಕಾರಿಗಳು ಬಾಗಿಲು ಮುರಿದು ಮನೆಯ``ಳಗೆ ಹೋಗಿದ್ದಾರೆ. ಹವಾಲಾ ಕಿಂಗ್ ಪಿನ್ ಸಮುಂದರ್ ಸಿಂಗ್ ಮನೆ ಮೇಲೆಯೇ ದಾಳಿ ನಡೆದಿದೆ. ದೇಶಪಾಂಡೆ ನಗರದ ಕಾಮಾಕ್ಷಿ ಅಪಾರ್ಟ್ಮೆಂಟ್ ನಲ್ಲಿ ಸಿಂಗ್ ವಾಸವಾಗಿದ್ದು,...

Hubli News: ಗಣೇಶ ಹಬ್ಬ ಹಿನ್ನೆಲೆಯಲ್ಲಿ ರೌಡಿಶೀಟರ್ ಗಡಿಪಾರು !

Hubli News: ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಳೆದ ಬಾರಿ ನಾಲ್ಕು ಜನರ ಮೇಲೆ ಗುಂಡ ಆಕ್ಟ್ ಮಾಡಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ರೌಡಿಶೀಟರ್ ಗಳು ಹಾಗೂ ಸಂಘಟಿತ ಅಪರಾಧಗಳಲ್ಲಿ ತೊಡಗಿರುವಂತಹ. ಈಗ ಕಳೆದ ಎರಡು ದಿನಗಳಿಂದ 22 ಜನರ ರೌಡಿಶೀಟರ್ ಗಳನ್ನು ಗಡಿಪಾರು...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img