Saturday, May 9, 2026

JDS

Hubli News: ಹಬ್ಬದ ವೇಳೆ ಗಲಾಟೆ ಮಾಡಿದ್ರೆ ಬೆಂಡೆತ್ತೋದೇ: ರೌಡಿ ಶೀಟರ್‌ಗಳಿಗೆ ಕಮಿಷನರ್ ಎಚ್ಚರಿಕೆ

Hubli News: ಹುಬ್ಬಳ್ಳಿ: ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಸಮೀಪ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ ವ್ಯಾಪ್ತಿಯ ರೌಡಿ ಶೀಟರ್‌ಗಳ ಪರೇಡ್ ನಡೆಸಿ, ರೌಡಿ ಶೀಟರ್‌ಗಳಿಗೆ ಖಡಕ್ ಎಚ್ಚರಿಕೆ ನೀಡಲಾಯಿತು. ಹುಬ್ಬಳ್ಳಿ ನಗರದ ಹಳೇ ಸಿಎಆರ್ ಗ್ರೌಂಡನಲ್ಲಿ ಹುಬ್ಬಳ್ಳಿ ಹಾಗುಹ ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 50...

ನಿಂತಿದ್ದ ವಾಹನಕ್ಕೆ ಚಿಗರಿ ಡಿಕ್ಕಿ: ಅವಳಿನಗರದಲ್ಲಿ ಹೆಚ್ಚಿದ ಅಪಘಾತದ ಪ್ರಮಾಣ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿ.ಆರ್.ಟಿ.ಎಸ್ ಬಸ್ಸಿನ ಅಪಘಾತದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿವೆ. ಅವೈಜ್ಞಾನಿಕತೆಯೋ..? ಬೇಜವಾಬ್ದಾರಿಯೋ ಗೊತ್ತಿಲ್ಲ ಅವಳಿನಗರದ ಜನರಿಗೆ ಚಿಗರಿ ಯೋಜನೆ ವರವಾಗುವುದಕ್ಕಿಂತ ಶಾಪವಾಗಿ ಪರಿಣಮಿಸಿದೆ. ಸಿಗ್ನಲ್ ಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿದ್ದ ವಾಹನಕ್ಕೆ ಹಿಂದಿನಿಂದ ಬಂದ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂದಿನ ಭಾಗ...

Dharwad News: ವರವಾಗಬೇಕಿದ್ದ ಚಿಗರಿ ಬಸ್ ಯೋಜನೆ ಶಾಪವಾಯ್ತು ಅಂತಿದ್ದಾರೆ ಹು-ಧಾ ಜನ

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಶೀಘ್ರ ಮತ್ತು ಸುಗಮ ಸಂಚಾರಕ್ಕಾಗಿ ಅನುಷ್ಠಾನಗೊಂಡ ಚಿಗರಿ ಬಸ್ ಯೋಜನೆ ವರವಾಗಿದ್ದಕ್ಕಿಂತ ಶಾಪವಾಗಿದ್ದೇ ಹೆಚ್ಚು. ಬಿಆರ್‌ಟಿಎಸ್ ರಸ್ತೆ, ಬ್ಯಾರಿಕೇಡ್‌ಗಳು, ಅವೈಜ್ಞಾನಿಕ ಕಾಮಗಾರಿ ಒಂದೆಡೆಯಾದರೆ ಬಿಆರ್‌ಟಿಎಸ್ ರಸ್ತೆ ಮಧ್ಯೆಯೇ ಸಂಚರಿಸುವ ಚಿಗರಿ ಬಸ್ ಅವಾಂತರಗಳ ಮೇಲೆ ಅವಾಂತರ ಸೃಷ್ಟಿಸುತ್ತಲೇ ಇವೆ. ಹೌದು! ಬಿಆರ್‌ಟಿಎಸ್‌ಗೆ ಈಗ ಚಿಗರಿ ಬಸ್‌ಗಳ ನಿರ್ವಹಣೆಯೇ...

ನೆನೆಗುದಿಗೆ ಬಿದ್ದ ಮನೆಮನೆಗೆ ಪಿ.ಎನ್.ಜಿ ಅಳವಡಿಕೆ; ಜನರ ನಿರಾಸಕ್ತಿಯಿಂದ ಯೋಜನೆಗೆ ಗ್ರಹಣ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರಲ್ಲಿ ಸ್ಮಾರ್ಟ್ ಟಚ್ ಕೊಡುವ ಬಹುತೇಕ ಯೋಜನೆಗಳು ಒಂದಿಲ್ಲೊಂದು ರೀತಿಯಲ್ಲಿ ವಿಫಲವಾಗುತ್ತಲೇ‌ ಸಾಗಿವೆ. ಸ್ಮಾರ್ಟ್ ಸಿಟಿ ಮಹತ್ವದ ಯೋಜನೆಯಾಗಿದ್ದರೂ ಇದರ ಲಾಭ ಮಾತ್ರ ಜನರಿಗೆ ಮುಟ್ಟಿದ್ದು, ಮಾತ್ರ ಕಡಿಮೆ. ಈ ಪಟ್ಟಿಯಲ್ಲಿ ಮತ್ತೊಂದು ಯೋಜನೆ ಸೇರಿಕೊಂಡಿದೆ. ಅವಳಿನಗರದ ಎಲ್ಲಾ ಮನೆಗಳಿಗೆ ಸಂಪರ್ಕ ಕಲ್ಪಿಸುವ ಪೈಪ್ಟ್ ನ್ಯಾಚ್ಯುರಲ್ ಗ್ಯಾಸ್ (ಪಿಎನ್‌ಜಿ)...

Spiritual: ಈ 5 ಕೆಲಸಗಳನ್ನು ಎಂದಿಗೂ ನಿಂತು ಮಾಡಬಾರದಂತೆ

Spiritual: ಹಿಂದೂ ಧರ್ಮದಲ್ಲಿ ಹಲವು ನೀತಿ ನಿಯಮಗಳಿದೆ. ಅದರಲ್ಲೂ ನಾವು ನಾವು ಕೆಲವು ಕೆಲಸಗಳನ್ನು ಈ ರೀತಿಯಾಗಿಯೇ ಮಾಡಬೇಕು ಅಂತ ಹೇಳಲಾಗಿದೆ. ಏಕೆಂದರೆ, ಆ ಕೆಲಸಗಳನ್ನು ಆ ರೀತಿಯಾಗಿಯೇ ಮಡಿದಾಗಲಷ್ಟೇ ಅದರ ಫಲ ಸಿಗುತ್ತದೆ. ಹಾಗಾಗಿ ನಾವಿಂದು ಯಾವ 5 ಕೆಲಸಗಳನ್ನು ನಿಂತು ಮಾಡಬಾರದು ಅಂತಾ ಹೇಳಲಿದ್ದೇವೆ. ಊಟ ಮಾಡುವುದು: ನಾವು ನಿಂತು ಊಟ ಮಾಡಬಾರದು....

Horoscope: ಈ ರಾಶಿಯವರು ಸಂಗಾತಿ ಬಳಿಯೂ ಈಗೋ ತೋರಿಸುವವರು

Horoscope: ಕೆಲವರು ಮೊಂಡು ಸ್ವಭಾವ ತೋರಿಸುವುದನ್ನು ನೀವು ನೋಡಿರಬಹುದು. ಎದುರಿನವರೇ ಮಾತನಾಡಿಸಲಿ, ನಾನು ಹೇಳಿದ್ದೇ ನಡೆಯಬೇಕು, ನನಗೆ ಇದೇ ರೀತಿ ಇರಬೇಕು , ಈ ರೀತಿ ಈಗೋ ತೋರಿಸುವ ಜನರನ್ನು ನೀವು ನೋಡಿರುತ್ತೀರಿ. ಅದೇ ರೀತಿ ನಾವಿಂದು ಸಂಗಾತಿ ಜತೆಗೂ ತಮ್ಮ ಅಹಂ ತೋರಿಸುವ ರಾಶಿಯವರ ಬಗ್ಗೆ ಹೇಳಲಿದ್ದೇವೆ. ಮೇಷ ರಾಶಿ: ಮೇಷ ರಾಶಿಯವರು ಎಲ್ಲದರಲ್ಲೂ...

ಒಮ್ಮೆ ಮನಸ್ಸಿಗೆ ನೋವಾದರೆ, ಸಂಬಂಧವೇ ಬೇಡ ಎನ್ನುವರು ಈ ರಾಶಿಯವರು

Horoscope: ನಾವು ನಿಮಗೆ ಬೇರೆ ಬೇರೆ ರಾಶಿಗಳ ಗುಣ ಸ್ವಭಾವವನ್ನು ಹಲವು ಬಾರಿ ಹೇಳಿದ್ದೇವೆ. ಅದೇ ರೀತಿ ಇಂದು ನಾವು ಯಾವ ರಾಶಿಯವರಿಗೆ ಮನಸ್ಸಿಗೆ ಬೇಸರವಾದರೆ, ಅವರು ಸಂಬಂಧವೇ ಬೇಡವೆನ್ನುಂತೆ ಇರುತ್ತಾರೆಂದು ಹೇಳಲಿದ್ದೇವೆ. ವೃಷಭ: ಅತೀ ಹೆಚ್ಚು ತಾಳ್ಮೆಯಿಂದ ಇರುವ ರಾಶಿಗಳಲ್ಲಿ ವೃಷಭ ರಾಶಿಗೆ 1ನೇ ಸ್ಥಾನ. ಆದರೆ ನೀವು ಇವರ ತಾಳ್ಮೆ ಕೆಡಿಸಿದರೆ, ಅಥವಾ...

Hubli News: ಐತಿಹಾಸಿಕ ಛಬ್ಬಿ ಗಣಪತಿ ಉತ್ಸವಕ್ಕೆ ದಿನಗಣನೆ: 199ನೇ ವರ್ಷಾಚರಣೆ ಸಂಭ್ರಮಕ್ಕೆ ಸನ್ನದ್ಧ..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಛಬ್ಬಿ ಗಣಪತಿಗೆ ಸಾಕಷ್ಟು ಐತಿಹಾಸಿಕ ಹಿನ್ನೆಲೆ ಇದೆ. 199 ನೇ ಸಂಭ್ರಮದ ಗಣೇಶೋತ್ಸವ ಆಚರಣೆ, ಛಬ್ಬಿ ಗ್ರಾಮಕ್ಕೆ ಮೆರಗು ತರಲು ಸನ್ನದ್ಧವಾಗುತ್ತಿದೆ. ಕುಲಕರ್ಣಿ ಮನೆತನದ ಕೆಂಪು ಗಣಪತಿ ಆಗಸ್ಟ್ 27 ರಿಂದ ಮೂರು ದಿನಗಳ ಸಂಭ್ರಮಾಚರಣೆಗೆ ಈಗ ದಿನಗಣನೆ ಆರಂಭವಾಗಿದೆ. ವಿಘ್ನ ನಿವಾರಕ, ಭಕ್ತಿ ಪ್ರದಾಯಕ, ಗೌರಿಸುತ ವಿನಾಯಕನ...

Hubli News: ಹೆಸರು ಬೆಳೆ ಬೆಳೆದ ರೈತರಿಗೆ ಸಂಕಷ್ಟ: ಗಿಡದಲ್ಲಿ‌ ಮೊಳಕೆ‌ ಒಡೆಯುತ್ತಿದೆ ಬೆಳೆ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಬಿಡದೇ ಸುರಿಯುವ ಮಳೆಗೆ ಅನ್ನದಾತ ಕಂಗಾಲಾಗಿದ್ದಾನೆ. ಮಳೆಯ ಹೊಡೆತಕ್ಕೆ ರೈತ ಸಮುದಾಯವೇ ಬೆಂಡಾಗಿ ಹೋಗಿದೆ. ಮಳೆ ಅವಾಂತರ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಬೆಳೆಯನ್ನು ಎದುರು ನೋಡುತ್ತಿದ್ದ ರೈತನ ಬದುಕಿನಲ್ಲಿ ಈಗ ಬರಸಿಡಿಲು ಬಡೆದಂತಾಗಿದೆ. ಧಾರವಾಡ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಕೆಯಾಗಿದೆ. ಜಿಲ್ಲೆಯಲ್ಲಿ 13 ಸಾವಿರ ಹೆಕ್ಟೇರ್...

ಶಿರಗುಪ್ಪಿಯಲ್ಲಿ ಕೆಸರಿನ ಗದ್ದೆಯಂತಾದ ರಸ್ತೆಗಳು: ಕೋನರೆಡ್ಡಿ ಶಾಸಕರೇ ಏನಿದು ಅವ್ಯವಸ್ಥೆ..?

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮಾತ್ರವಲ್ಲದೇ ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿಯೂ ಕೂಡ ರಸ್ತೆಗಳ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆ ಹೆಚ್ಚಾಗಿದೆ. ಶಾಸಕ ಎನ್.ಎಚ್.ಕೋನರೆಡ್ಡಿಯವರು ಪ್ರತಿನಿಧಿಸುವ ಕ್ಷೇತ್ರದಲ್ಲಿ ಜನರ ಸಂಕಷ್ಟದ ಬದುಕು. ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಗುರುಪಾದೇಶ್ವರ ಪ್ಲಾಟ್ ಸುಮಾರು 30 ವರ್ಷಗಳಿಂದ ರಸ್ತೆ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆ ಎದುರಿಸುತ್ತಲೇ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img