Saturday, May 9, 2026

JDS

Political News: 7 ಕೋಟಿ ಕನ್ನಡಿಗರ ವತಿಯಿಂದ ದೇವರಾಜ ಅರಸರಿಗೆ ಗೌರವ ಸಲ್ಲಿಸಿದ್ದೇನೆ: ಸಿಎಂ

Political News: ಸಾಮಾಜಿಕ ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸುರವರ 110ನೇ ಜನ್ಮ ದಿನಾಚರಣೆಯನ್ನು ವಿಧಾನಸೌಧದ ಆವರಣದಲ್ಲಿ ಆಚರಿಸಲಾಯಿತು. ಇದರ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅರಸು ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಸಿಎಂ ಸಿದದ್ರಾಮಯ್ಯ ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು. ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಪ್ರತೀವರ್ಷ...

Web News: ಪ್ರೀತಿ, ವಿಶ್ವಾಸ, ಸಂಬಂಧ, ಭಾಂಧವ್ಯ ಎಲ್ಲ ದೇವರ ಬಳಿ ಇರಲಿ, ಅಲ್ಲೆಂದೂ ಮೋಸವಾಗುವುದಿಲ್ಲ: ನಿಶಾ

Web News: ಆಧ್ಯಾತ್ಮದ ಬಗ್ಗೆ ಹೆಚ್ಚು ಆಸಕ್ತಿ ಇರಿಸಿರುವ ನಿಶಾ ಯೋಗೇಶ್ವರ್, ಮನುಷ್ಯರ ಜತೆಗಿನ ಸಂಬಂಧ, ಪ್ರೀತಿ, ಕಾಳಜಿಯ ಮೇಲೆ ನಂಬಿಕೆ ಕಳೆದುಕ``ಂಡಿರುವಂತೆ ಕಾಣುತ್ತಿದ್ದಾರೆ. ಅವರು ಜೀವನದಲ್ಲಿ ಎಷ್ಟು ಮತ್ತು ಎಂಥೆಂಥ ಕಷ್ಟ ಅನುಭವಿಸಿದ್ದಾರೆಂದು, ತಮ್ಮವರು ಎನ್ನಿಸಿಕ``ಂಡವರೇ ನಿಶಾ ಅವರಿ ಯಾವ ರೀತಿ ಸಮಸ್ಯೆ ಮಾಡಿದ್ದಾರೆಂದು ಅವರು ಹಲವು ಬಾರಿ ಹೇಳಿದ್ದಾರೆ. ಅದೇ ರೀತಿ,...

ವಿದೇಶದಲ್ಲಿ ಉದ್ಯಮವಿದ್ದರೂ ನಾನು ಸರಿಯಾದ ಜಾಗದಲ್ಲಿ ಇದ್ದೇನೆ ಅಂತಾ ನನಗೆ ಅನ್ನಿಸಲೇ ಇಲ್ಲ: ನಿಶಾ ಯೋಗೇಶ್ವರ್

Web News: ಆಧ್ಯಾತ್ಮದ ಬಗ್ಗೆ ಹೆಚ್ಚು ಒಲವು ಹೊಂದಿರುವ ನಿಶಾ ಯೋಗಿಶ್ವರ್, ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಹಲವು ವಿಚಾರಗಳನ್ನು ಹಂಚಿಕ``ಂಡಿದ್ದಾರೆ. ದೇವರ ಬಗ್ಗೆ ಅವರಿಗಿರುವ ಅಭಿಪ್ರಾಯ, ತಮ್ಮ ಫ್ಯಾಮಿಲಿ, ರಾಜಕೀಯಕ್ಕೆ ಬರುವ ಗುರಿ ಸೇರಿ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. https://youtu.be/ttnZrpTW8tw ಕುಟುಂಬ ಅಂತಾ ಬರೋದು ನಿಮ್ಮ ಗುರಿಯನ್ನು ತಲುಪುವುದಕ್ಕೆ. ಓರ್ವ ಮನುಷ್ಯನಿಗೆ ಜವಾಬ್ದಾರಿ ಅಂತಾ...

ಪ್ರಪಂಚವೇ ಮಹಾಭಾರತ. ಕಷ್ಟದ ಕಾಲ‌ ಮುಗೀತು.. ನನ್ ಟೈಂ ಶುರುವಾಯ್ತು- ನಿಷಾ ಯೋಗೀಶ್ವರ್

Political News: ರಾಜಕಾರಣಿ ಯೋಗಿಶ್ವರ್ ಅವರ ಪುತ್ರಿ ನಿಶಾ ಯೋಗಿಶ್ವರ್ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಬೇಕು ಎಂದುಕ``ಂಡಿದ್ದರು. ಆದರೆ ಅವರೇ ಹೇಳುವ ಪ್ರಕಾರ, ತನ್ನ ಅಪ್ಪನೇ ತನ್ನ ಸೋಲಿಗೆ ಕಾರಣ. ಅಮ್ಮ, ತಮ್ಮನ ನೋವಿಗೂ ಅವರೇ ಕಾರಣ ಅಂತಾ ಈ ಮುನ್ನ ಆರೋಪಿಸಿದ್ದರು. ಇದೀಗ ನಿಶಾ ಯೋಗಿಶ್ವರ್, ನನ್ನ ಕಷ್ಟದ ಕಾಲ‌...

Health Tips: ಕಣ್ಣು ಕೆಂಪಾಗಿ ನೋವಾಗುತ್ತಿದ್ದರೆ ಈ ವಿಷಯವನ್ನು ಗಮನದಲ್ಲಿರಿಸಿ

Health Tips: ಕಣ್ಣು ಕೆಂಪಾಗಿ ನೋವಾಗುತ್ತಿದ್ದರೆ, ಸಾಮಾನ್ಯವಾಗಿ ಜನ ಅದನ್ನು ಕಣ್ ಬಂದಿದೆ ಅಂತಾ ಆಡು ಭಾಷೆಯಲ್ಲಿ ಹೇಳುತ್ತಾರೆ. ಹಾಗಾದಾಗ ಅಂಥವರು ಮನೆಯಲ್ಲೇ ಇರಬೇಕು. ಚಿಕಿತ್ಸೆ ಪಡೆದು ಆರಾಮವಾದ ಬಳಿಕವಷ್ಟೇ ಆಚೆ ಬರಬೇಕು ಅಂತಾರೆ. ಏಕೆಂದರೆ, ಅವರ ಕಣ್ಣು ನೋಡಿದ್ರೆ, ಬೇರೆಯವರಿಗೂ ಆ ನೋವು ಬರುತ್ತದೆ. ಹೀಗಾದಾಗ ಕೆಲ ವಿಷಯಗಳನ್ನು ನಾವು ಗಮನದಲ್ಲಿರಿಸಬೇಕು. ಅದೇನು...

Health Tips: ನೀವು ತೂಕ ಇಳಿಸಲು ಇಚ್ಛಿಸಿದರೆ ಈ ರೀತಿ ಅನ್ನ ಬೇಯಿಸಿ ತಿನ್ನಿ

Health Tips: ನೀವು ತುಂಬಾ ಜನ ಹೇಳಿರುವುದನ್ನು ಕೇಳಿರಬಹುದು. ಅನ್ನ ತಿಂದರೆ, ತೂಕ ಹೆಚ್ಚಾಗತ್ತೆ ಅಂತಾ. ಆದರೆ ಅದು ಸುಳ್ಳು. ಅನ್ನ ತಿಂದರೆ ತೂಕ ಹೆಚ್ಚಾಗುವುದಿಲ್ಲ. ಆದರೆ ಅನ್ನವನ್ನು ತಪ್ಪಾಗಿ ಬೇಯಿಸಿ ತಿಂದ್ರೆ, ಅಗತ್ಯಕ್ಕಿಂತ ಹೆಚ್ಚು ತಿಂದರೆ, ಮಸಾಲೆ ಪದಾರ್ಥದ ಜತೆ ತಿಂದರೆ ಖಂಡಿತ ಅದರಿಂದ ನಮ್ಮ ಆರೋಗ್ಯ ಹಾಳಾಗುತ್ತದೆ. ಹಾಗಾದ್ರೆ ನಾವು ಅನಾರೋಗ್ಯಕರವಾಗಿ...

Health Tips: ವಾಕಿಂಗ್ ಮಾಡುವುದರಿಂದ ಏನೇನು ಆರೋಗ್ಯ ಲಾಭವಾಗಲಿದೆ..?

Health Tips: ಪ್ರತಿದಿನ ನಾವು ಅರ್ಧ ಗಂಟೆಯಾದರೂ ವಾಕಿಂಗ್ ಮಾಡಬೇಕು. ಆ ಸಮಯ ಅದಕ್ಕೆಂದೇ ಮೀಸಲಿಡಬೇಕು. ಯಾರು ಪ್ರತಿದಿನ ವಾಕಿಂಗ್‌ನ್ನು ಕ್ರಮಪ್ರಕಾರವಾಗಿ ಮಾಡುತ್ತಾರೋ, ಅವರಿಗೆ ಆರೋಗ್ಯ ಸಮಸ್ಯೆ ಬರುವುದು ಕಡಿಮೆ. ಹಾಗಾದ್ರೆ ಯಾಕೆ ವಾಕಿಂಗ್ ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಸಮಯ ಉಳಿಸಿ ವಾಕಿಂಗ್ ಮಾಡಲು ಆಗದಿದ್ದಲ್ಲಿ, ನೀವು ಆಫೀಸಿಗೆ, ಅಥವಾ ಮಾರುಕಟ್ಟೆಗೆ ನಡೆದೇ ಹೋಗಲು...

Recipe: ಸೋಯಾ ಚಂಕ್ಸ್ ಪಲಾವ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಅಕ್ಕಿ, 2 ಕಪ್ ಸೋಯಾ ಚಂಕ್ಸ್, ಕ್ಯಾರೇಟ್, ಈರುಳ್ಳಿ, ಬೀನ್ಸ್, ಕ್ಯಾಪ್ಸಿಕಂ, ಬಟಾಣಿ, 1 ಸ್ಪೂನ್ ಶುಂಠಿ- ಬೆಳ್ಳುಳ್ಳಿ ಪೇಸ್ಟ್, ಅರಿಶಿನ, 1 ಸ್ಪೂನ್ ಗರಂ ಮಸಾಲೆ, ಖಾರದ ಪುಡಿ, ಧನಿಯಾ ಪುಡಿ, ಚಾಟ್ ಮಸಾಲೆ, 1 ಸ್ಪೂನ್ ಕಸೂರಿ ಮೇಥಿ, ತುಪ್ಪ, ಪಲಾವ್ ಎಲೆ, ಕಾಳುಮೆಣಸು, ಚಕ್ಕೆ, ಲವಂಗ,...

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ ಮಸಾಲೆ, ಖಾರದ ಪುಡಿ, 2 ಸ್ಪೂನ್ ಕ್ರೀಮ್, 1 ಸ್ಪೂನ್ ಕಸೂರಿ ಮೇಥಿ, 1 ಪಲಾವ್ ಎಲೆ, ಚಕ್ಕೆ, ಲವಂಗ, ಕಾಳುಮೆಣಸು, ಏಲಕ್ಕಿ, ಉಪ್ಪು. ಮಾಡುವ ವಿಧಾನ: ಕುದಿಯುವ...

Hubli News: 20 ಸಾರ್ವಜನಿಕ ಅರ್ಜಿ ಸಲ್ಲಿಕೆ: ಕೂಡಲೇ ಸಮಸ್ಯೆ ಪರಿಹಾರಕ್ಕೆ ಡಿಸಿ ಭರವಸೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕು ಹಾಗೂ ಹುಬ್ಬಳ್ಳಿ ಗ್ರಾಮೀಣ ಭಾಗದ ಜನರ ಸಮಸ್ಯೆ ಆಲಿಸುವ ದೃಷ್ಟಿಯಿಂದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ಹಮ್ಮಿಕೊಳ್ಳಲಾಗಿದ್ದು, 20 ಅರ್ಜಿಗಳು ಬಂದಿವೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು. ನಗರದಲ್ಲಿಂದು ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಒಟ್ಟು 20 ಅರ್ಜಿಯನ್ನು ಸಾರ್ವಜನಿಕರು ಸಲ್ಲಿಸಿದ್ದು, ಇದರಲ್ಲಿ ಹುಬ್ಬಳ್ಳಿ ಧಾರವಾಡ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img