Saturday, May 9, 2026

JDS

ಜಿಲ್ಲಾಧಿಕಾರಿ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಸಭೆ: ಸಾರ್ವಜನಿಕರ ಸಮಸ್ಯೆ ಆಲಿಸಿದ ಡಿಸಿ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ದಿವ್ಯಪ್ರಭು ಅವರ ನೇತೃತ್ವದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅರ್ಜಿ ಸ್ವೀಕಾರ ಸಭೆ ಹುಬ್ಬಳ್ಳಿಯಲ್ಲಿ ನಡೆದಿದೆ. ವಾಣಿಜ್ಯನಗರಿ ಹುಬ್ಬಳ್ಳಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು, ಸಾರ್ವಜನಿಕರ ಅಹವಾಲು ಹಾಗೂ ಕುಂದುಕೊರತೆಗಳ ಅರ್ಜಿ ಸ್ವೀಕಾರ ಸಭೆಯ ಮೂಲಕ ಜನರ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳು ಆಲಿಸಿದರು. ಹೌದು.. ಹುಬ್ಬಳ್ಳಿಯ ಮಿನಿವಿಧಾನ ಸೌಧದಲ್ಲಿ...

ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆ- ಬುಧವಾರವೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ…

Dharwad News: ಧಾರವಾಡ: ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 20 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ನಿನ್ನೆಯಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಯಾವುದೇ ಅವಘಡ ಸಂಭವಿಸಿದಂತೆ ತಡೆಯಲು ಜಿಲ್ಲಾಡಳಿತ ಎಲ್ಲ ರೀತಿಯಿಂದಲೂ ಸಿದ್ಧತೆ ನಡೆಸಿದೆ. ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ಹಾನಿಯನ್ನು ತಪ್ಪಿಸುವ ಉದ್ದೇಶದಿಂದ ಹಲವು...

10 ವರ್ಷಗಳ ಕನಸು ಸಮರಕ್ಕೆ JDS ಸಿದ್ಧ : ನಾಯಕರ ಕರೆ!

ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಹತ್ತು ವರ್ಷಗಳಿಂದ ಎಚ್.ಡಿ ಕೋಟೆ ತಾಲೂಕಿನಲ್ಲಿ ಜೆಡಿಎಸ್‌ ಪಕ್ಷ ಅಧಿಕಾರಕ್ಕೆ ಬರುವ ಕನಸು ಕಂಡಿದ್ದಾರೆ. ಅದನ್ನು ನನಸು ಮಾಡಲು ಮುಂದಿನ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡೋಣ ಎಂದು ಜೆಡಿಎಸ್‌ ಮುಖಂಡ ಕೆ.ಎಂ. ಕೃಷ್ಣ ನಾಯಕ ತಿಳಿಸಿದ್ದಾರೆ. ಎಚ್‌.ಡಿ.ಕೋಟೆಯ ಜೆಡಿಎಸ್‌ ಕಚೇರಿಗೆ ಕೆ.ಎಂ.ಕೃಷ್ಣ ನಾಯಕರನ್ನು ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿಯಾಗಿ...

Gokak News: ಗೋಕಾಕ್‌ನಲ್ಲಿ ಧಾರಾಕಾರ ಮಳೆಗೆ ಕುಸಿದ ಮನೆ, ಓರ್ವ ಮಹಿಳೆ ಸಾ*ವು

Gokak News: ಬೆಳಗಾವಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ, ಮನೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ಗೋಕಾಕದ ಸಂಗಮ ನಗರದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಮನೆ ಮಳೆಗೆ ಬಿದ್ದು ಹೋಗಿ, ಮನೆಲ್ಲಿದ್ದ 50 ವರ್ಷದ ಪರೀದಾಬಾನು ಶಕೀಲಹ್ಮದ ಕನವಾಡ ಎಂಬ ಮಹಿಳೆ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ಗಂಭೀರವಾಗಿ ಗಾಯಗ``ಂಡವರನ್ನು ಚಿಕಿತ್ಸೆಗಾಗಿ ಸರಕಾರಿ...

ಧಾರವಾಡದಲ್ಲಿ ಬೀದಿಗೆ ಇಳಿದ ಅನ್ನದಾತರು..ಮಧ್ಯಂತರ ಬೆಳೆವಿಮೆ ಹಾಗೂ ಪರಿಹಾರಕ್ಕಾಗಿ ಅನ್ನದಾತರ ಆಗ್ರಹ.

Dharwad News: ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ರೈತ ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ಸಂಜಷ್ಟಕ್ಕೆ ಸಿಲುಕಿದ್ದು, ಸರ್ಕಾರ ಮಧ್ಯಂತರ ಬೆಳೆವಿಮೆ ಹಾಗೂ ಬೆಳೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ, ಧಾರವಾಡದಲ್ಲಿ ಅನ್ನದಾತರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅನ್ನದಾತರು ಸರ್ಕಾರದ ವಿರುದ್ಧ ಆಕ್ರೋಶ...

ನರೇಗಾ ಯೋಜನೆಯಡಿ ಬದು ನಿರ್ಮಾಣ ಯೋಜನೆಯಡಿ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ..

ಮಹಾತ್ಮ ಗಾಂಧಿ ನರೇಗಾ ಯೋಜನೆ ಕೇಂದ್ರ ಸರ್ಕಾರ ಬಹು ನಿರೀಕ್ಷಿತ‌ ಗ್ರಾಮೀಣ ಪ್ರದೇಶ ಅಭಿವೃದ್ಧಿಗಾಗಿ ಆರಂಭಿಸಿರುವ ಯೋಜನೆ.. ಈ ಯೋಜನೆ ಯಡಿ ಹಲವಾರು ಕಾಮಗಾರಿಗಳನ್ನು ಕೈ ಗೆತ್ತಿಕೊಳ್ಳಲಾಗಿದೆ. ಇದರಲ್ಲಿ ಬದು ನಿರ್ಮಾಣ ಅಭಿಯಾನ‌ ಸಹ ಒಂದು..ರೈತರಿಗೆ ಬಲ ತುಂಬಲು ಆರಂಭಿಸಿರುವ ಈ ಅಭಿಯಾನ , ಈಗ ಅಧಿಕಾರಿಗಳ ಜೇಬು ತುಂಬುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ಬದು...

Health Tips: ಹೀಗೆ ಮಾಡಿ ನಿಮ್ಮ ತಿಂಗಳ ಸಮಸ್ಯೆಯಿಂದ ಮುಕ್ತಿ ಪಡೆಯಿರಿ.

Health Tips: ಪ್ರತೀ ತಿಂಗಳು ಪಿರಿಯಡ್ಸ್ ಆದಾಗ, ಎಲ್ಲ ಮಹಿಳೆಯರು ಹಲವು ರೀತಿಯ ಆರೋಗ್ಯ ಸಮಸ್ಯೆ, ಕಿರಿಕಿರಿ ಅನುಭವಿಸುತ್ತಾರೆ., ಅಂಥ ನೋವಲ್ಲಿ ಹೊಟ್ಟೆ ನೋವು ಕೂಡಾ 1. ಹಾಗಾದ್ರೆ ಈ ಸಮಸ್ಯೆಗೆ ಪರಿಹಾರವೇನು ಅಂತಾ ತಿಳಿಯೋಣ ಬನ್ನಿ.. ನೀವು ನಿಮ್ಮ ಹೊಟ್ಟೆಯ ಮೇಲೆ ಉಗುರು ಬೆಚ್ಚಗಿನ ನೀರಿನ ಬ್ಯಾಗ್ ಇರಿಸಿ. ಇದರಿಂದ ಹೊಟ್ಟೆನೋವು ಕಡಿಮೆಯಾಗುತ್ತದೆ. ಆದರೆ...

Health Tips: ಪ್ರತಿದಿನ ಬೆಳಿಗ್ಗೆ ಈ ಕಶಾಯ ಕುಡಿಯಿರಿ, ಸಿಂಪಲ್ ಆಗಿ ತೂಕ ಇಳಿಸಿರಿ

Health Tips: ನೀವು ತೂಕ ಇಳಿಸಲು ಪ್ರಯತ್ನಿಸುತ್ತೀದ್ದೀರಿ ಎಂದಲ್ಲಿ ನಾವಿವತ್ತು ನಿಮಗೆ ಸಿಂಪಲ್ ಆಗಿರುವ ಕಶಾಯದ ರೆಸಿಪಿ ಹೇಳಲಿದ್ದೇವೆ. ಆದರೆ ನೀವು ಯಾವುದಾದರೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದೀರಿ. ಅಥವಾ ಗರ್ಭಿಣಿಯಾಗಿದ್ದೀರಿ ಅಥವಾ ನಿಮಗೆ ಈ ಕಶಾಯದಿಂದ ಅಲರ್ಜಿ ಎಂದರೆ, ವೈದ್ಯರ ಸಲಹೆ ಪಡೆದು ಬಳಿಕ ಈ ಕಶಾಯ ಸೇವನೆ ಮಾಡಬೇಕು. ಯಾವ ಕಶಾಯ ಅಂದ್ರೆ ವೋಮದ...

Bollywood: ಬಾಲಿವುಡ್ ನಟ ಅಚ್ಯುತ್ ಪೋತ್‌ದಾರ್(91) ನಿಧನ

Bollywood: ಬಾಲಿವುಡ್ ನಟ ಅಚ್ಯುತ್ ಪೋತ್‌ದಾರ್ ಇಂದು ನಿಧನರಾಗಿದ್ದಾರೆ. 91 ವರ್ಷ ವಯಸ್ಸಿನ ಅಚ್ಯುತ್ ಪೋತ್‌ದಾರ್ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಥಾಣೆಯ ಜ್ಯೂಪಿಟರ್ ಆಸ್ಪತ್ರೆಯಲ್ಲಿ ಅಚ್ಯುತ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಅಚ್ಯುತ್ ಅವರು ತ್ರೀ ಈಡಿಯಟ್ಸ್ ಸೇರಿ ಹಲವು ಚಿತ್ರಗಳಲ್ಲಿ, ಸಿರಿಯಲ್‌ನಲ್ಲೂ ನಟಿಸಿದ್ದಾರೆ. ಅಚ್ಯುತ್ ಸಾವಿಗೆ ಬಾಲಿವುಡ್ ಚಿತ್ರರಂಗ, ಸಹೋದ್ಯೋಗಿಗಳು...

ನಿಮಗೆ ಅದ್ಧೂರಿ ಮದುವೆಯಲ್ಲಿ ಭಾಗವಹಿಸಬೇಕೇ..? ನೀವು ಅಟೆಂಡ್ ಮಾಡಬಹುದು ನಕಲಿ ಮದುವೆ ಪಾರ್ಟಿ

Web News: ಮುಂಚೆ ಎಲ್ಲ ಮದುವೆ ಅಂದ್ರೆ, ಮುನ್ನ ದಿನದ ಅರಿಶಿನ ಶಾಸ್ತ್ರ, ಬಳೆ ಶಾಸ್ತ್ರ, ಮೆಹೆಂದಿ ಶಾಸ್ತ್ರ, ಮರುದಿನ ಮದುವೆ, ಅದರ ಮರುದಿನ ರಿಸೆಪ್ಕ್ಷನ್ ಅಥವಾ ಬೀಗರೂಟ. ಇಷ್ಟೇ ಆಗಿತ್ತು. ಆದರೆ ಈಗ ಹಾಗಿಲ್ಲ. ಶ್ರೀಮಂತರ ಮದುವೆ ಅಂದ್ರೆ, ಅಲ್ಲಿ 1 ವಾರದವರೆಗೆ ಕಾರ್ಯಕ್ರಮವಿರುತ್ತದೆ. ಸಂಗೀತ್, ಮೆಹೆಂದಿ, ಹಳದಿ, ಮದುವೆ, ರಿಸೆಪ್ಶನ್ ಸೇರಿ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img