Saturday, May 9, 2026

JDS

Health Tips: ಆಹಾರ ಸೇವನೆ ಮಾಡಿದ ತಕ್ಷಣ ಮಲಗಬಾರದು.. ಯಾಕೆ..?

Health Tips: ಹಲವರು ಆಹಾರ ಸೇವನೆ ಮಾಡಿದ ತಕ್ಷಣ ನಿದ್ದೆ ಮಾಡಲೋ, ಅಥವಾ ಬರೀ ಮಲಗಿ ಸಮಯ ಕಳೆಯಲೋ ಹೋಗುತ್ತಾರೆ. ಆದರೆ ಇದು ಉತ್ತಮವಾದ ಅಭ್ಯಾಸವಲ್ಲ. ಇದರಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ. ಅದರಲ್ಲೂ ಉದರಕ್ಕೆ ಸಂಬಂಧಿಸಿದ ಸಮಸ್ಯೆ ಉದ್ಭವಿಸುತ್ತದೆ. ಹಾಗಾದ್ರೆ ಆಹಾರ ಸೇವನೆಯ ಬಳಿಕ ಮಲಗಿದರೆ ಏನಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ಊಟವಾದ ತಕ್ಷಣ ಮಲಗಬೇಕು ಹೌದು....

ವಾಶ್‌ರೂಮ್‌ನಲ್ಲಿ ಮೊಬೈಲ್ ಬಳಸುವುದರಿಂದ ಯಾವ ಆರೋಗ್ಯ ಸಮಸ್ಯೆ ಬರತ್ತೆ ತಿಳಿದಿದೆಯಾ..?

Health Tips: ಇಂದಿನ ಕಾಲದಲ್ಲಿ ಮೊಬೈಲ್ ಅನ್ನೋದು ಮನುಷ್ಯನ ಜೀವನದಲ್ಲಿ ಅದೆಂಥ ಮೋಡಿ ಮಾಡಿದೆ ಅಂದ್ರೆ, ಜನಕ್ಕೆ ಬೆಳಿಗ್ಗೆ ಎದ್ದ ತಕ್ಷಣ, ರಾತ್ರಿ ಮಲಗುವ ಮುನ್ನ, ಆಹಾರ ಸೇವಿಸುವಾಗ, ನಡೆದಾಡುವಾಗ, ಅಲ್ಲದೇ ವಾಶ್‌ರೂಮ್‌ನಲ್ಲೂ ಮೊಬೈಲ್ ಬೇಕು. ಎಲ್ಲ ಕಡೆ ಓಕೆ, ಆದ್ರೆ ವಾಶ್‌ರೂಮ್‌ನಲ್ಲೂ ಮೊಬೈಲ್ ಏಕೆ..? ಅನ್ನೋದು ಪ್ರಶ್ನೆ. ಕಸ ಆಚೆ ಹಾಕುವಾಗಲಾದ್ರೂ ಆ ಮೊಬೈಲ್‌ನನ್ನು...

Health Tips: ರಾತ್ರಿ ನಾವು ಸೇವಿಸುವ ಆಹಾರಕ್ಕೂ, ನಿದ್ರೆಗೂ ಏನು ಸಂಬಂಧ..?

Health Tips: ನಿಮಗೆ ಸರಿಯಾಗಿ ನಿದ್ದೆ ಬರುತ್ತಿಲ್ಲ. ರಾತ್ರಿಯಿಡೀ ಪದೆ ಪದೆ ಎಚ್ಚರಾಗುತ್ತಿದೆ. ಎಷ್ಟೇ ಪ್ರಯತ್ನಿಸಿದರೂ ನಿದ್ರೆ ಬರುತ್ತಿಲ್ಲ ಎಂದಲ್ಲಿ, ನೀವು ಸೇವಿಸಿದ ಆಹಾರದಲ್ಲೇನೋ ಸಮಸ್ಯೆ ಇದೆ ಎಂದರ್ಥ. ಹಾಗಾದ್ರೆ ರಾತ್ರಿ ನಾವು ಸೇವಿಸುವ ಆಹಾರಕ್ಕೂ ನಿದ್ರೆಗೂ ಏನು ಸಂಬಂಧವೆಂದು ತಿಳಿಯೋಣ ಬನ್ನಿ.. ಮಸಾಲೆಯುಕ್ತ ಆಹಾರ: ನಾವು ಮಲಗುವ ಮುನ್ನ ಖಾರ ಖಾರವಾದ ಅಥವಾ ಮಸಾಲೆಯುಕ್ತ...

Money Knowledge: FINANCIAL EDUCATION ಎಷ್ಟು ಮುಖ್ಯ..?

Financial Education: ಪ್ರಪಂಚದಲ್ಲಿ ಹಣದುಬ್ಬರ ಹೇಗೆ ಹೆಚ್ಚಾಗುತ್ತಿದೆ ಅನ್ನೋದು ನೀವ್ಯಾರು ಅಂದಾಜಿಸಲು ಸಾಧ್ಯವೇ ಇಲ್ಲ ಅಂತಾರೆ ಫೈನಾನ್ಸ್ ಎಕ್ಸಪರ್ಟ್ ಹೇಮಂತ್ ಕುಮಾರ್. ಅವರು ಜನರಿಗೆ ಫೈನಾನ್ಶಿಲ್ ಎಜುಕೇಷನ್ ಎಷ್ಟು ಮುಖ್ಯ ಅಂತಾ ವಿವರಿಸಿದ್ದಾರೆ. https://youtu.be/GlTJyLUAfog ನಮಗೆ ಹಣಕಾಸಿನ ಉಪಯೋಗದ ಬಗ್ಗೆ ಅರಿವಿಲ್ಲದಿದ್ದರೆ ಏನೇನಾಗಬಹುದು ಅನ್ನೋದನ್ನು ಹೇಮಂತ್ ಅವರು ಉದಾಹರಣೆ ಸಮೇತವಾಗಿ ವಿವರಿಸಿದ್ದಾರೆ. ಹಿಂದಿಯಲ್ಲಿ ಬರುವ ಕೌನ್ ಬನೇಗಾ...

Money Knowledge: ಹಣ ಹೂಡಿಕೆ ಮಾಡೋದು ಹೇಗೆ? ಎಚ್ಚರವಹಿಸಿ.!

Web News: ಇಂದಿನ ಕಾಲದಲ್ಲಿ ದುಡ್ಡು ಎಷ್ಟು ಮುಖ್ಯ ಅಂದ್ರೆ, 1 ಮಗು ಜನಿಸಿದಾಗಿನಿಂದಲೂ, ಅದು ವಯಸ್ಸಾಗಿ ಸಾಯುವವರೆಗೂ ಹಣ ಬೇಕು. ಜನಿಸಿದಾಗ ಆಸ್ಪತ್ರೆ ಖರ್ಚು, ಶಾಲೆಗೆ ಹೋಗಲು ಶುರು ಮಾಡಿದಾಗ, ಅದರ ಖರ್ಚು, ವಯಸ್ಸಿಗೆ ಬಂದಾಗ ಮದುವೆ ಖರ್ಚು, ಬಳಿಕ ಅವರ ಮಕ್ಕಳ ಖರ್ಚು, ಎಲ್ಲ ಮುಗಿಸಿ ಆಸ್ಪತ್ರೆ ಸೇರಿದಾಗ ಆಸ್ಪತ್ರೆ ಖರ್ಚು,...

New Delhi: ಇಟ್ಟಿಗಟ್ಟಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ SEZ ಘೋಷಣೆ

New Delhi: ನವದೆಹಲಿ: ಕೇಂದ್ರ ಸರ್ಕಾರ 79ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ(SEZ) ಘೋಷಣೆಯ ವಿಶಿಷ್ಠ ಕೊಡುಗೆ ನೀಡಿದೆ. ಧಾರವಾಡದ ಇಟ್ಟಿಗಟ್ಟಿಯಲ್ಲಿ ʼಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಲಿಮಿಟೆಡ್ ಪ್ರಸ್ತಾಪಿಸಿತ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (SEZ) ವನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಗೆಜೆಟ್‌ನಲ್ಲಿ ಪ್ರಕಟಿಸಿದೆ. ಉತ್ತರ...

Dharwad News: ಸಾಲ ತೀರಿಸಲಾಗದೇ ಜೀವ ಕಳೆದುಕೊಂಡ ರೈತ

Dharwad News: ಧಾರವಾಡ : ಕೃಷಿ ಚಟುವಟಿಕೆಗಾಗಿ ವಿವಿಧೆಡೆ ಮಾಡಿದ ಸಾಲವನ್ನು ತೀರಿಸಲಾಗದೇ ರೈತನೋರ್ವ ವಿಷಕಾರಿ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಸಮೀಪದ ಹನುಮನಹಾಳ ಗ್ರಾಮದಲ್ಲಿ ನಡೆದಿದೆ. ಹನುಮನಹಾಳ ಗ್ರಾಮದ ಮೆಳೆಪ್ಪ ಗಬ್ಬೂರ (52) ಎಂಬ ರೈತನೇ ಆತ್ಮಹತ್ಯೆ ಮಾಡಿಕೊಂಡವನು. ಮೆಳೆಪ್ಪ ಹನುಮನಹಾಳ ಗ್ರಾಮದ ಬಳಿ 2 ಎಕರೆ 16...

ಧರ್ಮಸ್ಥಳ ವಿಚಾರದಲ್ಲಿ ವರಸೆ ಬದಲಿಸಿದ ಸಿಎಂ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ

Delhi News: ನವದೆಹಲಿ: ಧರ್ಮಸ್ಥಳ ವಿಚಾರದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಿದ್ದ ರಾಜ್ಯ ಸರ್ಕಾರ ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದೆ. ಏನೊಂದೂ ಸಿಗದಿದ್ದಕ್ಕೆ ಸಿಎಂ ಈಗ ವರಸೆ ಬದಲಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಲ್‌ಪಿ ಸಭೆಯಲ್ಲಿ ʼಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ' ಎಂದಿರುವ ಹೇಳಿಕೆಗೆ ಆಕ್ಷೇಪ...

Health Tips: ನಿಧಾನವಾಗಿ ಆಹಾರ ಸೇವಿಸಬೇಕು ಅಂತಾ ಹೇಳೋದ್ಯಾಕೆ..?

Health Tips: ನಮ್ಮಲ್ಲಿ ಎಷ್ಟೋ ಜನ ಆಹಾರವನ್ನು ಗಡಿಬಿಡಿಯಲ್ಲಿ ತಿನ್ನುತ್ತಾರೆ. ಅದರಲ್ಲೂ ಕೆಲಸಕ್ಕೆ ಹೋಗುವವರದ್ದು ಪ್ರತಿದಿನ ಇದೇ ಗೋಳು. ಆದರೆ ನಾವು ಗಡಿಬಿಡಿಯಲ್ಲಿ ಆಹಾರ ಸೇವಿಸಿದರೆ, ಆರೋಗ್ಯ ಸಮಸ್ಯೆ ಫಿಕ್ಸ್ ಅಂತಲೇ ಅರ್ಥ. ಹಾಗಾಗಿ ನಾವಿಂದು ನಿಧಾನವಾಗಿ ಏಕೆ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ತಿಳಿಯೋಣ. ಯಾಕೆ ನಿಧಾನವಾಗಿ ಆಹಾರ ಸೇವನೆ ಮಾಡಬೇಕು ಎಂದರೆ, ನಿಮ್ಮ...

Health Tips: ಈ ತಿಂಡಿ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ..

Health Tips: ಇತ್ತೀಚಿನ ದಿನಗಳಲ್ಲಿ ಜನ, ಅಮ್ಮ, ಅಜ್ಜಿ ಮಾಡ್ತಿದ್ದ ತಿಂಡಿ ಬಿಟ್ಟು, ಸೋಶಿಯಲ್ ಮೀಡಿಯಾದಲ್ಲಿ ಬರುವ ತಿಂಡಿಗಳನ್ನು ಮಾಡಿ ತಿನ್ನುತ್ತಿದ್ದಾರೆ. ಅದರಲ್ಲೂ ಡಯಟ್ ಅನ್ನೋ ಹೆಸರಲ್ಲಿ ಬರುತ್ತಿರುವ ಕೆಲ ಆಹಾರಗಳಂತೂ ನಮ್ಮ ಭಾರತೀಯರಿಗೆ ಹೇಳಿದ್ದಲ್ಲವೇ ಅಲ್ಲ. ಹಾಗಾದ್ರೆ ಯಾವ ಆಹಾರಗಳನ್ನು ನಾವು ಬೆಳಿಗ್ಗೆ ತಿಂಡಿಯಾಗಿ ತಿನ್ನಬಾರದು ಅಂತಾ ತಿಳಿಯೋಣ ಬನ್ನಿ.. ಮೈದಾದಿಂದ ಮಾಡಿದ ತಿಂಡಿ:...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img