Saturday, May 9, 2026

JDS

Mandya News: ಶಾಲೆಯಲ್ಲಿ ಮೊಟ್ಟೆ ನೀಡಿದ್ದಕ್ಕೆ, ಶಾಲೆ ಬಿಟ್ಟು ಹೋದ 70ಕ್ಕೂ ಹೆಚ್ಚು ಮಕ್ಕಳು

Mandya News: ಶಾಲೆಯಲ್ಲಿ ಮಕ್ಕಳಿಗೆ ಪೌಷ್ಠಿಕಾಂಶದ ಸಮಸ್ಯೆ ಬಾರದಿರಲಿ ಎಂದು ಆರೋಗ್ಯಕರ ಆಹಾರ ನೀಡುವ ಸಲುವಾಗಿ, ತತ್ತಿ, ಕಡ್ಲೆ ಮಿಠಾಯಿ ಮತ್ತು ಬಾಳೆಹಣ್ಣು ನೀಡಲಾಗುತ್ತಿದೆ. ತತ್ತಿ ತಿನ್ನದ ಮಕ್ಕಳಿಗಾಗಿ ಬಾಳೆಹಣ್ಣು ಮತ್ತು ಕಡ್ಲೆ ಮಿಠಾಯಿ ನೀಡಲಾಗುತ್ತಿದೆ. ಆದೆ ಮಂಡ್ಯದ ಶಾಲೆಯ``ಂದರಲ್ಲಿ ತಕರಾರು ಶುರುವಾಗಿದ್ದು, ಶಾಲೆಯಲ್ಲಿ ಮೊಟ್ಟೆ ವಿತರಣೆ ಮಾಡಿದ್ದಕ್ಕೆ, 70ಕ್ಕೂ ಹೆಚ್ಚು ಮಕ್ಕಳು ಬೇರೆ...

Recipe: ಪನೀರ್ ಕಾಜು ಮಸಾಲಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಪನೀರ್, 50 ಗೋಡಂಬಿ, 4 ಸ್ಪೂನ್ ತುಪ್ಪ, 2 ಈರುಳ್ಳಿ, 1 ಟೋಮೆಟೋ, 4 ಸ್ಪೂನ್ ಎಣ್ಣೆ, 10 ಬೆಳ್ಳುಳ್ಳಿ ಎಸಳು- ಶುಂಠಿ- ಹಸಿಮೆಣಸು, 2 ಪಲಾವ್ ಎಲೆ, 1 ಸ್ಪೂನ್ ಜೀರಿಗೆ, ಏಲಕ್ಕಿ, ಲವಂಗ, ಕಾಳು ಮೆಣಸು, ಚಕ್ಕೆ, ಖಾರದ ಪುಡಿ, ಅರಿಶಿನ, ಉಪ್ಪು, ಗರಂ...

Recipe: ತರಕಾರಿ ಅವಲಕ್ಕಿ ರೆಸಿಪಿ: ರುಚಿಯೂ ಹೌದು, ಆರೋಗ್ಯಕರವೂ ಹೌದು

Recipe: ಬೇಕಾಗುವ ಸಾಮಗ್ರಿ: 2 ಕಪ್ ಅವಲಕ್ಕಿ, 2 ಈರುಳ್ಳಿ, 2 ಕ್ಯಾರೆಟ್, ಸ್ವಲ್ಪ ಬೀನ್ಸ್, ಹಸಿಮೆಣಸು, 1 ಅಥವಾ 2 ಬೇಯಿಸಿದ ಆಲೂಗಡ್ಡೆ, ಎಣ್ಣೆ, ಜೀರಿಗೆ, ಸಾಸಿವೆ, ಉದ್ದಿನ ಬೇಲೆ, ಕಡಲೆಬೇಳೆ, ಶೇಂಗಾ, ಕರಿಬೇವು, ಕ``ತ್ತ``ಂಬರಿ ಸ``ಪ್ಪು, ಉಪ್ಪು, ಸಕ್ಕರೆ. ಮಾಡುವ ವಿಧಾನ: ಪ್ಯಾನ್ ಬಿಸಿ ಮಾಡಿ,್ ಅದಕ್ಕೆ ಎಣ್ಣೆ ಹಾಕಿ, ಸಾಸಿವೆ, ಜೀರಿಗೆ,...

Health Tips: ಹೊಟ್ಟೆಯ ಬೇಡದ ತೂಕ ಕರಗಿಸಬೇಕಾ..? ಇದನ್ನು ಸೇವಿಸಿ..

Health Tips: ಇಂದಿನ ಕಾಲದಲ್ಲಿ ಹಲವು ಯುವಕ, ಯುವತಿಯರಿಗೆ ಇರುವ ಸಮಸ್ಯೆ ಅಂದ್ರೆ ಅದು ಹೊಟ್ಟೆಯ ಬೇಡದ ತೂಕ ಇಳಿಸೋದು. ಆರೋಗ್ಯಕರವಾದ ದೇಹ ಇರಬೇಕು ಅಂತಾ ಆಸೆ ಇದ್ರೂ, ಆಸೆಗೆ ಅಡ್ಡ ಬರೋದು, ಹೊಟ್ಟೆಯ ಬೇಡದ ತೂಕ. ಇದರಿಂದಲೇ ಹಲವರು ಮುಜುಗರಕ್ಕೆ ಈಡಾಗುತ್ತಾರೆ. ಆದರೆ ನಾವಿಂದು ನಿಮಗೆ ಈ ಸಮಸ್ಯೆಗೆ ಪರಿಹಾರ ಹೇಳಲಿದ್ದೇವೆ. ಹೊಟ್ಟೆಯ ಬೇಡದ...

Health Tips: ರಾತ್ರಿ ಇವುಗಳನ್ನು ನೆನೆಸಿ, ಬೆಳಿಗ್ಗೆ ತಿಂದಲ್ಲಿ, ನಿಮ್ಮ ಆರೋಗ್ಯ ಸೂಪರ್ ಆಗಿರುತ್ತದೆ..

Health Tips: ನಾವು ಸೇವಿಸುವ ಆರೋಗ್ಯಕರ ಆಹಾರವೇ ನಮ್ಮನ್ನು ಬಲಶಾಲಿಯಾಗಿಸುತ್ತದೆ. ಆದರೆ ಇಂದಿನ ಕಾಲದ ಹಲವರಿಗೆ, ಆರೋಗ್ಯಕರ ಆಹಾರ ಸೇವಿಸಲು ಕೂಡ ಸಮಯವೇ ಇಲ್ಲ. ಆದರೆ ನೀವು ಕೆಲ ವಸ್ತುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿ, ಬೆಳಿಗ್ಗೆ ಸೇವಿಸಿದರೆ, ನಿಮ್ಮ ಆರೋಗ್ಯ ಉತ್ತಮವಾಗುತ್ತದೆ. ಹಾಗಾದ್ರೆ ಯಾವುದು ಆ ಆಹಾರ ಅಂತಾ ತಿಳಿಯೋಣ ಬನ್ನಿ.. ಬಾದಾಮ್: ಬಾದಾಮಿಯನ್ನು ರಾತ್ರಿ...

Recipe: ಇನ್‌ಸ್ಟಂಟ್ ಚಕ್ಕುಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಬೌಲ್ ಮೈದಾ, ಅರ್ಧ ಕಪ್ ಹೆಸರುಬೇಳೆ, 1 ಸ್ಪೂನ್ ಜೀರಿಗೆ, ವೋಮ, ಎಳ್ಳು, ಖಾರದ ಪುಡಿ, ಅರಿಶಿನ, ಉಪ್ಪು, ಕರಿಯಲು ಎಣ್ಣೆ. ಮಾಡುವ ವಿಧಾನ: ನೀವು ದಿಢೀರ್ ಅಂತಾ ಚಕ್ಕುಲಿ ಮಾಡಬೇಕು ಅಂದ್ರೆ ಮೈದಾವನ್ನು ಸೆಕೆ ಬರಿಸಬೇಕು. ಅಂದ್ರೆ ಇಡ್ಲಿ ಪಾತ್ರೆ ಅಥವಾ, ಯಾವುದೇ ಪಾತ್ರೆಯಲ್ಲಿ ನೀರು ಕುದಿ ಬರಿಸಿ, ಅದರ...

Hubli News: ಬೀದಿನಾಯಿಗಳ ಬಗ್ಗೆ ಹು-ಧಾ ಮಹಾನಗರ ಪಾಲಿಕೆ ನಿರ್ಲಕ್ಷ್ಯ: ಸಾರ್ವಜನಿಕರ ಆರೋಪ

Hubli News: ಹುಬ್ಬಳ್ಳಿ: ಬೀದಿ ನಾಯಿಗಳ ಬಗ್ಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅದೆಷ್ಟು ಬೇಜವಾಬ್ದಾರಿ ತೋರುತ್ತಿದೆ ಎಂದರೇ ನಿಜಕ್ಕೂ ಕಾರ್ಯಾಚರಣೆ, ಸಂತಾನಹರಣಕ್ಕೆ ಮಾತ್ರ ಮುಂದಾಗುತ್ತಿಲ್ಲ. ಈಗ ಸುಪ್ರೀಂ ಕೋರ್ಟ್ ಸೂಕ್ತ ನಿರ್ದೇಶನ ನೀಡಿದ್ದು, ಇನ್ನಾದರೂ ಪಾಲಿಕೆ ಎಚ್ಚೆತ್ತುಕೊಳ್ಳುತ್ತಾ..? ಎಂಬುವಂತ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ವಸತಿ ಪ್ರದೇಶಗಳಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಬೇಕು. ಜನನಿಬಿಡ...

Hubli News: ಚಲಿಸುತ್ತಿದ್ದ ಬಸ್ ನಿಲ್ಲಿಸಿ ಪುಂಡಾಟ ಮೆರೆದ ಪುಡಿ ರೌಡಿಗಳು..!

Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಚಲಿಸುತ್ತಿದ್ದ ಬಸ್ ನಿಲ್ಲಿಸಿ ಪುಡಿ ರೌಡಿಗಳು ಪುಂಡಾಟ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ವಾಹನ ಚಲಾವಣೆ ವಿಚಾರಕ್ಕೆ ಗದಗ ರೋಡ್ ಸೇಂಟ್ ಜಾನ್ಸ್ ಚರ್ಚ್‌ ಮುಂದೆ ಇಬ್ಬರು ಯುವಕರು ಚಲಿಸುತ್ತಿದ್ದ ಬಸ್ ನಿಲ್ಲಿಸಿ ಗ್ಲಾಸ್ ಒಡೆದು ಬಸ್ಸಿನಲ್ಲಿ ಹತ್ತಿ ಅವಾಚ್ಯ ಶಬ್ದಗಳಿಂದ ಡ್ರೈವರ್ ನನ್ನು ನಿಂದಿಸಿ ಚಾಲಕನಿಗೆ...

Gadag News: ಸತ್ಯವಾಯ್ತು ಕೋಡಿಶ್ರೀ ಭವಿಷ್ಯ.. ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ ಸ್ವಾಮೀಜಿ..

Gadag News: ಗದಗ: ಗದುಗಿನಲ್ಲಿ ಮಾತನಾಡಿರುವ ಕೋಡಿಮಠ ಸ್ವಾಮೀಜಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.  ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ವಿಚಾರದ ಬಗ್ಗೆ ಮಾತನಾಡಿರುವ ಸ್ವಾಮೀಜಿ, ಅರಸನ ಅರಮನೆಗೆ ಕಾರ್ಮೋಡ ಕವಿದಿತು, ಎರಡು ತಿಂಗಳ ಹಿಂದೆ ಈ ಮಾತು ಹೇಳಿದ್ದೆ. ಕೇಂದ್ರ ಹಾಗೂ ರಾಜ್ಯಕ್ಕೆ ಅಪಾಯ ಆಗುತ್ತೆ. ಕೇಂದ್ರದಲ್ಲಿ ಉಪ ರಾಷ್ಟ್ರಪತಿ ರಾಜೀನಾಮೆ ನೀಡಿದ್ರು....

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಕಶಾಯ ಸೇವಿಸಿ

Health Tips: ಮಳೆಗಾಲ ಶುರುವಾಗಿದೆ. ಜ್ವರ, ಕೆಮ್ಮು, ನೆಗಡಿ ದಾಳಿ ಮಾಡೋಕ್ಕೆ ರೆಡಿಯಾಗಿದೆ. ಇಂಥ ಸಮಯದಲ್ಲಿ ನಾವು ಕೂಡ ಆ ದಾಳಿ ಎದುರಿಸಲು ಸಿದ್ಧರಾಗಿರಬೇಕು. ಅಂದ್ರೆ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಬೇಕು. ಹಾಗಾದ್ರೆ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಬೇಕು ಅಂದ್ರೆ ನಾವು ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಹಳೆಯ ಕಾಲದಲ್ಲಿ, ಅಥವಾ ನಮ್ಮ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img