Saturday, May 9, 2026

JDS

ಗಣೇಶೋತ್ಸವ ಸಂಭ್ರಮ ವೇಳೆ ಸುಪ್ರೀಂಕೋರ್ಟ್ ಆದೇಶ ಪಾಲಿಸಿ, ಇಲ್ಲವಾದಲ್ಲಿ ಕಾನೂನು ಕ್ರಮ- ಶಶಿಕುಮಾರ್

Hubli News: ಇನ್ನೇನು ಕೆಲವೇ ದಿನಗಳಲ್ಲಿ ಗಣೇಶೋತ್ಸವ ಬರಲಿದ್ದು, ಈ ವೇಳೆ ಗಣೇಶೋತ್ಸವದ ಸಂಭ್ರಮದ ವೇಳೆ ಡಿಜೆ ಸಿಸ್ಟಮ್ ಸೇರಿ ಎಲ್ಲ ವಿಚಾರದಲ್ಲೂ ಸುಪ್ರೀಂ ಕೋರ್ಟ್ ಆದೇಶ ಎಲ್ಲರು ಪಾಲಿಸಬೇಕು, ಇಲ್ಲಾವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವಾಗಿ ಧಾರವಾಡದಲ್ಲಿ ಮಾತನಾಡಿದ ಅವರು,...

ಮಕ್ಕಳು ದಾರಿತಪ್ಪಲು ಕಾರಣಕರ್ತರೇ ತಂದೆ ತಾಯಿ! ಯಾಕೆ? ಹೇಗೆ? | Dr. Roopa Rao

Health Tips: ಮನೋಶಾಸ್ತ್ರಜ್ಞೆಯಾಗಿರುವ ಡಾ.ರೂಪಾರಾವ್ ಅವರು, ಜೀವನಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳ ಬಗ್ಗೆ ನಿಮಗೆ ಮಾಹಿತಿ ನೀಡಿದ್ದಾರೆ. ಅದೇ ರೀತಿ ಮಕ್ಕಳು ದಾರಿ ತಪ್ಪಲು ಯಾರು ಕಾರಣ ಎಂಬ ಬಗ್ಗೆ ವಿವರಿಸಿದ್ದಾರೆ. https://youtu.be/RSYuMWChBkY ತಜ್ಞರು ಹೇಳುವ ಪ್ರಕಾರ, ತಂದೆ-ತಾಯಿ ಮತ್ತು ಮಕ್ಕಳ ನಡುವೆ ಎಮೋಷನಲ್ ಬಾಂಡಿಂಗ್ ಕಡಿಮೆಯಾಗುತ್ತಿದೆ. ಇದಕ್ಕೆ ಕಾರಣ ಗ್ಯಾಜೇಟ್ಸ್. TV, Mobile, Computer ಸೇರಿ...

Sandalwood: ಪತ್ನಿಗೆ ಜೀವ ಬೆದರಿಕೆ: ಡಿಜಿಐಜಿಪಿಗೆ ಬಿಗ್‌ಬಾಸ್ ಸ್ಪರ್ಧಿ ರಜತ್ ದೂರು

Sandalwood: ಬಿಗ್‌ಬಾಸ್ ಸ್ಪರ್ಧಿ ರಜತ್ ಸೌಜನ್ಯ ಪರ ನ್ಯಾಯ ಕೇಳಲು, ದಕ್ಷಿಣಕನ್ನಡದಲ್ಲಿರುವ ಮೃತ ಸೌಜನ್ಯಳ ಮನೆಗೆ ಹೋಗಿ, ಅವರ ಮನೆಯವರನ್ನು ಮಾತನಾಡಿಸಲು ಹೋಗಿದ್ದರು. ಆದರೆ ಇದೇ ವೇಳೆ ಧರ್ಮಸ್ಥಳ ಪರ ಇದ್ದ ಕೆಲವರು, ರಜತ್ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದಲ್ಲದೇ, ಅವರ ಪತ್ನಿಗೂ ಬೆದರಿಕೆ ಹಾಕಿದ್ದಾರೆಂದು ರಜತ್ ಆರೋಪಿಸಿದ್ದಾರೆ. ಅಲ್ಲದೇ, ಈ ಬಗ್ಗೆ ದೂರು ನೀಡಲು ಡಿಜಿಐಜಿಪಿ...

Hubli News: ಬಸ್ ಮುಷ್ಕರದಿಂದ ರಸ್ತೆ ಸಾರಿಗೆ ಸಂಸ್ಥೆಗೆ ಕೋಟ್ಯಂತರ ರೂಪಾಯಿ ನಷ್ಟ

Hubli News: ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ರಾಜ್ಯಾದ್ಯಂತ ಮುಷ್ಕರ ನಡೆಸಿದ್ದರು. ಆದರೆ ಮುಷ್ಕರದಲ್ಲಿ ಭಾಗಿಯಾದ ಸಾರಿಗೆ ಸಿಬ್ಬಂದಿಗಳಿಗೆ ಬಿಸಿ ಮುಟ್ಟಿಸಲು ವಾಯುವ್ಯ ಸಾರಿಗೆ ಸಂಸ್ಥೆ ಮುಂದಾಗಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಬರೋಬ್ಬರಿ 3 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಿದ್ದು, 2787 ಚಾಲಕ, ನಿರ್ವಾಹಕರಿಗೆ, 420...

ಬಣ್ಣದಿಂದ HEART ATTACK ಆಗೋದು ತಡೆಯಬಹುದು! ನಿಮ್ಮೆಲ್ಲ ಸಮಸ್ಯೆಗೆ ಬಣ್ಣಗಳೇ ಪರಿಹಾರ!

Web Story: ಬಣ್ಣ ಅನ್ನೋದು ನಮ್ಮ ಜೀವನದ ಬಹುಮುಖ್ಯ ಭಾಗ. ನಾವು ಬಣ್ಣ ಬಣ್ಣದ ಉಡುಪು ಧರಿಸುತ್ತೇವೆ. ಬಣ್ಣದ ಪ್ರಾಣಿ, ಪಕ್ಷಿ, ಗಿಡ ಮರ, ಹೂವು, ಹಣ್ಣು ನೋಡುತ್ತೇವೆ. ಆಹಾರದಲ್ಲಿಯೂ ಬಣ್ಣವಿದೆ. ಆದರೆ ಇದೇ ಬಣ್ಣ ನಿಮ್ಮ ಆರೋಗ್ಯ ವೃದ್ಧಿಸುತ್ತದೆ ಅಂದ್ರೆ ನೀವು ನಂಬ್ತೀರಾ..? ಖಂಡಿತ ನಂಬಲೇಬೇಕು. ಅಂಥದ್ದು 1 ಚಿಕಿತ್ಸೆ ಇಲ್ಲಿದೆ. ಆ...

ಇಂಥಾ ರಾಖಿ ಕಟ್ಟಲೇಬಾರದು! ಈ ರೀತಿ ಆಚರಿಸುವುದು ಬಹಳ ಉತ್ತಮ: ಚಂದಾ ಪಾಂಡೆ ಅಮ್ಮಾಜಿ

Spiritual: ಖ್ಯಾತ ಜ್ಯೋತಿಷಿ ಮತ್ತು ಆಧ್ಯಾತ್ಮಿಕ ಸಲಹೆಗಾರರು ಆಗಿರುವ ಚಂದಾ ಪಾಂಡೆ ಅಮ್ಮಾಜಿ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ರಕ್ಷಾ ಬಂಧನ ಹಬ್ಬದ ಬಗ್ಗೆ ವಿವರಿಸಿದ್ದಾರೆ. https://youtu.be/qaxJeuMvxAs ರಾಖಿ ಕಟ್ಟುವುದಾದರೆ, ಸಹೋದರಿಯಾದವಳು ಸಹೋದರನ ಮನೆಗೆ ಹೋಗಿ, ನೆಲದ ಮೇಲೆ ಪದ್ಮ ರಂಗೋಲಿ ಹಾಕಿ. ಅದರ ಮೇಲೆ ಮಣೆ ಇರಿಸಿ, ಅದರ ಮೇಲೆ ಸಹೋದರನನ್ನು ಕೂರಿಸಿ, ಗಂಧ...

ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರ ಪತನ.. ನಿಖಿಲ್‌ ಭವಿಷ್ಯ!

ಕಾಂಗ್ರೆಸ್‌ ಪಕ್ಷದ ವಿರುದ್ಧ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಮುಂದಿನ ವಿಧಾನಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ನೂರಕ್ಕೆ ನೂರರಷ್ಟು ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ನೆಲಮಂಗಲದಲ್ಲಿ ಜೆಡಿಎಸ್‌ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಸಂಘಟನಾ ಪ್ರವಾಸವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ 151...

Chikkodi News: ತಾಲೂಕು ಮಟ್ಟದ ಕಚೇರಿಗಳಿಗೆ ಲೋಕಾಯುಕ್ತ ದಿಢೀರ್ ಭೇಟಿ

Chikkodi News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ತಾಲೂಕು ಮಟ್ಟದ ಕಚೇರಿಗಳಿಗೆ ಇಂದು ಲೋಕಾಯುಕ್ತರು ಭೇಟಿ ನೀಡಿ, ಕಡತ ಪರಿಶೀಲನೆ ಮಾಡಿದ್ದಾರೆ. ತಹಶೀಲ್ದಾರ ಕಚೇರಿ, ಸಬ್ ರೆಜಿಸ್ಟರ್, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಕಡತ ಪರಿಶೀಲನೆ ಮಾಡಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿದ್ದು, ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ. ಕಡತದಲ್ಲಿ ಲೋಪ...

ಸಾರಿಗೆ ನೌಕರರಿಗೆ ಜೆಡಿಎಸ್ ಬೆಂಬಲ!

ಸಾರಿಗೆ ನೌಕರರ ಹೋರಾಟಕ್ಕೆ ಜೆಡಿಎಸ್ ಕೂಡ ಬೆಂಬಲ ಘೋಷಿಸಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಾರಿಗೆ ನೌಕರರಿಗೆ ಸ್ಪಂದಿಸಬೇಕು ಅಂತಾ, ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳು ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ, ಹಿಂದೆ ಮುಂದೆ ನೋಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಒಂದು ಹೇಳಿಕೆ, ಅಧಿಕಾರ ಇಲ್ಲದಿದ್ದಾಗ ಒಂದು ರೀತಿಯ ವರ್ತನೆ. ಇದು ಡಬಲ್...

ಬೆಳಿಗ್ಗೆ 4 ಗಂಟೆಯಿಂದ ಕಾದರೂ ಒಬ್ಬರಿಗೆ ಒಂದೇ ಚೀಲ ಯೂರಿಯಾ ಗೊಬ್ಬರ, ರೈತರ ಪರದಾಟ

Gadag News: ಗದಗ: ಗದಗ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರಕ್ಕಾಗಿ ಕಾದು ನಿಲ್ಲುವ ಗೋಳಾಟ ಇನ್ನೂ ಹಾಗೇ ಮುಂದುವರೆದಿದೆ. ರೈತರು ಬೆಳಿಗ್ಗೆ 4 ಗಂಟೆಯಿಂದ ಯೂರಿಯಾ ಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಹಾಗೇ ಇದೆ. ಗದಗ ನಗರದ ನಾಮಜೋಶಿ ರಸ್ತೆಯಲ್ಲಿ ಆಗ್ರೋ ಏಜನ್ಸಿಯಲ್ಲಿ ಗೊಬ್ಬರಕ್ಕಾಗಿ ಜನ, ಮಕ್ಕಳ ಜತೆ ಕ್ಯೂನಲ್ಲಿ ನಿಂತಿದ್ದಾರೆ. ಗೊಬ್ಬರ ಬೇಕಾದವರು, ಆಧಾರ್...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img