Saturday, May 9, 2026

JDS

ಸಿಎಂ ಬದಲಾವಣೆ ಚರ್ಚೆಯಿಲ್ಲ, ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರ ಆದ್ಯತೆ: ಸಚಿವ ಮುನಿಯಪ್ಪ ಭರವಸೆ

Hubli News: ಹುಬ್ಬಳ್ಳಿ: ಯತೀಂದ್ರ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಸಿದ್ಧರಾಮಯ್ಯನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಹಣವನ್ನು ಕೊಟ್ಟಿದ್ದಾರೆ. ಗ್ಯಾರಂಟಿಗಾಗಿ ಸಾಕಷ್ಟು ವ್ಯಯ ಮಾಡಿದರೂ ಪಕ್ಷಾತೀತವಾಗಿ ಹಣವನ್ನು ಕೊಟ್ಟಿದ್ದಾರೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಾರೆ. ಹೈಕಮಾಂಡ್ ಎಲ್ಲಿಯವರೆಗೂ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಸಿರಿಗ್ರಾಮವಾಗಿ ಆಯ್ಕೆಯಾದ ಹರಚನಹಳ್ಳಿ ಗ್ರಾಮ

Tipaturu: ತಿಪಟೂರು ತಾಲ್ಲೂಕಿನ ಹೋನವಳ್ಳಿ ಹೋಬಳಿ ಹರಚನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಿರಿಧಾನ್ಯ ಬೇಸಾಯದ ರೈತಕ್ಷೇತ್ರ ಪಾಠಶಾಲೆಯನ್ನು ಹಮ್ಮಿಕೊಳ್ಳಲಾಗಿತ್ತು .ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೃಷಿ ಅಧಿಕಾರಿ ಕಿರಣ್ ರವರು ಸಿರಿಧಾನ್ಯಗಳಾದ ನವಣೆ,ಸಾವೆ,ಹಾರಕ,ಊದಲು,ಕೊರಲೆ ಹಾಗೂ ಬರಗು ಸೇವನೆಯಿಂದ ಮನುಷ್ಯನ ಆಯುಷ್ಯ ಹಾಗೂ ಆರೋಗ್ಯ ಹೆಚ್ಚಾಗುವ ಕಾರಣ ಪ್ರತಿಯೊಬ್ಬರು ಸಿರಿಧಾನ್ಯವನ್ನು ಬೆಳೆದು ಬಳಸುವಂತಾಗಬೇಕೆಂದು, ಸಿರಿಧಾನ್ಯ...

ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ವಿಷ ಉಗುಳುವ ಪ್ರಕ್ರಿಯೆ ಆರಂಭ ಮಾಡಿದ್ದಾರೆ: ಶೆಟ್ಟರ್

Hubli News: ಹುಬ್ಬಳ್ಳಿ: ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ವಿಷ ಉಗುಳುವ ಪ್ರಕ್ರಿಯೆ ಆರಂಭ ಮಾಡಿದ್ದಾರೆ. ಬಾಯಿ ಬಿಟ್ಟರೇ ಮೋದಿಯವರ ಬಗ್ಗೆ ಆರ್.ಎಸ್.ಎಸ್ ಬಗ್ಗೆ ಕೆಟ್ಟ ಭಾಷೆ ಬಳಿಸುತ್ತಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಖರ್ಗೆ ಹಾಗೂ ರಾಹುಲ್ ಗಾಂಧಿ ಈಗ ವಿಷ ಕಾರುವ...

ಕಾಂಗ್ರೆಸ್ ಎಲ್ಲ ಕಡೆ ಸೋಲನ್ನಪ್ಪುತ್ತಿರುವುದರಿಂದ ವಿನಾಕಾರಣ ಇಲ್ಲದ ಆರೋಪ ಮಾಡುತ್ತಿದೆ: ಶೆಟ್ಟರ್

Hubli News: ಹುಬ್ಬಳ್ಳಿ: ಕಾಂಗ್ರೆಸ್ ಪಾರ್ಟಿಯ ನಿಲುವು ಅರ್ಥವಾಗುತ್ತಿಲ್ಲ. ದೇಶದಲ್ಲಿ ಎಲ್ಲಾ ಕಡೆಯಲ್ಲಿಯೂ ಸೋಲುತ್ತಿದೆ. ಹೀಗಾಗಿ ಫೇಕ್ ವೋಟ್ ಇದೆ, ಇವಿಎಂ ಸರಿಯಿಲ್ಲ ಎಂದು ವಿನಾಕಾರಣ ಆರೋಪ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿಕೆ ಕುರಿತು ಸಂಸದ ಜಗದೀಶ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸೂಕ್ತ ದಾಖಲೆಗಳು, ಅಂಕಿ ಸಂಖ್ಯೆಯಿದ್ದರೇ...

Political News: ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗ್ತಾರೆ ಅನ್ನೋದು ಜೋಕ್: ಶಾಸಕ ಅರವಿಂದ್ ಬೆಲ್ಲದ್

Political News: Hubli: ಮಹಾದಾಯಿ ಕುರಿತ ಗೋವಾ ಸಿಎಂ ಅವರು ಮಾತನಾಡಿರುವ ಹೇಳಿಕೆ ರಾಜಕೀಯವಾಗಿದ್ದು. ಎಂದು ಶಾಸಕ ಅರವಿಂದ್ ಬೆಲ್ಲದ ಹೇಳಿದರು. ನಗರದಲ್ಲಿ ಮಾತನಾಡಿದ ಅವರು ಸೋನಿಯಾಗಾಂಧಿ ಅವರು ಈ ಹಿಂದೆ ಹನಿ ನೀರು ಕೊಡಲ್ಲಾ ಅಂತ ಹೇಳಿದ್ದರು. ನಾವು ನೀಡೋ ದಾಖಲಾತಿಗಳ ಮೇಲೆ ಯೋಜನೆಗೆ ಅನುಮತಿ ನಿರ್ಧಾರವಾಗುತ್ತದೆ ರಾಜಕೀಯ ಹೇಳಿಕೆಯಿಂದ ಏನೂ ಆಗಲ್ಲಾ. ಸಿಎಂ...

ಮಹದಾಯಿ ಹೋರಾಟ ಮತ್ತೇ ಮುನ್ನೆಲೆಗೆ: ಕೇಂದ್ರ ಸಚಿವರ ಕಚೇರಿಯ ಮುಂದೆ ಧರಣಿ ನಿರ್ಧಾರ..!

Hubli News: ಹುಬ್ಬಳ್ಳಿ: ಮಹದಾಯಿ ಹೋರಾಟ ಇದು ನಿನ್ನೆ ಮೊನ್ನೆಯದಲ್ಲ. ರೈತರಿಗೆ ಮಾತ್ರವೇ ಇರುವ ಯೋಜನೆಯಂತೂ ಅಲ್ಲವೇ ಅಲ್ಲ. ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರ ಕುಡಿಯುವ ನೀರಿನ ಭವಣೆ ನೀಗಿಸುವ ಮಹತ್ವದ ಯೋಜನೆ. ಈ ಯೋಜನೆಯ ಹೋರಾಟ ಈಗ ಹೊಸ ಸ್ವರೂಪವನ್ನು ಪಡೆದುಕೊಳ್ಳಲಿದೆ. ಮಹದಾಯಿ ನೀರಿಗಾಗಿ ಕಳೆದ ಸರಿಸುಮಾರು 10 ವರ್ಷದಿಂದ ನಿರಂತರ ಧರಣಿ ನಡೆಸುತ್ತಿರುವ...

ಕಾಂಗೆಸ್ ಗೆ ಮುಖಭಂಗ ಗೆದ್ದು ಬೀಗಿದ JDS

ನಾಗಮಂಗಲ ತಾಲ್ಲೂಕಿನ ಲಾಳನಕೆರೆ ಗ್ರಾಮ ಪಂಚಾಯಿತಿಯಲ್ಲಿ, ಬಹುಮತವಿದ್ದರೂ ಸದಸ್ಯರು ನಿಗದಿತ ಸಮಯಕ್ಕೆ ನಾಮಪತ್ರ ಸಲ್ಲಿಸದ ಕಾರಣ, ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದಾರೆ. ಮಂಜೇಶ್ ಚನ್ನಾಪುರ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕಳೆದ ಜುಲೈ 10ರಂದು ಚುನಾವಣೆ ನಿಗದಿಯಾಗಿತ್ತು. ಪಂಚಾಯಿತಿಯಲ್ಲಿ 13 ಸದಸ್ಯರ ಪೈಕಿ, 11 ಕಾಂಗ್ರೆಸ್ ಬೆಂಬಲಿತ ಮತ್ತು ಇಬ್ಬರು ಜೆಡಿಎಸ್...

ದೋಸ್ತಿಗೆ ಡಿಕೆಶಿ ಚಾಲೆಂಜ್ 2028ಕ್ಕೆ ಮತ್ತೆ ಕಾಂಗ್ರೆಸ್!?

ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್‌ ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಡಿಕೆಶಿ, ಅರಸೀಕೆರೆ ತಾಲ್ಲೂಕಿನ ಜನರು ಶಾಸಕರು ಮತ್ತು ಸಂಸದರನ್ನು ಆಯ್ಕೆ ಮಾಡುವ ಮೂಲಕ ಎರಡು ಕಣ್ಣುಗಳನ್ನು ಕೊಟ್ಟಿದ್ದೀರಿ. ಕನಕಪುರ ಹಾಗೂ ವರುಣ ಕ್ಷೇತ್ರಕ್ಕಿಂತ ಹೆಚ್ಚು ಕೆಲಸಗಳನ್ನು, ಅರಸೀಕೆರೆ ಕ್ಷೇತ್ರಕ್ಕೆ ಶಿವಲಿಂಗೇಗೌಡರು ಮಾಡಿಸಿದ್ದಾರೆ. ಎತ್ತಿನಹೊಳೆ, ಹೇಮಾವತಿ ನೀರು...

Interview: ನಟಿ ಡಾ.ಲಾವಣ್ಯಾ ಹುಟ್ಟಿದ್ದು ಮಹಾರಾಷ್ಟ್ರ, ಬೆಳೆದಿದ್ದು ರಾಯಚೂರ್, ಓದಿದ್ದು ಮಂಗಳೂರು

Interview: ಲಕ್ಷ್ಮೀ ಬಾರಮ್ಮಾ ಖ್ಯಾತಿಯ ನಟಿ ಡಾ.ಲಾವಣ್ಯಾ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ವೈವಾಹಿಕ ಜೀವನ, ನಟನಾ ಪಯಣದ ಬಗ್ಗೆ ಅನುಭವ ಹಂಚಿಕ“ಂಡಿದ್ದಾರೆ. https://youtu.be/-gnYZ1ydV6E ಮುದ್ದು ಮುಖದ ಚೆಲುವೆ ನಟಿ ಡಾ.ಲಾವಣ್ಯಾ, ತಮ್ಮ ಜೀವನದ ಬಗ್ಗೆ ಹಲವು ಸಂಗತಿಗಳನ್ನು ಹಂಚಿಕ``ಂಡಿದ್ದಾರೆ. ಈಕೆ ಹುಟ್ಟಿದ್ದು ಪಕ್ಕದ ರಾಜ್ಯ ಮಹಾರಾಷ್ಟ್ರದಲ್ಲಿ. ಬೆಳೆದಿದ್ದು ರಾಯಚೂರಿನಲ್ಲಿ. ಮತ್ತು ಹೈಸ್ಕೂಲ್ ವಿದ್ಯಾಭ್ಯಾಸ ಮುಗಿಸಿದ್ದು ಮಂಗಳೂರಿನಲ್ಲಿ. ತಮ್ಮ...

Interview: 4 ಹಲ್ಲು ತೆಗೆಸ್ಕೊಂಡವಳು ಈಗ ಎಲ್ರು ಹಲ್ಲು ಕೀಳ್ತಿದಾಳೆ: ನಟಿ ಡಾ.ಲಾವಣ್ಯಾ

Interview: ಲಕ್ಷ್ಮೀ ಬಾರಮ್ಮಾ ಖ್ಯಾತಿಯ ನಟಿ ಡಾ.ಲಾವಣ್ಯಾ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ವೈವಾಹಿಕ ಜೀವನ, ನಟನಾ ಪಯಣದ ಬಗ್ಗೆ ಅನುಭವ ಹಂಚಿಕ“ಂಡಿದ್ದಾರೆ. https://youtu.be/6SefkZQfB8s ಸದ್ಯ ಹಲ್ಲು ಕೀಳುವ ವೈದ್ಯೆ ಕೆಲಸ ಮಾಡುತ್ತಿರುೃವ ಡಾ.ಲಾವಣ್ಯಾ ಹಲ್ಲು ಕೂಡ 9ನೇ ತರಗತಿಯಲ್ಲಿ ಹಿಂದೆ ಮುಂದೆ ಇತ್ತಂತೆ. ಆಗ ಅವರು ಅವರ ಗೆಳತಿಯ ಜತೆ ಡೆಂಟಿಸ್ಟ್ ಹತ್ತಿರ ಹೋಗಿದ್ದರಂತೆ. ಆಗ ಆ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img