Web Story: ಇಂದಿನ ಕಾಲದಲ್ಲಿ ದುಡ್ಡಿಗೆ ಅದೆಷ್ಟರ ಮಟ್ಟಿಗೆ ಬೆಲೆ ಇದೆ ಅಂದ್ರೆ, ಸಂಬಂಧ, ಸ್ನೇಹ ಎಲ್ಲದಕ್ಕೂ ಮೀರಿ ಬೆಲೆ ಇದೆ. ಆದರೆ ದುಡ್ಡಿದ್ರೆ ಮಾತ್ರ ಸಾಕಾಗೋದಿಲ್ಲ. ದುಡ್ಡಿನ ಜತೆ ನೆಮ್ಮದಿಯೂ ಬೇಕು. ಈ ಬಗ್ಗೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿರುವ ಡಾ.ಭರತ್ ಚಂದ್ರ ಅವರು ಮಾತನಾಡಿದ್ದಾರೆ.
ಡಾ.ಭರತ್ ಚಂದ್ರ ಅವರು ಕಾರ್ಯಾಗಾರವನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ಅವರು...
ಬೆಂಗಳೂರು : ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಭೂಮಿ ಒತ್ತುವರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಕಳೆದ 2011ರಲ್ಲಿ ಸಲ್ಲಿಸಲಾಗಿದ್ದ ದೂರಿನಿಂದ ಪ್ರಾರಂಭವಾಗಿದ್ದ ದೀರ್ಘಕಾಲದ ವಿವಾದಕ್ಕೆ...
Web Story: ವ್ಯಕ್ತಿತ್ವ ವಿಕಸನ ತರಬೇತುದಾರರಾಗಿರುವ ಡಾ.ಭರತ್ ಚಂದ್ರ ಅವರು ಹಲವು ದೇಶ, ರಾಜ್ಯಗಳಿಗೆ ಹೋಗಿ, ಕಾರ್ಯಾಗಾರವನ್ನು ನಡೆಸಿದ್ದಾರೆ. ಅವರ ಕಾರ್ಯಾಗಾರದಲ್ಲಿ ಭಾಗವಹಿಸಿರುವ ಹಲವರು, ಗಳಿಸಿದ ದುಡ್ಡನ್ನು ಯಾವ ರೀತಿ ಇರಿಸಿಕ``ಳ್ಳಬೇಕು, ಸೇವಿಂಗ್ಸ್, ಇನ್ವೆಸ್ಟ್ ಮೆಂಟ್ ಮಾಡಬೇಕು ಎಂದು ತಿಳಿದಿದ್ದಾರೆ. ನಟರಾಗಿದ್ದ ಸಾಹಸಸಿಂಹ ವಿಷ್ಣುವರ್ಧನ ಅವರು ಸಹ ಡಾ.ಭರತ್ ಚಂದ್ರ ಅವರ ಬಳಿ ಇದರ...
Sandalwood: ಕಿರುತೆರೆ ನಟಿಯಾಗಿರುವ ಅನುಪಲ್ಲವಿ ತಮ್ಮ ನಟನಾ ಜೀವನದ ಅನುಭವವನ್ನು ಕರ್ನಾಟಕ ಟಿವಿ ಜತೆ ಹಂಚಿಕ``ಂಡಿದ್ದಾರೆ.
ಅನುಪಲ್ಲವಿ ನಟನೆಗೆ ಬರುವುದಕ್ಕೂ ಮುಂಚೆ ಗಾರ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದರು. ಮನೆಯ ವಾತಾವರಣ, ಆರ್ಥಿಕ ಪರಿಸ್ಥಿತಿಗಾಗಿ ಅನುಪಲ್ಲವಿ ಕೆಲಸ ಮಾಡುತ್ತಿದ್ದರಂತೆ. 9ನೇ ಕ್ಲಾಸಿನಲ್ಲೇ ಜವಾಬ್ದಾರಿ ಹೆಗಲಿಗೆ ತೆಗೆದುಕ``ಳ್ಳಲು ಸಿದ್ಧರಾಗಿದ್ದ ಅನುಪಲ್ಲವಿ, ಬಟ್ಟೆ ಟ್ರಿಮ್ಮಿಂಗ್ ಮಾಡುವ ಕೆಲಸ ಮಾಡುತ್ತಿದ್ದರಂತೆ. ಬಳಿಕ ಕಾಲೇಜಿಗೆ...
Special Interview: ಮಹತಿ ಭಟ್. ಸದ್ಯ ಕನ್ನಡ ಸಿನಿ ಇಂಡಸ್ಟ್ರಿಯಲ್ಲಿ ಸಖತ್ ಬೇಡಿಕೆ ಇರುವ ನಟಿ. ಅದರಲ್ಲೂ ಕನ್ನಡ ಸಿರಿಯಲ್ಗಳಲ್ಲಿ ನೀವು ಇವರನ್ನ ನೋಡಿರುತ್ತೀರಿ. ಆದರೆ ಇದೆಲ್ಲದಕ್ಕೂ ಮುಂಚೆ ನೀವು ಇವರನ್ನು ನೋಡಿದ್ದು ಡ್ರಾಮಾ ಜೂನಿಯರ್ಸ್ ಸೀಸನ್ 1ನಲ್ಲಿ. ಅದಾದ ಬಳಿಕ ಮಹತಿ ಕನ್ನಡದ ಹಲವು ಸಿರಿಯಲ್ನಲ್ಲಿ ನಟಿಸಿದ್ದಾರೆ.
ಇದೀಗ ಮಹತಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು,...
Sandalwood: ವೇದ ಪಾತ್ರದಲ್ಲಿ ನೀನಾದೆ ನಾ ಸಿರಿಯಲ್ನಲ್ಲಿ ಮಿಂಚಿರುವ ನಟಿ ಖುಷಿ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದಾರೆ.
ವೇದ ಪಾತ್ರದ ಬಗ್ಗೆ ಮಾತನಾಡಿರುವ ಖುಷಿ, ನಮ್ಮನೆ ಯುವರಾಣಿ ಸಿರಿಯಲ್ ಮುಗಿದ ಬಳಿಕ ನಾನು ಬ್ರೇಕ್ ತೆಗೆದುಕ``ಂಡೆ, ಎರಡ್ಮೂರು ಕೆಲಸ ಸಿಕ್ಕರೂ ಆ ಪಾತ್ರ ನಿಭಾಯಿಸಲು ನನ್ನಿಂದ ಸಾಧ್ಯವಾಗಲಿಲ್ಲ. ಆದರೆ ಬಳಿಕ ಸಿಕ್ಕ ವೇದ ಪಾತ್ರ,...
Hubli: ಹುಬ್ಬಳ್ಳಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾಧ್ಯಮದ ಜತೆ ಮಾತನಾಡಿದ್ದು, ಮತ್ತೇ ರಾಜ್ಯಕ್ಕೆ ಸುರ್ಜೇವಾಲಾ ಬಂದಿದ್ದಾರೆ ಶಾಸಕರು, ಸಚಿವರ ಜೊತೆಗೆ ಸಭೆ ಮೇಲೆ ಸಭೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ.
ಕೆಲ ಶಾಸಕರು ದೂರು ಕೊಟ್ಟಿರಬಹುದು. ಕೆಲ ಅಭಿವೃದ್ಧಿ ಬಗ್ಗೆ ,ಸಂಘಟನೆ ಹಾಗೂ ಪಕ್ಷದ ಆಂತರಿಕ ವಿಚಾರಗಳು ಇರಬಹುದು. ನನಗೆ ಇನ್ನು ಮಾತ್ರ ಸುರ್ಜೇವಾಲಾ ಅವರಿಂದ ಆಹ್ವಾನ...
Political News: ಸಿದ್ದರಾಮಯ್ಯ ಅವರಿಗೆ ತಮ್ಮ ಖುರ್ಚಿಗೆ ಕಂಟಕ ಬಂದಾಗ ಹಿಂದುಳಿದ ವರ್ಗದವರು ನೆನಪಾಗುತ್ತಾರೆ ಎಂದು ಪಾರ್ಲಿಮೆಂಟ್ ಸದಸ್ಯ ಹಾಗೂ ಮಾಜಿ ಉಪ ಮುಖ್ಯಮಂತ್ರಿಗೋವಿಂದ ಕಾರಜೋಳ ಆರೋಪಿಸಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗದವರ ಜಾತಿಗಣತಿಗೆ 2013ರಲ್ಲಿ ಕಾಂತರಾಜ ಆಯೋಗ ರಚಿಸಿ, ಅದರ ವರದಿಯನ್ನು ಅನುಷ್ಠಾನಕ್ಕೆ ತರದೆ ಅನ್ಯಾಯ ಮಾಡಿದ್ದಾರೆ. ಅದನ್ನು ವರದಿ ಎಂದು...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದಿದ್ದ ಯುವತಿಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ನ್ಯಾಯಲಯವು ಮುಂದೂಡಿದೆ.
ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್ ಕೊಂಡುನಾಯ್ಕನ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರ ನಡೆಸಿದ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜುಲೈ 23ಕ್ಕೆ...
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಆರೋಪ ಹೊತ್ತು ಒಂದೂವರೆ ವರ್ಷದಿಂದ ಜೈಲಿನಲ್ಲಿದ್ದಾರೆ. ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಲಾಗಿದೆ. ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೋಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಜಾಮೀನು ಕೋರಿ ಪ್ರಜ್ವಲ್ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಜ್ವಲ್ ಬೇಲ್ ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ವಿಶೇಷ...