Sunday, May 10, 2026

JDS

Spiritual: ಶ್ರೀಕೃಷ್ಣನ ಮುಕುಟದ ಮೇಲೆ ನವಿಲುಗರಿ ಇರಲು ಕಾರಣವೇನು..?

Spiritual: ನೀವು ಹಿಂದೂ ದೇವರುಗಳಲ್ಲಿ ಯಾವ ದೇವರು ಸುಂದರನೆಂದು ನೋಡಿದಾಗ, ನಿಮಗೆ ಅಲಂಕಾರ ಪ್ರಿಯನಾದ ಕೃಷ್ಣನೇ ನೆನಪಿಗೆ ಬರಬಹುದು. ಆಭರಣ ಧರಿಸಿ, ಪಿತಾಂಬರ, ಹಾರ, ಕೊಳಲು ಇವೆಲ್ಲವೂ ಶ್ರೀಕೃಷ್ಣ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸುತ್ತದೆ. ಆದರೆ ಅವನ ಅಂದವನ್ನು ದುಪ್ಪಟ್ಟು ಮಾಡುವ ವಸ್ತು ಅಂದ್ರೆ ಅದು ನವಿಲುಗರಿ. ಹಾಗಾದ್ರೆ ಶ್ರೀಕೃಷ್ಣನ ಮುಕುಟದ ಮೇಲೆ ನವಿಲುಗರಿ ಇರಲು...

Political News: ರಂಭಾಪುರಿ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ

Political News: ಕೆಲ ದಿನಗಳ ಹಿಂದೆ ರಂಭಾಪುರಿ ಶ್ರೀಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ್ದು, ಗ್ಯಾರಂಟಿ ಯೋಜನೆಗಳಿಂದ ಜನ ಸೋಮಾರಿಗಳಾಗುತ್ತಿದ್ದಾರೆ. ಫ್ರೀ ಯೋಜನೆ ಬದಲು, ಕೆಲಸ ಮಾಡಲು ಅವಕಾಶ ನೀಡಿ. ಉದ್ಯೋಗ ಹೆಚ್ಚಿಸಿ ಅಂತಾ ಹೇಳಿದ್ದರು. ಈ ಬಗ್ಗೆ ಹಲವರು ಹಲವು ರೀತಿಯ ಪ್ರತಿಕ್ರಿಯೆ ನೀಡಿದ್ದರು, ಕಾಂಗ್ರೆಸ್‌ ಹಲವು ನಾಯಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದರೆ, ಬಿಜೆಪಿಗರು...

Political News: ಸಿಎಂ, ಡಿಸಿಎಂ ಆದಮೇಲೆ ಬಿಜೆಪಿಗರಿಗೆ ಅತೀ ಹೆಚ್ಚು ಪ್ರೀತಿ ಇರೋದು ನನ್ನ ಮೇಲೆ: ಪ್ರಿಯಾಂಕ್‌ ಖರ್ಗೆ

Political News: ಗದಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ಸಿಗರ ಇತಿಹಾಸವನ್ನು ತಿಳಿಯಿರಿ. ನಮ್ಮವರು ಸ್ವಾತಂಂತ್ರಕ್ಕಾಗಿ ಜೈಲಿಗೆ ಹೋಗಿದ್ದಾರೆ. ಬಿಜೆಪಿಗರು ಯಾಕೆ ಜೈಲಿಗೆ ಹೋಗಿದ್ದಾರೆಂದು ತಿಳಿಯಿರಿ ಎಂದು ಪ್ರಿಯಾಂಕ್ ವ್ಯಂಗ್ಯವಾಡಿದ್ದಾರೆ. ಜನರಿಗೆ ನಮ್ಮ ಇತಿಹಾಸ ತಿಳಿದಿಲ್ಲ. ಬಿಜೆಪಿ- ಆರ್‌ಎಸ್‌ಎಸ್‌ ಅವರಿಗೆ ಅವರ ಇತಿಹಾಸವೇ ತಿಳಿದಿಲ್ಲ. ಬಿಜೆಪಿಗರಿಗೆ ಡಿಕೆಶಿ...

Recipe: Tea Time Snacks ಚೀಸ್ ಬಾಲ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2 ಬೇಯಿಸಿದ ಆಲೂಗಡ್ಡೆ, ಅರ್ಧ ಸ್ಪೂನ್ ತರಿತರಿಯಾಗಿ ಪುಡಿ ಮಾಡಿದ ಕಾಳುಮೆಣಸು, ಕೊತ್ತೊಂಬರಿ ಸೊಪ್ಪು, ಶುಂಠಿ- ಬೆಳ್ಳುಳ್ಳಿ ಪೆಸ್ಟ್, 1 ಸ್ಪೂನ್ ಗರಂ ಮಸಾಲೆ, 4ರಿಂದ 5 ಸ್ಪೂನ್ ಕಡಲೆ ಹುಡಿ, ಉಪ್ಪು, 1 ಕಪ್ ತುರಿದ ಚೀಸ್, ಕರಿಯಲು ಎಣ್ಣೆ. ಮಾಡುವ ವಿಧಾನ: ಮಿಕ್ಸಿಂಗ್ ಬೌಲ್‌ನಲ್ಲಿ ಆಲೂಗಡ್ಡೆಯನ್ನು ಮ್ಯಾಶ್ ಮಾಡಿ,...

Spiritual: ಗಣೇಶನ ಪೂಜೆ ಮಾಡುವಾಗ ತುಳಸಿ ಬಳಕೆ ಮಾಡದಿರಲು ಕಾರಣವೇನು..?

Spiritual: ಗಣೇಶನಿಗೆ ನೀವು ಲಾಡು, ಪಂಚಕಜ್ಜಾಯ, ಕಡುಬು ಹೀಗೆ ಹಲವು ನೈವೇದ್ಯ ಮಾಡುವುದನ್ನು ನೋಡಿರುತ್ತೀರಿ. ಅಲ್ಲದೇ, ಹಲವು ಹೂವುಗಳಿಂದ ಅಲಂಕಾರ ಮಾಡಿರುವುದನ್ನೂ ನೋಡಿರುತ್ತೀರಿ. ಗರಿಕೆ ಹಾಕಿ ಆರಾಧಿಸುವುದನ್ನೂ ನೀವು ನೋಡಿರುತ್ತೀರಿ. ಆದರೆ ಗಣೇಶನಿಗೆ ಎಂದಿಗೂ ಯಾರೂ ತುಳಸಿ ಹಾಕಿದ್ದನ್ನು ನೀವು ನೋಡಿರುವುದಿಲ್ಲ. ಹಾಗಾದ್ರೆ ಗಣೇಶನಿಗೆ ಏಕೆ ತುಳಸಿ ಬಳಸುವುದಿಲ್ಲ ಅಂತಾ ತಿಳಿಯೋಣ ಬನ್ನಿ.. ಯಾವುದೇ ಪೂಜೆ...

Bellary News: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಬಸ್: ಕರೆಂಟ್ ಇಲ್ಲದ ಕಾರಣ ಪ್ರಯಾಣಿಕರು ಸೇಫ್

Bellary News: ಬಳ್ಳಾರಿ: ಬಳ್ಳಾರಿಯಲ್ಲಿ ಬಸ್ ಅಪಘಾತವಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುರುಗೋಡಿನಿಂದ ಬಳ್ಳಾರಿಗೆ ಸಾಗಿದ್ದ ಸರ್ಕಾರಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಕುರುಗೋಡು ತಾಲೂಕು ಕೋಳುರು ಬಸ್ ಸ್ಟಾಪ್ ಬಳಿ ಈ ಘಟನೆ ನಡೆದಿದೆ. ಕುರುಗೋಡು ಡಿಪೋಗೆ ಸೇರಿದ ಕೆಎ-34,ಎಫ್-2016 ಸರ್ಕಾರಿ ಬಸ್ ಕಂಬಕ್ಕೆ ಗುದ್ದಿದ್ದು, ಇದರ ಪರಿಣಾಮ ಕಂಬ ತುಂಡಾಗಿ 3 ಕಂಬ ಬಸ್...

Dharwad News: ಗುರುವಾರ ಚಾಕು ಇರಿತ ಶುಕ್ರವಾರ ಆರೋಪಿ ಕಾಲಿಗೆ ಗುಂಡೇಟು.. ಬಂಧನ

Dharwad News: ಕಳೆದ ಗುರುವಾರ ಧಾರವಾಡ ನಗರದ ಕಂಠಿಗಲ್ಲಿಯಲ್ಲಿ ಹಣದ ವಿಚಾರಕ್ಕೆ ಹಣ ಸಾಲ ಪಡೆದ ತಮ್ಮಣ್ಣಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಧಾರವಾಡದಲ್ಲಿ ಉಪ ನಗರ ಠಾಣೆಯ ಪೊಲೀಸರ ಗನ್ ಸದ್ದು ಮಾಡಿದೆ. ಚಾಕು ಇರಿದು ಪರಾರಿಯಾಗಿದ್ದ ಆರೋಪಿಯ ಕಾಲಿಗೆ ಗುಂಡೇಟು ನೀಡಿ ಬಂಧನ ಮಾಡಿದ್ದಾರೆ. ಧಾರವಾಡ ಕಂಠಿಗಲ್ಲಿಯ ನಿವಾಸಿ ರಾಘವೇಂದ್ರನಿಂಗೆ ಮಲ್ಲಿಕ್...

ದೇಶದಲ್ಲಿ ಯಾವ ಸಿಎಂಗೂ ಸಿದ್ದರಾಮಯ್ಯ ಬಂದ ಪರಿಸ್ಥಿತಿ ಬಂದಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯ ಉಣಕಲ್ ನಲ್ಲಿರುವ ಭಾರತೀಯ ಸರ್ಕಾರದ ಉಗ್ರಾಣಕ್ಕೆ ಇಂದು ಭೇಟಿ ನೀಡಿದ್ದು, ಅಕ್ಕಿಯನ್ನು ಪರಿಶೀಲಿಸಿದರು. ನಂತರ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಇದಾದ ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಜೋಶಿ, ಉಗ್ರಾಣಕ್ಕೆ ನಾನು ಬಂದಿದ್ದೆ, ತಂತ್ರಜ್ಞಾನ ಉಪಯೋಗಿಸಿ ಆಹಾರ ವೆಸ್ಟ್ ಆಗಬಾರದು. ಅಂತ ಆದ್ಯತೆ ಕೊಟ್ಟಿದ್ದೇವೆ. ಅನ್ನ...

Bollywood: ಕೆನಡಾದಲ್ಲಿರುವ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ

Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ. ಕಪಿಲ್ ಶರ್ಮಾ ಕೆನಡಾದಲ್ಲಿ ಇತ್ತೀಚೆಗೆ ಕ್ಯಾಪ್ಸ್ ಕೆಫೆ ಎಂಬ ಕೆಫೆ ಓಪನ್ ಮಾಡಿದ್ದರು. ಆದರೆ ಕೆನಡಾದಲ್ಲಿ ಭಾರತೀಯರ ಮೇಲೆ ಗೂಂಡಾಗಿರಿ ಹೆಚ್ಚಾಗಿದ್ದು, ಕಪಿಲ್‌ಗೆ ಸೇರಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ...

Sandalwood : ಸಂಜು ಬಸಯ್ಯ ಪತ್ನಿಗೆ ಅಶ್ಲೀಲ ಮೆಸೇಜ್: ಸಂದೇಶ ಕಳುಹಿಸಿದವನಿಗೆ ಬುದ್ಧಿ ಹೇಳಿದ ನಟ

Sandalwood : ಕಾಮಿಡಿ ಕಿಲಾಡಿಗಳು ಮೂಲಕ ಫೇಮಸ್ ಆಗಿದ್ದ ನಟ ಸಂಜುಬಸಯ್ಯ ಈಗ ಸಂಸಾರಸ್ಥ. ಮದುವೆಯಾದ ಬಳಿಕ ಸಂಜು ಪತ್ನಿಯ ಜತೆ ರೀಲ್ಸ್ ಮಾಡುತ್ತ ಸಖತ್ ಫೆಮಸ್ ಆಗಿದ್ದಾರೆ. ಅವರ ಪತ್ನಿ ಪಲ್ಲವಿ ಕೂಡ ಉತ್ತಮ ನಟಿ. ಇದೀಗ ಅವರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪಿಯುಸಿ ವ್ಯಾಸಂಗ ಮಾಡುವ ವಿದ್ಯಾರ್ಥಿ ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ. ಬೆಂಗಳೂರಿನ ವಿಜಯನಗರದ ಮನೋಜ್...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img