Sunday, May 10, 2026

JDS

ಹಾಸನವನ್ನ ಮೀರಿಸುವಂತಿದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಸಂಖ್ಯೆ.

Hubli News: ಹುಬ್ಬಳ್ಳಿ: ಎಲ್ಲಿ ನೋಡಿದರೂ ಹೃದಯಾಘಾತದ್ದೇ ಸುದ್ದಿ, ದಿನಕ್ಕೆ ಕರ್ನಾಟಕದಲ್ಲೇ 4ರಿಂದ 5 ಮಂದಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿತ್ತು. ಆದರೆ ಇದೀಗ ಹುಬ್ಬಳ್ಳಿ ಕಮ್ಸ್ ಆಸ್ಪತ್ರೆಯಲ್ಲಿಯೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕಳೆದ ಒಂದೇ ತಿಂಗಳು 26 ಜನ ಹಾರ್ಟ್‌ ಅಟ್ಯಾಕ್‌ನಿಂದ ಸಾವನ್ನಪ್ಪಿದ್ದಾರೆ. ಇದೇ ಜನವರಿಯಿಂದ ಇಲ್ಲಿಯವರೆಗೂ 101 ಜನ...

ಧಾರವಾಡ ರೈತರ ಖಾತೆಗೆ ₹ 30 ಕೋಟಿ ಮೊತ್ತದ ಬೆಳೆ ವಿಮೆ ಜಮೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ಮತ್ತು ಶಿರಗುಪ್ಪಿ ಹೋಬಳಿಗಳ, ಬೆಳೆಗೆ ವಿಮೆ ಮಾಡಿಕೊಂಡಿದ್ದ ರೈತರ ಖಾತೆಗೆ ₹ 30 ಕೋಟಿ ಮೊತ್ತದ ಬೆಳೆ ವಿಮೆ ನೇರವಾಗಿ ಜಮೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಈ...

ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಸಂಶೋಧನಾ ಸಂಸ್ಥೆಗೆ ಡಾ. ಈಶ್ವರ ಹೊಸಮನಿ ನೂತನ ಸಾರಥಿ

Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ‌ ಪಡೆದಿರುವ (ಕೆಎಂಸಿಆರ್​ಐ) ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಗೆ ನೂತನ ಸಾರಥಿಯಾಗಿ ಡಾ. ಈಶ್ವರ ಹೊಸಮನಿ ಅವರನ್ನು ನೇಮಕ‌ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದುವರೆಗೆ ಹಂಗಾಮಿ ನಿರ್ದೇಶಕರಾಗಿದ್ದ ಡಾ. ಎಫ್.ಎಸ್.ಕಮ ಅವರ ಸ್ಥಾನಕ್ಕೆ ಡಾ. ಹೊಸಮನಿ ಅವರನ್ನು ಆಯ್ಕೆ...

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ ಭರಮನಿ ಇದೀಗ ಸ್ವಯಂ ನಿವೃತ್ತಿಗೆ (VRS) ಮನವಿ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ಇಲಾಖೆ ಜತೆ ತಾವು ಹೊಂದಿದ್ದ ಬಾಂಧವ್ಯದ ಬಗ್ಗೆ ಭಾವುಕರಾಗಿ ಉಲ್ಲೇಖಸಿದ್ದಾರೆ. ನಾರಾಯಣ...

Dharwad News: ನಿವೃತ್ತಿ ಹಿಂಪಡೆದು ಕರ್ತವ್ಯಕ್ಕೆ ಹಾಜರಾದ ಅಧಿಕಾರಿ ಹೇಳಿದ್ದೇನು..?

Dharwad News: ಧಾರವಾಡ: ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೊಡೆಯಲು ಕೈಎತ್ತಿದ್ದ ಪ್ರಕರಣ ಸಂಬಂಧ ಸ್ವಯಂನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿರುವ ಧಾರವಾಡ ಎಎಸ್​ಪಿ ನಾರಾಯಣ ಭರಮನಿ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ನನ್ನ ಮನಸಿನ ಭಾವನೆಗಳನ್ನು ಮೇಲಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ತಿಳಿಯಪಡಿಸಿದ್ದೇನೆ....

Political News: ಸಿದ್ದರಾಮಯ್ಯರನ್ನು ಲಾಟರಿ ಸಿಎಂ ಎಂದು ಲೇವಡಿ ಮಾಡಿದ ಜೆಡಿಎಸ್

Political News: ಸಿಎಂ ಸಿದ್ದರಾಮಯ್ಯ ಕಳೆದೆರಡು ದಿನಗಳಿಂದ ನಾನೇ ಸಿಎಂ ಎಂದು ಹೇಳಿಕೆ ನೀಡುತ್ತಿದ್ದು, ಈ ಬಗ್ಗೆ ಜೆಡಿಎಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ. ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗುವ ಕರ್ಮ ಸಿದ್ದರಾಮಯ್ಯ ಅವರಿಗೆ ಬರಬಾರದಿತ್ತು. ನಾನೇ ಸಿಎಂ.. ನಾನೇ ಸಿಎಂ.. ಎಂದು ಮಾಧ್ಯಮಗಳ ಮುಂದೆ ಗಂಟಲು ಹರಿದು ಕೊಳ್ಳುತ್ತಿರುವುದರ ಹಿಂದೆ ಸಿಎಂ...

Recipe: ಪಾಸ್ತಾದಿಂದ ತಯಾರಿಸಬಹುದು ಸ್ವಾದಿಷ್ಟ ಕುರ್‌ಕುರೆ

Recipe: ನಿಮಗೆ ಸಂಜೆ ವೇಳೆ ಚಹಾದ ಜತೆ ಏನಾದ್ರೂ ಸ್ನ್ಯಾಕ್ಸ್ ತಿನ್ನಬೇಕು ಎಂದು ಎನ್ನಿಸಿದರೆ, ನೀವು ಮ್ಯಾಕ್ರೋನಿ ಪಾಸ್ತಾದಿಂದ ಕುರ್‌ಕುರೆ ತಯಾರಿಸಬಹುದು. ಬೇಕಾಗುವ ಸಾಮಗ್ರಿ: ಪಾಸ್ತಾ 1 ಕಪ್, 1 ಸ್ಪೂನ್ ಗರಂ ಮಸಾಲೆ, ಪೆರಿ ಪೆರಿ ಮಸಾಲೆ, ಖಾರದ ಪುಡಿ, ಉಪ್ಪು, ಎಣ್ಣೆ. ಮಾಡುವ ವಿಧಾನ: 1 ಪಾತ್ರೆಯಲ್ಲಿ ನೀರು ಮತ್ತು ಉಪ್ಪು ಹಾಕಿ ಚೆನ್ನಾಗಿ...

Recipe: ಬೆಳಗ್ಗಿನ ಆರೋಗ್ಯಕರ ಉಪಹಾರ ರವಾ ಪಡ್ಡು ರೆಸಿಪಿ

Recipe: ಬೆಳಿಗ್ಗೆ ಎದ್ದ ತಕ್ಷಣ ದಿಡೀರ್ ಅಂತ ತಿಂಡಿ ಮಾಡಬೇಕು ಎಂದಿದ್ದರೆ, ನೀವು ರವಾ ಅಪ್ಪಮ್ ಮಾಡಬಹುದು. ಬೇಕಾಗುವ ಸಾಮಗ್ರಿ: 2 ಕಪ್ ರವಾ, 1 ಕಪ್ ಮೊಸರು, 2 ಈರುಳ್ಳಿ, 2 ಹಸಿಮೆಣಸು, ಕೊತ್ತೊಂಬರಿ ಸೊಪ್ಪು, ಕ್ಯಾರೇಟ್ ತುರಿ, ಕರಿಬೇವು, ಈನೋ, ಉಪ್ಪು, ಎಣ್ಣೆ. ಮಾಡುವ ವಿಧಾನ: ರವಾ, ಉಪ್ಪು, ಮೊಸರು, ನೀರು ಹಾಕಿ ಹಿಟ್ಟು...

Recipe: ಪಾಲಕ್ ಕೋಫ್ತಾ ಕರ್ರಿ ರೆಸಿಪಿ

Recipe: ಪ್ಯಾನ್ ಬಿಸಿ ಮಾಡಿ, ಅದಕ್ಕೆ ಎಣ್ಣೆ, ಬೆಳ್ಳುಳ್ಳಿ, ಈರುಳ್ಳಿ, ಪಲಾವ್ ಎಲೆ, ಹಸಿಮೆಣಸು, ಸಣ್ಣಗೆ ಹೆಚ್ಚಿದ ಪಾಲಕ್ ಹಾಕಿ, ಹಸಿವಾಸನೆ ಹೋಗುವವರೆಗೂ ಹುರಿದುಕ``ಳ್ಳಿ. ಬಳಿಕ ಈ ಮಿಶ್ರಣ ತಣ್ಣಗಾದ ಬಳಿಕ, ಮಿಕ್ಸಿ ಜಾರ್‌ಗೆ ಹಾಕಿ ಪೇಸ್ಟ್ ತಯಾರಿಸಿ. ಬಳಿಕ ಮಿಕ್ಸಿಂಗ್ ಬೌಲ್‌ಗೆ ಪಾಲಕ್ ಪೇಸ್ಟ್, ತುರಿದ ಪನೀರ್, ಬೇಯಿಸಿ ಸ್ಮ್ಯಾಶ್ ಮಾಡಿದ ಆಲೂಗಡ್ಡೆ,...

Andhra Pradesh: ತಿರುಪತಿ ದೇವಾಲಯ ಮಾದರಿಯಲ್ಲೇ ಮಿಲ್ಟ್ರಿ ಹೋಟೇಲ್ : ಜನರ ಆಕ್ರೋಶ

Andhra Pradesh: ಆಂಧ್ರಪ್ರದೇಶದ ಮಲ್ಲೆಪಲ್ಲಿ ಎಂಬಲ್ಲಿ ಹೋಟೇಲ್ ನಿರ್ಮಿಸಲಾಗಿದ್ದು, ತಿರುಪತಿ ದೇಗುಲದಲ್ಲಿ ಹೇಗೆ ತಿರುಮಲನಿಗಾಗಿ ಗರ್ಭಗುಡಿ ಮಾಡಲಾಗಿದೆಯೋ ಅದೇ ರೀತಿ ಈ ಹೋಟೇಲ್‌ನಲ್ಲಿ ತಿರುಪತಿ ದೇವಸ್ಥಾನ ಮಾಡಲಾಗಿದೆ. ಆದರೆ ಇದಕ್ಕೆ ಹಲವು ಹಿಂದೂಗಳು, ತಿಮ್ಮಪ್ಪನ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣ ಏನೆಂದರೆ, ಈ ಹೋಟೇಲ್ ಮಾಂಸಾಹಾರಿ ಹೋಟೇಲ್. ಮಾಂಸ ತಯಾರಿಸುವ ಜಾಗದಲ್ಲಿ ದೇವರ ಗುಡಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img