Sunday, September 8, 2024

JDS

Mandya : ಮಂಡ್ಯ ನಮ್ದೇ ; ದಳಪತಿ ರಿವರ್ಸ್ ಆಪರೇಷನ್

ಮಂಡ್ಯ ನಗರಸಭಾ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆ ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯಾಗಿತ್ತು. ಚುನಾವಣೆಗೆ ಇನ್ನು ಕೆಲವು ದಿನ ಇರುವಾಗಲೇ ಆಪರೇಷನ್ ಹಸ್ತ ಮಾಡಿದ್ದ ಕಾಂಗ್ರೆಸ್, ಜೆಡಿಎಸ್​ನ ಎರಡು ಗಟ್ಟಿ ಕುಳಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿತ್ತು. ಕಾಂಗ್ರೆಸ್ಸಿಗೆ ಸೆಡ್ಡು ಹೊಡೆದ ಕೇಂದ್ರ ಸಚಿವ ಕುಮಾರಸ್ವಾಮಿ, ರಿವರ್ಸ್ ಆಪರೇಷನ್ ಮಾಡಿ ಕಾಂಗ್ರೆಸ್ಸಿನ...

ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ 2024 – KSDMF ಗೆ ಸಿಕ್ಕ ಮೊದಲ ಗೆಲುವು : ಅಧ್ಯಕ್ಷ ಸಮೀವುಲ್ಲಾ

Bengaluru News: ಬೆಂಗಳೂರು : ಪ್ರಸ್ತುತ ಜಗತ್ತಿನ ಮುಂಚೂಣಿ ಮಾಧ್ಯಮ ಡಿಜಿಟಲ್ ಮಾಧ್ಯಮ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ.. ಆದರೆ ಸರ್ಕಾರದ ಮಟ್ಟದಲ್ಲಿ ಡಿಜಿಟಲ್ ಮಾಧ್ಯಮಗಳ ಮಾನ್ಯತೆ ಇರಲಿಲ್ಲ.. ಹೀಗಾಗಿ ಡಿಜಿಟಲ್ ಮಾಧ್ಯಮಗಳಿಗೆ ಮಾನ್ಯತೆ ದೊರಕಿಸಿಕೊಡುವ ಉದ್ದೇಶ ಹಾಗೂ ಡಿಜಿಟಲ್ ಮಾಧ್ಯಮಗಳ ವೃತ್ತಿಪರ ಪತ್ರಕರ್ತರ ಉಳಿವಿಗಾಗಿ ಟಿವಿ ಹಾಗೂ ಪತ್ರಿಕೆಗಳ ಮಾದರಿಯಲ್ಲೇ ಡಿಜಿಟಲ್ ‌ಮಾಧ್ಯಮಗಳಿಗೆ...

ಗಂಗಾವತಿ ನಗರಸಭೆ ಎಲೆಕ್ಷನ್: ಗೆಲುವು ಸಾಧಿಸಿದ ಬಿಜೆಪಿ, ಕಾಂಗ್ರೆಸ್‌ಗೆ ಸೋಲು

Gangavatthi News: ಗಂಗಾವತಿಯಲ್ಲಿ ಬಿಜೆಪಿ ನಗರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಹೆಚ್ಚು ಬೆಂಬಲವಿದ್ದರೂ ಕೂಡ ಕಾಂಗ್ರೆಸ್ ಪಕ್ಷ ಸೋಲನಪ್ಪಿದೆ. https://youtu.be/M3u-lv0fqhg ಅಧ್ಯಕ್ಷರಾಗಿ ಬಿಜೆಪಿಯ ಮೌಲಸಾಬ್, ಉಪಾಧ್ಯಕ್ಷರಾಗಿ ಶರಣಬಸವೇಶ್ವರ ಕ್ಯಾಂಪಿನ ಪಾರ್ವತಮ್ಮ ದೊಡ್ಮನಿ ಗೆಲುವು ಸಾಧಿಸಿದ್ದಾರೆ. ಗಾಲಿ ಜನಾರ್ಧನ ರೆಡ್ಡಿಯವರ ಮತ ಸೇರಿ 26 ಮತ ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನಿಂದ ಗದ್ವಾಲ ಕಾಶಿಂಸಾಬ್, ಉಪಾಧ್ಯಕ್ಷ ಸ್ಥಾನಕ್ಕೆ ಹುಲಿಗೆಮ್ಮ...

ಚಿತ್ರದುರ್ಗ ನಗರಸಭೆ ಎಲೆಕ್ಷನ್: ಕಾಂಗ್ರೆಸ್ ಪಾಲಾದ ಅಧಿಕಾರ

Political news: ನಗರಸಭೆಯಲ್ಲಿ 17 ಸದಸ್ಯರು ಬಿಜೆಪಿ ಬೆಂಬಲಿತರಿದ್ದರೂ, ಚಿತ್ರದುರ್ಗ ನಗರಸಭೆ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಮತದಾನದ ವೇಳೆ ನಾಲ್ಕು ಜನ ಬಿಜೆಪಿ ಸದಸ್ಯರು ವಿಪ್ ಉಲ್ಲಂಘಿಸಿದ ಹಿನ್ನೆಲೆ, ಬಿಜೆಪಿ ಸೋಲನುಭವಿಸಬೇಕಾಯಿತು. ಅಲ್ಲದೇ, ಮೈತ್ರಿ ಪಕ್ಷ ಜೆಡಿಎಸ್ ಬೆಂಬಲಿಗರು ಕೂಡ ಬಿಜೆಪಿಗೆ ಕೈಕೊಟ್ಟ ಕಾರಣ, ಬಿಜೆಪಿ ಗೆಲ್ಲಲು ಸಾಧ್ಯವಾಗಲಿಲ್ಲ. https://youtu.be/M3u-lv0fqhg ಅಧ್ಯಕ್ಷ ಸ್ಥಾನಕ್ಕೆ ಬಿ.ಎಂ.ಸುಮಿತಾ ಜೊತೆಗೆ...

ಕುಡಚಿ ಪುರಸಭೆ ಎಲೆಕ್ಷನ್: ಕಾಂಗ್ರೆಸ್‌ಗೆ ಅಧ್ಯಕ್ಷ, ಬಿಜೆಪಿಗೆ ಉಪಾಧ್ಯಕ್ಷ ಸ್ಥಾನ

Raybhag News: ರಾಯಭಾಗ್ ತಾಲೂಕಿನ ಕುಡಚಿ ಪುರಸಭೆ ಎಲೆಕ್ಷನ್ ನಡೆದಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದೆ. ಅಧಕ್ಷ್ಯ ಸ್ಥಾನ ಕಾಂಗ್ರೆಸ್‌ಗೆ ಒಲಿದರೆ, ಉಪಾಧ್ಯಕ್ಷ ಸ್ಥಾನ ಬಿಜೆಪಿಗೆ ಒಲಿದಿದೆ. 23 ಸದಸ್ಯರ ಪುರಸಭೆಯಲ್ಲಿ ಕಾಂಗ್ರೆಸ್ 14 ಸ್ಥಾನ, ಬಿಜೆಪಿ 8 ಮತತ್ತು 1 ಸ್ವಾತಂತ್ರ್ಯ ಅಭ್ಯರ್ಥಿಗಳಿದ್ದು, ಎರಡನೇಯ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮತ್ತು...

ಮೈತ್ರಿಯಲ್ಲಿ ಮಹತ್ವದ ಬೆಳವಣಿಗೆ: ದೆಹಲಿಯತ್ತ ಬಿಜೆಪಿ ನಾಯಕರ ಪ್ರಯಾಣ

Political news: ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಉಪಚುನಾವಣೆ ನಡೆಯಲಿದ್ದು, ನಾ ಮುಂದು ತಾಮುಂದು ಅಂತಾ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ನಾಯಕರು, ಕ್ಷೇತ್ರವನ್ನು ಗೆಲ್ಲಲು ಸತತ ಪ್ರಯತ್ನ ಮಾಡುತ್ತಿದ್ದಾರೆ. https://youtu.be/M3u-lv0fqhg ಚೆನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಓಡಾಟ ಶುರು ಮಾಡಿದ್ದು, ಮತ್ತೊಮ್ಮೆ ಜೆಡಿಎಸ್ ಗೆದ್ದರೆ, ಅತ್ಯುತ್ತಮವಾಗಿ ಕೆಲಸ ಮಾಡುತ್ತೇವೆ ಎನ್ನುವ ಭರವಸೆ ನೀಡುತ್ತಿದ್ದಾರೆ. ಇನ್ನು ಕಾಂಗ್ರೆಸ್‌ನನ್ನು ಗೆಲ್ಲಿಸಲೇಬೇಕು ಎಂದು ಡಿಸಿಎಂ...

ಕೋಲಾರದಲ್ಲಿ ನೈತಿಕ ಪೊಲೀಸ್‌ಗಿರಿ: ಹಿಂದೂ ಯುವಕನ ಮೇಲೆ ದರ್ಪ ತೋರಿದ ಪುಂಡರು

Kolar News: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಪಟ್ಟಣದ ವಿಷ್ಣು ಎಂಬ ಯುವಕ, ಅದೇ ಊರಿನ ಸಮೀನಾ ತಾಜ್ ಎಂಬ ಮಹಿಳೆಯನ್ನು ಬೈಕ್‌ನಲ್ಲಿ ಕರೆದೊಯ್ಯುತ್ತಿರುವಾಗ, ಅಡ್ಡಗಟ್ಟಿದ ಮುಸ್ಲಿಂ ಯುವಕರು, ಆತನ ಮೇಲೆ ದರ್ಪ ತೋರಿದ್ದಾರೆ. https://youtu.be/M3u-lv0fqhg ಬೈಕ್‌ನಲ್ಲಿ ಹೋಗುತ್ತಿದ್ದವರನ್ನು ತಡೆದು, ಮುಸ್ಲಿಂ ಯುವಕರು ದಾರಿಗೆ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ತೋರಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಕೆ

Bengaluru News: ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ ಯುವ ಮೋರ್ಚಾ ರಾಷ್ಟೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿಸೂರ್ಯ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜ್, ಯುವ ಮೋರ್ಚಾ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಇಂದು ಸಂಜೆ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. https://youtu.be/Cl8FxPwZMs8 https://youtu.be/lQ1HnmI7hro https://youtu.be/QaVK8HV6ooA

ಖರ್ಗೆ ಅಧಿಕಾರ ದುರುಪಯೋಗ ಮಾಡಿರುವುದು ತಪ್ಪಲ್ಲವೇ..?: ಲಹರ್ ಸಿಂಗ್

Political news: ಬಿಜೆಪಿ ಸಂಸದ ಲಹರ್ ಸಿಂಗ್ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಕೆಐಎಡಿಬಿ ಭೂಮಿ ಪಡೆಯಲು ಖರ್ಗೆ ಕುಟುಂಬಸ್ಥರೇನು ಏರೋಸ್ಪೇಸ್ ಉದ್ಯಮಿಗಳೇ..? ಮಾರ್ಚ್ 2024ರಲ್ಲಿ ಕೈಗಾರಿಕಾ ಸಚಿನ ಎಂ.ಬಿ.ಪಾಟೀಲ್ ಅವರು ಇದಕ್ಕೆ ಹೇಗೆ ಒಪ್ಪಿಗೆ ಸೂಚಿಸಿದರು..? ಎಂದು ಲಹರ್ ಸಿಂಗ್ ಪ್ರಶ್ನಿಸಿದ್ದಾರೆ. https://youtu.be/H70Axq2JXfc ಮಲ್ಲಿಕಾರ್ಜುನ್ ಖರ್ಗೆ, ಪುತ್ರ ಪ್ರಿಯಾಂಕ ಖರ್ಗೆ, ಇನ್ನೋರ್ವ ಮಗ ರಾಹುಲ್...

ತಂದೆ ಕನಸನ್ನು ನನಸು ಮಾಡಿದ ಶಾಸಕ ದರ್ಶನ್ ಧ್ರುವ ನಾರಾಯಣ್

Political News: ಧ್ರುವ ನಾರಾಯಣ್. ಇದ್ದಿದ್ದು ಕಾಂಗ್ರೆಸ್ ಪಕ್ಷದಲ್ಲಾದರೂ, ಬೇರೆ ಪಕ್ಷದಲ್ಲೂ ಆತ್ಮೀಯರನ್ನು ಹೊಂದಿದ್ದ ಅಜಾತ ಶತ್ರು. ತಾವು ಬದುಕಿದ್ದಾಗ, ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಏನಾದರೂ ಸಹಾಯ ಮಾಡಬೇಕು ಎಂದುಕೊಂಡಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಇದೀಗ ಅವರ ಪುತ್ರ, ಶಾಸಕ ದರ್ಶನ್ ಧ್ರುವ ನಾರಾಯಣ್, ಈ ಕನಸನ್ನು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img