Friday, July 11, 2025

JDS

ಶಾಸಕರ ಬಂಡಾಯ ತಣಿಸುವುದಕ್ಕೆ ಸಿಎಂ, ಡಿಸಿಎಂಗೆ ಸಮಯ ಸಾಲುತ್ತಿಲ್ಲ: ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

Political News: ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ ವತಿಯ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಪತ್ರ ಬರೆಯಲಾಗಿದೆ. ಈ ಪತ್ರವನ್ನು ಹಂಚಿಕ``ಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆ ಕೇಳುವುದರ ಮೂಲಕವೇ ತಿವಿದಿದ್ದಾರೆ. ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು. ಅನಿರ್ದಿಷ್ಟ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ...

Gadag News: ಸಿಬ್ಬಂದಿ ಕಣ್ಣಿಗೆ ಕಾರದ ಪುಡಿ ಎರಚಿ, ಪೆಟ್ರೋಲ್ ಬಂಕ್‌ನಲ್ಲಿ ಕಳ್ಳತನ

Gadag News: ಗದಗ: ಗದಗ ಸಾಯಿ ಪೆಟ್ರೋಲ್ ಬಂಕ್ ನಲ್ಲಿ ಕಳ್ಳತನವಾಗಿದ್ದು, ಈ ಘಟನೆಯಿಂದ ಜನ ಬೆಚ್ಚಿಬಿದ್ದಿದ್ದಾರೆ. ಗದಗನ ಬೆಡಗೇರಿಯ ಶರಣಬಸವೇಶ್ವರ ನಗರದಲ್ಲಿ ಈ ಬಂಕ್ ಇದ್ದು, ಇಲ್ಲಿ ಕೆಲಸ ಮಾಡುವ ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ ರಾಬರಿ ಮಾಡಲಾಗಿದೆ. ರಾತ್ರಿ ವೇಳೆ ಮಲಗಿದ್ದಾಗ, ಬಂಕ್‌ನ ಗಾಜಿನ ಬಾಗಿಲು ಒಡೆದು ಕಳ್ಳರು ನುಸುಳಿದ್ದಾರೆ. ಸಿಬ್ಬಂದಿಗಳಿಗೆ...

ನೋ ಚೇಂಜಸ್‌.. DK ಸೈಲೆಂಟ್ ಯಾಕೆ: ಎಲ್ಲರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ!

ಸಿಎಂ ಬದಲಾವಣೆ ಕೂಗು ದಿನಕ್ಕೊಂದು ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಸೆಪ್ಟೆಂಬರ್‌ ಕ್ರಾಂತಿ ವಿಚಾರದಲ್ಲಿ ಸಿದ್ದರಾಮಯ್ಯ ಇವತ್ತು ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾರೆ. ಅಲ್ಲಿ ರಾಹುಲ್‌ ಗಾಂಧಿ ಜೊತೆ ಚರ್ಚೆಗೂ ಮುನ್ನವೇ ನಾನೇ ಐದು ವರ್ಷ ಸಿಎಂ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ. ಮಾತು ಮುಂದುವರೆಸಿದ ಸಿದ್ದರಾಮಯ್ಯ,...

Dharwad News: KIADB ಬಹುಕೋಟಿ ಹಗರಣ, ಧಾರವಾಡದ ಚಿಕ್ಕಮಲಿಗವಾಡ ರವಿ ಇಡಿ ವಶಕ್ಕೆ..

Dharwad News: ಧಾರವಾಡ KIADBಯಲ್ಲಿ ನಡೆದಿದ್ದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ರೈತರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆರೋಪದ ಮೇಲೆ ಇಡಿ ಅಧಿಕಾರಿಗಳು ಧಾರವಾಡ ತಾಲೂಕಿನ ಚಿಕ್ಕಮಲಿಗವಾಡ ಗ್ರಾಮದ ಓರ್ವನನ್ನು ಬಂಧನ ಮಾಡಿದ್ದಾರೆ. ಕೆಐಎಡಿಬಿ ಬಹುಕೋಟಿ ಹಗರಣದಲ್ಲಿ ಇಡಿ ಅಧಿಕಾರಿಗಳು ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ರವಿ ಕುರಬೆಟ್ಟ ಎಂಬಾತನನ್ನ ವಶಕ್ಕೆ ಪಡೆದು, ಬಂಧನ ಮಾಡಿದೆ....

ಹುಬ್ಬಳ್ಳಿ ಗ್ಯಾಂಗ್ ವಾರ್ ಆರೋಪಿಗಳ ಬಂಧನ: ಪೊಲೀಸ್ ಕಮಿಷನರ್ ಹೇಳಿದ್ದೇನು..?

Hubli News: ಹುಬ್ಬಳ್ಳಿಯಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಕಿಪಡೆ ಫುಲ್ ಅಲರ್ಟ್ ಆಗಿದೆ. ಘಟನೆ ನಡೆದ ಒಂದೇ ರಾತ್ರಿಯಲ್ಲಿ ಎರಡು ಗ್ಯಾಂಗ್ ಗಳಲ್ಲಿ ಗಲಾಟೆ ಮಾಡಿದವರ ಹಡೆಮುರಿ ಕಟ್ಟಲಾಗಿದೆ. ಈ ಫೈಟ್ ನಿಂದ ಎಚ್ಚೆತ್ತಿರುವ ಪೊಲೀಸರು, ಪುಡಿ ರೌಡಿಗಳಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಕಮಿಷನರ್ ಸುದ್ದಿಗೊಷ್ಠಿ...

Beauty Tips: ಕಂಕುಳಿನ ದುರ್ವಾಸನೆ ಹೋಗಲಾಡಿಸಲು ಈ ಮನೆಮದ್ದು ಬಳಸಿ

Beauty Tips: ನಾವು ಯಾರ ಬಳಿಯಾದರೂ ಮಾತನಾಡುವಾಗ, ಯಾವುದಾದರೂ ಕಾರ್ಯಕ್ರಮಕ್ಕೆ ಹೋಗುವಾಗ ನಮಗೆ ಕಾನ್ಫಿಡೆನ್ಸ್ ಬರಬೇಕು ಅಂದ್ರೆ, ನಮ್ಮ ಉಡುಪು ಚೆನ್ನಾಗಿರಬೇಕು. ಅದರ ಜತೆಗೆ ನಮ್ಮ ದೇಹ ಫ್ರೆಶ್ ಆಗಿರಬೇಕು. ಹಾಗಿರಬೇಕು ಅಂದ್ರೆ ನಮ್ಮ ದೇಹದಿಂದ ವಾಸನೆ ಬರಬಾರದು. ಕೆಲವರು ಯಾವುದೇ ಸೋಪ್, ಪರ್ಫ್ಯೂಮ್ ಹಾಕಿದ್ರೂ, ಕಂಕುಳಿನ ದುರ್ಗಂಧ ಮಾತ್ರ ಹೋಗೋದಿಲ್ಲ. ಅಂಥ ಸಮಯದಲ್ಲಿ...

Health Tips: ಉಗುರುಗಳ ಮೇಲೆ ಬಿಳಿ ಕಲೆ ಮೂಡಲು ಕಾರಣವೇನು..?

Health Tips: ನೀವು ಕೆಲವು ಬಾರಿ ನಿಮ್ಮ ಅಥವಾ ಇತರರ ಉಗುರಿನ ಮೇಲೆ ಬಿಲಿ ಕಲೆ, ಚುಕ್ಕೆ, ಗೆರೆ ಬರುವುದನ್ನು ನೋಡಿರುತ್ತೀರಿ. ಹಾಗಾದ್ರೆ ಈ ಕಲೆ ಬರಲು ಕಾರಣವೇನು..? ನಮ್ಮ ದೇಹದಲ್ಲಿ ಯಾವ ಅಂಶ ಕಡಿಮೆಯಾದಾಗ ಈ ಕಲೆ ಬರುತ್ತದೆ ಅಂತಾ ತಿಳಿಯೋಣ ಬನ್ನಿ.. ನಿಮಗೆ ಲಿವರ್ ಸಮಸ್ಯೆ ಅಥವಾ ಹೃದಯ ಸಮಸ್ಯೆ ಇದ್ದಲ್ಲಿ, ಅದು...

Health Tips: ಪಿರಿಯಡ್ಸ್ ಸಮಯದಲ್ಲಿ ಈ ಆಹಾರಗಳನ್ನು ಆದಷ್ಟು ಅವೈಡ್ ಮಾಡಿ

Health Tips: ಮುಟ್ಟು ಅನ್ನೋದು ಪ್ರತೀ ತಿಂಗಳು ಪ್ರತೀ ಹೆಣ್ಣು ಮಕ್ಕಳು ಅನುಭವಿಸಲೇಬೇಕಾದ ಕಷ್ಟ. ಈ ವೇಳೆ ಆದಷ್ಟು ಆಕೆಯ ಕಾಳಜಿ ಮಾಡುವುದು ಅವಶ್ಯಕ. ಈ ವೇಳೆ ಆಹಾರದ ಬಗ್ಗೆಯೂ ಗಮನ ಹರಿಸಬೇಕು. ಅದರಲ್ಲೂ ತಣ್ಣಗಿನ ಅಂದ್ರೆ ಫ್ರಿಜ್‌ನಲ್ಲಿರುವ ಆಹಾರಗಳನ್ನು ಹೆಣ್ಣು ಮಕ್ಕಳು ಈ ದಿನಗಳಲ್ಲಿ ಸೇವಿಸಲೇಬಾರದು. ಹಾಗಾದ್ರೆ ಯಾಕೆ ತಣ್ಣಿಗಿನ ಆಹಾರವನ್ನು ಸೇವಿಸಬಾರದು...

Recipe: ರೆಸ್ಟೋರೆಂಟ್ ಶೈಲಿಯ ಪನೀರ್ 65 ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಸ್ಪೂನ್ ಖಾರದ ಪುಡಿ, ಅರಿಶಿನ, ಧನಿಯಾ ಪುಡಿ, ಗರಂಮಸಾಲೆ, ಉಪ್ಪು, 3 ಕಾಲು ಕಪ್ ಮ``ಸರು, 1 ಶುಂಠಿ- ಬೆಳ್ಳುಳ್ಳಿ ಪೆಸ್ಟ್, ಕಾಲು ಕಪ್ ಕಾರ್ನ್ ಫ್ಲೋರ್, ಕರಿಯಲು ಎಣ್ಣೆ, ಸ್ವಲ್ಪ ಹಿಂಗು, 2 ಹಸಿಮೆಣಸು, Tomato ಸಾಸ್, ಕರಿಬೇವು. ಮಾಡುವ ವಿಧಾನ: 1 ಮಿಕ್ಸಿಂಗ್‌ ಬೌಲ್‌ನಲ್ಲಿ ಪನೀರ್,...

Recipe: ರೆಸ್ಟೋರೆಂಟ್ ಶೈಲಿಯ ಕಾಶ್ಮೀರಿ ಪಲಾವ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಅಕ್ಕಿ, 2 ಸ್ಪೂನ್ ತುಪ್ಪ, ಅವಶ್ಯಕತೆ ಇದ್ದಷ್ಟು ಗೋಡಂಬಿ, ದ್ರಾಕ್ಷಿ, ಬಾದಾಮ್, ಪಿಸ್ತಾ, ನಿಮಗೆ ಯಾವ ಡ್ರೈಫ್ರೂಟ್ಸ್ ಬೇಕೋ ಆ ಡ್ರೈಫ್ರೂಟ್ಸ್, ಚಕ್ಕೆ, ಲವಂಗ, ಏಲಕ್ಕಿ, ಸೋಂಪು, ಸ್ಟಾರ್ ಚಕ್ಕೆ, ಜೀರಿಗೆ, ಕಾಳುಮೆಣಸು, ಪಲಾವ್ ಎಲೆ, 1 ಆ್ಯಪಲ್, ದಾಳಿಂಬೆ, ದ್ರಾಕ್ಷಿ, ಅನಾನಸ್, 1 ಈರುಳ್ಳಿ, ತುರಿದ ಶುಂಠಿ, ಉಪ್ಪು....
- Advertisement -spot_img

Latest News

ಮಂಜುಳಾ ಅಲಿಯಾಸ್ ಶ್ರುತಿಗೆ ಚಾಕು ಇರಿತ – ಶ್ರುತಿ ಸ್ಥಿತಿ ಗಂಭೀರ! ಆಗಿದ್ದೇನು?

ಅಮೃತಧಾರೆ ಸೀರಿಯಲ್‌ ನಟಿ ಮಂಜುಳಾ ಅಲಿಯಾಸ್ ಶ್ರುತಿ ಕೌಟುಂಬಿಕ ಕಲಹಕ್ಕೆ ಸಿಲುಕಿ ನರಳಾಡಿದ್ದಾರೆ. ಶ್ರುತಿ ಪತಿ ಅಮರೀಶ್ ಪೆಪ್ಪರ್‌ ಸ್ಪ್ರೇ ಹೊಡೆದು, ಚಾಕುವಿನಿಂದ ಇರಿದಿದ್ದಾರೆ ಅನ್ನೋ...
- Advertisement -spot_img