Monday, May 11, 2026

JDS

Sandalwood News: ”ಲಕ್ಷ್ಮೀ ನಿವಾಸ” ತೊರೆದ ಶ್ವೇತಾ: ನಟಿ ನೀಡಿದ ಕಾರಣವೇನು..?

Sandalwood News: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀ ನಿವಾಸ ಸಿರಿಯಲ್‌ನಲ್ಲಿ ನಟಿ ಶ್ವೇತಾ ಅಂದ್ರೆ, ಮನೆಯ``ಡತಿ ಲಕ್ಷ್ಮೀ ಪಾತ್ರದಲ್ಲಿ ಕಾಣಿಸಿಕ``ಂಡಿದ್ದ ಶ್ವೇತಾ ಅವರು, ಸಿರಿಯಲ್‌ನಿಂದ ಆಚೆ ಬಂದಿದ್ದಾರೆ. ಹಲವು ದಿನಗಳಲ್ಲಿ ಲಕ್ಷ್ಮೀ ಪಾತ್ರಧಾರಿ ಸಿರಿಯಲ್‌ನಲ್ಲಿ ಕಾಣಿಸಿರಲಿಲ್ಲ. ಹೀಗಾಗಿ ಅವರ ಅಭಿಮಾನಿಗಳು ಬೇಸರವಾಗಿದ್ದು, ಏಕೆ ಬರುತ್ತಿಲ್ಲವೆಂದು ಕಾರಣ ಕೇಳಿದ್ದಾರೆ. ಹಾಗಾಗಿ ಇದೀಗ ಶ್ವೇತಾ ಅವರೇ, ತಮ್ಮ Instagram...

ಗಾಯಕಿ ಅಖಿಲಾ ಪಜಿಮಣ್ಣು ವೈವಾಹಿಕ ಜೀವನದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ

Sandalwood News: ಸರಿಗಮಪ ರಿಯಾಲಿಟಿ ಶೋ ಮೂಲಕ ಪ್ರಸಿದ್ಧರಾದ ಹಲವು ಗಾಯಕರಲ್ಲಿ ಅಖಿಲಾ ಪಜಿಮಣ್ಣು ಕೂಡ ಒಬ್ಬರು. ನೋಡಲು ಸುಂದರವಾಗಿದ್ದು, ಉತ್ತಮ ನಿರೂಪಣಾ ಶೈಲಿ ಇದ್ದ ಕಾರಣ, ಇವರಿಗೆ ಕೆಲ ಕಾರ್ಯಕ್ರಮದಲ್ಲಿ ನಿರೂಪಣೆಯ ಅವಕಾಶವೂ ಸಿಕ್ಕಿತ್ತು. ಹೀಗೆ ಆಲ್‌ರೌಂಡರ್‌ ಎನ್ನಿಸಿಕ``ಂಡಿದ್ದ ಗಾಯಕಿಯ ಬಾಳಲ್ಲೀಗ ಬಿರುಗಾಳಿ ಬೀಸಿದೆ. ಅಖಿಲಾ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಲು ಇಚ್ಛಿಸಿದ್ದು,...

Political News: ಚಕ್ರವರ್ತಿ ಸೂಲಿಬೆಲೆ ಅವರು ಸುಳ್ಳಿನ ಚಕ್ರವರ್ತಿಗಳು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದು, ಮಳೆಯ ಅವಾಂತರವನ್ನು ಮಿತಿಯಲ್ಲಿ ಇಡಲು ಮುಂಜಾಗೃತಾ ಕ್ರಮದ ಬಗ್ಗೆ ಚರ್ಚೆ ಮಾಡಿದ್ದೆವು. ಕಳೆದ ಬಾರಿಯ ಮಳೆಯಿಂದಾದ ಸಮಸ್ಯೆಗೆ ಹೋಲಿಸಿದರೆ, ಈ ಬಾರಿ ನಾವು ಮಳೆಯನ್ನು ಎದುರಿಸಲು ಸರ್ವಸನ್ನದ್ಧರಾಗಿದ್ದೇವೆ ಎಂದು ಹೇಳಿದ್ದಾರೆ. ಇನ್ನು ಶೇ.5ರಷ್ಟು ಸವಲತ್ತನ್ನು ಅಲ್ಪಸಂಖ್ಯಾತರಿಗೆ ಏರಿಸಿದ ಬಗ್ಗೆ ಪ್ರತಿಕ್ರಿಯಿಸುವ...

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ. ಇದು ಎಲ್ಲರಿಗೂ ಆಶ್ಚರ್ಯವಾಗಿಸುವಂಥದ್ದು. ಇದಕ್ಕೆ ಕಾರಣ ಕರ್ಣಪಿಶಾಚಿನಿಯನ್ನು ಬಾಬಾ ಒಲಿಸಿಕ``ಂಡಿದ್ದಾರೆ. ಇದರಿಂದಲೇ ಪ್ರಪಂಂಚದಾದ್ಯಂತ ಅವರಿಗೆ ಭಕ್ತರೂ ಇದ್ದಾರೆ. ಲೋಕದ ಮೋಹ ಮಾಯೆಗಳನ್ನು ತೊರೆದು, ಸನ್ಯಾಸಿಯ ರೀತಿ ಇರುವ ಬಾಬಾ...

Sandalwood News: ರಚಿತಾ ಮೈ ತೋರ್ಸಿ ಸಿನಿಮಾ ಮಾಡಿಲ್ಲ: ನಾಗಶೇಖರ್ ಗರಂ.!

Movie News: ಸಂಜು ವೆಡ್ಸ್ ಗೀತಾ ಪಾರ್ಟ್ 2 ಭಾಗವನ್ನು ನಿರ್ಮಿಸಿ, ನಿರ್ದೇಶಿಸಿರುವ ನಿರ್ದೇಶಕ ನಾಗಶೇಖರ್, ನಟಿ ರಚಿತಾ ರಾಮ್ ವಿರುದ್ಧ ಗರಂ ಆಗಿದ್ದಾರೆ. ತಾವು ಕೋಟಿ, ಕೋಟಿ ಸಾಲ ಮಾಡಿ, ಈ ಸಿನಿಮಾ ನಿರ್ಮಾಣ ಮಾಡಿದ್ದು, ಚಿತ್ರದ ಪ್ರಮೋಷನ್ಗೆ ಬರಲು ರಚಿತಾ ನಿರಾಕರಿಸಿದ್ದಾರೆ ಎನ್ನಲಾಗಿದೆ. ಹಾಗಾಗಿ ಈ ಬಗ್ಗೆ ಕರ್ನಾಟಕ ಟಿವಿ ಜತೆ...

Political News: ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

Political News: ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಿಕಟಪೂರ್ವ ಸಂಸದ ಡಿ ಕೆ ಸುರೇಶ್ ಅವರು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ನಾಮಪತ್ರ...

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್: ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್

Political News: ಕೇತಗಾನಹಳ್ಳಿ ಜಮೀನಿನ ವಿಚಾರವಾಗಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಬಗ್ಗೆ ಅವರ ಪುತ್ರ ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ. ನ್ಯಾಯಾಲಯದಿಂದ ಅಂತಿಮವಾಗಿ ಸಿಗುವ ತೀರ್ಪಿಗೆ ನಾವೆಲ್ಲರೂ ತಲೆಬಾಗಲೇಬೇಕು. ಆದರೆ ಎಸ್‌ಐಟಿಯನ್ನು ರಾಜ್ಯ ಸರ್ಕಾರ ಯಾವ ರೀತಿಯಾಗಿ ಬಳಸಿಕ``ಳ್ಳುತ್ತಿದೆ ಎನ್ನುವುದು ನಮ್ಮ ಕಣ್ಣಮುಂದೆ ಇದೆ. ಎಸ್‌ಐಟಿ ಆಗಲಿ, ಲೋಕಾಯುಕ್ತ...

ವಿಕ್ರಮ್ ಮಿಸ್ರಿ ಹೇಳಿಕೆಯನ್ನು ಯಾವ ಆಧಾರದಲ್ಲಿ ನಂಬುವುದು.? : ಸಚಿವ ದಿನೇಶ್ ಗುಂಡೂರಾವ್

Political News: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ದೂರವಾಣಿ ಸಂಭಾಷಣೆ ನಡೆಸಿ ಮಾತುಕತೆ ನಡೆಸಿದ್ದು, ಪರೋಕ್ಷವಾಗಿ ಪಾಕ್ ಮತ್ತು ಭಾರತ ಯುದ್ಧದ ಬಗ್ಗೆ ಮಾತನಾಡಿರುವ ಮೋದಿ, ಭಾರತ ಯಾರ ಮಧ್ಯಸ್ಥಿಕೆಯನ್ನೂ ಒಪ್ಪಲ್ಲ ಎಂದು ಹೇಳಿದ್ದಾರೆಂದು, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಪ್ರೆಸ್‌ಮೀಟ್‌ನಲ್ಲಿ ಹೇಳಿದ್ದಾರೆ. ಆದರೆ ಈ ಬಗ್ಗೆ ತಮ್ಮ ಎಕ್ಸ್...

ಸರ್ಕಾರಿ ಕಚೇರಿಗೆ ಭೇಟಿ ನೀಡಿ, ಅಟೆಂಡೆನ್ಸ್ ಹಾಕದ ನೌಕರರ ಕ್ಲಾಸ್ ತೆಗೆದುಕೊಂಡ ಸಚಿವರು

Political News: ಬೆಂಗಳೂರು ದಕ್ಷಿಣ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಸಚಿವ ಕೃಷ್ಣಭೈರೇಗೌಡ ದಿಢೀರ್ ಭೇಟಿ ನೀಡಿದ್ದು, ಸರ್ಕಾರಿ ನೌಕರರಿಗೆಲ್ಲ ಕ್ಲಾಸ್ ತೆಗೆದುಕ``ಂಡಿದ್ದಾರೆ. ಫೈಲ್‌ಗಳನ್ನು ಸರಿಯಾಗಿ ಮೂವ್ ಮಾಡದ ಕಾರಣ, ಕೃಷ್ಣ ಬೈರೇಗೌಡರು ನೌಕರರಿಗೆ ಕ್ಲಾಸ್ ತೆಗೆದುಕ``ಂಡಿದ್ದು, ಬೇರೆ ಕಡೆಗಳಲ್ಲಿ 10ಕ್ಕೂ ಹೆಚ್ಚು ಫೈಲ್‌ಗಳು ಮೂವ್ ಆಗುತ್ತಿದೆ. ನಿಮ್ಮಲ್ಲಿ 6ಕ್ಕೂ ಕಡಿಮೆ ಇದೆಯಲ್ಲ ಯಾಕೆ..? ಕಾರಣ ನೀಡಿ,...

Political News: ಗೃಹಲಕ್ಷ್ಮೀ ಹಣ ಪರಿಷ್ಕರಣೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು..?

Political News: ಮೇ ನಿಂದಲೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದಷ್ಟು ಬೇಗ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುತ್ತೇವೆ ಅಂತಾ ಹೇಳುತ್ತಲೇ ಇದ್ದಾರೆ. ಆದರೆ ಜೂನ್ ತಿಂಗಳು ಮುಗಿಯುತ್ತ ಬಂದರೂ, ರಾಜ್ಯದ ಗೃಹಲಕ್ಷ್ಮೀಯರ ಅಕೌಂಟ್‌ಗೆ ಹಣ ಬಂದು ಜಮೆ ಆಗಲೇ ಇಲ್ಲ. ಇದೀಗ ಸಚಿವೆ ಮತ್ತೆ ಈ ಬಗ್ಗೆ ಮಾತನಾಡಿದ್ದಾರೆ. ಟೆಕ್ನಿಕಲಿ ಏನೂ ಸಮಸ್ಯೆ ಇಲ್ಲ. ನಾವು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img