Monday, May 11, 2026

JDS

Hubli News: ಇಂಗ್ಲೆಂಡ್‌ನಲ್ಲಿ ಸಾಧನೆ ಮಾಡಿದ ಇನ್ಸ್‌ಪೆಕ್ಟರ್ ಮುರುಗೇಶ್ ಚನ್ನಣ್ಣನವರ್ ತಂಡ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಗ್ರಾಮೀಣ ಪೋಲೀಸ್ ಠಾಣೆ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ ಮೀನಿನಂತೆ ಈಜುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾರೆ. ಇನ್ಸ್ಪೆಕ್ಟರ್ ಒಳಗೊಂಡಿದ್ದ 6 ಜನರ ಪ್ರೈಡ್‌ ಆಫ್‌ ಇಂಡಿಯಾ ತಂಡ, ಇಂಗ್ಲೆಂಡ್ ಗೆ ಹೋಗಿ, ಅಲ್ಲಿ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಪತಾಕೆ ಹಾರಿಸಿದೆ. 43 ಕಿ.ಮೀ. ಉದ್ದದ ಇಂಗ್ಲಿಷ್‌ ಕಾಲುವೆಯನ್ನು...

Recipe: ಕೊಂಕಣಿ ಶೈಲಿ ಕಡ್ಲೆ ಘಶಿ ರೆಸಿಪಿ

ಬೇಕಾಗುವ ಸಾಮಗ್ರಿ: ಕಡಲೆ, 5 ಸ್ಪೂನ್ ಎಣ್ಣೆ, 15 ಎಸಳು ಬೆಳ್ಳುಳ್ಳಿ, ಸಣ್ಣ ತುಂಡು ಶುಂಠಿ, 2 ಈರುಳ್ಳಿ, 2 tomato, ಅರ್ಧ ಕಪ್ ಕಾಯಿತುರಿ, ಕರಿಬೇವು, ಹಸಿಮೆಣಸು, ಕೊತ್ತೊಂಬರಿ ಸೋಪ್ಪು, ಅರಿಶಿನ, ಗರಂ ಮಸಾಲೆ, ಹಿಂಗು, ಉಪ್ಪು. ಮಾಡುವ ವಿಧಾನ: ಮ``ದಲು ನೆಂದ ಕಡ್ಲೆಯನ್ನು ನೀರು ಹಾಕಿ, ಕುಕ್ಕರ್‌ನಲ್ಲಿ ಬೇಯಿಸಿ. ಬಳಿಕ ಪ್ಯಾನ್‌ಗೆ ಎಣ್ಣೆ...

Recipe: ಮಂಗಳೂರು ಶೈಲಿ ಕಾಯಿವಡೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಅಕ್ಕಿ, 1 ಕಪ್ ಅಕ್ಕಿಹುಡಿ, 1 ಕಪ್ ಕಾಯಿತುರಿ, 3ರಿಂದ 4 ಕೆಂಪು ಮೆಣಸು, 1 ಸ್ಪೂನ್ ಜೀರಿಗೆ, 1 ಸ್ಪೂನ್ ಕ``ತ್ತಂಬರಿ ಕಾಳು, ಕರಿಬೇವು, ಉಪ್ಪು, ಕರಿಯಲು ಎಣ್ಣೆ. ಮಾಡುವ ವಿಧಾನ: ಅಕ್ಕಿಯನ್ನು 4 ಗಂಟೆ ನೆನೆಸಿಡಬೇಕು. ಬಳಿಕ ಸ್ವಚ್ಛವಾಗಿ ತ``ಳೆದು, ಮಿಕ್ಸಿ ಜಾರ್‌ಗೆ ಹಾಕಿ, ಕಾಯಿತುರಿ,...

ಸಹಕುಟುಂಬ ಸಮೇತರಾಗಿ ಗುರುರಾಯರ ದರ್ಶನ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ರಾಯಚೂರಿನ ಮಂತ್ರಾಲಯಕ್ಕೆ ಭೇಟಿ ನೀಡಿ, ಗುರು ರಾಯರ ದರ್ಶನ ಮಾಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ, ಸುಬುದೇಂದ್ರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕ``ಂಡಿರುವ ಜೋಶಿ, ಅಜ್ಞಾನ ನಾಶಾಯ ವಿಜ್ಞಾನ ಪೂರ್ಣಾಯ ಸುಜ್ಞಾನದಾತ್ರೇ ನಮಸ್ತೇ ಗುರೋ | ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ...

Political News: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಂಸದೆ ಸುಮಲತಾ ಅಂಬರೀಷ್ ಆಕ್ರೋಶ

Political News: ಕೃಷ್ಣರಾಜಸಾಗರ ಅಣೆಕಟ್ಟಿನ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸಲು ಸರ್ಕಾರ ಮುಂದಾಗಿದ್ದು, ಈ ವಿರುದ್ಧ ಮಾಜಿ ಸಂಸದೆ ಸುಮಲತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಂಸದೆ ಸುಮಲತಾ, ಕೃಷ್ಣರಾಜಸಾಗರ ಅಣೆಕಟ್ಟಿನ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸುವುದನ್ನ ಮಂಡ್ಯದ ಜನತೆ ಹಾಗೂ ರೈತ ಸಂಘಗಳು ವಿರೋಧಿಸಿದ ಹೊರತಾಗಿಯು...

Mangaluru: ಅಪ್ಪ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

Mangaluru: ಅಪ್ಪ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಅಡ್ಯಾರ್‌ನಲ್ಲಿ ಈ ಘಟನೆ ನಡೆದಿದ್ದು, ಬಿಹಾರ ಮೂಲದ ದಂಪತಿಯ ಮಗ ಅನೀಶ್ ಸಾವನ್ನಪ್ಪಿದ ಮಗುವಾಗಿದೆ. ಮಗು ಬೀಡಿ ನುಂಗಿ ಅಸ್ವಸ್ಥವಾದಾಗ, ವೆನ್ಲಾಕ್ ಆಸ್ಪತ್ರೆಗೆ ಕರೆದ``ಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಮಗು ಸಾವನ್ನಪ್ಪಿದೆ. ಮಗುವಿನ ತಂದೆ ಬೀಡಿ...

ಶಬರಿಮಲೈ ಅಯ್ಯಪ್ಪ ದರ್ಶನ ಮಾಡಿ ಬರುವಾಗ ಹೃದಯಾಘಾತದಿಂದ ಯುವಕ ಸಾ*ವು

National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ. ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಾಸಿ ಪ್ರಜ್ವಲ್ ಕೆಲ ವರ್ಷಗಳಿಂದ ಬೆಂಗಳೂರಿನ ವಿಜಯನಗರದಲ್ಲಿ ವಾಸವಾಗಿದ್ದ. 2 ದಿನಗಳ ಹಿಂದೆ ತಂದೆ ಮತ್ತು ಸ್ನೇಹಿತರ ಜತೆ ಶಬರಿಮಲೈಗೆ ಅಯ್ಯಪ್ಪನ ದರ್ಶನಕ್ಕಾಗಿ...

56 ಇಂಚಿನ ಎದೆಯ ಪ್ರಧಾನಿ ನರೇಂದ್ರ ಮೋದಿ ಅವರು ನಿಷ್ಕ್ರಿಯ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ, ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿರುವ ಸಿಎಂ, ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ ₹1,350 ಕೋಟಿ ವೆಚ್ಚದ...

Bengaluru: ರ್ಯಾಪಿಡೋ ಬೈಕ್ Taxi ಚಾಲಕನಿಂದ ನಡುರಸ್ತೆಯಲ್ಲಿ ಯುವತಿ ಮೇಲೆ ಹ*ಲ್ಲೆ..

Bengaluru News: ರ್ಯಾಪಿಡೋ ಬೈಕ್ Taxi ಚಾಲಕನೋರ್ವ ಯುವತಿಯ ಮೇಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಜೂನ್ 14ರಂದು ಚಾಲಕ ಸುಹಾಸ್, ಯುವತಿ ಶ್ರೇಯಾ ಮೇಲೆ ಹಲ್ಲೆ ಮಾಡಿದ್ದು, ಸ್ಪೀಡ್ ಆಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಈ ಹಲ್ಲೆ ನಡೆಸಿದ್ದಾನೆಂದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಲಾಗಿದೆ. ಆದರೆ ಜಯನಗರ ಪೋಲೀಸರು ಎನ್‌ಸಿಆರ್...

Health Tips: ವೈಜ್ಞಾನಿಕ ಚಿಕಿತ್ಸೆ ಅಂದ್ರೇನು? ಇಂಥಾ ಹೇಳಿಕೆಗಳನ್ನು ನಂಬಬೇಡಿ!

Health Tips: ಕುಟುಂಬ ವೈದ್ಯರಾದ ಡಾ.ಪ್ರಕಾಶ್ ರಾವ್ ಅವರು ವೈಜ್ಞಾನಿಕ ಚಿಕಿತ್ಸೆ ಎಂದರೇನು ಎಂದು ವಿವರಿಸಿದ್ದಾರೆ. ಅಲೋಪತಿಕ್ ಚಿಕಿತ್ಸೆಯನ್ನು ವೈಜ್ಞಾನಿಕ ಚಿಕಿತ್ಸೆ ಎನ್ನಬಹುದು. ವೀಕ್ಷಣೆ, ಪ್ರತಿಕ್ರಿಯೆ, ಪ್ರಯೋಗ ಮಾಡುವುದನ್ನು ವೈಜ್ಞಾನಿಕ ಚಿಕಿತ್ಸೆ ಎನ್ನಲಾಗುತ್ತದೆ. ಈ ಔಷಧಿಯನ್ನು ಸುಮಾರು 1 ಸಾವಿರ ಜನರ ಮೇಲೆ ಪ್ರಯೋಗಿಸಿ, ಇದರಲ್ಲಿರುವ ಉತ್ತಮ ಮತ್ತು ಉತ್ತಮವಲ್ಲದ ಅಂಶಗಳನ್ನು ಗಮನಿಸುತ್ತಾರೆ. ಬಳಿಕ ಪ್ರಾಣಿಗಳ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img