Sunday, July 26, 2026

JDS

Haveri News: ಕಾರ ಹುಣ್ಣಿಮೆ ದಿನದಂದು ಹಿಂದೂ ಯುವಕರ ಮೇಲೆ ನಡೆದ ಹಲ್ಲೆ ಖಂಡಿಸಿ ಸೂಕ್ತ ಕ್ರಮಕ್ಕೆ ಆಗ್ರಹ

Haveri News: ಹಾವೇರಿ ಜಿಲ್ಲೆಯ ನರೇಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ ದಿನದಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ ಅಂಗವಾಗಿ ನಡೆದ ಸಾಂಪ್ರದಾಯಿಕ ಹೋರಿ ಮೆರವಣಿಗೆ ವೇಳೆ ಹಿಂದೂ ಯುವಕರ...

Dharwad News: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಬಾಲಕಿ ಗರ್ಭಿಣಿ

Dharwad News: ಧಾರವಾಡದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನೇ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಬೆಳಕಿಗೆ ಬಂದ ಬಳಿಕ ಬಾಲಕಿ ಗರ್ಭಿಣಿಯಾಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 16 ವರ್ಷದ...

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ  ಈ ಬಾರಿ ಚೂಡಿಧಾರ ಧರಿಸಿ, ಅರಿಶಿನ-ಕುಂಕುಮ ಹಚ್ಚಿ ದೇವಸ್ಥಾನಕ್ಕೆ ಬಂದು ದೇವಿಯ ದರ್ಶನ ಪಡೆದಿದ್ದಾರೆ. ಮಧ್ಯಪ್ರದೇಶದ ಗುವಾಹಟಿಯಲ್ಲಿರುವ ಕಾಮಾಕ್ಯ ದೇವಿ ದೇವಸ್ಥಾನದಲ್ಲಿ ಸದ್ಯ ಅಂಬುಬಾಚಿ ಜಾತ್ರೆ ನಡೆಯುತ್ತಿದೆ. ಋತುಮತಿಯಾಗುವ...

ತುಘಲಕ್ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕೀಯಕ್ಕೆ ನ್ಯಾಯಾಲಯದಿಂದ ತಕ್ಕ ಉತ್ತರ: ವಿಜಯೇಂದ್ರ

Political News: ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿದಂತೆ 52 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕಲಬುರ್ಗಿಯ ಆಳಂದದಲ್ಲಿ ಪವಿತ್ರ ಶಿವಲಿಂಗಕ್ಕೆ ಅಪಚಾರ ಬಗೆದ ಕೋಮು ಗಲಭೆಯ ಆರೋಪಿಗಳು ಸೇರಿದಂತೆ 52 ಆರೋಪಿಗಳ ಮೇಲಿದ್ದ ಗಂಭೀರ ಕ್ರಿಮಿನಲ್...

ಲಾಡ್ಲೆ ಮಶಾಕ್ ದರ್ಗಾ ಗಲಭೆ ಕೇಸ್: ನ್ಯಾಯಾಲಯದ ತೀರ್ಪು ಸ್ವಾಗತಿಸಿದ ಬಿಜೆಪಿಗರು..

Political News: ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿದಂತೆ 52 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ತಡೆ ನೀಡಿದೆ. ನ್ಯಾಯಾಲಯದ ಈ ತೀರ್ಪನ್ನು ಸ್ವಾಗತಿಸಿರುವ ಬಿಜೆಪಿಗರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ; ಮತಬ್ಯಾಂಕ್ ರಾಜಕಾರಣಕ್ಕಿಂತ ನ್ಯಾಯವೇ ಮೇಲು ಎಂದಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ...

Dharwad: ಕಟ್ಟಡ ಇದೆ… ಸೌಲಭ್ಯ ಇಲ್ಲ… 11 ವರ್ಷಗಳಿಂದ ಜೀವದ ಭಯದಲ್ಲಿ ಶಿಕ್ಷಣ

Dharwad News: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಪರಿಸ್ಥಿತಿ ಮಾತ್ರ ಆ ಹೇಳಿಕೆಗಳಿಗೆ ವಿರುದ್ಧವಾಗಿದೆ. ಕಳೆದ 11 ವರ್ಷಗಳಿಂದ ವಿದ್ಯಾರ್ಥಿಗಳು ಶಿಥಿಲಗೊಂಡ ಹಂಚಿನ ಕಟ್ಟಡದಲ್ಲೇ ಶಿಕ್ಷಣ ಪಡೆಯುತ್ತಿದ್ದಾರೆ. ಮತ್ತೊಂದೆಡೆ ಸರ್ಕಾರಿ 6 ಎಕರೆ...

Rain Alert: ಕರ್ನಾಟಕದಲ್ಲಿ ವರುಣಾರ್ಭಟ! ಯಾವ ಜಿಲ್ಲೆಗಳಿಗೆ ಹೈ ಅಲರ್ಟ್?

Rain Alert: ಜುಲೈ ತಿಂಗಳು ಆರಂಭವಾದರೂ ರಾಜ್ಯದಲ್ಲಿ ಮಳೆ ಮಾತ್ರ ನಿರೀಕ್ಷೆಯಂತೆ ಚುರುಕಾಗಿಲ್ಲ. ಕರಾವಳಿ ಮತ್ತು ಮಲೆನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಉತ್ತಮ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮುಂದಿನ ಒಂದು ವಾರವೂ ಭಾರೀ ಮಳೆಯ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ರೈತರು ಜುಲೈನಲ್ಲಿ ಉತ್ತಮ ಮಳೆಯ...

Gold Rate: ಚಿನ್ನ ಪ್ರಿಯರಿಗೆ ಬಿಗ್ ಶಾಕ್? ಒಂದೇ ದಿನದಲ್ಲಿ ಭಾರಿ ಬದಲಾವಣೆ!

Gold Rate: ಭಾರಿ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಇಂದು ದಿಢೀರ್ ಜಂಪ್ ಕಂಡುಬಂದಿದೆ. ಒಂದೇ ದಿನದಲ್ಲಿ ಚಿನ್ನದ ಬೆಲೆ ಸಾವಿರಾರು ರೂಪಾಯಿ ಏರಿಕೆಯಾಗಿದ್ದು, ಹೂಡಿಕೆದಾರರು ಮತ್ತೆ ಲೋಹಗಳತ್ತ ಆಕರ್ಷಿತರಾಗಿದ್ದಾರೆ. ಜೂನ್ ತಿಂಗಳಲ್ಲಿ ಭಾರಿ ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು ದಿಢೀರ್ ಏರಿಕೆ ಕಂಡಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಒಂದೇ ದಿನದಲ್ಲಿ...

Hubli News: ರಾಜಕಾಲುವೆ ಕಾಮಗಾರಿ ವೇಳೆ ಅವಘಡ: ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾ*ವು

Hubli News: ಹುಬ್ಬಳ್ಳಿ: ರಾಜಕಾಲುವೆ ಕಾಮಗಾರಿ ವೇಳೆ ಅವಘಡ ಸಂಭವಿಸಿದ್ದು, ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಹುಬ್ಬಳ್ಳಿ ಗುಜರಾತ್ ಭವನದ ಬಳಿ ಈ ಅವಘಡ ನಡೆದಿದ್ದು, ಮಲ್ಲಪ್ಪ ಜೋಗಿನ್( 41 ) ಮೃತ ಕಾರ್ಮಿಕರಾಗಿದ್ದಾರೆ. ಮೃತ ಮಲ್ಲಪ್ಪ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದ ನಿವಾಸಿಯಾಗಿದ್ದಾರೆ. ರಾಜಕಾಲುವೆಗೆ ಸಂಪರ್ಕ ನೀಡಲು ಒಳ ಚರಂಡಿ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿತ್ತು. ಈ ವೇಳೆ...

ಯಾವ ಅಧಿಕಾರದ ಮೇಲೆ RSS ವಿದೇಶಾಂಗ ನೀತಿ ಬಗ್ಗೆ ತೀರ್ಮಾನ ಮಾಡುತ್ತಿದ್ದಾರೆ?: B.K.Hariprasad

Political News: ಭಾರತ ಜೋಡೋ ಭವನದಲ್ಲಿ ನಡೆದ ಪ್ರಚಾರ ಸಮಿತಿಯ ವಿಚಾರ ಸಂಕಿರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು ಆರ್ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾನು ಹೆಮ್ಮೆಯಿಂದ ಹಿಂದು ಎಂದು ಹೇಳಿಕೊಳ್ಳುತ್ತೇನೆ. ನಾನು ಪಾಲಿಸುವ ಹಿಂದು ಧರ್ಮ ಮಹಾತ್ಮಾ ಗಾಂಧಿ, ವಿವೇಕಾನಂದ, ನಾರಾಯಣಗುರು, ಕನಕದಾಸ, ಬಸವಣ್ಣ ಹೇಳುವ ಧರ್ಮಾ ಪಾಲಿಸುತ್ತೇನೆ. ಗೋಲ್ವಾಲ್ಕರ್,...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img