Monday, May 11, 2026

JDS

ಚೀಪ್ ಪಾಪ್ಯುಲಾರಿಟಿಗಾಗಿ ಕಾರ್ಯಕ್ರಮ ಮಾಡಿರೋ ಸಿಎಂ, ಡಿಸಿಎಂ ವಿರುದ್ಧ ಕ್ರಮವಾಗಲಿ : ಹರತಾಳ್ ವಾಗ್ದಾಳಿ

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತ ದಿನದಿಂದ ದಿನಕ್ಕೆ ರಾಜ್ಯ ಸರ್ಕಾರಕ್ಕೆ ಸಂಕಷ್ಟವನ್ನು ತಂದಿಡುತ್ತಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಕೂಡಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿವೆ. ಸರ್ಕಾರದ ಬೇಜವಾಬ್ದಾರಿ ನಡೆ, ಗೃಹ ಇಲಾಖೆ ಹಾಗೂ ಗುಪ್ತಚರ ಇಲಾಖೆಗಳ ವೈಫಲ್ಯದ...

ಸಿಎಂ, ಡಿಸಿಎಂ, ಮಂತ್ರಿಗಳು ಸೇಫ್ : ಕರ್ತವ್ಯ ನಿರ್ವಹಿಸಿದವರೇ ಸಸ್ಪೆಂಡ್, ಇದ್ಯಾವ ನ್ಯಾಯ..?

Political News: ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್ಸಿಬಿ ಕ್ರಿಕೆಟ್ ತಂಡದ ವಿಜಯೋತ್ಸವವನ್ನು ಬೆಂಗಳೂರಿನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಆದರೆ ಈ ಸಂಭ್ರಮಕ್ಕೂ ಮೊದಲೇ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭೀಕರ ಕಾಲ್ತುಳಿತ ದುರಂತ ಸಂಭವಿಸಿ 11 ಜನ ಅಭಿಮಾನಿಗಳು ಸಾವನ್ನಪ್ಪಿರುವ ಘಟನೆಗೆ ದೇಶದೆದುರೆ ಇಡೀ ರಾಜ್ಯವೇ ತಲೆತಗ್ಗಿಸುವಂತಾಗಿದೆ. https://youtu.be/Pfv2ec8eyvk ದಿನಕಳೆದಂತೆ ಸಂಕಷ್ಟಕ್ಕೆ ಸಿಲುಕುತ್ತಿರೋ ರಾಜ್ಯ ಸರ್ಕಾರ.. ಇನ್ನೂ ಈ...

ಸಿಎಂ, ಡಿಸಿಎಂ ಅಧ್ಭುತ ಆಟದಿಂದ ಐಪಿಎಲ್ ಕಪ್ ಗೆದ್ದಿದೆ : ಸರ್ಕಾರದ ಲೋಪಗಳ ಬಗ್ಗೆ ತೇಜಸ್ವಿ ಸೂರ್ಯ ವ್ಯಂಗ್ಯ

Political News: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಭೀಕರ ಕಾಲ್ತುಳಿತ ದುರಂತಕ್ಕೆ ಸರ್ಕಾರದ ವಿರುದ್ಧ ಈಗಾಗಲೇ ರಾಜ್ಯಾದ್ಯಂತ ಆಕ್ರೋಶ ಜೋರಾಗಿದೆ. ಅಮಾಯಕ 11 ಜನರು ಪ್ರಾಣ ಕಳೆದುಕೊಂಡಿದ್ದಕ್ಕೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ನಡುವೆ ಇದೇ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಆರೋಪ - ಪ್ರತ್ಯಾರೋಪಗಳು ನಡೆಯುತ್ತಿದ್ದು, ಸರ್ಕಾರದ ಬೇಜವಾಬ್ದಾರಿ ವಿಪಕ್ಷಗಳು ಕೆರಳಿ ಕೆಂಡವಾಗಿವೆ. https://youtu.be/murAnbraUvs ರಾಜ್ಯ ಸರ್ಕಾರದ...

ಅಲ್ಲಿ ಬಂದವರ ಉದ್ದೇಶ ಒಳ್ಳೆಯದೇ ಆಗಿತ್ತು, ಆದ್ರೆ ಯೋಜನೆ, ಸಮನ್ವಯದ ಕೊರತೆ ಇತ್ತು : ನಟಿ ರಮ್ಯಾ

Sandalwood News: ಸತತ 18 ವರ್ಷಗಳ ಬಳಿಕ ಆರ್​ಸಿಬಿ ಕ್ರಿಕೆಟ್ ತಂಡವು ಐಪಿಎಲ್ ಚೊಚ್ಚಲ ಟ್ರೋಫಿಯನ್ನು ಗೆದ್ದು ಬೀಗಿದೆ. ಐತಿಹಾಸಿಕ ಸಂಭ್ರಮಕ್ಕಾಗಿ ಇಡೀ ತಂಡವು ಬೆಂಗಳೂರಿಗೆ ಆಗಮಿಸಿತ್ತು. ಅಲ್ಲದೆ ಸೋಸಿಯಲ್ ಮೀಡಿಯಾದಲ್ಲಿ ಹಾಕಿದ್ದ ಒಂದೇ ಒಂದು ಪೊಸ್ಟ್​​ಗೆ ನೋಡ ನೋಡುತ್ತಿದ್ದಂತೆಯೇ ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ವಿಧಾನಸೌಧದ ಕಡೆಗೆ ಲಕ್ಷಾಂತರ ಜನರು ಹರಿದು ಬಂದಿದ್ದರು. ತಮ್ಮ...

Health Tips: ನಿರ್ಜಲತೆ ಯಾಕಾಗುತ್ತೆ? ನಿರ್ಲಕ್ಷ್ಯ ಮಾಡಿದ್ರೆ ತುಂಬಾ ಡೇಂಜರ್!

Health Tips: ನಮ್ಮ ದೇಹಕ್ಕೆ ಊಟ, ತಿಂಡಿ, ಗಾಳಿ ಎಷ್ಟು ಮುಖ್ಯವೋ, ಅಷ್ಟೇ ನೀರು ಕೂಡ ಮುಖ್ಯ. ದೇಹದಲ್ಲಿ ನೀರಿನ ಅಂಶ ಕಡಿಮೆಯಾದಾಗ, ನಿರ್ಜಲತೆ ಉಂಟಾಗುತ್ತದೆ. ಆದರೆ ನಿರ್ಜಲತೆ ಯಾಕಾಗುತ್ತದೆ..? ಯಾಕೆ ನಾವು ಅದನ್ನು ನಿರ್ಲಕ್ಷ್ಯ ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ದೇಹದಲ್ಲಿ ಸಂಪೂರ್ಣ ನಿರ್ಜಲನೆ ಉಂಟಾದರೆ ಸಾವು ಸಂಭವಿಸುತ್ತದೆ. ಹಾಗಾಗಿ ನಿಮಗೆ ವಾಂತಿ, ಬೇಧಿಯಾದಾಗ,...

Health Tips: ಮಗುವಿನಲ್ಲಿ ಮಾತು ಕಡಿಮೆ! ಯಾಕೆ? ಏನು ಮಾಡಬೇಕು?

Health Tips: ಕೆಲವು ಮಕ್ಕಳು ಅದೆಷ್ಟು ಆಕ್ಟಿವ್ ಎಂದರೆ ಅವರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗೋದಿಲ್ಲ ಅಷ್ಟು. ಅಲ್ಲದೇ ಮಾತು ಕೂಡ ಹೆಚ್ಚು. ಆದರೆ ಇನ್ನು ಕೆಲ ಮಕ್ಕಳು, ಮಾತು ತೀರಾ ಕಡಿಮೆ ಆಡುತ್ತಾರೆ. ಹಾಗಾಗಿ ಪೋಷಕರಿಗೆ ಮಕ್ಕಳ ಬಗ್ಗೆ ಚಿಂತೆಯಾಗುತ್ತದೆ. ಹಾಗದ್ರೆ ಮಕ್ಕಳಲ್ಲಿ ಮಾತು ಕಡಿಮೆಯಾಗಲು ಕಾರಣವೇನು..? ಅದಕ್ಕೇನು ಮಾಡಬೇಕು ಅನ್ನೋ ಬಗ್ಗೆ ವೈದ್ಯರು...

Health Tips: ಡೈಪರ್ 24/7 ಹಾಕಿದ್ರೆ ಏನಾಗುತ್ತೆ? ಸ್ಕಿನ್ ರಾಶ್ ಆಗೋದು ಯಾಕೆ?

Health Tips: ಹಿಂದಿನ ಕಾಲದಲ್ಲಿ ಡೈಪರ್ ಅನ್ನೋ ವಿಷಯೇ ಇರಲಿಲ್ಲ. ಹಿರಿಯರೆಲ್ಲ ಮಕ್ಕಳಿಗೆ ಕಾಟನ್ ಬಟ್ಟೆಯನ್ನೇ ಸುತ್ತುತ್ತಿದ್ದರು. ಆದರೆ ಈಗಿನ ಹೆಣ್ಣುಮಕ್ಕಳಿಗೆ ಡೈಪರ್ ಅನ್ನೋ ಆಪ್ಶನ್ ಇದೆ. ಇನ್ನು ಆಲಸ್ಯದಿಂದ ಕೂಡಿರುವವರಿಗೆ ಇದು ಚೆನ್ನಾಗಿ ಪ್ರಯೋಜನವಾಗುತ್ತಿದೆ. ಪದೇ ಪದೇ ಮಕ್ಕಳ ಬಟ್ಟೆ ತ``ಳೆಯುವ ಅವಶ್ಯಕತೆ ಇಲ್ಲ. ಬೆಡ್ ಗಲೀಜಾಗುವುದಿಲ್ಲ. ಹೀಗೆ ಅನೇಕ ಲಾಭಗಳಿದೆ. ಆದರೆ...

Money Knowledge: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Knowledge: ಇಂದಿನ ಯುವಪೀಳಿಗೆಯವರು ಎಷ್ಟು ದುಡಿದರೂ ದುಡ್ಡು ಉಳಿಸಲ ಆಗುತ್ತಿಲ್ಲವೆಂದು ಹೇಳುತ್ತಾರೆ. ಆದರೆ ಯಾಕೆ ಅಂತಾ ಅವರು ಕಾರಣ ತಿಳಿದುಕ``ಳ್ಳುವುದಿಲ್ಲ. ಆದರೆ ನೀವು ನಾವಿಂದು ಹೇಳುವ ವಿಷಯವನ್ನು ಡಿಲೀಟ್ ಮಾಡಿದ್ರೆ, ಹೆಚ್ಚು ದುಡ್ಡು ಉಳಿತಾಯ ಮಾಡಬಹುದು. ಹಾಗಾದ್ರೆ ನಾವು ಯಾವ ವಿಷಯವನ್ನು ಡಿಲೀಟ್ ಮಾಡಬಹುದು ಅಂತಾ ತಿಳಿಯೋಣ ಬನ್ನಿ. ಶಾಪಿಂಗ್: ಸ್ತ್ರೀಯರಿಗಾಗಲಿ, ಪುರುಷರಿಗಾಗಲಿ ಹೆಚ್ಚೆಂದರೆ,...

Knowledge: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ.. ಭಾಗ 2

Knowledge: ಈ ಮೊದಲ ಭಾಗದಲ್ಲಿ ನಾವು 40ನೇ ವಯಸ್ಸಿಗೆ ನೀವು ನಿವೃತ್ತಿ ಪಡೆಯಬೇಕು ಅಂದ್ರೆ ಏನೇನು ಮಾಡಬೇಕು ಅಂತಾ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗದಲ್ಲಿ ಇನ್ನಷ್ಟು ತಿಳಿಯೋಣ. Fourth Rule: ನಾಲ್ಕನೇಯ ರೂಲ್ಸ್ ಅಂದ್ರೆ, ಬೇರೆಯವರು ತೆಗೆದುಕxಡರೆಂದು, ಅಥವಾ ಶೋಕಿಗಾಗಿ ಲಕ್ಷ ಲಕ್ಷ ಲೋನ್ ಮಾಡಿ, ಕಾರು ಖರೀದಿಸುವ ತಪ್ಪು ಎಂದಿಗೂ ಮಾಡಬೇಡಿ. ನಿಮಗೆ...

Knowledge: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ.. ಭಾಗ 1

Knowledge: ಯಾರಿಗೆ ತಾನೇ ತಾವು ಶ್ರೀಮಂತರಾಗಬೇಕು..? ಚೆನ್ನಾಗಿ ದುಡ್ಡು ಮಾಡಬೇಕು, ಚಿಕ್ಕ ವಯಸ್ಸಿಗೆ ನಿವೃತ್ತಿಯಾಗಬೇಕು ಅನ್ನೋ ಆಸೆ ಇರೋದಿಲ್ಲ..? ಈಗಂತೂ ಹಲವರು 40ಕ್ಕೆ ಲೈಫ್ ನಲ್ಲಿ ಸೆಟಲ್ ಆಗಿ, ಪ್ರವಾಾಸ ಮಾಡಿಕ``ಂಡು ಇರಬೇಕು ಅಂತಾ ಆಸೆಪಡುತ್ತಾರೆ. ಹಾಗಾಗಬೇಕು ಅಂದ್ರೆ ನೀವು ಕೆಲವು ರೂಲ್ಸ್ ಫಾಲೋ ಮಾಡ್ಬೇಕು. ಹಾಗಾದ್ರೆ ಆ ರೂಲ್ಸ್ ಏನು ಅಂತಾ ತಿಳಿಯೋಣ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img