Wednesday, April 29, 2026

JDS

ಕಾಲೇಜಿನಲ್ಲಿ ಎಲ್ಲರೆದುರು ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಅವಮಾನಿಸಿದ ಶಿಕ್ಷಕ

Viral News: ಓರ್ವ ಶಿಕ್ಷಕ ಕ್ಲಾಸಿನಲ್ಲಿಯೇ ಎಲ್ಲರೆದುರು ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಅವಮಾನಿಸಿದ ಘಟನೆ ನಡೆದಿದೆ. ಬೆಂಗಳೂರಿನಲ್ಲೇ ಈ ಘಟನೆ ನಡೆದಿದ್ದು. ಡಾ.ಮುರಳಿಧರ್ ದೇಶಪಾಂಡೆ ಎಂಬ ಶಿಕ್ಷಕರು ಕ್ಯಾಂಪಸ್‌ನಲ್ಲಿ ರುವಾಗ ಎಲ್ಲರ ಎದುರು ವಿದ್ಯಾರ್ಥಿಗೆ ಈ ರೀತಿ ಅವಮಾನಿಸಿದ್ದು, ವೀಡಿಯೋ ವೈರಲ್ ಆಗಿದೆ. ಅಫಾನ್ ಎಂಬ ವಿದ್ಯಾರ್ಥಿಯನ್ನು 13ಕ್ಕೂ ಹೆಚ್ಚು ಬಾರಿ ಈ ರೀತಿ ಅವಮಾನಿಸಿದ್ದಲ್ಲದೇ,...

Mandya: ಚೆಲುವನಾರಾಯಣನಿಗೆ ಸರ್ಕಾರಿ ಗೌರವದೊಂದಿಗೆ ವೈರಮುಡಿ ಸಲ್ಲಿಸಿದ ಅಧಿಕಾರಿಗಳು.

Mandya News: ಮಂಡ್ಯ: ವಿಶ್ವ ಪ್ರಸಿದ್ದ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭ ವಾಗಿದ್ದು ಮಂಡ್ಯ ಜಿಲ್ಲಾ ಖಜಾನೆ ಯಿಂದ ವೈರಮುಡಿಯನ್ನ ಸರ್ಕಾರಿ ಗೌರವದೊಂದಿಗೆ ಬಿಗಿ ಭದ್ರತೆಯಲ್ಲಿ ಮೇಲುಕೊಟೆಗೆ ಕೊಂಡೊಯ್ಯಲಾಯಿತು. ಖಜಾನೆಯಿಂದ ಜಿಲ್ಲಾಧಿಕಾರಿ ಡಾ.ಕುಮಾರ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣೆ ಅವರು ತಲೆ ಮೇಲೆ ಹೊತ್ತು ತಂದು ಖಜಾನೆ ದ್ವಾರದಲ್ಲಿರಿಸಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಪಂ...

Athani News: ಎರಡು ವಿದ್ಯುತ್ ಪರಿವರ್ತಕ ಬ್ಲಾಸ್ಟ್ : ಎರಡು ಬೈಕ್ ಭಸ್ಮ

Athani News: ಅಥಣಿ: ಸಾಯಂಕಾಲ ಏಕಾಏಕಿ ಎರಡು ವಿದ್ಯುತ್ ಪರಿವರ್ತಕಗಳು ಬ್ಲಾಸ್ಟ್ ಆದ ಪರಿಣಾಮ ಬೆಂಕಿಯ ತೀವ್ರತೆಗೆ ವಿದ್ಯುತ್ ಪರಿವರ್ತಕದ ಕೆಳಗೆ ನಿಲ್ಲಿಸಿದ ಎರಡು ಬೈಕ್ ಗಳು ಸುಟ್ಟು ಕರಕಲಾಗಿವೆ. ಅಥಣಿ ಪಟ್ಟಣದ ಕುಂಬಾರ ಬಾವಿ ಹತ್ತಿರ ಈ ಅವಘಡ ಸಂಭವಿಸಿದ್ದು ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಸ್ಥಳದಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿಯಾಗಿಲ್ಲ. ವಿದ್ಯುತ್...

ಧುರಂಧರ್ ಸಿನಿಮಾ ಕಲೆಕ್ಷನ್ ಪಾಲು ಕೇಳುತ್ತಿರುವ ಪಾಕಿಸ್ತಾನ: ಕಾಮೆಂಟ್‌ನಲ್ಲಿ ಸಖತ್ ರೋಸ್ಟ್ ಮಾಡಿದ ಜನ

News: ಧುರಂಧರ್- 2 ದಿ ರಿವೇಂಜ್ ಸಿನಿಮಾ ಭಾರತದಲ್ಲಿ ಸಖತ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ಸಾವಿರ ಕೋಟಿ ದಾಟಿದ್ದು, ಮುಂದಿನ ವಾರ ಇನ್ನೂ 500 ಕೋಟಿ ಲಾಭವಾಗುವ ಸಾಧ್ಯತೆ ಇದೆ. ಪಾಕಿಸ್ತಾನದ ಲಿಯಾರಿ ಎಂಬ ಪ್ರದೇಶದಲ್ಲಿ ಯಾವ ರೀತಿಯಾಗಿ ಭಯೋತ್ಪಾದಕರು ಭಾರತವನ್ನು ಮುಗಿಸಲು ಪ್ರಯತ್ನಿಸುತ್ತಾರೆ. ಹಳೆ ನೋಟ್‌ಗಳನ್ನಿಟ್ಟುಕ``ಂಡು ಹೇಗೆ ಕೆಟ್ಟ ಕೆಲಸ ಮಾಡುತ್ತಾರೆ....

ಸಿಎಂ ಎದುರು ತಲೆಬಾಗಿ ನಿಂತ ಕ್ರಿಕೇಟಿಗ ವೆಂಕಟೇಶ್ ಪ್ರಸಾದ್: ಬೇಸರ ವ್ಯಕ್ತಪಡಿಸಿದ ಸಂಸದ ತೇಜಸ್ವಿ ಸೂರ್ಯ

News: ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ಮೇಲೆ ಕುಳಿತಿದ್ದು, ವೆಂಕಟೇಶ್ ಪ್ರಸಾದ್ ಅವರ ಎದುರು ನಿಂತು ಕೈ ಮುಗಿದಿದ್ದಾರೆ. ಈ ಫೋಟೋ ಶೇರ್ ಮಾಡಿರುವ ತೇಜಸ್ವಿ ಸೂರ್ಯ, ನಮ್ಮ ದೇಶವನ್ನು ಪ್ರತಿನಿಧಿಸುವ ಕ್ರಿಕೇಟ್ ಆಟಗಾರನನ್ನು ನಡೆಸಿಕ``ಳ್ಳುವ ರೀತಿ ಹೀಗಾ ಎಂದು ಪ್ರಶ್ನಿಸಿದ್ದಾರೆ. 1...

ಜನಸಾಮಾನ್ಯರ ಹಿತವೇ ಮೊದಲು: ಜಾಗತಿಕ ತೈಲ ಬಿಕ್ಕಟ್ಟಿನ ನಡುವೆ ಪ್ರಧಾನಿಯವರ ದಿಟ್ಟ ಹೆಜ್ಜೆ: ಆರ್.ಅಶೋಕ್

Political news: ಮಧ್ಯಪ್ರಾಚ್ಯ ಯುದ್ಧದಿಂದ ಕಂಗಾಲಾಗಿದ್ದ ಭಾರತೀಯರಿಗೆ ಪ್ರಧಾನಿ ಮೋದಿ ಇಂದು ಗುಡ್‌ ನ್ಯೂಸ್ ನೀಡಿದ್ದಾರೆ. ಪ್ರಪಂಚದಾದ್ಯಂತ ಹಲವು ದೇಶಗಳಲ್ಲಿ ಯುದ್ಧದ ಪರಿಣಾಮವಾಗಿ ತೈಲಗಳ ಬೆಲೆ ಏರುತ್ತಲೇ ಇದೆ. ಅದೇ ರೀತಿ ನಮಗೂ ಬೆಲೆ ಏರಿಕೆ ಬಿಸಿ ಕಾದಿದೆ ಅಂತ ತಿಳಿದಿದ್ದ ಭಾರತೀಯರಿಗೆ ಪ್ರಧಾನಿ ಮೋದಿ, ರಾಮನವಮಿಗೆ ಗಿಫ್ಟ್ ನೀಡಿದ್ದಾರೆ. ಅದೇನೆಂದರೆ, ಭಾರತದಲ್ಲಿ ಪೆಟ್ರೋಲ್ ಮತ್ತು...

Political News: ಪಕ್ಷದ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಲು ನಿಮ್ಮ ಸಹಕಾರ ಅಗತ್ಯ: ನಿಖಿಲ್ ಕುಮಾರ್

Political News: ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯ ಸಂತೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ_ಜನತಾದಳ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನವನ್ನು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಹುಲಿ ದಾಳಿ ಹಾಗೂ ಮಾನವ ಹಾಗೂ ವನ್ಯ ಜೀವಿಗಳು ಸಂಘರ್ಷವನ್ನ ತಡೆಗಟ್ಟಲು...

Political News: ಆನೆ ಕಾಟ ಇರುವ ಪ್ರದೇಶದಲ್ಲಿ ಬಸ್ಸು ಹಾಳಾದ್ರೆ, ಅಪಾಯಕ್ಕೆ ಹೊಣೆ ಯಾರು?: ಸಿ.ಟಿ.ರವಿ..

Political News: ಬಾಳೆಹ``ನ್ನೂರಿನಿಂದ ಕಳಸಕ್ಕೆ ಹೋಗುವ ದಾರಿಮಧ್ಯೆ, ಹ``ರನಾಡಿಗೆ ಹೋಗುವಾಗ ಕಾಲಭೈರವ ದೇವಸ್ಥಾನದ ಸಮೀಪ ಬರುತ್ತಿದ್ದಂತೆ, ಕೆಎಸ್‌ಆರ್‌ಟಿಸಿ ಬಸ್ ಮುಂಭಾಗದ ಚಕ್ರ ಕಳಚಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವೈಜ್ಞಾನಿಕವಾಗಿ ಜಾರಿಗೆ ತಂದ ಶಕ್ತಿ ಯೋಜನೆಯ ಪರಿಣಾಮವಾಗಿ, ಕೆಎಸ್ಆರ್‌ಟಿಸಿ ಸಂಪೂರ್ಣವಾಗಿ...

ಪೆಟ್ರೋಲ್-ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಕಡಿತಕ್ಕೆ ಕೇಂದ್ರ ಸರ್ಕಾರ ನಿರ್ಧಾರ: ಹೆಚ್.ಡಿ.ಕುಮಾರಸ್ವಾಮಿ

Political News: ಶ್ರೀ ರಾಮನವಮಿ ಅಂಗವಾಗಿ ಪ್ರಧಾನಿ ಮೋದಿ ಭಾರತೀಯರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್‌ಗೆ ₹10ರಷ್ಟು ಕಡಿಮೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕ``ಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಜಾಗತಿಕ...

Mandya: ನಾಳೆ ಅದ್ಧೂರಿ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ: ವ್ಯವಸ್ಥೆಯ ಬಗ್ಗೆ ಸಂಪೂರ್ಣ ಮಾಹಿತಿ..

Mandya News: ನಾಳೆ ವಿಶ್ವಪ್ರಸಿದ್ಧ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನಡೆಯಲಿದ್ದು, ಅದ್ಧೂರಿಯಾಗಿ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ನೆಲೆಸಿರುವ ಚೆಲುವನಾರಾಯಣನಿಗೆ ನಾಳೆ ರಾತ್ರಿ 8 ಗಂಟೆಗೆ ವೈರಮುಡಿ ಕಿರೀಟ ಧಾರಣೆ ಮಾಡಲಾಗುತ್ತದೆ. ಉತ್ಸವಕ್ಕೆ ಬರುವ ಭಕ್ತರಿಗೆ ಸುಮಾರು 150 ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿರುವ ಮಂಡ್ಯ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img