Tuesday, May 12, 2026

JDS

ಮೀಸಲು ನೀಡಿ ಬಾಬಾಗೆ ಗೌರವಿಸಿದ್ದೇವೆ : ಇದು ಕ್ರಾಂತಿಕಾರಿ ಹೆಜ್ಜೆ: ರೇವಂತ್‌ ರೆಡ್ಡಿ

Political News: ಎಸ್‌ಸಿ ಸಮುದಾಯದಲ್ಲಿನ ಹಲವು ವರ್ಷಗಳ ಬೇಡಿಕೆಯಾಗಿದ್ದ ಒಳ ಮೀಸಲಾತಿಯ ಜಾರಿ ವಿಚಾರದಲ್ಲಿ ತೆಲಂಗಾಣ ಕಾಂಗ್ರೆಸ್‌ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದ್ದು, ಈ ಮೂಲಕ ದೇಶದಲ್ಲಿಯೇ ಒಳ ಮೀಸಲಾತಿ ನೀಡಿರುವ ಹೆಗ್ಗಳಿಕೆಗೆ ಅದು ಪಾತ್ರವಾಗಿದೆ. ಕರ್ನಾಟಕದಲ್ಲಿ ಒಳ ಮೀಸಲಾತಿಯ ಜಟಾಪಟಿ ಹಾಗೂ ಪರ ವಿರೋಧಗಳು ಮುಂದುವರೆದ ಈ ಹೊತ್ತಿನಲ್ಲಿಯೇ ಅದರಲ್ಲೂ ನೆರೆಯ ತೆಲಂಗಾಣದಲ್ಲಿ...

ಜಾತಿಗಣತಿಯೋ..? ದ್ವೇಷಗಣತಿಯೋ..?: ಗಣತಿ ಬಗ್ಗೆ ಆಕ್ರೋಶ ಹೊರಹಾಕಿದ ಕೇಂದ್ರ ಸಚಿವ ಕುಮಾರಸ್ವಾಮಿ

Political News: ರಾಜ್ಯ ಸರ್ಕಾರದ ಜಾತಿ ಗಣತಿ ವಿಚಾರದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ....

ಅಂಬೇಡ್ಕರ್‌ ನಿಜವಾದ ಶತ್ರು ಯಾರು ಗೊತ್ತಾ..? : ಖರ್ಗೆ ಕೊಟ್ರು ಶಾಕಿಂಗ್‌ ಹೇಳಿಕೆ

Political News: ದೇಶದಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಯನ್ನು ವಿರೋಧಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಕೇಂದ್ರ ಸರ್ಕಾರದ ಮುಂದೆ ಹೊಸ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಈ ಮೂಲಕ ದೇಶಾದ್ಯಂತ ಜಾತಿ ಗಣತಿಯ ಜೊತೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಗಳಿಗೆ ಮೀಸಲಾತಿ ನೀಡುವಂತೆ ಅವರು ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ ದೇಶದಲ್ಲಿ...

ಬೈಕ್ ಕದಿಯಲು ಬಂದಿದ್ದ ಕಳ್ಳ ಅಂದರ್: ಪೊಲೀಸರಿಂದ 2.93 ಲಕ್ಷ ಬೆಲೆ ಬಾಳುವ 5 ಬೈಕ್ ವಶ

Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು ಬೈಕ್ ಕಳ್ಳತನಕ್ಕೆ ಐದು ಕದ್ದ..ಇನ್ನೊಂದಕ್ಕೆ ಸ್ಕೆಚ್ ಹಾಕಿದ್ದಾಗಲೇ ಕಲಘಟಗಿ ಪೋಲೀಸರ ಕೈಗೆ ಸಿಕ್ಕು ಜೈಲು ಪಾಲಾಗಿದ್ದಾನೆ. ಅವನ ಹೆಸರು ಕಲ್ಮೇಶ ಧಾರವಾಡ ಅಂತಾ ವಯಸ್ಸು 23 ಕಲಘಟಗಿ ತಾಲೂಕಿನ...

ಖ್ಯಾತ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್ (72) ಇನ್ನಿಲ್ಲ

Political News: ಪತ್ರಿಕೋದ್ಯಮ ಕ್ಷೇತ್ರದಲ್ಲಿ 40 ವರ್ಷ ಕೆಲಸ ಮಾಡಿದ್ದ ಖ್ಯಾತ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್(72) ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಸಿ, ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಬನಶಂಕರಿಯ ದಿಗ್ವೀಶ್ ಆಸ್ಪತ್ರೆಯಲ್ಲಿ ಶ್ಯಾಮಸುಂದರ್ ಇಷ್ಟು ದಿನ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಇಂದು ಮೃತಪಟ್ಟಿದ್ದಾರೆ.  ಅಧಿಕ ರಕ್ತದೊತ್ತಡ ಕೊರತೆಯಿಂದ ಇತ್ತೀಚಿನ ದಿನಗಳಲ್ಲಿ ಅವರು ಕೋಮಾಗೆ ಹೋಗಿದ್ದರು....

ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್‌ಗೆ ಭರ್ಜರಿ ಗೆಲುವು

Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಲಗಾರರ ಕ್ಷೇತ್ರದ 9 ಸ್ಥಾನಗಳಲ್ಲಿಯೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇನ್ನು ಈ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿದೆ. ಸಂಘದ ಆಡಳಿತ ಮಂಡಳಿ 12 ಮಂದಿ ನಿರ್ದೇಶಕರ ಸ್ಥಾನಗಳ...

ಚೆನ್ನಮ್ಮನ ನೆಲದಿಂದ ಬಂದ ಪಿಎಸ್‌ಐ ಅನ್ನಪೂರ್ಣ ಅವರ ಹಿನ್ನೆಲೆಯೇ ಬಲು ರೋಚಕ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 5 ವರ್ಷದ ಅಂಗವಿಕಲ ಬಾಲಕಿಯ ಮೇಲೆ ರೇಪ್ ಮಾಡಿ, ಮರ್ಡರ್ ಮಾಡಿದ್ದು, ಅತ್ಯಾಚಾರಿಯನ್ನು ಕೂಡ ಈಗಾಗಲೇ ಎನ್‌ಕೌಂಟರ್ ಮಾಡಲಾಗಿದೆ. ಜೊತೆಗೆ ಮಗುವಿನ ಅಂತ್ಯಕ್ರಿಯೆಯೂ ನಡೆದಿದೆ. ಇತ್ತ ಅವಳಿ ನಗರದ ಪೊಲೀಸ್ ಕಮಿಷನರ್ ಶಶಿಕುಮಾರ್ ಜೊತೆ ಲೇಡಿ ಸಿಂಗ್ಂ ಅನ್ನಪೂರ್ಣ ಅವರ ಕೆಲಸಕ್ಕೆ ಜನ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಆದರೆ ಈ ಲೇಡಿ...

ಮಗನಿಗಾಗಿ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟು ಹರಕೆ ಸಲ್ಲಿಸಿದ ಪವನ್ ಕಲ್ಯಾಣ್ ಪತ್ನಿ..

Movie News: ಕೆಲ ದಿನಗಳ ಹಿಂದಷ್ಟೇ ಸಿಂಗಪುರದ ಶಾಲೆಯಲ್ಲಿ ನಡೆದಿದ್ದ ಅಗ್ನಿ ಅವಘಡದಿಂದ ನಟ, ರಾಜಕಾರಣಿ ಪವನ್ ಕಲ್ಯಾಣ್ ಪುತ್ರ ಮಾರ್ಕ್ ಶಂಕರ್ ಪಾರಾಗಿದ್ದ. ಇದೀಗ ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಭಾರತಕ್ಕೆ ಮರಳಿದ್ದಾನೆ. ಪುತ್ರ ಪ್ರಾಣಾಪಾಯದಿಂದ ಹೊರ ಬಂದಿದ್ದಿದ್ದಕ್ಕಾಗಿ, ಪವನ್ ಕಲ್ಯಾಣ್ ಮೂರನೇಯ ಪತ್ನಿ ಮತ್ತು ಮಾರ್ಕ್ ಶಂಕರ್ ತಾಯಿ ಅನ್ನಾ ತಿರುಪತಿ...

Political News: ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್: ಸಿಎಂ ಫಡ್ನವೀಸ್ ಘೋಷಣೆ

Political News: ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. 2026ರ ಡಿಸೆಂಬರ್ ವೇಳೆಗೆ ರೈತರಿಗೆ ಶೇ.80 ರಷ್ಟು ರೈತರಿಗೆ ದಿನಕ್ಕೆ 12 ಗಂಟೆಗಳ ಕಾಲ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ. ವಾರ್ಧಾ ಜಿಲ್ಲೆಯ ಅರ್ವಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ...

Sandalwood News: ಹಿರಿಯ ಕಲಾವಿದ ಬ್ಯಾಂಕ್ ಜನಾರ್ದನ್ ನಿಧನ

Sandalwood News: ಕನ್ನಡ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲ ನೀಡದೆ ಮೃತಪಟ್ಟಿದ್ದಾರೆ. 800ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬ್ಯಾಂಕ್ ಜನಾರ್ಧನ್ ನಟಿಸಿದ್ದರು. . ರಂಗಭೂಮಿ, ಕಿರುತೆರೆ ಧಾರಾವಾಹಿಗಳಲ್ಲೂ ನಟಿಸಿದ್ದರು. ಕಲಾವಿದರಾಗಿದ್ದ ಅವರು...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img