Political News: ತಮ್ಮ ನಾಲ್ಕು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆಯ ವಿಪಕ್ಷನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ಮಹತ್ವದ ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ಅಲ್ಲದೆ ಪ್ರಮುಖವಾಗಿ ರಾಜ್ಯದಲ್ಲಿ ಖಾಲಿ ಇರುವ ವಿಧಾನ ಪರಿಷತ್ ಸ್ಥಾನಗಳ ಭರ್ತಿಯ ಕುರಿತು ಹಾಗೂ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಕುತೂಹಲಕಾರಿ ಸಮಾಲೋಚನೆ ನಡೆಸಿದ್ದಾರೆ.
https://youtu.be/0ELi_X7geI4
ಇನ್ನೂ ಇದೇ...
Political News: ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಚರ್ಚೆಯ ವೇಳೆ ರಾಜ್ಯದ ವಕ್ಫ್ ಹಗರಣ ಸದ್ದು ಮಾಡಿದೆ. ರಾಜ್ಯದಲ್ಲಿನ ವಕ್ಫ್ ಬೋರ್ಡ್, ಆಸ್ತಿಗಳ ದುರುಪಯೋಗದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸದನದಲ್ಲಿ ಪ್ರಸ್ತಾಪಿಸಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
https://youtu.be/sItKeN3ex4U
ಇನ್ನೂ ಪ್ರಮುಖವಾಗಿ 2012ರಲ್ಲಿನ ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಭೂ ಹಗರಣ ವಿಚಾರದ...
Hubli News: ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ, ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಶ್ರೀ ರಾಮ ಸೇನೆ ಮಹಿಳೆಯರಿಗೋಸ್ಕರ ತ್ರಿಶೂಲ ದೀಕ್ಷೆ ನೀಡಿತ್ತು. ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮುಸ್ಲಿಂ ಯುವಕನ ಪ್ರೀತಿ ನಿರಾಕರಿಸಿದಕ್ಕೆ ಆತ್ಮಹತ್ಯೆಗೆ ಯತ್ನಿಸಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಇಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್...
Political News: ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಮೇಲಿನ ಚರ್ಚೆಯ ವೇಳೆ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಭೂ ಕಬಳಿಕೆಯ ಆರೋಪ ಮಾಡಿದ್ದರು. ಅಲ್ಲದೆ ಈ ವಿಚಾರ ಸದನದಲ್ಲಿ ಗದ್ದಲಕ್ಕೂ ಕಾರಣವಾಗಿತ್ತು. ಸ್ಫೀಕರ್ ನಿರ್ದೇಶನದ ಮೇರೆಗೆ ಠಾಕೂರ್ ಖರ್ಗೆ...
Sandalwood News: ಕೆಲ ದಿನಗಳ ಹಿಂದಷ್ಟೇ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಲೋಕಾರ್ಪಣೆಗೊಂಡ ಹೊಸ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಭೇಟಿ ನೀಡಿದ್ದಾರೆ.
ದೇವಿಯ ದರ್ಶನ ಪಡೆದ ಅಶ್ವಿನಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದೇವಸ್ಥಾನದ ಪ್ರಧಾನ ಅರ್ಚಕರು ಅಶ್ವಿನಿ ಪುನೀತ್ ರಾಜ್ಕುಮಾರ್ಗೆ...
Political News: ದೇಶಾದ್ಯಂತ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿದ್ದ ವಿವಾದಾತ್ಮಕ ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು ಎಂದಿದೆ. ಸುದೀರ್ಘ 12 ಗಂಟೆಗಳ ಚರ್ಚೆಯ ಬಳಿಕ ಇಂದು ಮಧ್ಯರಾತ್ರಿ 2 ಗಂಟೆಯ ಹೊತ್ತಿಗೆ ಎಲೆಕ್ಟ್ರಾನಿಕ್ ಮತದಾನದ ಮೂಲಕ ಬಹು ಚರ್ಚಿತ ಮಸೂದೆಯು ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ.
ಇನ್ನೂ ಬುಧವಾರವಷ್ಟೇ ಲೋಕಸಭೆಯಲ್ಲಿ ಕೇಂದ್ರ ಸಂಸದೀಯ...
Crime News: ರಾಜ್ಯ ಸರ್ಕಾರದ ಬೆಲೆ ಏರಿಕೆ ಹಾಗೂ ಕಾನೂನು ಸುವ್ಯವಸ್ಥೆಯ ವಿರುದ್ಧ ವಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸುತ್ತಿರುವಾಗಲೇ ಇದೀಗ ಇಡೀ ಬೆಂಗಳೂರೇ ಬೆಚ್ಚಿ ಬಿದ್ದಿದೆ. ತನ್ನ ಅಣ್ಣನೊಂದಿಗೆ ರೈಲ್ವೈ ನಿಲ್ದಾಣದಿಂದ ಬೈಕ್ನಲ್ಲಿ ಹೊರಟಿದ್ದ ವೇಳೆ ಯುವತಿಯೊಬ್ಬಳನ್ನು ಅಪಹರಣ ಮಾಡಿ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ. ಈ ಕುರಿತು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://youtu.be/tAl1oSjV98o
ಇನ್ನೂ...
Political News: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಮುಡಾ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಅವರಿಗೆ ಇಡಿ ನೀಡಿದ್ದ ಸಮನ್ಸ್ ರದ್ದುಗೊಳಿಸಿ ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ನಿರಾಕರಿಸಿದೆ....
Political News: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಾಲು, ಡಿಸೇಲ್ ಸೇರಿ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಇದನ್ನು ವಿರೋಧಿಸಿ ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಧರಣಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಬಿಜೆಪಿ ನಾಯಕರನ್ನು ಬಂಧಿಸಿ, ಬಿಡುಗಡೆಗೊಳಿಸಿದ್ದಾರೆ. ಆದರೆ ಅದಕ್ಕೂ ಮುನ್ನ ವಿಜಯೇಂದ್ರ ಮತ್ತು ಬಿಜೆಪಿ ನಾಾಯಕರು...
Political News: ರಾಜ್ಯದಲ್ಲಿ ಹಾಲು, ಡಿಸೇಲ್, ಮೆಟ್ರೋ ದರ ಸೇರಿ ಹಲವು ದರಗಳ ಏರಿಕೆಯಾಗಿದ್ದಕ್ಕೆ, ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿರುವ ಅವರು, ಬೆಂಗಳೂರಿಗಿಂತ ನ್ಯೂಯಾರ್ಕ್ನಲ್ಲೇ ಆರಾಮವಾಗಿ ಇರಬಹುದು. ಅಲ್ಲಿನ ಅಭಿವೃದ್ಧಿ ಹೇಗೆ ಆಗುತ್ತಿದೆ, ಬೆಂಗಳೂರಿನ ಅಭಿವೃದ್ಧಿ ಹೇಗೆ ಆಗುತ್ತಿದೆ..? ಕಳೆದೆರಡು ವರ್ಷಗಳಿಂದ ಆಡಳಿತದಲ್ಲಿರುವ ಕಾಂಗ್ರೆಸ್ ಬೆಂಗಳೂರಿನಲ್ಲಿ ಏನು...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...