Wednesday, May 13, 2026

JDS

International News: ಚೀನಾಗೆ ಮೋದಿ ಸ್ನೇಹ ಬೇಕಂತೆ : ಜಿನ್‌ ಪಿಂಗ್‌ ಸಂದೇಶದಲ್ಲಿ ಏನಿದೆ..?

International News: ಭಾರತ ಹಾಗೂ ಚೀನಾ ದೇಶಗಳ ಸಂಬಂಧ ಇನ್ನಷ್ಟು ಗಟ್ಟಿಯಾಗಬೇಕೆಂದು ನಾವು ಬಯಸುತ್ತೇವೆ. ಹಿಂದಿನ ವೈಷಮ್ಯ ಮರೆತು ಎರಡೂ ದೇಶಗಳ ದ್ವಿಪಕ್ಷೀಯ ನಡುವಿನ ಬಾಂಧವ್ಯವನ್ನು ಮತ್ತಷ್ಟು ಸುಮಧುರ ರೂಪದಲ್ಲಿ ಬೆಳೆಸಬೇಕಿದೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಪ್ರತಿಪಾದಿಸಿದ್ದಾರೆ. https://youtu.be/sClJTRN2YtI ಭಾರತ ಹಾಗೂ ಚೀನಾ ನಡುವಿನ ರಾಜತಾಂತ್ರಿಕ ಸಂಬಂಧಕ್ಕೆ 75ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ...

Spiritual: ಮುಖ್ಯದ್ವಾರದ ಬಳಿ ಈ ವಸ್ತುವನ್ನೆಂದೂ ಇರಿಸಬೇಡಿ..

Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ ಪ್ರವೇಶವಾಗುತ್ತದೆ. ಆದರೆ ನಿಯಮಗಳನ್ನು ಉಲ್ಲಂಘಿಸಿ ಇದ್ದರೆ, ನಕಾರಾತ್ಮಕ ಶಕ್ತಿಗಳ ಪ್ರವೇಶವಾಗುತ್ತದೆ. ಹಾಗಾಗಿ ಮನೆಯ ಮುಖ್ಯದ್ವಾರವನ್ನು ಸ್ವಚ್ಛವಾಗಿ ಇಡುವುದು ತುಂಬಾ ಮುಖ್ಯ. ಹಾಗಾಗಿ ಇಂದು ನಾವು ಮನೆಯ ಮುಖ್ಯದ್ವಾರದಲ್ಲಿ...

ವ್ಹೀಲ್ ಪೇಪರ್‌ನಲ್ಲಿ ಮುದ್ದಿನ ನಾಯಿಗಳಿಗೂ ಆಸ್ತಿಪಾಲು ಕೊಟ್ಟ ದಿ. ಉದ್ಯಮಿ ರತನ್ ಟಾಟಾ

National News: ಹಲವು ಶ್ರೀಮಂತರು ತಾವು ಸಾಯುವ ಮುನ್ನ ವ್ಹೀಲ್ ಪೇಪರ್ ರೆಡಿ ಮಾಡಿ, ಅದರಲ್ಲಿ ಯಾರಿಗೆ ಎಷ್ಟು ಆಸ್ತಿ ಸಿಗಬೇಕು ಎಂದು ಬರೆದಿರುತ್ತಾರೆ. ಮಕ್ಕಳಿಗೆ, ಪತ್ನಿಗೆ ಆಸ್ತಿಯನ್ನು ಶೇರ್ ಮಾಡಿ ಇಟ್ಟಿರುತ್ತಾರೆ. ಆದ್ರೆ ಯಾವತ್ತಾದರೂ ಸಾಕು ನಾಯಿ, ಬೀದಿ ನಾಯಿಗಳ ಖರ್ಚು ವೆಚ್ಚಕ್ಕಾಗಿ ಆಸ್ತಿಯಲ್‌ಲಿ ಪಾಲು ಕೊಟ್ಟಿದ್ದನ್ನು ಕೇಳಿದ್ದೀರಾ.? ಇಲ್ಲಾ ನೀವು ಕೇಳಿರಲು...

Recipe: ಬೇಸಿಗೆಯ ಬಿಸಿಲ ಬೇಗೆ ತಣಿಸಲು ಮ್ಯಾಂಗೋ ಲಸ್ಸಿ ರೆಸಿಪಿ

Recipe: ಬೇಸಿಗೆ ಗಾಲ ಶುರುವಾಗಿದೆ. ಪದೇ ಪದೇ ಬಾಯಾರಿಕೆಯಾಗುವುದು, ದೇಹದಲ್ಲಿ ನೀರಿನ ಅಂಶ ಕಡಿಮೆಯಾಗೋ ಸಮಸ್ಯೆ ಇರೋದು ಕಾಮನ್. ಹಾಗಂತ ನಾವು ಮಾರುಕಟ್ಟೆಯಲ್ಲಿ ಸಿಗುವಂಥ ಪಾನೀಯ ತಂದು ಕುಡಿಯೋದಲ್ಲ. ಬದಲಾಗಿ ಮನೆಯಲ್ಲೇ ನೀವು ಮ್ಯಾಂಗೋ ಲಸ್ಸಿ ತಯಾರಿಸಿ ಕುಡಿಯಬಹುದು. ಇದು ಮಾವಿನ ಸೀಸನ್ ಆಗಿರುವ ಕಾರಣಕ್ಕೆ, ಆರೋಗ್ಯಕ್ಕೂ ಹಿತವಾದ, ರುಚಿಯೂ ಆದ ಮ್ಯಾಂಗೋ ಲಸ್ಸಿ...

Recipe: ಮಾವಿನಕಾಯಿ ಚಿತ್ರಾನ್ನ ರೆಸಿಪಿ

Recipe: ಮಾವಿನ ಕಾಯಿ ಸೀಸನ್ ಆರಂಭವಾಗಿದೆ. ಎಲ್ಲಿ ನೋಡಿದರೂ ಮಾವಿನ ಕಾಯಿ ಉಪ್ಪಿನಕಾಯಿ, ಮಾವವಿನಕಾಯಿ ಚಟ್ನಿ, ತಂಬುಳಿ ಹೀಗೆ ವೆರೈಟಿ ವೆರೈಟಿ ಮಾವಿನ ಕಾಯಿ ಪದಾರ್ಥ ಕಾಣ ಸಿಗುತ್ತದೆ. ಅದೇ ರೀತಿ ನಾವಿಂದು ಮಾವಿನಕಾಯಿ ಚಿತ್ರಾನ್ನ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಇದನ್ನು ಈಸಿಯಾಗಿ ಮಾಡಿ ಮಕ್ಕಳಿಗೆ ಟಿಫಿನ್‌ಗೂ ಹಾಕಿಕೊಡಬಹುದು. ಬೇಕಾಗುವ ಸಾಮಗ್ರಿ: ಅರ್ಧ ಕಪ್...

Political News: ರಾಜ್ಯ ಸರ್ಕಾರ v/s ರಾಜ್ಯಪಾಲರ ನಡುವೆ ಸಂಘರ್ಷ..? : ಖರ್ಗೆ ವಾರ್ನಿಂಗ್‌ ಏನು..?

Political News: ರಾಜ್ಯದಲ್ಲಿ ಮುಡಾ ಹಗರಣದ ಬಳಿಕ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಸಂಘರ್ಷ ಕೊನೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಗ್ರೇಟರ್‌ ಬೆಂಗಳೂರು ಸೇರಿದಂತೆ ರಾಜ್ಯ ಸರ್ಕಾರದ ಹಲವು ಮಸೂದೆಗಳನ್ನು ರಾಜ್ಯಪಾಲರು ಸಹಿ ಮಾಡದೆ ವಾಪಸ್‌ ಕಳುಹಿಸಿರುವುದಕ್ಕೆ ಇದೀಗ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿ ಕಾರಿದ್ದಾರೆ. ಅಲ್ಲದೆ...

ಬಾಂಗ್ಲಾವನ್ನೇ ಒಡೆದು ದಾರಿ ಮಾಡ್ಕೋತೀವಿ: ಯೂನಸ್ ಹೇಳಿಕೆಗೆ ಭಾರತದ ತಿರುಗೇಟು

International news: ಮಾಜಿ ಪ್ರಧಾನಿ ಶೇಖ್ ಹಸೀನಾಳನ್ನು ಓಡಿಸಿ ಸದ್ಯ ಬಾಂಗ್ಲಾ ದೇಶದ ನೂತನ ಪ್ರಧಾನಿಯಾಗಿರುವ ಯೂನಸ್, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ವೇಳೆ ಭಾರತದ ವಿರುದ್ಧವಾಗಿ ಅವರು ಚೀನಾ ಅಧ್ಯಕ್ಷರ ಬಳಿ ಮಾತನಾಡಿದ್ದರು. ಭಾರತಕ್ಕೆ ಸೇರಿದ 7 ನದಿಗಳಿಗೆ ಯಾವುದೇ ಮಾರ್ಗವಿಲ್ಲ. ಹಾಗಾಗಿ ಭಾರತ...

Political News: ತಮಿಳುನಾಡು ಎಲೆಕ್ಷನ್‌ .. ಫಿಕ್ಸಾಯ್ತಾ ಎಐಎಡಿಎಂಕೆ, ಬಿಜೆಪಿ ಮೈತ್ರಿ..?

Political News: ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಿರುವ ಬಿಜೆಪಿಯು ತನಗೆ ಅಗತ್ಯವಾದ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಅಲ್ಲದೆ ಹೇಗಾದರೂ ಮಾಡಿ ಅಡಳಿತಾರೂಢ ಡಿಎಂಕೆಯನ್ನು ಬಗ್ಗು ಬಡಿಯಲೇಬೆಕೆಂಬ ಹಠ ತೊಟ್ಟಿರುವ ಮೋದಿ ಹಾಗೂ ಅಮಿತ್‌ ಶಾ ಜೋಡಿ ಇದಕ್ಕಾಗಿ ದೊಡ್ಡ ಮಟ್ಟದ ಸಿದ್ದತೆ ನಡೆಸಿದೆ. ಹೀಗಾಗಿ ತಮಿಳುನಾಡಿನ...

Political News: ಬಿಜೆಪಿ ಶಾಸಕರ ಅಮಾನತು ಹಿಂಪಡೆಯಿರಿ : ಯತ್ನಾಳ್‌ ಹಾದಿ ಹಿಡೀತಾರಾ ಸಾಮ್ರಾಟ್..?

Political News: ಕಳೆದ ಬಜೆಟ್‌ ಅಧಿವೇಶನದಲ್ಲಿ ಕರ್ನಾಟಕ ವಿಧಾನಸಭೆಯ ಸದನದಿಂದ ಅಮಾನತುಗೊಂಡಿರುವ ಬಿಜೆಪಿಯ 18 ಶಾಸಕರ ಅಮಾನತು ವಾಪಸ್‌ ಪಡೆಯುವಂತೆ ವಿಪಕ್ಷ ನಾಯಕ ಆರ್. ಅಶೋಕ್‌ ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. https://youtu.be/mSZYjMusBtc ತಮ್ಮ ಪಕ್ಷದ ವತಿಯಿಂದ ಸ್ಪೀಕರ್‌ ಭೇಟಿಯಾಗುವ ಮುನ್ನವೇ ಅಶೋಕ್‌ ಅವರು ಯು.ಟಿ.ಖಾದರ್‌ ಅವರಿಗೆ ಬರೆದಿರುವ ಪತ್ರವು ಇದೀಗ ಕೇಸರಿ...

Sandalwood News: ರಶ್ಮಿಕಾ-ಶ್ರೀಲೀಲಾಗೆ ಏನಾಯ್ತು? ಬಯಸಿದ್ದು ಈಡೇರಲಿಲ್ಲ!

Sandalwood News: ಅವರಿಬ್ಬರೂ ಕನ್ನಡದ ನಟಿಯರು. ಕನ್ನಡದಲ್ಲಿ ಬೆರಳೆಣಿಕೆ ಸಿನಿಮಾ ಮಾಡಿ ಸೈ ಅನಿಸಿಕೊಂಡ್ರು. ಆಮೇಲೆ ಇನ್ನೂ ದೊಡ್ಡದ್ದಾಗಿ ಬೆಳೆಯಬೇಕು ಅಂದುಕೊಂಡ್ರು ಸ್ಯಾಂಡಲ್ ವುಡ್ ಬಿಟ್ಟು ಹೊರಟು ಹೋದ್ರು. ಏನೋ ಆಗುತ್ತೆ ಅಂದುಕೊಂಡ್ರು. ಇನ್ನೇನೋ ಆಗೋಗಿದೆ. ಅವರು ಬಯಸಿದ್ದೇ ಒಂದು ಈಗ ಆಗಿದ್ದೇ ಇನ್ನೊಂದು. ಹೌದು, ಇದು ರಶ್ಮಿಕಾ ಮಂದಣ್ಣ ಮತ್ತು ಶ್ರೀಲೀಲಾ ವಿಷಯ....
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img