Wednesday, May 13, 2026

JDS

International News: ಚೀನಾಗೆ ಅಮೆರಿಕ ಶಾಕ್‌ , ಶತ್ರುವನ್ನು ಬಿಡುವುದಿಲ್ಲ : ಟ್ರಂಪ್ ಶಪಥ

International News: ಚೀನಾ ದೇಶವು ಆಧುನಿಕ ತಂತ್ರಜ್ಞಾನದಲ್ಲಿ ಮುಂದುವರೆದಿರುವ ರಾಷ್ಟ್ರವಾಗಿದೆ. ಅಲ್ಲದೆ ಇದು ಎಲ್ಲದರಲ್ಲೂ ಅಮೆರಿಕಕ್ಕೆ ಪ್ರತಿಸ್ಫರ್ಧಿಯಾಗಿಯೇ ನುಗ್ಗುತ್ತದೆ. ಆದರೆ ಇದೀಗ ಇದಕ್ಕೆ ಸೆಡ್ಡು ಹೊಡೆಯಲು ಅಮೆರಿಕ ಮುಂದಾಗಿದ್ದು, ಅಧ್ಯಕ್ಷ ಟ್ರಂಪ್‌ ಹೆಸರಿನ ಯುದ್ಧ ವಿಮಾನ ನಿರ್ಮಾಣಕ್ಕೆ ಸಿದ್ಧವಾಗಿದೆ.. ಇನ್ನೂ ಈ ಕುರಿತು ಮಾತನಾಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಈ ನೂತನ ವಿಮಾನದ ಹೆಸರಿನ...

ಬಾಲಕನೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದ ವ್ಯಕ್ತಿಯನ್ನು ಬಂಧಿಸಿದ ಹಳೇ ಹುಬ್ಬಳ್ಳಿ ಪೊಲೀಸರು

Hubli News: ಹುಬ್ಬಳ್ಳಿ: ಬಾಲಕನೊಂದಿಗೆ ಅಶ್ಲೀಲವಾಗಿ ನಡೆದುಕೊಂಡಿದ್ದ ವ್ಯಕ್ತಿಯನ್ನು ನಗರದ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಳೇ ಹುಬ್ಬಳ್ಳಿಯ ಸಿರಾಜ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಸಿರಾಜ್ ಎಂಬಾತ ಬಾಲಕನೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದ. ಈ ಬಗ್ಗೆ ಈ ಹಿಂದೆಯೇ ಬಾಲಕನ ಪೋಷಕರು ಆರೋಪಿಗೆ ಬೈದಿದ್ದರು. ಆದರೂ ಆ ವ್ಯಕ್ತಿ ಅದೇ ಚಾಳಿ ಮುಂದುವರಿಸಿದ್ದ. ಹೀಗಾಗಿ ಬಾಲಕನ...

ಮಕ್ಕಳ ಮುಂದೆ ಕುಳಿತು ಟ್ರಂಪ್‌ ಮಹತ್ವದ ನಿರ್ಧಾರ : ಬದಲಾಗುತ್ತಾ ಅಮೆರಿಕದ ಆಡಳಿತ..?

International News: ಡೊನಾಲ್ಡ್‌ ಟ್ರಂಪ್‌ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾಗಿನಿಂದಲೂ ನಿರಂತರ ಒಂದಿಲ್ಲೊಂದು ವಿವಾದಾತ್ಮಕ ಹಾಗೂ ಆಘಾತಕಾರಿ ನಿರ್ಧಾರಗಳಿಂದ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗತ್ತಲೇ ಇದ್ದಾರೆ. ಅಲ್ಲದೆ ಇದೀಗ ಅದೇ ರೀತಿಯಾದ ಮತ್ತೊಂದು ಬೃಹತ್ ತೀರ್ಮಾನ ಕೈಗೊಂಡಿರುವ ಅವರು ಅಮೆರಿಕದಲ್ಲಿಯ ಶಿಕ್ಷಣ ಇಲಾಖೆಯನ್ನೇ ಬಂದ್‌ ಮಾಡುವುದಾಗಿ ಘೋಷಿಸಿದ್ದಾರೆ. ಟ್ರಂಪ್‌ ಅವರ ಈ ನಿರ್ಧಾರ...

ಅತ್ಯಾಚಾರ ಕುರಿತ ಹೈಕೋರ್ಟ್‌ ತೀರ್ಪು ; ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಆಕ್ರೋಶವೇಕೆ..?

National News: ಸ್ತನಗಳನ್ನು ಹಿಡಿಯುವುದು ಅಥವಾ ಪ್ಯಾಂಟ್ ಎಳೆಯುವಂತಹ ಕೃತ್ಯಗಳು ಅತ್ಯಾಚಾರ ಅಥವಾ ಅತ್ಯಾಚಾರದ ಪ್ರಯತ್ನವಲ್ಲ ಎಂದು ಇತ್ತೀಚಿಗಷ್ಟೇ ಅಲಹಾಬಾದ್‌ ಹೈಕೋರ್ಟ್‌ ತೀರ್ಪು ನೀಡಿತ್ತು. ಆದರೆ ಇದೀಗ ಇದಕ್ಕೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಅನ್ನಪೂರ್ಣಾ ದೇವಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ಅಲಹಾಬಾದ್‌ ಕೋರ್ಟ್‌ ನೀಡಿರುವ ತೀರ್ಪಿಗೆ ಸುಪ್ರೀಂ...

ವಿಧಾನಸಭಾ ಸ್ಪೀಕರ್ ನಮ್ಮ ಶಾಸಕರನ್ನು ಅಮಾನತು ಮಾಡಿ ಕಾಂಗ್ರೆಸ್ ತಾಳಕ್ಕೆ ತಕ್ಕಂತೆ ಕುಣಿದಿದ್ದಾರೆ: ವಿಜಯೇಂದ್ರ

Political News: ಸ್ಪೀಕರ್‌ ಪೀಠಕ್ಕೆ ಅಗೌರವ ತೋರಿದ್ದು ಹಾಗೂ ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿಪಕ್ಷ ಬಿಜೆಪಿಯ 18 ಸದಸ್ಯರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ಆದೇಶ ಹೊರಡಿಸಿದ್ದಾರೆ. ಈ ವಿಚಾರವಾಗಿ ಬಿಜೆಪಿ ರಾಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದು, ಸ್ಪೀಕರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಸ್ಪೀಕರ್ ಅವರು...

ರಾಜ್ಯದ ಜನರೇ ನೀವು ಕುಡಿಯುತ್ತಿರುವುದು ನೀರಲ್ಲ, ವಿಷ..! ಹೊರಬಿತ್ತು ಆ 12 ನದಿಗಳ ಕುರಿತ ಸ್ಫೋಟಕ ಮಾಹಿತಿ..

News: ಭಾರತ ದೇಶದಲ್ಲಿ ಜಲಕ್ಕೆ ಅದರಲ್ಲೂ ಗಂಗೆಗೆ ಒಂದು ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ನದಿಗಳನ್ನು ಆರಾಧಿಸಿ, ಅವುಗಳ ಸುತ್ತಲಿನ ನಿಶ್ಯಬ್ಧ ವಾತಾವರಣವನ್ನು ಆಸ್ವಾದಿಸುವುದನ್ನು ಸಾಮಾನ್ಯವಾಗಿ ನಾವೆಲ್ಲರೂ ಮಾಡುತ್ತಿರುತ್ತೇವೆ. ಅಲ್ಲದೆ ಈ ನದಿಗಳ ನೀರನ್ನು ಪವಿತ್ರ ಎನ್ನುವ ನಾವುಗಳೇ ಅವುಗಳ ಮಲೀನಕ್ಕೆ ಕಾರಣರಾಗುತ್ತಿದ್ದೇವೆ. ಅವುಗಳ ಸುತ್ತಲಿನ ಪ್ರದೇಶ ಸೇರಿದಂತೆ ನದಿಗಳನ್ನು ಇಂದು ಮಾನವ ಕಲುಷಿತಗೊಳಿಸುತ್ತಿದ್ದಾನೆ. ಇನ್ನೂ...

ಟಿಟಿಡಿಯಲ್ಲಿ ಅನ್ಯ ಧರ್ಮಿಯರಿಗೆ ಕೊಕ್‌, ಜಗನ್‌ ನಿರ್ಧಾರಕ್ಕೆ ಶಾಕ್‌! : ಸಿಎಂ ನಾಯ್ಡು ಮಹತ್ವದ ಘೋಷಣೆ

Andhra Pradesh: ದೇಶದ ಖ್ಯಾತ ದೇವಸ್ಥಾನವಾಗಿರುವ ತಿರುಮಲ ತಿರುಪತಿಯಲ್ಲಿ ಹಿಂದೂಗಳಷ್ಟೇ ಕೆಲಸ ಮಾಡಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಒಂದು ವೇಳೆ ಇಲ್ಲಿ ಕ್ರೈಸ್ತರು, ಅನ್ಯ ಧರ್ಮದ ಜನ ಕೆಲಸ ಮಾಡುತ್ತಿದ್ದರೆ, ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಗೌರವಯುತವಾಗಿ ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಇನ್ನೂ ತಮ್ಮ ಮೊಮ್ಮಗ ದೇವಾಂಶ್‌...

5 ವರ್ಷದ ಬಾಲಕನ ಮೇಲೆ ಕಾಮತೀಟೆ ತೀರಿಸಿಕೊಳ್ಳಲು ಯತ್ನಿಸಿದ 55 ವರ್ಷದ ಮುದುಕ

Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್‌ಯಕ್ತಿಯೋರ್ವ ಮಾನವಕುಲವೇ ತಲೆ ತಗ್ಗಿಸುವ ಕೆಲಸ ಮಾಡಿದ್ದಾನೆ. ಪುಟ್ಟ ಮಗುವೆಂದು ನೋಡದೇ, ತನ್ನ ಕಾಮತೀಟೆ ತೀರಿಸಿಕೊಳ್ಳಲು, ಮಗುವಿಗೆ ಹಿಂಸೆ ನೀಡಿದ್ದಾನೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಳೇ ಹುಬ್ಬಳ್ಳಿಯ ಮಾರುತಿ ನಗರದ ನಿವಾಸಿ 55 ವರ್ಷದ ಸಿರಾಜ್ ಎಂಬಾತ, 5 ವರ್ಷದ...

ಹನಿಟ್ರ್ಯಾಪ್ ವಿಚಾರ: ಸ್ವಪಕ್ಷದವರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ವೀರಪ್ಪ ಮೋಯ್ಲಿ ಮಾಧ್ಯಮದ ಜೊತೆ ಮಾತನಾಡಿದ್ದು, ಸದನದಲ್ಲಿ ಹನಿಟ್ರ್ಯಾಪ್ ಗಂಭೀರ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಹನಿಟ್ರ್ಯಾಪ್ ನಂತಹ ಈ ವಿಚಾರ ಹೊಸದೇನಲ್ಲ. ವಿರೋಧ ಪಕ್ಷದವರು ಇಂತಹ ವಿಷಯಗಳನ್ನ ಹುಡುಕುತ್ತಲೇ ಇರುತ್ತಾರೆ. ಅವರ ಪ್ರಚೋದನೆಗೆ ಯಾರೂ ಒಳಗಾಗಾಗಬಾರದು. ಸದನದಲ್ಲಿ ವಿರೋಧ ಪಕ್ಷದವರ ವರ್ತನೆ ಸರಿಯಲ್ಲ. ಇದು‌ ಸಭ್ಯತೆಯ‌ ಲಕ್ಷಣವಲ್ಲ...

ಬಯಲಾಯ್ತು ಕಾಂಗ್ರೆಸ್‌ನ ಪಾಕ್‌ ಪ್ರೇಮ : ಕೈ ನಾಯಕನ ವಿರುದ್ಧ ಭುಗಿಲೆದ್ದ ಆಕ್ರೋಶ

National Political News: ಆಗಾಗ ಪಾಕಿಸ್ತಾನದ ಪ್ರೇಮ ಮೆರೆಯುತ್ತಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಮಣಿಶಂಕರ್‌ ಅಯ್ಯರ್‌ ಇದೀಗ ಮೊತ್ತೊಮ್ಮೆ ಅದನ್ನು ಸಾಬೀತುಪಡಿಸಿದ್ದಾರೆ. ರಂಜಾನ್‌ ಹಬ್ಬದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿರುವ ಪಾಕ್‌ನ ದೂತಾವಾಸ ಕಚೇರಿಯಲ್ಲಿ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ಭಾಗಿಯಾಗುವ ಮೂಲಕ ದೇಶಾದ್ಯಂತ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನೂ ಕಚೇರಿಯು ಭಾರತದ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img