Political News: ಸರ್ಕಾರಿ ಗುತ್ತಿಗೆಯಲ್ಲಿ ಶೇ. 4ರಷ್ಟು ಮೀಸಲಾತಿ ನೀಡಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ವಿರುದ್ಧ ಸಂಸದ ಹಾಗೂ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಕಿಡಿ ಕಾರಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಮಾತನಾಡಿರುವ ಅವರು, ಮುಸ್ಲಿಂ ಮೀಸಲಾತಿ ವಿಚಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ತಾನು ಮಾಡಿರುವ ತೀರ್ಮಾನವನ್ನು ಕೈಬಿಡಬೇಕು ಇಲ್ಲವಾದರೆ ಕಾನೂನು...
Tumakuru News: ಸರ್ಕಾರಿ ಶಾಲೆಯೊಂದರ ಬಾಲಕಿಯರ ಶೌಚಾಲಯದ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಇದನ್ನು ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದೊಣ್ಣೆಯಿಂದ ಮನಬಂದಂತೆ ಹಲ್ಲೆ ನಡೆಸಿದ ಘಟನೆ, ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಹುಳಿಯಾರು ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮಹಬೂಬ್ ಷರೀಫ್, ಶಮ್ಶುದ್ದೀನ್, ಇರ್ಫಾನ್, ಮುಬಾರಕ್, ಮುದಸ್ಸೀರ್, ಯಾಸಿನ್, ತಾಝೀಮ್ ಕಲ್ಲು...
International News: ಜಾಗತಿಕ ಮಟ್ಟದಲ್ಲಿ ಮಾರಕವಾಗಿರುವ ಉಗ್ರ ಚಟುವಟಿಕೆಗಳನ್ನು ಪೋಷಿಸುವಲ್ಲಿ ಪಾಕಿಸ್ತಾನ ತೊಡಗಿಸಿಕೊಂಡಿದೆ ಎನ್ನುವುದು ಆಗಾಗ ಹೊರಬೀಳುತ್ತಲೇ ಇದೆ. ಅದರಂತೆಯೇ ಈಗ ಪಾಕ್ನ ಇನ್ನೊಂದು ರೀತಿಯ ಉಗ್ರ ಪ್ರೇಮ ಬಯಲಾಗಿದೆ.
ಮುಂಬೈ ದಾಳಿಯ ರೂವಾರಿ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಸೇರಿದಂತೆ ಭಾರತಕ್ಕೆ ಬೇಕಾಗಿರುವ ಪಾಕಿಸ್ತಾನದ ಉಗ್ರರಿಗೆ ಜೀವ ಭಯ...
International Political News: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇತೀಚಿಗೆ ಅಮೆರಿಕದ ಪಾಡ್ಕಾಸ್ಟರ್ ಲೆಕ್ ಫ್ರಿಡ್ಮನ್ ಅವರೊಂದಿಗೆ ನಡೆಸಿದ್ದ ಪಾಡ್ಕಾಸ್ಟ್ನಲ್ಲಿ ಚೀನಾ ಹಾಗೂ ಭಾರತದ ನಡುವಿನ ಸಂಬಂಧದ ಕುರಿತು ಮಾತನಾಡಿದ್ದರು. ಅಲ್ಲದೆ ಈ ವೇಳೆ ಅವರು, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಭಾರತ ಹಾಗೂ ಚೀನಾ...
Bengaluru News: ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಉಪನಗರ ಯೋಜನೆಯ ಜಾರಿಗಾಗಿ ಇದೀಗ ರಾಜ್ಯ ಸರ್ಕಾರ ಮುಂದಾಗಿದ್ದು, ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೂಲಕ ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ.
https://youtu.be/THPk-QvGYcs
ಇನ್ನೂ ಈ ಸಂಬಂಧ ಕಳೆದ ಮಾರ್ಚ್ 13ರಂದು ಸರ್ಕಾರದಿಂದ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ಈ ಯೋಜನೆಗೆ ಬೇಕಾಗುವ ಒಟ್ಟು 8,940 ಎಕರೆ...
Telangana News: ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯದಲ್ಲಿ ತೆಲಂಗಾಣದ ಹಿಂದುಳಿದ ವರ್ಗದ ಒಬಿಸಿ ಜನರಿಗೆ ಶೇ. 42ರಷ್ಟು ಮೀಸಲಾತಿಯನ್ನು ನೀಡುವುದಾಗಿ ಅಲ್ಲಿನ ಸಿಎಂ ರೇವಂತ್ ರೆಡ್ಡಿ ಘೋಷಿಸಿದ್ದಾರೆ. ಇನ್ನೂ ಇತ್ತೀಚಿಗೆ ನಡೆದಿದ್ದ ಜಾತಿ ಗಣತಿಯ ವರದಿಯ ಪ್ರಕಾರ ರಾಜ್ಯದಲ್ಲಿ ಶೇ.56.36ರಷ್ಟು ಹಿಂದುಳಿದ ವರ್ಗದ ಜನಸಂಖ್ಯೆ ಇದೆ. ಇನ್ನೂ ಈ ವರದಿಯನ್ನು ಆಧರಿಸಿ ಮೀಸಲಾತಿ ನೀಡಬೇಕೆಂಬ...
Bengaluru News: ನಿರಂತರ ಜೀವ ಬೆದರಿಕೆಯ ಫೋನ್ ಕರೆಗಳು ಹಾಗೂ ಮೆಸೇಜ್ಗಳು ಬರುತ್ತಿವೆ. ಹೀಗಾಗಿ ನನಗೆ ಪೊಲೀಸ್ ಭದ್ರತೆ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಶಿ ಆಗ್ರಹಿಸಿದ್ದಾರೆ. ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ...
Health Tips: ಮೊದಲೆಲ್ಲ ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ಬರೀ ಹಿರಿಯರಿಗೆ, ಆರೋಗ್ಯ ಸಮಸ್ಯೆ ಇರುವವರಷ್ಟೇ ಸೇವಿಸುತ್ತಿದ್ದರು. ಆದರೆ ಇದೀಗ ಜೀನಿ ಸರಿಹಿಟ್ಟು ಬಂದಿದ್ದು, ಪುಟ್ಟ ಮಕ್ಕಳು ಕೂಡ ಜೀನಿ ಸರಿಹಿಟ್ಟನ್ನು ಸೇವಿಸಬಹುದು. ಹಲವು ಗ್ರಾಹಕರು ತಮ್ಮ ಮಕ್ಕಳಿಗಾಗಿ ಜೀನಿ ಸರಿಹಿಟ್ಟು ಖರೀದಿಸುತ್ತಿದ್ದು, ಇದರ ಸೇವನೆಯಿಂದ ನಮ್ಮ ಮಕ್ಕಳು ದಪ್ಪವಾಗಿ, ಆರೋಗ್ಯವಾಗಿ, ಆ್ಯಕ್ಟೀವ್ ಆಗಿ...
Health Tips: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ಬಳಸಿದವರು, ಇದರ ಆರೋಗ್ಯ ಲಾಭದ ಬಗ್ಗೆ ಸಾಕಷ್ಟು ಬಾರಿ ಹೇಳಿದ್ದಾರೆ. ಅದೇ ರೀತಿ ನಾಗಪ್ಪ ಎಂಬುವವರು ಕರ್ನಾಟಕ ಟಿವಿ ಹೆಲ್ತ್ಗೆ ತಾವು ಜೀನಿ ಸೇವಿಸಿದ ಬಳಿಕ ಯಾವ ರೀತಿ ಆರೋಗ್ಯ ಲಾಭ ಪಡೆದಿದ್ದಾರೆಂದು ಹೇಳಿದ್ದಾರೆ.
ಮೂರು ವರ್ಷದಿಂದ ನಾಗಪ್ಪ ಅವರು ಜೀೀನಿ ಮಿಲೆಟ್ ಹೆಲ್ತ್ ಮಿಕ್ಸ್ ಸೇವಿಸುತ್ತಿದ್ದಾರೆ....
Health Tips: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ಸೇವಿಸಿ ಹಲವರು ಅದರ ಆರೋಗ್ಯ ಲಾಭ ಪಡೆದಿದ್ದಾರೆ. ಅಲ್ಲದೇ, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಜೀನಿ ಸೇವನೆಯಿಂದ ಯಾವ ರೀತಿ ಆರೋಗ್ಯ ಲಾಭವಾಗಿದೆ ಎಂದು ವಿವರಿಸಿದ್ದಾರೆ.
ರುದ್ರೇಶ್ ಎಂಬ ವ್ಯಕ್ತಿ ಕರ್ನಾಟಕ ಟಿವಿ ಹೆಲ್ತ್ ಜೊತೆ ಮಾತನಾಡಿದ್ದು, ಜೀನಿ ಸೇವನೆ ಮಾಡಿ, ಅವರು ಯಾವ ರೀತಿ ಸ್ಟ್ರಾಂಗ್...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...