Sandalwood News: ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಅಪ್ಪು ಸಿನಿಮಾ ರೀ-ರಿಲೀಸ್ ಆಗಿದೆ. ಎಲ್ಲೆಡೆ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. ಅಷ್ಟೇ ಅಲ್ಲ, ಅವರ ಫ್ಯಾನ್ಸ್ ಗಂತೂ ಅಪ್ಪು ಸಿನಿಮಾ ರೀ ರಿಲೀಸ್ ಜಾತ್ರೆಯ ಸಡಗರ ತಂದಿದೆ. ಇದರ ಮಧ್ಯೆ ದರ್ಶನ್ ಅಭಿಮಾನಿಯೊಬ್ಬ ‘ಅಪ್ಪು’ ಸಿನಿಮಾ ನೋಡಿರುವುದಷ್ಟೇ ಅಲ್ಲ, ಎಲ್ಲರ ಗಮನ ಸೆಳೆದಿದ್ದಾನೆ. ಅಷ್ಟಕ್ಕೂ...
Health Tips: ಇತ್ತೀಚಿನ ದಿನಗಳಲ್ಲಿ ಹಲವರಿಗೆ ನಿದ್ರಾಹೀನತೆ ಸಮಸ್ಯೆ ಕಾಡುತ್ತಿದೆ. ಕೆಲಸದ ಒತ್ತಡ, ಆರೋಗ್ಯದಲ್ಲಿ ಏರುಪೇರು, ಮಾನಸಿಕ ನೆಮ್ಮದಿ ಇಲ್ಲದಿರುವುದು, ಹೀಗೆ ಹಲವು ಸಮಸ್ಯೆಗಳಿಂದ ನಿದ್ರಾಹೀನತೆ ಕಾಡುತ್ತದೆ. ಈ ಬಗ್ಗೆ ಡಾ.ಪವನ್ ಕುಮಾರ್ ಇನ್ನಷ್ಟು ಮಾಹಿತಿ ನೀಡಿದ್ದಾರೆ.
ವೈದ್ಯರು ಹೇಳುವ ಪ್ರಕಾರ, ನಾವು 7ರಿಂದ 8 ಗಂಟೆಗಳ ಕಾಲ ನಿದ್ರಿಸಬೇಕು. ನಿದ್ರೆ ಸರಿಯಾಗಿ ಆಗದಿದ್ದಲ್ಲಿ, ಆರೋಗ್ಯ...
Sandalwood News: ಸಿನಿಮಾ ಅಂದರೆ ಅದೊಂದು ಮನರಂಜನೆಯ ತಾಣ. ಕ್ಯಾಮೆರಾದಲ್ಲಿ ಸೆರೆಯಾಗುವ ದೃಶ್ಯಗಳನ್ನು ಯಾವುದೇ ಕ್ಷಣದಲ್ಲಿ ಬೇಕಾದರೂ ನೋಡಲು ಸಾಧ್ಯವಾಗುವ ಏಕೈಕ ಮಾಧ್ಯಮವೆಂದರೆ ಅದು ಸಿನಿಮಾ ಮಾತ್ರ. ಯೆಸ್, ಸಿನಿಮಾ ಯಾವತ್ತಿಗೂ ದಾಖಲೆಯಾಗಿಯೇ ಉಳಿಯುತ್ತರೆ. ಅದರಲ್ಲೂ ಗಣ್ಯರ ಜೀವನ ಚರಿತ್ರೆ ಕುರಿತು ಮೂಡಿಬಂದಿರುವ ಅದೆಷ್ಟೋ ಸಿನಿಮಾಗಳು ಇಂದಿಗೂ ಚರಿತ್ರೆಯಲ್ಲಿ ದಾಖಲೆಯಾಗಿಯೇ ಉಳಿದಿವೆ. ಅಂತಹ ಬಯೋಪಿಕ್...
Health tips: ಜೀನಿ ಮಿಲೆಟ್ ಪ್ರಾಡಕ್ಟ್ಗಳು ಅದೆಷ್ಟರ ಮಟ್ಟಿಗೆ ಹೆಸರುವಾಸಿಯಾಗಿದೆ ಅನ್ನೋದು ಎಲ್ಲರಿಗೂ ಗೊತ್ತು. ಅದೆಷ್ಟೋ ಜನ ಜೀನಿ ಬಳಸಿ, ಶುಗರ್, ಬಿಪಿ ಕಂಟ್ರೋಲಿಗೆ ತಂದಿದ್ದಾರೆ. ಅದೇ ರೀತಿ ಭಾರತಿ ಎನ್ನುವ ಗ್ರಾಹಕರೊಬ್ಬರು ಜೀನಿ ಬಳಸಿ, ತಾವು ಪಡೆದಿರುವ ಆರೋಗ್ಯ ಲಾಭದ ಬಗ್ಗೆ ಹೇಳಿಕೊಂಡಿದ್ದಾರೆ.
ಇನ್ಫೋಸಿಸ್ನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಭಾರತಿ ಎಂಬ...
Political News: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡಿನ ಹೋರಾಟಕ್ಕೆ ರಾಜ್ಯ ಸರ್ಕಾರವು ಬೆಂಬಲ ಸೂಚಿಸಿದೆ. ಕಳೆದೆರಡು ದಿನಗಳ ಹಿಂದೆ ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದಂತೆಯೇ ಅಲ್ಲಿನ ಸಚಿವರ ತಂಡ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದೆ. ಅಂತೆಯೇ ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ...
Political News: ದೇಶದಲ್ಲಿ ಅಗಾಗ್ಗೆ ಲವ್ ಜಿಹಾದ್ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಅದು ಹಿಂದೂ ಯುವತಿಯರನ್ನ ಪ್ರೀತಿಸಿ ಅಥವಾ ಪುಸಲಾಯಿಸಿ ಮುಸ್ಲಿಂ ಯುವಕರು ಮದುವೆಯಾಗುವುದಾಗಿದೆ. ಈ ವಿಚಾರಕ್ಕೆ ಸಾಕಷ್ಟು ಸಂಪ್ರದಾಯವಾದಿಗಳು, ಹಿಂದೂಪರ ಸಂಘಟನೆಗಳು ಹಾಗೂ ಬಹುತೇಕ ಹಿಂದೂ ಪೋಷಕರೂ ಸಹ ವಿರೋಧ ವ್ಯಕ್ತಪಡಿಸುತ್ತಾರೆ. ಅಲ್ಲದೆ ಈ ಲವ್ ಜಿಹಾದ್ ವಿಚಾರಕ್ಕೆ ಅನೇಕ ಸಾವು-ನೋವುಗಳೂ ಸಂಭವಿಸಿವೆ,...
Ayodhya News: ಹೋಳಿ ಹಬ್ಬ ವರ್ಷಕ್ಕೆ ಒಮ್ಮೆ ಮಾತ್ರ ಬರುತ್ತದೆ. ಹೀಗಾಗಿ ಮುಸ್ಲಿಮರಿಗೆ ಹೋಳಿ ಬಣ್ಣಗಳು ಇಷ್ಟವಾಗದಿದ್ದರೆ ಅವರು ತಮ್ಮ ಮನೆಗಳಲ್ಲಿಯೇ ಇರಬೇಕು ಎಂದು ಉತ್ತರ ಪ್ರದೇಶದ ಸಂಭಲ್ನ ಡಿಎಸ್ಪಿ ಅನುಜ್ ಕುಮಾರ ಹೇಳಿಕೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಈ ಹೇಳಿಕೆಯನ್ನು ಖದ್ದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಸಹ ಬೆಂಬಲಿಸಿದ್ದರು....
Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ ಹೆಡ್ ಕಾನ್ಸ್ಟೇಬಲ್ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
https://youtu.be/YWLYjYJ-ALg
ಚನ್ನಪಟ್ಟಣ ತಾಲೂಕು ಅಕ್ಕೂರು ಪಟ್ಟಣದ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಹೆಡ್ಕಾನ್ಸೇಟಬಲ್ ಸುನೀಲ್ (36) ಮತ್ತು ಐಶ್ವರ್ಯಗೌಡ ಕಾರು...
Political News: ದೇಶಾದ್ಯಂತ ಕೇಂದ್ರದ ತ್ರಿಭಾಷಾ ಸೂತ್ರದ ಕುರಿತು ಪರ-ವಿರೋಧದ ಚರ್ಚೆಗಳು ಜೋರಾಗಿ ನಡೆಯುತ್ತಿರುವ ಹೊತ್ತಲ್ಲೇ ರಾಜ್ಯಸಭಾ ಸದಸ್ಯೆ ಡಾ. ಸುಧಾಮೂರ್ತಿ ತ್ರಿಭಾಷಾ ನಿಲುವಿಗೆ ಬೆಂಬಲ ಸೂಚಿಸಿದ್ದಾರೆ. ಸಂಸತ್ತಿನ ಬಳಿಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಒಬ್ಬರು ವಿವಿಧ ಭಾಷೆಗಳನ್ನು ಕಲಿಯಬೇಕು ಎಂದು ಪ್ರತಿಪಾದಿಸಿದ್ದಾರೆ.
https://youtu.be/aqR4kSz9Zdk
ಒಬ್ಬರು ಬಹು ಭಾಷೆಗಳನ್ನು ಕಲಿಯಬೇಕು ಎಂಬುದು ನನ್ನ ನಿಲುವು. ನನಗೂ 7-8...
Political News: ರಾಜ್ಯದೆಲ್ಲೆಡೆ ಕಲುಷಿತ ನೀರು ಕುಡಿದು ಜನರು ಅಸ್ವಸ್ಥರಾಗಿ ಹಲವಾರು ಸಾವು ನೋವುಗಳು ಸಂಭವಿಸಿದ್ದರೂ ಈ ಅಧಿಕಾರಿಗಳು ಮಾತ್ರ ಎಚ್ಚೆತ್ತಿಲ್ಲ. ಇದರ ನಡುವೆಯೇ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ತೆಲೆಕುಣಿ ಗ್ರಾಮಸ್ಥರು ಕಲುಷಿತ ನೀರನ್ನು ಸೇವಿಸಿ ಅನಾರೋಗ್ಯದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಕೂಡಲೇ ನಮಗೆ ಶುದ್ದ ಕಡಿಯುವ ನೀರನ್ನು ಕಲ್ಪಿಸುವಂತೆ ಅವರು ಆಗ್ರಹಿಸಿದ್ದಾರೆ. ಇಲ್ಲಿನ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...