Thursday, May 14, 2026

JDS

ಎಂಜಿನಿಯರಿಂಗ್‌, ಮೆಡಿಕಲ್‌ ಶಿಕ್ಷಣ ತಮಿಳಿನಲ್ಲಿ ಕೊಡಿಸಲಿ: ಸ್ಟಾಲಿನ್‌ ವಿರುದ್ಧ ಅಮಿತ್‌ ಶಾ ವಾಗ್ದಾಳಿ..

Political News: ಕೇಂದ್ರ ಸರ್ಕಾರ ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ ಪ್ರಸ್ತಾಪವನ್ನು ಯಾರೂ ಬೆಂಬಲಿಸಬಾರದು. ಈ ಕುರಿತು ನಡೆಯುತ್ತಿರುವ ಹೋರಾಟಕ್ಕೆ ಕೈ ಜೋಡಿಸುವಂತೆ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಬಿಜೆಪಿಯೇತರ ರಾಜ್ಯಗಳ ಸಿಎಂಗಳಿಗೆ ಹಾಗೂ ಪಕ್ಷಗಳ ನಾಯಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕರ್ನಾಟಕ, ಕೇರಳ,ತೆಲಂಗಾಣ, ಪಂಜಾಬ್‌, ಒಡಿಶಾ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಿಗೆ...

ಚುನಾವಣೆ ಬಳಿಕ ಬಿಜೆಪಿಗೆ ಜೆಡಿಯು ಕೈ ಕೊಡುತ್ತೆ.. ನಿತೀಶ್‌ ವಿರುದ್ಧ ಪ್ರಶಾಂತ್‌ ಕಿಶೋರ್‌ ಭವಿಷ್ಯ

National Political News: ಭಾರತೀಯ ಜನತಾ ಪಕ್ಷವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಮತ್ತೊಂದು ಅವಧಿಗೆ ಬೆಂಬಲಿಸಲಿದೆ. ಅವರು ನಮ್ಮ ನಾಯಕ ಎಂದು ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಪ್ರತಿಪಾದಿಸಿದ್ದಾರೆ. ಈ ಮೂಲಕ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಎನ್‌ಡಿಎ ಹೊಸ ಮುಖಕ್ಕೆ ಮಣೆ ಹಾಕಬಹುದು ಎಂಬ ಊಹಾಪೋಹಗಳನ್ನು ಅವರು ತಳ್ಳಿಹಾಕಿದ್ದಾರೆ. https://youtu.be/PdTLVj8TxT4 ಬಜೆಟ್‌...

ಇದು ಮುಸ್ಲಿಂರ ತುಷ್ಟೀಕರಣ ಬಜೆಟ್, ಹಲಾಲ್ ಬಜೆಟ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಇದು ಮುಸ್ಲಿಂರಿಂದ ಮುಸ್ಲಿಂರಿಗಾಗಿ ಇರುವುದೇ ರಾಜ್ಯ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಬಗ್ಗೆ ವ್ಯಂಗ್ಯವಾಡಿದ್ದಾರೆ. ಇದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಲ್ಲಾ. ಇದು ಒಂದೇ ಸಮುದಾಯದ ಬಜೆಟ್. ಇದು ಹಲಾಲ್ ಬಜೆಟ್. ಕುಣಿಯಲು ಬಾರದಿದ್ದವರು ನೆಲ ಡೊಂಕು...

ಪತ್ನಿಯ ಕಾಟಕ್ಕೆ ವ್ಯಕ್ತಿ ನೇಣಿಗೆ ಶರಣು.. ಮುಂಬೈನ ಹೋಟೆಲ್‌ನಲ್ಲಿ ಜೀವ ಬಿಟ್ಟ ನಿಶಾಂತ್ ತ್ರಿಪಾಠಿ..

Mumbai News: ಪತ್ನಿ ಹಾಗೂ ಅವಳ ಚಿಕ್ಕಮ್ಮ ಇಬ್ಬರ ಕಾಟಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಡೆತ್‌ ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮುಂಬೈನ ಸಹರಾ ನಗರದ ಹೋಟೆಲ್‌ನಲ್ಲಿ 41 ವರ್ಷದ ನಿಶಾಂತ್‌ ತ್ರಿಪಾಠಿ ಅತ್ಮಹತ್ಯೆಗೊಳಗಾಗಿರುವ ವ್ಯಕ್ತಿಯಾಗಿದ್ದಾನೆ. ಅಲ್ಲದೆ ತಾನು ಕೆಲಸ ಮಾಡುತ್ತಿದ್ದ ಕಂಪನಿಯ ವೆಬ್‌ ಸೈಟ್‌ನಲ್ಲಿ ತನ್ನ ಡೆತ್‌ನೋಟ್‌ ಅಪ್ಲೋಡ್‌ ಮಾಡಿದ್ದನು ಎಂದು...

ರನ್ಯಾರಾವ್‌ ಗೋಲ್ಟ್‌ ಸ್ಮಗ್ಲಿಂಗ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌..! ನಟಿಯ ವಿರುದ್ಧ ತನಿಖೆಗಿಳಿದ ಸಿಬಿಐ..

Sandalwood News: ಅಕ್ರಮವಾಗಿ ಚಿನ್ನ ಸ್ಮಗ್ಲಿಂಗ್‌ ಪ್ರಕರಣದಲ್ಲಿ ನಟಿ ರನ್ಯಾರಾವ್‌ಗೆ ಸಂಕಷ್ಟ ಎದುರಾಗಿದ್ದು, ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಇದೀಗ ಸಿಬಿಐ ಎಂಟ್ರಿ ಕೊಟ್ಟಿದೆ. ಅಲ್ಲದೆ ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ದೆಹಲಿ, ಮುಂಬೈ ಹಾಗೂ ಬೆಂಗಳೂರಿನಲ್ಲಿ ಸಿಬಿಐ ತನಿಖೆ ಆರಂಭ ಮಾಡಿದೆ.ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್‌ಐ ಅಧಿಕಾರಿಗಳ ಮಾಹಿತಿಯನ್ನು ಆಧರಿಸಿ ಸಿಬಿಐ...

National Political News: ಮೋದಿಗೆ ಅಬ್ದುಲ್ಲಾ ಸವಾಲು.. ಗೆಲ್ತಾರಾ ಪ್ರಧಾನಿ..?

National Political News: ಭಾರತದಿಂದ ತಾನು ಕದ್ದುಕೊಂಡಿರುವ ಜಮ್ಮು ಕಾಶ್ಮೀರದ ಭೂಭಾಗವನ್ನು ಪಾಕಿಸ್ತಾನ ಮರಳಿಸಿದರೆ ಮಾತ್ರ ಭಾರತ ಹಾಗೂ ಪಾಕಿಸ್ತಾನಗಳ ನಡುವಿನ ವಿವಾದಕ್ಕೆ ಅಂತ್ಯ ಹಾಡಲು ಸಾಧ್ಯವಾಗುತ್ತದೆ ಎಂಬ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್‌ ಜೈ‌ಶಂಕರ್ ಹೇಳಿಕೆಗೆ ಜಮ್ಮುಕಾಶ್ಮೀರ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ತಿರುಗೇಟು ನೀಡಿದ್ದಾರೆ. https://youtu.be/9IQ4kPSqFmk ಜಮ್ಮುಕಾಶ್ಮೀರದ ವಿಧಾನಸಭೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್...

International News: ಅಮೆರಿಕಾ ವಿರುದ್ಧ ಕೆನಡಾ ಕೊತಕೊತ.. ಟ್ರಂಪ್ ಆಟ‌.. ಟ್ರುಡೋ ಎಚ್ಚರಿಕೆ..!

International News: ಭವಿಷ್ಯದಲ್ಲಿ ಕೆನಡಾ ದೇಶಕ್ಕೆ ಕಠಿಣ ಸವಾಲುಗಳು ಎದುರಾಗಲಿವೆ. ನಮ್ಮ ಸರ್ಕಾರವು ಕೆನ್ನಡಿಯನ್ನರ ಅಭಿವೃದ್ದಿಗಾಗಿ ಕೆಲಸ ಮಾಡಿದೆ ಎಂದು ಹಂಗಾಮಿ ಪ್ರಧಾನಿ ಜಸ್ಟಿನ್‌ ಟ್ರುಡೊ ಭಾವುಕರಾಗಿ ನುಡಿದಿದ್ದಾರೆ. https://youtu.be/vrRlMJvyvLo ಅಮೆರಿಕದೊಂದಿಗೆ ಕೆನಡಾ ತೆರಿಗೆ ಸಂಘರ್ಷವನ್ನು ನಡೆಸುತ್ತಿರುವ ಹೊತ್ತಿನಲ್ಲಿಯೇ ಟ್ರುಡೊ ಈ ರೀತಿಯ ಹೇಳಿಕೆ ನೀಡಿರುವುದು ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ಕೆನಡಾದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ...

ಚಿತ್ರರಂಗದ ಅಸಮಾನತೆ ವಿರುದ್ಧ ಧ್ವನಿ ಎತ್ತಿದ ನಟಿ ರಮ್ಯಾ.. ಫಿಲ್ಮ್‌ ಇಂಡಸ್ಟ್ರಿಗೆ ಚಾಟಿ ಬೀಸಿದ ಸ್ಯಾಂಡಲ್‌ವುಡ್‌ ಕ್ವೀನ್..!

Sandalwood News: ಸ್ಯಾಂಡಲ್‌ವುಡ್‌ನಲ್ಲಿ ಪುರುಷ ಹಾಗೂ ಮಹಿಳಾ ಕಲಾವಿದರಿಗೆ ಸಂಭಾವನೆ ನೀಡುವುದರಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಅಲ್ಲದೆ ಇಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಹೇಳಬೇಕಾದ ವಿಚಾರ ಸಾಕಷ್ಟಿದೆ. ಆದರೆ ಅದರ ಬಗ್ಗೆ ಯಾರೊಬ್ಬರು ಮುಂದೆ ಬರುತ್ತಿಲ್ಲ ಎಂದು ನಟಿ ರಮ್ಯಾ ಬೇಸರ ಹೊರಹಾಕಿದ್ದಾರೆ. https://youtu.be/yafubthduto 16ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿ, ಮಹಿಳೆ ಹಾಗೂ ಸಿನಿಮಾ ಎಂಬ ವಿಚಾರ...

ಕೇಂದ್ರ ಸರ್ಕಾರದ ವಕ್ಫ್‌ ಮಸೂದೆಗೆ ವಿರೋಧ.. ಬಿಜೆಪಿ ನೇತೃತ್ವದ ಸರ್ಕಾರಕ್ಕೆ ರಾಜ್ಯದ ಸೆಡ್ಡು..

Political news: ಕೇಂದ್ರದ ಎನ್‌ಡಿಎ ಸರ್ಕಾರ ತಿದ್ದುಪಡಿಗೆ ಮುಂದಾಗಿರುವ ವಕ್ಫ್‌ ಮಸೂದೆಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಸೆಡ್ಡು ಹೊಡೆಯಲು ಮುಂದಾಗಿದ್ದು, ಮಸೂದೆಯನ್ನು ಹಿಂಪಡೆಯುವಂತೆ ವಿಧಾನಮಂಡಲದ ಎರಡೂ ಸದನಗಳಲ್ಲಿ ನಿರ್ಣಯ ಮಂಡನೆಗೆ ಸಿದ್ದವಾಗಿದೆ. ಸಂಸತ್ತಿನ ಜಂಟಿ ಸಮಿತಿಯು ಜೆಪಿಸಿಯ 1995ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮಸೂದೆಗೆ 1995ರ ಕೇಂದ್ರ ಕಾಯ್ದೆ ಸಂಖ್ಯೆ 43, 14ರ...

ಸದನದಲ್ಲಿ ಮಂಡನೆಯಾಯ್ತು ಮೈಕ್ರೋ ಫೈನಾನ್ಸ್‌ ಮಸೂದೆ.. ಸಾಲಗಾರರಿಗೆ ಕಿರುಕುಳ ನೀಡಿದ್ರೆ ಕಠಿಣ ಕ್ರಮ..!

Bengaluru News: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ವಸೂಲಾತಿ ಬಲವಂತದ ಕ್ರಮಗಳ ಪ್ರತಿಬಂಧಕ ವಿಧೇಯಕ-2025 ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಈ ವಿಧೇಯಕದಂತೆ ಇನ್ಮುಂದೆ ಬಲವಂತವಾಗಿ ಸಾಲ ವಸೂಲಿಗೆ ಇಳಿದ್ರೇ ಸಾಲ ಮನ್ನಾ ಮಾಡುವಂತ ನಿರ್ಧಾರವನ್ನು ಸರ್ಕಾರ ಕೈಗೊಳ್ಳುವುದಕ್ಕೆ ಅವಕಾಶವಿದೆ. https://youtu.be/QYMGAJVdRIo ಇನ್ನೂ ಈ ವಿಧೇಯಕದಡಿ ಅನಧಿಕೃತ ಹಾಗೂ ನೋಂದಾಯಿತವಲ್ಲದ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img