Sunday, September 8, 2024

JDS

ಬಿಜೆಪಿ ಆಫರ್ ಬಗ್ಗೆ ಶಾಸಕ ರವಿ ಗಾಣಿಗ ಹೇಳಿಕೆ: ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ದೂರು

Political News: ಬಿಜೆಪಿ ಆಫರ್ ಬಗ್ಗೆ ಶಾಸಕ ರವಿ ಗಾಣಿಗ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಉಪಗನರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. https://youtu.be/id3_3oca30k ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಲಾಗಿದ್ದು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ , ಮಾಜಿ‌ ಶಾಸಕ ಪಿ.ರಾಜೀವ್ ನೇತೃತ್ವದಲ್ಲಿ ದೂರು ದಾಖಲಿಸಲಾಗಿದೆ. https://youtu.be/ITZjPPJ0Ix4 ಬಿಜೆಪಿ ಬ್ರೋಕರಗಳಿಂದ ನಮ್ಮ ಶಾಸಕರಿಗೆ ಆಫರ್ ನೀಡಿದ್ದಾರೆ ಅಂತಾ...

ಕುಮಾರಸ್ವಾಮಿ ಬೇನಾಮಿ ಆಸ್ತಿ ಬಗ್ಗೆ ಶೀಘ್ರ ಮಾಹಿತಿ: ರಮೇಶ್ ಬಂಡಿಸಿದ್ದೇಗೌಡ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರು ಸ್ನೇಹಿತರು ಎಷ್ಟೆಲ್ಲ ಬೇನಾಮಿ ಆಸ್ತಿ ಮಾಡಿದ್ದಾರೆಂದು ಇನ್ನು ಎರಡೇ ದಿನಗಳಲ್ಲಿ ತಿಳಿಸುತ್ತೇನೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡರ ಹೇಳಿದ್ದಾರೆ. https://youtu.be/id3_3oca30k ಹಾಸನದಲ್ಲಿ ಮಾತನಾಡಿದ ರಮೇಶ್, ಮುಡಜಾ ಹಗರಣದಲ್ಲಿ ಸಿದ್ದರಾಮಯ್ಯ ಸತ್ತವರ ಹೆಸರಿನಲ್ಲಿ ಡಿನೊಟಿಫಿಕೇಶನ್ ಮಾಡಿಸಿದ್ದಾರೆಂದು ಆರೋಪಿಸಿದಕ್ಕೆ ಪ್ರತಿಕ್ರಿಯಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಎಷ್ಟು ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು...

ರಾಜ್ಯಪಾಲರ ವಿರುದ್ಧ.. ಸಿದ್ದು ಪರ ಹಂಸಲೇಖ ಬ್ಯಾಟಿಂಗ್

Political news: ಸದ್ಯ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಸಿದ್ದರಾಮಯ್ಯರ ಮುಡಾ ಹಗರಣ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿದ್ದು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಿಸೈನ್ ಮಾಡಬೇಕು ಎಂದು ವಿರೋಧ  ಪಕ್ಷದವರು ಪಟ್ಟು ಹಿಡಿದು ಕುಳಿತಿದ್ದಾರೆ. ಜೊತೆಗೆ ಕಾಂಗ್ರೆಸ್ಸಿಗರು ಕೂಡ ನಮ್ಮ ನಾಯಕನನ್ನು ನಾವು ಬಿಟ್ಟು ಕೊಡುವುದಿಲ್ಲವೆಂದು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ....

 ಶೀಘ್ರವೇ ಬಿಜೆಪಿ ಮಾಜಿ ಸಿಎಂ ಅಶ್ಲೀಲ ಸಿಡಿ ಹೊರಗೆ ಬೀಳಲಿದೆ: ಆನಂದ್ ನ್ಯಾಮಗೌಡ ಸ್ಪೋಟಕ ಹೇಳಿಕೆ

Bagalakote News: ಬಾಗಲಕೋಟೆ: ಬಾಗಲಕೋಟೆಯ ಜಮಖಂಡಿಯಲ್ಲಿ ಮಾಜಿ ಶಾಸಕ ಆನಂದ್ ನ್ಯಾಮಗೌಡ ಸ್ಪೋಟಕ ಹೇಳಿಕೆ ನೀಡಿದ್ದು, ಶೀಘ್ರವೇ ಬಿಜೆಪಿ ಮಾಜಿ ಸಿಎಂ ಅಶ್ಲೀಲ ಸಿಡಿ ಹೊರಗೆ ಬೀಳಲಿದೆ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. https://youtu.be/ITZjPPJ0Ix4 ಸಿಎಂ ಸಿದ್ದರಾಮಯ್ಯ ಪರವಾಗಿ ಜಮಖಂಡಿಯಲ್ಲಿ ನಡೆದ ಪ್ರತಿಭಟನೆ ವೇಳೆ ಕಾಂಗ್ರೆಸ್ ಮಾಜಿ ಶಾಸಕ ಆನಂದ ನ್ಯಾಮಗೌಡ ಹೊಸ ಬಾಂಬ್ ಸಿಡಿಸಿದ್ದು, ಬಿಜೆಪಿ ಮಾಜಿ ಸಿಎಂ...

ಹೆಸರು ಖರೀದಿ ಕೇಂದ್ರ ಆರಂಭಕ್ಕೆ ಹಸಿರು ನಿಶಾನೆ: ಕೇಂದ್ರಕ್ಕೆ ಧನ್ಯವಾದ ಅರ್ಪಿಸಿದ ಮುನೇನಕೊಪ್ಪ

Hubli News: ಹುಬ್ಬಳ್ಳಿ: ಸದಾಕಾಲ ರೈತರ ಬೆನ್ನಲುಬಾಗಿ ನಿಲ್ಲುವ ಕೇಂದ್ರದ ಬಿಜೆಪಿ ಸರಕಾರ ಹೆಸರು ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದ್ದು, ರಾಜ್ಯ ಸರಕಾರ ಬೇಗ ಖರೀದಿ ಕೇಂದ್ರ ಆರಂಭಿಸುವಂತೆ ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಒತ್ತಾಯಿಸಿದ್ದಾರೆ. https://youtu.be/ITZjPPJ0Ix4 ಇತ್ತೀಚೆಗೆ ರೈತರು ಬೆಳೆದ ಹೆಸರು ಬೆಳೆಯನ್ನ ರೈತರೊಂದಿಗೆ ವೀಕ್ಷಣೆ ಮಾಡಿ, ಖರೀದಿ ಕೇಂದ್ರ ಆರಂಭಿಸದ ಹಿನ್ನೆಲೆಯಲ್ಲಿ, ರಾಜ್ಯ...

Sathish Jarkiholi Warning: ರಾಜ್ಯ ಸರ್ಕಾರವನ್ನ ಅಸ್ಥಿರಗೊಳಿಸಿದ್ರೆ ರಾಜ್ಯಪಾಲರ ಮುಂದೆ ಸಚಿವರು-ಶಾಸಕರ ಪರೇಡ್: ಸತೀಶ್​ ಜಾರಕಿಹೊಳಿ ವಾರ್ನಿಂಗ್

ಬೆಂಗಳೂರು: ಆಡಾಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ-ಜೆಡಿಎಸ್​ ನಡುವಿನ ಪ್ರಾಸಿಕ್ಯೂಷನ್​ ವಾಕ್ಸಮರ ತಾರಕಕ್ಕೇರಿದೆ. ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸಚಿವರು ಹಾಗೂ ಶಾಸಕರು ಪರೇಡ್ ನಡೆಸುತ್ತೇವೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.   https://youtu.be/i3Ookrf9940?si=uQBhW4-2LvH58-_P     ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ...

ವಿಜಯೇಂದ್ರ ಮತ್ತು ಯಡಿಯೂರಪ್ಪ ಭ್ರಷ್ಟಾಚಾರದ ಕಿಂಗ್‌ಗಳು: ಸಚಿವ ದಿನೇಶ ಗುಂಡೂರಾವ್

Hubli News: ಹುಬ್ಬಳ್ಳಿ: ರಾಜ್ಯಪಾಲರ ನಡೆ ನೋವಿನ ಸಂಗತಿ. ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿ ಸಹಚರರಾಗಿ ಕೆಲಸ ಮಾಡ್ತಿದ್ದಾರೆ. ಖರ್ಗೆ ಹಾಗೂ ರಾಹುಲ್ ಗಾಂಧೀ ಅವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ‌ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು. ನಗರದಲ್ಲಿಂದು ‌ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಟಾರ್ಗೆಟ್...

ಬಿಜೆಪಿಗರೇ ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ವಿರುದ್ಧ ಮೂಡಾ ಪ್ರಕರಣದಲ್ಲಿ ಆರೋಪ ಕೇಳಿಬಂದಿದ್ದು, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಹಾಗಾಗಿ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿಗರು ಪಟ್ಟು ಹಿಡಿದಿದ್ದು, ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ. ರಾಜ್ಯದ ಘನತೆವೆತ್ತ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋತ್ ಅವರ ತಪ್ಪು ನಡೆಯ ಬಗೆಗಿನ...

ಈ ಹಿಂದೆ ಸಿಎಂ ಆಗಿದ್ದಾಗ ಮಲಗಿದ್ರಾ..?: ಹೆಚ್.ಡಿ.ಕುಮಾರಸ್ವಾಮಿ ಮೇಲೆ ಪ್ರಾಸಿಕ್ಯುಷನ್ ನಡೆಸುವ ಬಗ್ಗೆ ಬೆಲ್ಲದ್ ಪ್ರಶ್ನೆ

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ್, ಮೂಡಾ ಹಗರಣದಲ್ಲಿ ದಾಖಲೆಗಳಿಗೆ ವೈಟ್ನರ್ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ. https://youtu.be/NE1CMD4tjw8 ಈ ಪ್ರಕರಣ ಬೆಳಕಿಗೆ ಬಂದ ಮೇಲೆ ಅದರ ಮಾರನೇ ದಿನವೇ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಹೆಲಿಕಾಪ್ಟರ್ ತೆಗೆದುಕೊಂಡು ಮೈಸೂರಿಗೆ ಹೋಗಿದ್ದಾರೆ. ಮೈಸೂರಿನಲ್ಲಿರುವ ದಾಖಲೆಗಳನ್ನ ತೆಗೆದುಕೊಂಡು ಅವರು ಹೋಗಿದ್ದಾರೆ....

ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಕೊಡೋದು ಬಿಟ್ಟು ಬೇರೆ ದಾರಿ ಇಲ್ಲ: ಅರವಿಂದ್ ಬೆಲ್ಲದ್

Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ್ ಧಾರವಾಡದಲ್ಲಿ ಮಾತನಾಡಿದ್ದು, ಸಿ‌ಎಂ ಸಿದ್ದರಾಮಯ್ಯ ಅವರು 4 ಸಾವಿರದಿಂದ 5 ಸಾವಿರ ಕೋಟಿಯಷ್ಡು ಮುಡಾ ಹಗರಣ ಮಾಡಿದ್ದಾರೆ. ಭ್ರಷ್ಟ ಸಿಎಂ ಸಿದ್ದರಾಮಯ್ಯ. ಕೇವಲ ಅವರಿಗೆ ಸೇರಿದ್ದು 14 ಸೈಟ್ ಅಲ್ಲದೆ 700 ರಿಂದ 800 ಸೈಟ್ ಗಳನ್ನ ತಮಗೆ ಬೇಕಾದವರಿಗೆ ಕೊಡಸಿದ್ದಾರೆ. ಸದ್ಯ ರಾಜ್ಯಪಾಲರು ತನಿಖೆಗೆ ಆದೇಶ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img