Sunday, July 26, 2026

JDS

ಬೊಕ್ಕಸ ಬರಿದಾಗಿದ್ದಕ್ಕೆ ಈ ನಡೆ: ಇದು ನಾಡಿನ ಜತೆಗೆ ಕಾಂಗ್ರೆಸ್ ಮಾಡುತ್ತಿರುವ ದ್ರೋಹ: ಸಿ.ಟಿ.ರವಿ

Political News: ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯಲ್ಲಿ ಕೆಲವು ಬದಲಾವಣೆಗಳನ್ನು ತರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಜಾರಿಗೆ ತರುವಾಗ 'ಅವರಿಗೂ ಫ್ರೀ, ಇವರಿಗೂ ಫ್ರೀ, ಕಾಕಾ ಪಾಟೀಲ್ ಹೆಂಡತಿಗೂ ಫ್ರೀ' ಎನ್ನುತ್ತಾ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯಲ್ಲಿ...

ಮೋದಿ ಹೆಚ್ಚು ದಿನ ಪ್ರಧಾನಿಯಾಗಿ ದಾಖಲೆ ಬರೆದ ಬಗ್ಗೆ ಕಿಡಿಕಾರಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

Political News: ಪ್ರಧಾನಿ ಮೋದಿ ಅತೀ ಹೆಚ್ಚು ದಿನ ಪ್ರಧಾನಿಯಾಗಿ ದಾಖಲೆ ಬರೆದಿದ್ದು, ನಿನ್ನೆ ಬಿಜೆಪಿಗರು ಈ ಬಗ್ಗೆ ಸಂಭ್ರಮಾಚರಣೆ ಮಾಡಿದರು. ಬಿಜೆಪಿ ನಾಯಕರು ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಹೆಸರಲ್ಲಿ ಅರ್ಚನೆ, ಪೂಜೆ ಮಾಡಿಸಿದರು. ಆದರೆ ಬಿಜೆಪಿಗರು ಅರ್ಧ ಸತ್ಯ ಹೇಳುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ದೇಶದ ಪ್ರಥಮ ಪ್ರಧಾನಿ ನೆಹರೂ ಏರಿದ...

ಅಶೋಕ್‌ಗೆ ಏಜೆಂಟ್ ಎಂದ ಸಿಎಂ: ಹೌದು ನಾಗರಿಕರ ಧ್ವನಿಯಾಗಿ ನಿಂತಿರುವ ಜನತಾ ಏಜೆಂಟ್ ಎಂದ ಸಾಮ್ರಾಟ್

Political News: ನಿನ್ನೆ ಕಸ ವಿಲೇವಾರಿ ವಿಚಾರವಾಗಿ ಹಗರಣ ನಡೆದಿದೆ ಎಂದು ಆರೋಪಿಸಿ, ಆರ್.ಅಶೋಕ್ ಪ್ರೆಸ್‌ಮೀಟ್ ನಡೆಸಿದರಲ್ಲದೇ, ರಾಜ್ಯಪಾಲರಿಗೆ ಈ ಬಗ್ಗೆ ದೂರು ನೀಡಿದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಸಿಎಂ ಡಿ.ಕೆ.ಶಿವಕುಮಾರ್, ಆರ್.ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ಏಜೆಂಟ್ ಆಗಿ ಮಾತನಾಡುತ್ತಿದ್ದಾರೆಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್.ಅಶೋಕ್, ಸಿಎಂ ಡಿ.ಕೆ.ಶಿವಕುಮಾರ್ ಅವರೇ, ಹೌದು, ನಾನು ಏಜೆಂಟ್...

ಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ: ಗ್ಯಾರಂಟಿಗಳ ನಿಜಸ್ವರೂಜ ಬಯಲು ಎಂದ ನಿಖಿಲ್ ಕುಮಾರ್

Political News: ಗೃಹಲಕ್ಷ್ಮೀ ಯೋಜನೆಯಲ್ಲಿ ಹಲವು ಬದಲಾವಣೆಗಳನ್ನು ತರಲು ಡಿಕೆಶಿ ಸರ್ಕಾರ ನಿರ್ಧರಿಸಿದ್ದು, ಯಾರ್ಯಾರು ನಿಧನರಾಗಿಯೂ, ಅವರ ಮನೆಯವರು ಗೃಹಲಕ್ಷ್ಮೀ ಹಣ ಪಡೆಯುತ್ತಿದ್ದಾರೋ, ಯಾರು ತೆರಿಗೆ ಸಂದಾಯ ಮಾಡಿಯೂ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಾಗಿದ್ದಾರೋ, ಅಂಥವರಿಗೆ ಗೃಹಲಕ್ಷ್ಮೀ ಯೋಜನೆ ರದ್ದು ಮಾಡಲಾಗುತ್ತಿದೆ. ಈ ಕಾರಣಕ್ಕೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ. ...

Chanakya Neeti: ಸಂಬಂಧ ಬೆಳೆಸುವ ಮುನ್ನ ಈ 3 ವಿಷಯಗಳನ್ನು ನೆನಪಿರಿಸಿ

Chanakya Neeti: ಚಾಣಕ್ಯರು ನಮಗೆ ಹಲವು ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಜೀವನ, ಸಂಬಂಧ, ವಿವಾಹ, ಆರ್ಥಿಕತೆ, ಹಣ ಸಂಪಾದನೆ, ಸ್ನೇಹ ಹೀಗೆ ಜೀವನಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಸಂಬಂಧ ಬೆಳೆಸುವಾಗ ನಾವು ಏನನ್ನು ಗಮನಿಸಬೇಕು ಎಂದು ತಿಳಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ. ಸಹಾಯದ ಮನೋಭಾವ:...

Haveri News: ಅನುಮಾನಾಸ್ಪದ ರೀತಿಯಲ್ಲಿ ನೇಣಿಗೆ ಶರಣಾದ ಗೃಹಿಣಿ: ಪತಿಯ ವಿರುದ್ಧ ದೂರು ದಾಖಲು

Haveri News: ಹಾವೇರಿ: ಮಹಿಳೆಯ``ಬ್ಬಳು ಅನುಮಾನಾಸ್ಪದ ರೀತಿಯಲ್ಲಿ ನೇಣಿಗೆ ಶರಣಾದ ಘಟನೆ, ಹಾವೇರಿಯ ಹಾನಗಲ್ ತಾಲೂಕಿನ ಕೊಪ್ಪರಸಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ಮಮತಾ ಶ್ರೀಧರ್ ಎಂಬಾಕೆ ಮನೆಯಲ್ಲೇ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಕೆಯ ಮೇಲೆ ಪತಿ ಪದೇ ಪದೇ ಅನುಮಾನ ಪಡುತ್ತಿದ್ದ ಎಂಬ ಆರೋಪವಿದ್ದು, ಇದೇ ವಿಚಾರಕ್ಕೆ ಇವರಿಬ್ಬರ ಮಧ್ಯೆ ಪದೇ...

Chanakya Neeti: ಈ 4 ಕೆಲಸವನ್ನು ಸಮಯಕ್ಕೆ ಸರಿಯಾಗಿ ಮಾಡಬೇಕು ಅಂತಾರೆ ಚಾಣಕ್ಯರು..

Chanakya Neeti: ಮನುಷ್ಯ ಕೆಲವು ಬಾರಿ ಉದಾಸೀನತೆಯಿಂದ ಮಾಡುವ ಕೆಲಸವನ್ನು ಮುಂದೂಡುತ್ತಿರುತ್ತಾನೆ. ಬಳಿಕ ಸಮಯ ಮೀರಿ ಹೋಗಿ ಪಶ್ಚಾತಾಪ ಪಡುತ್ತಾನೆ. ಹಾಗಾಗಿಯೇ ಚಾಣಕ್ಯರು ಕೆಲವು ಕೆಲಸಗಳನ್ನು ಸರಿಯಾದ ಸಮಯಕ್ಕೆ ಮಾಡಬೇಕು ಎನ್ನುತ್ತಾರೆ. ಹಾಗಾದ್ರೆ ಆ ಕೆಲಸಗಳು ಯಾವುದು ಅಂತಾ ತಿಳಿಯೋಣ ಬನ್ನಿ. ಮದುವೆ: ಮಕ್ಕಳ ಮದುವೆ ಅದರಲ್ಲೂ ಕನ್ಯಾದಾನವನ್ನು ಸರಿಯಾದ ಸಮಯಕ್ಕೆ ಮಾಡಬೇಕು ಅಂತಾರೆ ಚಾಣಕ್ಯರು....

Dharwad: ರೈತರಲ್ಲಿ ಹೊಸ ನಿರೀಕ್ಷೆ ಮೂಡಿಸಿದ ಉದ್ದು: ಕೃಷಿ ಕ್ಷೇತ್ರದಲ್ಲಿ ಹೊಸ ಆಶಾಭಾವನೆ

Dharwad News: ಧಾರವಾಡ ಜಿಲ್ಲೆಯ ಪ್ರಮುಖ ಕೃಷಿ ಕೇಂದ್ರವಾಗಿರುವ ಅಣ್ಣಿಗೇರಿ ತಾಲೂಕಿನಲ್ಲಿ ಈ ಬಾರಿ ರೈತರು ಸಾಂಪ್ರದಾಯಿಕ ಹೆಸರು ಬೆಳೆಯ ಬದಲಾಗಿ ಉದ್ದು ಬೆಳೆಯತ್ತ ಹೆಚ್ಚಿನ ಒಲವು ತೋರಿದ್ದಾರೆ. ಕಳೆದ ಐದು ವರ್ಷಗಳಿಗೆ ಹೋಲಿಸಿದರೆ ಉದ್ದು ಬಿತ್ತನೆ ಪ್ರದೇಶದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ರೈತರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಧಾರವಾಡ ಜಿಲ್ಲೆಯ ಪ್ರಮುಖ ಕೃಷಿ ಕೇಂದ್ರವಾದ...

Hubli News: ಬುಡರಶಿಂಗಿ ಸರ್ಕಾರಿ ಶಾಲೆ ಮುಚ್ಚುವಿಕೆಗೆ ವಿರೋಧ

Hubli News: ಹುಬ್ಬಳ್ಳಿ ತಾಲೂಕಿನ ಬುಡರಶಿಂಗಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಹೆಸರಲ್ಲಿ ವಿಲೀನಗೊಳಿಸಿ ಮುಚ್ಚಲು ಮುಂದಾಗಿರುವುದನ್ನು ವಿರೋಧಿಸಿ, ಎಐಡಿಎಸ್‌ಒ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಶಾಲೆಯನ್ನು ಉಳಿಸಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿ ತಾಲೂಕಿನ ಬುಡರಶಿಂಗಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್...

Spiritual: ಗರುಡ ಪುರಾಣದ ಪ್ರಕಾರ ಈ 3 ಕೆಲಸ ಮಾಡಿದ್ರೆ, ಜೀವನದಲ್ಲಿ ಯಶಸ್ಸು ಖಚಿತ

Spiritual: ಹಿಂದೂ ಧರ್ಮದಲ್ಲಿ ಜೀವನದಲ್ಲಿ ಕಹಿಯಾಗಿದ್ದರೂ ಸತ್ಯ ಹೇಳಿರುವ ಗ್ರಂಥ ಅಂದ್ರೆ ಅದು ಗರುಡ ಪುರಾಣ. ಇಂದು ನಾವು ಗರುಡ ಪುರಾಣದಲ್ಲಿ ಜೀವನದಲ್ಲಿ ಖುಷಿಯಾಗಿ, ಯಶಸ್ವಿಯಾಗಿ, ಗೌರವಯುತರಾಗಿ, ನೆಮ್ಮದಿಯಿಂದ ಇರಬೇಕು ಅಂದ್ರೆ ಏನು ಮಾಡಬೇಕು ಎಂದು ಹೇಳಿದ್ದಾರೆಂದು ತಿಳಿಯೋಣ. ದಾನ ಮಾಡಿ: ದಾನ ಮಾಡುವುದು ಪುಣ್ಯದ ಕಾರ್ಯ. ಆದರೆ ದರಿದ್ರರಾಗುವಷ್ಟು ದಾನ ಮಾಡಬಾರದು ಅಂತಾರೆ ಹಿರಿಯರು....
- Advertisement -spot_img

Latest News

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ...
- Advertisement -spot_img