Tuesday, April 21, 2026

JDS

Chitradurga: ಅಪಘಾತವಾಗಿ ಬಿದ್ದಿದ್ದ ಬೈಕ್ ಚಾಲಕ: ದೇವರಂತೆ ಬಂದು ಜೀವ ಉಳಿಸಿದ ಪೌರಕಾರ್ಮಿಕರು

Chitradurga News: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಅವಳಗೆರೆ ಬಳಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದು, ಸಕಾಲಕ್ಕೆ ಸ್ಪಂದಿಸಿದ ಪೌರಕಾರ್ಮಿಕರು ಕಸದ ವಾಹನದಲ್ಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಜೀವ ರಕ್ಷಕವಾಗಿ ನಿಂತಿದ್ದಾರೆ. ಅವಳಗೆರೆ ಸಮೀಪ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್...

Sirsi News: ಸುನೀಲ್ ನಾಯ್ಕ VS ಶಿವರಾಮ್ ಹೆಬ್ಬಾರ್! ಪ್ರಗತಿ ಪರಿಶೀಲನಾ ಸಭೆಯಲ್ಲಿ BIG ವಾರ್!

Sirsi News: ಶಿರಸಿ: ಶಿರಸಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಶಿವರಾಮ್ ಹೆಬ್ಬಾರ್ ಬಳಿ ಎಪಿಎಂಸಿ ಮಾಜಿ ಅಧ್ಯಕ್ಷ ಸುನೀಲ ನಾಯ್ಕ್ ಹಲವು ವಿಷಯಗಳ ಬಗ್ಗೆ ಪ್ರಶ್ನೆ ಕೇಳಿದ್ದು, ಎಲ್ಲ ಪ್ರಶ್ನೆಗಳಿಗೂ ಸ್ಪಷ್ಟನೆ ನೀಡಿ ಎಂದು ಕೇಳಿದ್ದಾರೆ. ಶಿರಸಿ-ಹಾವೇರಿ ಹೈವೇ ಕಾಮಗಾರಿ ಸ್ಥಗಿತಗೊಂಡಿದೆ.. ನಮ್ಮ ಗೋಳು ಕೇಳೋರಿಲ್ಲ. 13 ವರ್ಷದ ಹಿಂದೆ ಬನವಾಸಿ...

Political News: ಕಾರ್ಪೋರೇಟ್ ಜಿಹಾದ್ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಿ.ಟಿ.ರವಿ..

Political News: ಮಹಾರಾಷ್ಟ್ರದ ಐಟಿ ಕಂಪನಿಯಲ್ಲಿ ಭಡ್ತಿ ಬೇಕೆಂದಲ್ಲಿ ಗೋಮಾಂಸ ತಿನ್ನಿ ಎಂದು ಹಿಂಸೆ ನೀಡಿರುವುದಾಗಿ ಆರೋಪಿಸಲಾಗಿದೆ. ನಾಸಿಕ್‌ನ ಐಟಿ ಕಂಪನಿಯಲ್ಲಿ ಈ ಘಟನೆ ನಡೆದಿದ್ದು, ಭಡ್ತಿ ಬೇಕಾದಲ್ಲಿ ಗೋಮಾಂಸ ತಿನ್ನಿ ಎಂದು ಹೇಳಿದ್ದು, ಲೈಂಗಿಕ ಕಿರುಕುಳ ಸೇರಿ ಹಲವು ರೀತಿಯ ಹಿಂಸೆ ನೀಡಿರುವುದಾಗಿ 8 ಮಹಿಳಾ ಉದ್ಯೋಗಿಗಳು ದೂರು ನೀಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ...

ಜಾಹೀರಾತಿನಿಂದ ನಗರ ಅಭಿವೃದ್ಧಿಯಾಗುವುದಿಲ್ಲ: ಬ್ರ್ಯಾಂಡ್ ಬೆಂಗಳೂರು ಯೋಜನೆ ಬಗ್ಗೆ ಆರ್.ಅಶೋಕ್ ಕಿಡಿ

Political News: ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಡೆ ಕಸದ ರಾಶಿ ರಾಶಿ ಬಿದ್ದಿದೆ. ಸಿಲಿಕಾನ್ ಸಿಟಿ ಗಬ್ಬೆದ್ದು ನಾರುತ್ತಿದೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಬಿಟ್ಟು ಇವ್ಯಾವುದೂ ಕಾಣುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಐಟಿ ರಾಜಧಾನಿ, ಜಾಗತಿಕ ಮಟ್ಟದಲ್ಲಿ ಹೆಸರಾಗಿರುವ ನಮ್ಮ...

Dharwad: ಫೈರೋಜ್ ಪಠಾಣ್ ಹ*ತ್ಯೆ ಕೇಸ್: ವೈಯಕ್ತಿಕ ದ್ವೇಷಕ್ಕೆ ತನ್ನವರಿಂದಲೇ ಕೃತ್ಯ..

Dharwad News: ಧಾರವಾಡ: ಮೊನ್ನೆಯಷ್ಟೇ ಧಾರವಾಡದ ಹಾಶ್ಮಿನಗರದಲ್ಲಿ ನಡೆದ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಗೊತ್ತಾಗಿದೆ. ಫೈರೋಜ್ ಪಠಾಣ್ ಕೊಲೆಗೆ ಸಂಬಂಧಿಸಿದಂತೆ ನಿನ್ನೆಯಷ್ಟೊತ್ತಿಗೆ ಪೊಲೀಸರು 9 ಜನರನ್ನು ವಶಕ್ಕೆ ಪಡೆದು ಅವರನ್ನು ನ್ಯಾಯಾಲಯದ ಹಾಜರುಪಡಿಸಿದ್ದರು. ಸದ್ಯ ಒಂಬತ್ತೂ ಜನರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಕೊಲೆಗೆ...

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ ಅಕ್ರಮವಾಗಿ ಕೇರಳಂ ರಾಜ್ಯಕ್ಕೆ ಸಾಗಣೆಯಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು ಆಕ್ರೋಶ ವ್ಯಕ್ತಪಡಿಸಿರುವ...

ಅಕ್ಷಯ ತೃತೀಯದಂದು ಚಿನ್ನದ ಬದಲು ಇದನ್ನು ಕೂಡ ಮನೆಗೆ ತಂದರೂ ಲಕ್ಷ್ಮೀ ಕೃಪೆ ನಿಮ್ಮದಾಗಬಹುದು..

Spiritual: ಇನ್ನು 1 ವಾರ ಕಳೆದರೆ ಅಕ್ಷಯ ತೃತೀಯ ಬರುತ್ತಿದೆ. ಏಪ್ರಿಲ್ 19 ಭಾನುವಾರದಂದು ಅಕ್ಷಯ ತೃತೀಯ ಆಚರಿಸಲಾಗುತ್ತಿದೆ. ಈ ದಿನ ಹಲವು ಶುಭಕಾರ್ಯಗಳನ್ನು ಮಾಡುತ್ತಾರೆ. ಗೃಹಪ್ರವೇಶ, ನಾಮಕರಣ, ಹೀಗೆ ಹಲವು ಶುಭಕಾರ್ಯಗಳನ್ನು ಮಾಡಲು ಅಕ್ಷಯ ತೃತೀಯ ಹೇಳಿ ಮಾಡಿಸಿದ ದಿನ. ಏಕೆಂದರೆ, ಈ ದಿನ ಏನೇ ಶುಭ ಮಾಡಿದರೂ, ಅದು ಅಕ್ಷಯವಾಗುತ್ತದೆ ಅನ್ನೋ...

Bollywood: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ..

Bollywood: ಖ್ಯಾತ ಗಾಯಕಿ ಆಶಾ ಬೋಸ್ಲೆ ಅವರು ಇಂದು ನಿಧನರಾಗಿದ್ದಾರೆ. 92 ವಯಸ್ಸಿನ ಆಶಾ ಅವರು ಹೃದಯದ ಸೋಂಕಿನ ಖಾಯಿಲೆಯಿಂದ ಬಳಲುತ್ತಿದ್ದರು. ನಿನ್ನೆ ಉಸಿರಾಡಲು ಸಮಸ್ಯೆ ಆಗುತ್ತಿದ್ದ ಕಾರಣಕ್ಕೆ ಅವರು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ, ಆಶಾ ಭೋಸ್ಲೆ ನಿಧನರಾಗಿದ್ದಾರೆ. ಆಶಾ ಭೋಸ್ಲೆ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ...

Haveri News: ಕೆರೆ ಹೂಳೆತ್ತುವಾಗ ಪುರಾತನ ನಂದಿ ವಿಗ್ರಹ ಪತ್ತೆ..!

Haveri News: ಹಾವೇರಿ: ಹಾವೇರಿ ಜಿಲ್ಲೆಯ ಹಿರೆಕೇರೂರು ತಾಲೂಕಿನ ದೂದಿಹಳ್ಳಿ ಗ್ರಾಮದಲ್ಲಿ ಕೆರೆ ಹುಳೆತ್ತುವಾಗ ನಂದಿ ವಿಗ್ರಹ ಪತ್ತೆಯಾಗಿದೆ. ಗ್ರಾಮದ ಬಳಿ ಇರೋ ಬಾಳೆ ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ ವೇಳೆ 3 ಅಡಿ ಎತ್ತರದ ಬಸವಣ್ಣ ಮೂರ್ತಿ ಪತ್ತೆಯಾಗಿದ್ದು, ಗ್ರಾಮದ ಜನರು ಬಸವಣ್ಣನ ಮೂರ್ತಿಗೆ ಪೂಜೆ ಸಲ್ಲಿಸಿದ್ದಾರೆ. ಇನ್ನೂ ಗ್ರಾಮದ ದೇವಸ್ಥಾನ ಬಳಿ ಪ್ರತಿಷ್ಠಾನ ಮಾಡಿ ಪೂಜೆ...

Haveri News: ಜಿಲ್ಲಾ ಪಂಚಾಯತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡೆಪ್ಯುಟಿ ಸ್ಪೀಕರ್ ಕಣ್ಣೀರು

Haveri News: ಹಾವೇರಿ: ಅರಣ್ಯ ಇಲಾಖೆಯ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ವಿಧಾನಸಭೆಯ ಉಪಸಭಾಧ್ಯಕ್ಷರಾದ ಶಾಸಕ ರುದ್ರಪ್ಪ ಲಮಾಣಿ ಸಭೆಯಲ್ಲೇ ಕಣ್ಣೀರಿಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಭಾವುಕ ಸನ್ನಿವೇಶ ಕಂಡುಬಂತು. ಹಳೆಯ ಕಾಯ್ದೆಗಳನ್ನು ಮುಂದಿಟ್ಟುಕೊಂಡು ಅರಣ್ಯ ಇಲಾಖೆಯು ರೈತರ ಮತ್ತು ಸಾಮಾನ್ಯ ಜನರ ಜಾಗವನ್ನು ತೆರವುಗೊಳಿಸಲು...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img