Monday, July 27, 2026

JDS

Political News: ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಸಂಪೂರ್ಣ ಟೊಳ್ಳು

Political News: ತುಮಕೂರಿನಲ್ಲಿ‌ ಇಂದು ಆಯೋಜಿಸಿದ್ದ "ಮೂರು ವರ್ಷಗಳ ಸಾಧನಾ ಸಮರ್ಪಣಾ" ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಅವರು, ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಸಂಪೂರ್ಣ ಟೊಳ್ಳು ಎಂದಿದ್ದಾರೆ. ನಾಳೆಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ತುಂಬುತ್ತಿರುವ ಹೊತ್ತಲ್ಲಿ ಜಿ.ಪರಮೇಶ್ವರ್ ಅವರು ಸರ್ಕಾರದ ಸಾಧನಾ ಸಮರ್ಪಣಾ ಸಮಾವೇಶ...

Recipe: ಮ್ಯಾಂಗೋ ಸಾಗೋ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2 ಹಣ್ಣಾದ ಮಾವಿನ ಹಣ್ಣು, ಅರ್ಧ ಲೀ ಹಾಲು, 2 ಸ್ಪೂನ್ ಕಸ್ಟರ್ಡ್ ಪೌಡರ್, ಕಾಲು ಕಪ್ ನೆನೆಸಿದ ಸಾಬಕ್ಕಿ, 2 ಸ್ಪೂನ್ ಚೀಯಾ ಸೀಡ್ಸ್, ಸಣ್ಣಗೆ ಕತ್ತರಿಸಿದ 4ರಿಂದ 5 ವಿಧದ ಹಣ್ಣು, ಡ್ರೈಫ್ರೂಟ್ಸ್, ಜೇನುತುಪ್ಪ, ಕಾಲು ಕಪ್ ಕ್ರೀಮ್. ಮಾಡುವ ವಿಧಾನ: ಮಾವಿಹಣ್ಣನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, ಮಿಕ್ಸಿ...

Lucknow: ನೀವು ನಮಾಜ್ ಮಾಡೋದು ಸಮಸ್ಯೆ ಅಲ್ಲ: ರಸ್ತೆಯಲ್ಲಿ ನಮಾಜ್ ಮಾಡಬೇಡಿ: ಯೋಗಿ ಆದಿತ್ಯನಾಥ್

Lucknow: ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಯ ಮೇಲೆ ನಮಾಜ್ ಮಾಡುವುದನ್ನು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಖಂಡಿಸಿದ್ದು, ನಮಾಜ್ ಮಾಡುವುದು ಸಮಸ್ಯೆ ಅಲ್ಲ, ಸಾರ್ವಜನಿಕ ರಸ್ತೆಗಳಲ್ಲಿ ಮಾಡಬೇಡಿ ಎಂದು ಹೇಳಿದ್ದಾರೆ. ಲಕ್ನೋದ ಕಾರ್ಯಕ್ರಮದ ವ``ಂದರಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಮುಸ್ಲಿಂರು ನಮಾಜ್ ಮಾಡುವುದು ಸಮಸ್ಯೆ ಅಲ್ಲ, ಆದರೆ ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡಿ ಇತರರಿಗೆ ಸಮಸ್ಯೆ ಆಗುವಂತೆ...

Bantwala: ಕುಟುಂಬ ಸಮೇತ ಕೊರಗಜ್ಜನ ಕೋಲದಲ್ಲಿ ಭಾಗಿಯಾದ ನಟಿ ರಚಿತಾ ರಾಮ್

Bantwala News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬೆಂಜನಪದವು ಎಂಬಲ್ಲಿ ನಡೆದ ಭೂತಕೋಲದಲ್ಲಿ ನಟಿ ರಚಿತಾ ರಾಮ್ ಭಾಗವಹಿಸಿ, ಆಶೀರ್ವಾದ ಪಡೆದಿದ್ದಾರೆ. ಕೊರಗಜ್ಜನ ಕೋಲದಲ್ಲಿ ಭಾಗಿಯಾದ ರಚಿತಾ ರಾಮ್, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವಿಷಯ ಶೇರ್ ಮಾಡಿ, ಕಾಪುಲೆ ಕೊರಗಜ್ಜನ ಎಂದು ಬರೆದಿದ್ದಾರೆ. ಕೊರಗಜ್ಜನ ಪವಾಡ ಎಂಥದ್ದು ಎಂದು ಬರೀ ದಕ್ಷಿಣ ಕನ್ನಡದ ಜನಕ್ಕೆ...

JDS ನಲ್ಲಿ ಭಾರಿ ಟ್ವಿಸ್ಟ್? JTD ‘ಹೊಸ’ ತಂತ್ರ!

ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರನ್ನು ಹಿರಿಯ ಜೆಡಿಎಸ್ ನಾಯಕ ಜಿ. ಟಿ. ದೇವೇಗೌಡ ಅಚಾನಕ್ ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಡುವೆ ನಡೆದ ಈ ಭೇಟಿ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಬೆಂಗಳೂರಿನಲ್ಲಿ ನಡೆದ ಈ ಭೇಟಿಯ ವೇಳೆ ಇಬ್ಬರು ನಾಯಕರು ಕೆಲಕಾಲ ರಾಜಕೀಯ ಬೆಳವಣಿಗೆಗಳು, ಪಕ್ಷದ ಒಳಾಂಗಣ...

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ, ಭಾವನೆ ಎಲ್ಲ ಅರ್ಥವಗುವ ಕಾರಣಕ್ಕೆ, ಹಾಗೆ ಸುಲಭವಾಗಿ ಭಾರತೀಯ ಪ್ರವಾಸಿಗರನ್ನೇ ಭಾರತದಲ್ಲಿ ಸ್ಕ್ಯಾಮ್ ಮಾಡಲು ಸಾಧ್ಯವಿಲ್ಲ. ಆದರೆ ವಿದೇಶಕ್ಕೆ ಹೋದಾಗ, ಅಲ್ಲಿನ ಬಗ್ಗೆ ಹಲವರಿಗೆ ಅರಿವಿರುವುದಿಲ್ಲ. ವಿದೇಶಿಗರೆಲ್ಲ ಫ್ರೆಂಡ್ಲಿ...

20 ರೂ. ವಡಾಪಾವ್ ತಿಂದಿದ್ದಕ್ಕೆ 4-5 ಸಾವಿರ ಆಸ್ಪತ್ರೆಗೆ ಖರ್ಚು ಮಾಡಿದ ಕಂಟೆಂಟ್ ಕ್ರಿಯೇಟರ್

News: ಮನೆಯಲ್ಲೇ ಅಡುಗೆ ಮಾಡಿ ತಿಂದು ತಿಂದು ಬೋರ್ ಬಂದಾಗ, ನಾವು ಆಚೆಕಡೆ ತಿನ್ನೋ ಮನಸ್ಸು ಮಾಡೋದು ಸಹಜ. ಆದರೆ ನಾವು ಆಚೆಕಡೆ ಇಷ್ಟಪಟ್ಟು ತಿನ್ನೋ ತಿಂಡಿ ನಮ್ಮ ಜೀವಕ್ಕೆ ಕುತ್ತು ತಂದು 4-5 ಸಾವಿರ ರೂಪಾಯಿ ಖರ್ಚು ಮಾಡಿಸಿಬಿಟ್ಟರೆ ಏನು ಗತಿ..? ಇಂಥದ್ದೇ ಘಟನೆ ಹಿಂದಿ ಕಂಟೆಂಟ್ ಕ್ರಿಯೇಟರ್ ಸೇಜಲ್ ಜೀವನದಲ್ಲಿ ನಡೆದಿದೆ. ಆಕೆ...

ನಿಮ್ಮ ಅವೈಜ್ಞಾನಿಕ ಪ್ರಯೋಗಗಳಿಗೆ ಬೆಂಗಳೂರನ್ನು ಬಲಿಗೊಡಬೇಡಿ ಡಿ.ಕೆ.ಶಿವಕುಮಾರ್ ಅವರೇ : ತೇಜಸ್ವಿ ಸೂರ್ಯ

Political News: ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡಲು ಸಿದ್ಧವಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಂಸದ ತೇಜಸ್ವಿ ಸೂರ್ಯ ಮನವಿ 1ನ್ನು ಮಾಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಸಂಸದ ತೇಜಸ್ವಿ ಸೂರ್ಯ, ನಿಮ್ಮ ಅವೈಜ್ಞಾನಿಕ ಪ್ರಯೋಗಗಳಿಗೆ ಬೆಂಗಳೂರನ್ನು ಬಲಿಗೊಡಬೇಡಿ ಡಿ.ಕೆ.ಶಿವಕುಮಾರ್ ಅವರೇ ! ಕೋಟಿ ಕೋಟಿ ಖರ್ಚು ಮಾಡಿ ಕಟ್ಟಿದ ರಾಗಿಗುಡ್ಡ ಫ್ಲೈಓವರ್ ಈಗ...

ಕಾಂಗ್ರೆಸ್ಸಿಗರ ಆರ್ಥಿಕ ಅಜ್ಞಾನ ಮತ್ತು ಅಂಧ ವಿರೋಧಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ?: ಆರ್.ಅಶೋಕ್

Political News: ಪ್ರಧಾನಿ ನರೇಂದ್ರ ಮೋದಿ ಚಿನ್ನ ಖರೀದಿಸಬೇಡಿ, ಫಾರಿನ್ ಪ್ರವಾಸ ಹೋಗಬೇಡಿ, 1 ವರ್ಷ ಖರ್ಚು ಕಡಿಮೆ ಮಾಡಿ, ವರ್ಕ್ ಫ್ರಮ್ ಹೋಮ್ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಸಲಹೆ ನೀಡಿದ್ದಕ್ಕೆ, ಬಿಜೆಪಿ ವಿರೋಧಿಗಳು, ಮೋದಿ ವಿರೋಧಿಗಳು, ಇದೇನಾ ಅಚ್ಛೇದಿನ್ ಅಂತಾ ಕೇಳಿದ್ದಾರೆ. ಹೀಗೆ ಕಿಡಿಕಾರಿದ್ದನ್ನು ವಿರೋಧಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್,...

ವೈರಲ್ ಆಯ್ತು ಸಿಎಂ ಹಳೆಯ ಡಾನ್ಸ್ ವೀಡಿಯೋ.. ಸಿದ್ದರಾಮಯ್ಯರ ಸ್ಟೆಪ್ಪೇ ಬೆಸ್ಟ್ ಅಂದ್ರು ನೆಟ್ಟಿಗರು

Viral News: ಸಿಎಂ ಸಿದ್ದರಾಮಯ್ಯ ಅವರು ಡಾನ್ಸ್ ಮಾಡಿರುವ ಹಳೆಯ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪಂಚೆ ಧರಿಸಿರುವ ಸಿದ್ದರಾಮಯ್ಯ, ತಮ್ಮವರ ಜತೆ ಸೇರಿ ಹೆಜ್ಜೆ ಹಾಕಿದ್ದಾರೆ. ಈ ವೀಡಿಯೋ ಈಗ ವೈರಲ್ ಆಗಲು ಕಾರಣವೇನು ಅಂದ್ರೆ, ತಮಿಳುನಾಡು ಸಿಎಂ ಆಗಿರುವ ಜೋಸೆಫ್ ವಿಜಯ್, ಸಿಎಂ ಆದ ಬಳಿಕ ಡಾನ್ಸ್ ಮಾಡಿದ್ದಾರೆ. ಈ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img