Monday, July 27, 2026

JDS

ವಿವಿಐಪಿ ಬಾಕ್ಸ್‌ನಲ್ಲಿ ಕೂತು ಉಚಿತವಾಗಿ ತಿಂಡಿ ತಿನ್ನಲು ಅಭಿಮಾನಿಗಳ ಭಾವನೆಯನ್ನೇ ಮಾರಿಕೊಂಡಿರಿ: ನಿಖಿಲ್

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಗದಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯ ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ವರ್ಗಾವಣೆಯಾಗಿದೆ. ಅಲ್ಲಿನ ಕ್ರೀಡಾಂಗಣ ಬೃಹತ್ ಆಗಿದ್ದು, ಹೆಚ್ಚು ಜನ ಕೂರುವ ಅರ್ಹತೆ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಆದರೆ ಈ ಬಗ್ಗೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು, 10000 ಉಚಿತ ಟಿಕೆಟ್‌ಗಳಿಗಾಗಿ...

Sarojni Diaries Part 5: ವಸ್ತ್ರ ಖರೀದಿಸಿದ ಬಳಿಕ ಅದನ್ನು ಧರಿಸುವ ಮುನ್ನ ಈ ಕೆಲಸ ಮಾಡಲೇಬೇಕು..

Sarojni Diaries: ಹಾಗಾದ್ರೆ ಸರೋಜ್ನಿ ಮಾರ್ಕೇಟ್‌ನಿಂದ ಅಥವಾ ಕಡಿಮೆ ರೇಟಿಗೆ ಹೋಲ್‌ಸೇಲ್‌ನಲ್ಲಿ ಸಿಗುವ ಬಟ್ಟೆಗಳನ್ನು ನಾವು ಖರೀದಿಸಬಾರದಾ ಅಂತಾ ಕೇಳಿದ್ರೆ, ಖಂಡಿತವಾಗಿಯೂ ನೀವು ಬಟ್ಟೆ ಖರೀದಿಸಿ. ಆದರೆ ಅದನ್ನು ತಂದ ತಕ್ಷಣ ಧರಿಸಬೇಡಿ. ಬದಲಾಗಿ ಅದನ್ನು ಉಪ್ಪು ನೀರಿಗೆ ಹಾಕಿ, ಚೆನ್ನಾಗಿ ವಾಶ್ ಮಾಡಿ ಬಳಿಕ ಧರಿಸಿ. ಏಕೆಂದರೆ, ಉಪ್ಪಿಗೆ ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸುವ ಶಕ್ತಿ...

Sarojni Diaries Part 4: ಸಂಬಂಧವೇ ಮುರಿದು ಬೀಳುವ ಹಾಗೆ ಮಾಡಿದ ನಕಾರಾತ್ಮಕ ಶಕ್ತಿಯ ವಸ್ತ್ರ

Sarojni Diaries Part 4: ಇನ್ನು ನಾಲ್ಕನೇ ಉದಾಹರಣೆ ಅಂದ್ರೆ ಓರ್ವ ಹೌಸ್ ವೈಫ್‌ದು. ದೆಹಲಿಯಲ್ಲಿ ವಾಸವಿದ್ದ ಮಹಿಳೆ ಸರೋಜ್ನಿ ಮಾರ್ಕೇಟ್‌ಗೆ ಹೋಗಿ, ಅಲ್ಲಿ ತನಗೂ ತನ್ನ ಮನೆಯವರಿಗೆಲ್ಲ ರಾಶಿ ರಾಶಿ ಬಟ್ಟೆ ಖರೀದಿ ಮಾಡಿದ್ದಳು. ಬಟ್ಟೆ ಕಂಡು ಪತಿ- ಮಕ್ಕಳೆಲ್ಲ ಖುಷಿ ಪಟ್ಟರು. ಎಲ್ಲರೂ ಆದನ್ನು ಧರಿಸಿ, ಸೈಜ್ ಸರಿಯಾಗಿ ಇದೆಯಾ ಇಲ್ಲವಾ...

ಮಂಡ್ಯ ಸೋಲು ನೆನೆದು ನಿಖಿಲ್ ಭಾವುಕ! ಅವತ್ತಿನ ನಿಖಿಲ್ ಈಗ ಬದಲಾಗಿದ್ದಾರೆ!

2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಅನುಭವಿಸಿದ ಸೋಲನ್ನು ನೆನೆದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ʼಆ ಸೋಲೇ ನನ್ನ ರಾಜಕೀಯ ಪಕ್ವತೆಗೆ ಟರ್ನಿಂಗ್ ಪಾಯಿಂಟ್ʼ ಎಂದು ಹೆಮ್ಮೆಯಿಂದ ಹೇಳಿದರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರದಲ್ಲಿ ನಡೆದ ಜೆಡಿಎಸ್ 25ನೇ ವರ್ಷದ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ನಿಖಿಲ್, ಮಂಡ್ಯ ಜನರ ಪ್ರೀತಿ...

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಗಳೂರಿನಲ್ಲಿಂದು ಅದ್ಧೂರಿ ವಿವಾಹ ನೆರವೇರಿದ್ದು, ರಶ್ಮಿಕಾ ಅವರ ಜೊತೆ ಜಯಪ್ರಕಾಶ್ ಸಪ್ತಪದಿ ತುಳಿದಿದ್ದಾರೆ. ಕಳೆದ ವರ್ಷ ಸು ಫ್ರಮ್ ಸೋ ಎಂಬ ಸಿನಿಮಾ ಸಿಂಪಲ್ ಆಗಿ ಥಿಯೇಟರ್‌ಗೆ...

ಅಹಮದಾಬಾದ್‌ಗೆ ಶಿಫ್ಟ್ ಆದ ಐಪಿಎಲ್ ಫೈನಲ್ ಮ್ಯಾಚ್: ವಿಐಪಿ ಟಿಕೇಟ್ ಬಗ್ಗೆ ನಿಖಿಲ್ ಅಸಮಾಧಾನ

Political News: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಐಪಿಎಲ್‌ನಲ್ಲಿ ವಿಐಪಿ ಟಿಕೇಟ್ ಕೇಳುವ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಆಕ್ರೋಶಕ್ಕೂ ಕಾರಣವಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಾಗಿದ್ದ ಐಪಿಎಲ್ ಫೈನಲ್ ಪಂದ್ಯ ಗುಜರಾತ್‌ನ ನರೇಂದ್ರ ಮೋದಿ ಕ್ರಿಡಾಂಗಣಕ್ಕೆ ಶಿಫ್ಟ್ ಆಗಿದೆ. ಹೀಗಾಗಿ ಈ ಬಗ್ಗೆ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾ ಎಕ್ಸ್...

Sarojni Diaries Part 3: ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ್ದ ಕುರ್ತಿಯ ಜೊತೆ ಬಂದಿತ್ತು ಗೆಜ್ಜೆ ಸದ್ದು ಮಾಡುವ ಪ್ರೇತ

Sarojni Diaries Part 3: ದೆಹಲಿಯ ಸರೋಜ್ನಿ ಮಾರ್ಕೇಟ್ ನಲ್ಲಿ ಬಟ್ಟೆ ಖರೀದಿಸಿದ ಬಳಿಕ ಇಬ್ಬರ ಜೀವನಜದಲ್ಲಿ ಏನೇನಾಯ್ತು ಅನ್ನೋದನ್ನು ನಾವು ಭಾಗ 1 ಮತ್ತು 2 ರಲ್ಲಿ ಹೇಳಿದ್ದೆವು. ಇದೀಗ ಭಾಗ ಮೂರರಲ್ಲಿ ಸಮೀಕ್ಷಾ ಎಂಬಾಕೆಯ ಹಾರರ್ ಅನುಭವದ ಬಗ್ಗೆ ಹೇಳಲಿದ್ದೇವೆ. ಸಮೀಕ್ಷಾ ಎಂಬಾಕೆ ತನ್ನ ಅಪ್ಪ ಅಮ್ಮನೊಂದಿಗೆ ದೆಹಲಿಯ ಒಂದು ಪುಟ್ಟ ಮನೆಯಲ್ಲಿ...

Spiritual: ಸಾವಾದ ಬಳಿಕದ 13 ದಿನಗಳು ಹೇಗಿರುತ್ತದೆ..? ಈ ವೇಳೆ ಏನೇನಾಗುತ್ತದೆ..?: ಭಾಗ -1

Spiritual: ಮನುಷ್ಯನ ಸಾವು ಇನ್ನೇನು ಕೆಲ ಕ್ಷಣಗಳಲ್ಲೇ ಆಗಲಿದೆ ಎನ್ನುವಾಗ, ಬೃಹದಾಕಾರದ ದೇಹದ, ಚೂಪಾದ ಉಗುರಿರುವ, ಕೆಂಪು ಕಣ್ಣಿನ ಯಮ ವಿಕಾರ ನಗುವಿನ ಜತೆ ಬಂದು, ಮನುಷ್ಯನ ಆತ್ಮ ಕರೆದ``ಯ್ಯುತ್ತಾನಂತೆ. ಆದರೆ ಮರಣದ 7 ಗಂಟೆವರೆಗೆ ಮನುಷ್ಯ ತಾನು ಸಾವನ್ನಪ್ಪಿದ್ದೇನೆ ಅನ್ನೋವುದನ್ನು ಒಪ್ಪಲು ನಿರಾಕರಿಸುತ್ತಾನೆ. ಅವನು ತನ್ನ ಮನೆಯವರ ಜತೆ ಮಾತನಾಡಲು ಪ್ರಯತ್ನಿಸುತ್ತಾನೆ. ಸ್ಪರ್ಶಿಸಲು ಪ್ರತ್ನಿಸುತ್ತಾನೆ....

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ, ಸ್ವಲ್ಪ ಪೆಪ್ಪರ್ ಪುಡಿ, ಹಸಿಮೆಣಸು, ಕರಿಯಲು ಎಣ್ಣೆ, ಸೋಯಾ ಸಾಸ್, ಚಿಲ್ಲಿ ಸಾಸ್, ಟೋಮೆಟೋ ಸಾಸ್, ಬಿಳಿ ಎಳ್ಳು, ಕೊತ್ತೊಂಬರಿ ಸೊಪ್ಪು, ಉಪ್ಪು. ಮಾಡುವ ವಿಧಾನ: ಪನೀರ್‌ನ್ನು 1...

Spiritual: ಶ್ರೀ ಕ್ಷೇತ್ರ ಕೇದಾರನಾಥದ ಬಗ್ಗೆ ನಿಮಗೆ ತಿಳಿದಿರಬೇಕಾದ ಅದ್ಭುತ ಸತ್ಯಗಳು..

Spiritual: ಕೆಲ ದಿನಗಳ ಹಿಂದೆ ಕೇದಾರನಾಥ ಧಾಮದ ಬಾಗಿಲು ತೆರೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕೇದಾರನಾಥನ ದರ್ಶನಕ್ಕಾಗಿ ಬರುತ್ತಿದ್ದಾರೆ. ಆದರೆ ಹಲವರಿಗೆ ಕೇದಾರನಾಥ ಕ್ಷೇತ್ರದ ಕೆಲ ವಿಷಯಗಳ ಬಗ್ಗೆ ಇನ್ನೂ ಅರಿವಿಲ್ಲ. ಹಾಗಾಗಿ ನಾವಿಂದು ಕೇದಾರನಾಥ ಕ್ಷೇತ್ರದ ಬಗ್ಗೆ ಕೆಲ ಸಂಗತಿಗಳನ್ನು ಹೇಳಲಿದ್ದೇವೆ. ಅದನ್ನು ತಿಳಿದು ಕೇದಾರನಾಥನ ದರ್ಶನಕ್ಕೆ ಹೋಗುವುದು ಉತ್ತಮ. ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img