Friday, July 11, 2025

JDS

ನಿಖಿಲ್ ಹೇಳಿದ್ದು ಹಾಗಲ್ಲ… ಹೀಗೆ….!!

ಬೆಂಗಳೂರು: ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ಯಾವುದಕ್ಕೂ ಜೆಡಿಎಸ್ ಕಾರ್ಯಕರ್ತರು ಸಿದ್ಧವಾಗಿರಿ ಅಂತ ಕಾರ್ಯಕರ್ತರಿಗೆ ನಿಖಿಲ್ ಹೇಳಿದ್ದ ಮಾತಿಗೆ ತಂದೆ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗೋದು ಸುಳ್ಳು ಅಂತ ಸಿಎಂ ಹೇಳಿದ್ದಾರೆ. ಮಂಡ್ಯದಲ್ಲಿ ಕಾರ್ಯಕರ್ತರಿಗೆ ನಿಖಿಲ್ ಚುನಾವಣೆಗೆ ಸಿದ್ಧವಾಗುವಂತೆ ಪಕ್ಷದ ಕಾರ್ಯಕರ್ತರಿಗೆ ನೀಡಿದ್ದ ಸೂಚನೆಗೆ ಸಿಎಂ ಇದೀಗ ತಮ್ಮದೇ ಆದ ವಿವರಣೆ ನೀಡಿದ್ದಾರೆ....

ಸಿದ್ದು ‘ಅನ್ನಭಾಗ್ಯ’ದ ಮೇಲೆ ಕುಮಾರಣ್ಣನಿಗೇಕೆ ಕಣ್ಣು…??

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುತ್ತಿರೋ ಅಕ್ಕಿಯ ಪ್ರಮಾಣವನ್ನು ಏರಿಕೆ ಮಾಡುವ ಕುರಿತಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಅಕ್ಕಿ ವಿತರಣೆ ಜಾಸ್ತಿ ಮಾಡಿ ಅಂತ ಕಾಂಗ್ರೆಸ್, ಇಲ್ಲ ಜಾಸ್ತಿ ಮಾಡೋ ಚಾನ್ಸೇ ಇಲ್ಲ, ಅಂತ ಜೆಡಿಎಸ್ ಸಚಿವರು. ಹೀಗೆ ಚೌಕಾಸಿ ಮಾಡಿ ಕೊನೆಗೆ ಯಥಾವತ್ತಾಗಿ ಯೋಜನೆ ಮುಂದುವರಿಸಲು ತೀರ್ಮಾನ ಮಾಡಲಾಯ್ತು. ಸಚಿವ...

‘ಚುನಾವಣೆಗೆ ಜೆಡಿಎಸ್ ಕಾರ್ಯಕರ್ತರು ರೆಡಿಯಾಗಿರಿ’- ನಿಖಿಲ್ ಕುಮಾರ್ ಕರೆ

ಮಂಡ್ಯ: ಮೈತ್ರಿ ಸರ್ಕಾರ ಸುಭದ್ರವಾಗಿರುತ್ತೆ ಏನೂ ಆಗಲ್ಲ, ಇನ್ನು 4 ವರ್ಷ ಕುಮಾರಸ್ವಾಮಿಯವರೇ ಸಿಎಂ ಅಂತ ಮೈತ್ರಿ ನಾಯಕರು ಹೇಳಿಕೊಂಡು ಓಡಾಡ್ತಿದ್ದಾರೆ. ಆದ್ರೆ ಸ್ವತಃ ಸಿಎಂ ಪುತ್ರ ನಿಖಿಲ್ ಕುಮಾರ್ ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ನೀವು ರೆಡಿಯಾಗಿರಿ ಅಂತ ಕಾರ್ಯಕರ್ತರಿಗೆ ಸುಳಿವು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಮಂಡ್ಯದಲ್ಲಿ ಕಾರ್ಯಕರ್ತರೊಂದಿಗೆ ಚರ್ಚೆ ವೇಳೆ...

‘ಸೋತರೂ ಮಂಡ್ಯ ಬಿಡೋದಿಲ್ಲ’- ನಿಖಿಲ್

ಮಂಡ್ಯ: ಲೋಕಸಭಾ ಚುನವಾಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರ್ ಮತ್ತೆ ಮಂಡ್ಯಕ್ಕೆ ತೆರಳಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಚುನಾವಣೆಯಲ್ಲಿ ಸೋತರೂ ಧೃತಿಗೆಡದ ನಿಖಿಲ್ ಕುಮಾರ್, ನಾನು ಸೋತಿದ್ದರೂ ಸಹ ಮಂಡ್ಯ ಕ್ಷೇತ್ರವನ್ನು ಬಿಡೋದಿಲ್ಲ ಅಂತ ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ. ಜಿಲ್ಲೆಯ ಮುಖಂಡರೊಂದಿಗೆ ನಿಖಿಲ್ ಕುಮಾರ್ ಸೋಲಿನ ಬಳಿಕ ಚರ್ಚೆ ಮಾಡ್ತಿರೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ....

ಕಾಂಗ್ರೆಸ್ ಪಕ್ಷಕ್ಕೆ ಮಾರಾಟವಾಯ್ತಾ ಜೆಡಿಎಸ್…??

ಕೋಲಾರ: ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನ ಕಾಂಗ್ರೆಸ್ ಗೆ ಮಾರಾಟ ಮಾಡಿದ್ದಾರೆ ಅಂತ ಮಾಜಿ ಶಾಸಕ ಮಂಜುನಾಥ್ ಗೌಡ ಆರೋಪ ಮಾಡಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಮಾಲೂರು ಮಾಜಿ ಶಾಸಕ ಮಂಜುನಾಥ್ ಗೌಡ, ಜಿಲ್ಲೆಯಲ್ಲಿ ನಡೆದ ಪುರಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲಿಗೆ ಜೆಡಿಎಸ್ ಅಧ್ಯಕ್ಷ ವೆಂಕಟಶಿವಾರೆಡ್ಡಿ ಕಾರಣ. ಮಾಲೂರು ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ ಅಂತ...

ಸುಮಕ್ಕ, ಅಭಿಗೆ ಜಾಗ್ವಾರ್ ವಿಶ್- ಮಂಡ್ಯ ಅಭಿವೃದ್ಧಿಗೆ ಸದಾ ಸಿದ್ದ ಎಂದ ನಿಖಿಲ್….!

ಬೆಂಗಳೂರು: ಚುನಾವಣೆ ಫಲಿತಾಂಶ ಬಂದಾಗಿನಿಂದಲೂ ಜರ್ಜರಿತರಾಗಿ ಮೌನಕ್ಕೆ ಶರಣಾಗಿದ್ದ ಮಂಡ್ಯದಿಂದ ಸೋತ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಕೊನೆಗೂ ಮೌನ ಮುರಿದಿದ್ದಾರೆ. ಸೋಲು ಗೆಲುವು ಸಹಜ, ಇನ್ನು ಮುಂದೆ ನಾನು ಮಂಡ್ಯದ ಅಭಿವೃದ್ಧಿಗಾಗಿ, ಪಕ್ಷದ ಕಾರ್ಯಕರ್ತರಲ್ಲಿ ಸ್ಪೂರ್ತಿ ತುಂಬೋದಕ್ಕೆ ಶ್ರಮವಹಿಸಿ ಕೆಲಸ ಮಾಡ್ತೇನೆ ಅಂತ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್ಸ್ ಸ್ಟಾಗ್ರಾಂನಲ್ಲಿ...

ಬಿಜೆಪಿ ಸೇರ್ಪಡೆ ಸುಳಿವು ನೀಡಿದ್ರಾ ಜೆಡಿಎಸ್ ನ ದೇವೇಗೌಡ…?

ಬೆಳಗಾವಿ: ಅತ್ತ ರಾಜ್ಯ ಮೈತ್ರಿ ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಸಂಪುಟ ಪುನಾರಚನೆ, ವಿಸ್ತರಣೆ ಕಸರತ್ತು ನಡೀತಿದ್ರೆ, ಇತ್ತ ಜೆಡಿಎಸ್ ನ ಸಚಿವ ಜಿ.ಟಿ ದೇವೇಗೌಡ ಬಿಜೆಪಿ ಸೇರ್ಪಡೆಯಾಗುವ ಅನುಮಾನ ಮೂಡಿಸಿದ್ದಾರೆ. ಬೆಳಗಾವಿಯ ರಾಣಿ ಚೆನ್ನಮ್ಮ ವಿವಿ ಘಟಿಕೋತ್ಸದಲ್ಲಿ ಮಾತನಾಡುತ್ತಿದ್ದ ಸಚಿವ ಜಿ.ಟಿ ದೇವೇಗೌಡ ಎಂದೂ ಇಲ್ಲದೆ ಇವತ್ತು ಮೋದಿಯವರನ್ನ ಕೊಂಡಾಡಿದ್ದಾರೆ. ಪ್ರಧಾನಮಂತ್ರಿ...

ದೋಸ್ತಿಗಳ ತಲೆಗೆ ಹುಳಬಿಡ್ತಿದ್ದಾರೆ ಪಕ್ಷೇತರ ಶಾಸಕರು

ಬೆಂಗಳೂರು: ಸರ್ಕಾರ ಉಳಿಸಿಕೊಳ್ಳೋಕೆ ನಾನಾ ಕಸರತ್ತು ಮಾಡುತ್ತಿರೋ ಮೈತ್ರಿ ನಾಯಕರ ತಲೆಗೆ ಪಕ್ಷೇತರ ಶಾಸಕರು ಹುಳ ಬಿಡುತ್ತಿದ್ದಾರೆ. ಹೇಗಾದ್ರೂ ಮಾಡಿ ಪಕ್ಷೇತರ ಶಾಸಕರನ್ನ ತಮ್ಮತ್ತ ಸೆಳೆದು ಅವರು ಹೇಳಿದ ಷರತ್ತುಗಳಿಗೆಲ್ಲಾ ಒಪ್ಪಿಕೊಳ್ತೇವೆ ಅಂತ ಹೇಳಿದ್ದ ದೋಸ್ತಿಗಳಿಗೆ ಇದೀಗ ಗೊಂದಲ ಎದುರಾಗಿದೆ. ಯಾಕಂದ್ರೆ ಪಕ್ಷೇತರ ಶಾಸಕರಾದ ನಾಗೇಶ್ ಮತ್ತು ಶಂಕರ್ ಯಾರ ಪರ ಇದ್ದಾರೆ, ಅವರ ಉದ್ದೇಶ...

ದೋಸ್ತಿಗಳ ಜೊತೆ ಸಾಹುಕಾರ್ ಕಣ್ಣಾಮುಚ್ಚಾಲೆ…!

ಬೆಂಗಳೂರು: ಒಂದೆಡೆ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡಿ ಹೇಗಾದ್ರೂ ಮನವೊಲಿಸಿಕೊಳ್ಳೋದಕ್ಕೆ ದೋಸ್ತಿಗಳು ಪ್ರಯತ್ನ ಮಾಡ್ತಿದ್ದಾರೆ. ಮತ್ತೊಂದೆಡೆ ಇದೇ ಅತೃಪ್ತ ಶಾಸಕರ ವಿಚಾರದಲ್ಲಿ ರಮೇಶ್ ಜಾರಕಿಹೊಳಿ ದಾರಿ ತಪ್ಪಿಸೋ ಯತ್ನ ನಡೆಸುತ್ತಿದ್ದಾರೆ. ಆಪರೇಷನ್ ಕಮಲದ ಭೀತಿಯಿಂದಾಗಿ ಅತೃಪ್ತ ಶಾಸಕರನ್ನ ಸಚಿವರನ್ನಾಗಿ ಪ್ರಮೋಟ್ ಮಾಡೋ ದೋಸ್ತಿಗಳ ಐಡಿಯಾ ಏನೋ ವರ್ಕ್ ಔಟ್ ಆಗೋ ರೀತಿ...

‘ಜನ ಸುಮಲತಾರನ್ನ ಗೆಲ್ಲಿಸಿ ಕುಮಾರಸ್ವಾಮಿಗೆ ಪಾಠ ಕಲಿಸಿದ್ದಾರೆ’- ಚಲುರಾಯಸ್ವಾಮಿ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನರು ಸೂಕ್ತ ತೀರ್ಮಾನ ಕೈಗೊಳ್ತಾರೆ ಅಂತ ನಾನು ಹೇಳಿದಂತೆ ಆಗಿದೆ. ಸುಮಲತಾರನ್ನು ಜನ ಗೆಲ್ಲಿಸೋ ಮೂಲಕ ಕುಮಾರಸ್ವಾಮಿಗೆ ಪಾಠ ಕಲಿಸಿದ್ದಾರೆ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಕಿಡಿ ಕಾರಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ನಾನು ಹೇಳಿದ ಹಾಗೆ ಜನ ಸೂಕ್ತ ತೀರ್ಮಾನ ಕೈಗೊಂಡು ಸುಮಲತಾರನ್ನು ಗೆಲ್ಲಿಸೋ ಮೂಲಕ...
- Advertisement -spot_img

Latest News

ಸಾಲದ ಕಿರಿಕ್ : ಹೆಂಡತಿಯ ಮೂಗನ್ನೇ ಕಚ್ಚಿದ ಪಾಪಿ ಪತಿ

ದಾವಣಗೆರೆ : ಸಾಲದ ವಿಚಾರಕ್ಕೆ ಗಂಡನೊಬ್ಬ ಕಿರಿಕ್ ಮಾಡಿ ಪತ್ನಿಯ ಮೂಗನ್ನೇ ಕತ್ತರಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಸಂಘದಲ್ಲಿ ಸಾಲ...
- Advertisement -spot_img