Tuesday, May 5, 2026

JDS

ಮಂಡ್ಯಕ್ಕೆ ಯಾವ ಕಾರ್ಖಾನೆ ತರ್ತೀರಾ ಹೇಳಿ, ಜಾಗ ನಾವು ನೀಡ್ತೇವೆ: ಕೇಂದ್ರ ಸಚಿವರಿಗೆ ರವಿ ಗಣಿಗ ಸವಾಲ್

Mandya News: ಮಂಡ್ಯದಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಶಾಸಕ ರವಿಕುಮಾರ್ ಗಣಿಗ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಹಿರಂಗ ಸವಾಲ್ ಹಾಕಿದ್ದಾರೆ. ಕುಮಾರಣ್ಣ ಹತ್ರ ಸುಪರ್ ಪವರ್ ಶಕ್ತಿ ಇದೆ. ಯಾವ ಕಾರ್ಖಾನೆ ತರ್ತಿರ ಹೇಳಿ ಜಾಗ ನಾವು ಕೊಡ್ತೇವೆ. ಕೇಂದ್ರ ಸಚಿವ ಹೆಚ್ಡಿಕೆ ಟ್ರಾಮಾ ಕೇರ್ ಸೆಂಟರ್ ಗೆ ಜಾಗ ಕೊಡಿ ಅಂತ ಡಿಸಿ ಗೆ...

Tumakuru News: ತಿಲಕ್ ನಗರ ಪೋಲೀಸರ ಭರ್ಜರಿ ಕಾರ್ಯಾಚರಣೆ: 6 ಪೆಡ್ಲರ್‌ಗಳ ಬಂಧನ

Tumakuru News: ತುಮಕೂರು: ತುಮಕೂರಿನ ತಿಲಕ್ ನಗರ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 6 ಪೆಡ್ಲರ್‌ಗಳನ್ನು ಸೆರೆಹಿಡಿದಿದ್ದಾರೆ. ಬಂಧಿತರಿಂದ 11 ಲಕ್ಷ ಮೌಲ್ಯದ 8 ಕೆಜಿ ಗಾಂಜಾ, 78 ಸಾವಿರ ಬೆಲೆ ಬಾಳುವ MDMA ಹಾಗೂ 14 ಲಕ್ಷ ಮೌಲ್ಯದ 2 ಕಾರು ವಶ ಪಡಿಸಿಕ``ಂಡಿದ್ದಾರೆ. ಶೇಕ್ ಸಾಹಿಲ್( 24), ವಸೀಂ(27), ರೋಷನ್ ಸಮೀರ್( 29), ನಯೀಮ್...

ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿ‌ಗಳ ಬಂಧನ

Tumakuru News: ತುಮಕೂರು: ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿದ್ದು, ಸರ್ಕಾರದ ಸಬ್ಸಿಡಿ ಹಣ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಅಧಿಕಾರಿಗಳನ್ನು ಬಂಧಿಸಿದ್ದಾರೆ. ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಡಿಐಸಿ ಜೆಡಿ ಲಿಂಗರಾಜು ಹಾಗೂ ಸಹಾಯಕ ಎಸ್ ಪ್ರಸಾದ್ ಬಂದಿತ ಭ್ರಷ್ಟ ಅಧಿಕಾರಿಗಳಾಗಿದ್ದಾರೆ. ಇವರು ಸರ್ಕಾರದ ಸಬ್ಸಿಡಿ ಹಣವಾಗಿರುವ 1.15 ಲಕ್ಷ ಲಂಚ ಪಡೆಯುವಾಗ...

Mandya: ಅವಕಾಶ ಸಿಗದೇ ಕೂಲಿ ಕೆಲಸ ಮಾಡುತ್ತಿದ್ದಾನೆ ಈ ಪ್ರಸಿದ್ಧ ಸಿನಿಮಾದ ನಟ

Mandya News: ಮಂಡ್ಯ: ಕೆಲ ವರ್ಷಗಳ ಹಿಂದೆ ತಿಥಿ ಎನ್ನುವ ಸಿನಿಮಾ ಬಂದಿತ್ತು. ಅದಕ್ಕೆ ರಾಷ್ಟ್ರಪ್ರಶಸ್ತಿ ಬಂದ ಬಳಿಕವಂತೂ, ಅದು ಸಖತ್ ಫೇಮಸ್ ಆಗಿತ್ತು. ಇದಕ್ಕೆ ಕಾರಣ, ಪ್ರತಿದಿನದ ಜನಜೀವನ ಹೇಗಿರುತ್ತದೆ. ಹಳ್ಳಿ ಕಡೆ ಸಾವಾದಾಗ ಅಲ್ಲಿನ ಚಿತ್ರಣ ಹೇಗಿರುತ್ತದೆ ಅಂತಾ ಈ ಸಿನಿಮಾದಲ್ಲಿ ಹೇಳಲಾಗಿತ್ತು. ಈ ಕಾರಣಕ್ಕೆ ಜನ ಇದನ್ನು ನೆಚ್ಚಿಕ``ಂಡಿದ್ದರು. ಆ ಸಿನಿಮಾದಲ್ಲಿ...

ಸಿನಿಮಾಗೆ ಪೇಮೆಂಟ್ ಕೊಟ್ಟಿಲ್ಲ, ಶೋಕಿಗೆ ಕೆಲ್ಸ ಮಾಡ್ಬೇಡಿ: Raghu Ramappa Podcast

Sandalwood: ನಟ ರಘು ರಾಮಪ್ಪ ಅವರು 15 ವರ್ಷದಿಂದ ಸ್ಯಾಂಡಲ್‌ವುಡ್ ನಲ್ಲಿದ್ದಾರೆ. ಆದರೂ ಅವರಿಗೆ ಈ ಜರ್ನಿ ತೃಪ್ತಿ ನೀಡಿಲ್ಲ ಎಂದಿದ್ದಾರೆ. ಯಾಕೆ ಅಂತಲೂ ಕಾರಣ ಹೇಳಿದ್ದಾರೆ. https://youtu.be/Kldl2m63mDA ಇನ್ನು ಸಿನಿಮಾ ಬಗ್ಗೆ ಮಾತನಾಡಿರುವ ರಘು ರಾಮಪ್ಪ , ಸಿನಿಮಾ ಶೋಕಿಗಾಗಿ ಮಾಡಬೇಡಿ. ನಿಮ್ಮ ಉದ್ದೇಶ ಉತ್ತಮವಾಗಿರಬೇಕು. ನಮ್ಮ ಟೀಂ ಇದ್ದರೆ, ಆಗ ನಾವು ಸಿನಿಮಾ ಮಾಡಿದರೆ...

ಅವಕಾಶ ಸಿಕ್ಕರೂ ರಘು ರಾಮಪ್ಪ ಬಿಗ್‌ಬಾಸ್‌ಗೆ ಹೋಗದಿರೋದಕ್ಕೆ ಕಾರಣವೇನು..?

Sandalwood: ನಟ ರಘು ರಾಮಪ್ಪ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರಿಗೆ ಹಲವು ಬಾರಿ ಬಿಗ್‌ಬಾಸ್‌ನಲ್ಲಿ ಭಾಗವಹಿಸುವ ಅವಕಾಶ ಸಿಕ್ಕರೂ ಅವರು ಅದನ್ನು ನಿರಾಕರಿಸಿದ್ದರಂತೆ. ಹಾಗಾದ್ರೆ ಯಾಕೆ ರಘು ಬಿಗ್‌ಬಾಸ್‌ಗೆ ಹೋಗೋದಕ್ಕೆ ನಿರಾಕರಿಸಿದ್ರು ಅಂತಾ ಅವರೇ ಹೇಳಿದ್ದಾರೆ ಕೇಳಿ. https://youtu.be/asc9BP54m30 ಈ ಬಗ್ಗೆ ಮಾತನಾಡಿರುವ ರಘು, ಬಿಗ್‌ಬಾಸ್ ಹೋಗೋ ಬದಲು, ಇಲ್ಲೇ ಇದ್ದು ಏನಾದ್ರೂ ಮಾಡೋಣ. ಬೇರೆ ಕೆಲಸ...

ವೈಲ್ಡ್ ಕಾರ್ಡ್ ಎಂಟ್ರಿ ಕೊಡ್ತಾರಾ ರೂಪೇಶ್ ರಾಜಣ್ಣ? : Rupesh Rajanna

Sandalwood: ಬಿಗ್‌ಬಾಸ್‌ನಲ್ಲಿ ಪಾಸಿಟಿವ್ ಆಗಿರುವವರು ನೆಗೆಟಿವ್ ಆಗಿ ಕಾಣುತ್ತಾರೆ. ನೆಗೆಟಿವಿ ಅಂದುಕ``ಂಡವರು ಪಾಸಿಟಿವ್ ಆಗಿ ಕಾಣುತ್ತಾರೆ. ಇದಕ್ಕೆ ನೀವು ಏನಂತೀರಿ ಅನ್ನೋ ಪ್ರಶ್ನೆಗೆ ರೂಪೇಶ್ ರಾಜಣ್ಣ ಉತ್ತರಿಸಿದ್ದಾರೆ. https://youtu.be/MTCcdgit6hU ಈಗಾಗಲೇ ಬಿಗ್‌ಬಾಸ್‌ಗೆ ಹೋಗಿ ಬಂದಿರುವ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ, ಬಿಗ್‌ಬಾಸ್‌ನಲ್ಲಿ ಪಾಸಿಟಿವ್ ನೆಗೆಟಿವ್ ಬರೋದಿಲ್ಲ. ಆಚೆ ಮಾಡುವ ಜೀವನವನ್ನೇ, ನಾವು ಅಲ್ಲಿ ಮಾಡುತ್ತೇವೆ. ಆಚೆ ಎಲ್ಲೆಡೆ...

ಸುದೀಪ್ ಸರ್ ಹೇಳೋ ಪಾಠವನ್ನ ಸ್ಪರ್ದಿಗಳು ಕಲಿಬೇಕು!: Rupesh Rajanna

Sandalwood: ಮಾಜಿ ಬಿಗ್‌ಬಾಸ್ ಸ್ಪರ್ಧಿ, ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು, ಸ್ಪರ್ಧಿಗಳು ಸುದೀಪ್ ಸರ್ ಹೇಳುವ ಮಾತುಗಳನ್ನು ಕೇಳಬೇಕು ಎಂದಿದ್ದಾರೆ. https://youtu.be/Nc20IFfMu1o ಬಿಗ್‌ಬಾಸ್ ನಂತರ ಸ್ಪರ್ಧಿಸಿದ್ದ ಹಲವರಿಗೆ ಸಿನಿಮಾದಲ್ಲಿ, ಸಿರಿಯಲ್‌ನಲ್ಲಿ ಅಥವಾ ಯಾವುದೇ ಕೆಲಸದಲ್ಲಿ ಹೆಚ್ಚು ಅವಕಾಶ ಸಿಗುತ್ತಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಇದಕ್ಕೇ ಏನು ಹೇಳುತ್ತೀರಿ ಎಂದು ಕೇಳಿದ್ದಕ್ಕೆ ಉತ್ತರಿಸಿದ ರೂಪೇಶ್ ರಾಜಣ್ಣ,...

ಡೆವಿಲ್ ಸಿನಿಮಾ ಶತದಿನೋತ್ಸವ ಆಚರಿಸಲಿ, ಎಲ್ಲ ಸಿನಿಮಾ ಮೀರಿಸುವಂತಾಗಲಿ: ಇಂಡುವಾಳು ಸಚ್ಚಿದಾನಂದ್

Sandalwood: ಇಂದು ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಡೆವಿಲ್ ರಿಲೀಸ್ ಆಗಿದ್ದು, ದರ್ಶನ್ ಆಪ್ತ ಆಗಿರುವ ಇಂಡುವಾಳು ಸಚ್ಚಿದಾನಂದ್ ಅವರು ಕರ್ನಾಟಕ ಟಿವಿ ಮೂಲಕ ವಿಶಸ್ ತಿಳಿಸಿದ್ದಾರೆ. ದರ್ಶನ್ ಅಣ್ಣನ ಡೆವಿಲ್ ಸಿನಿಮಾ ಬಿಡುಗಡೆ ಆಗ್ತಿದೆ. ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡ್ತಿದ್ದಾರೆ. ಚಿತ್ರ ಶತದಿನೋತ್ಸವ ಆಚರಿಸಲಿ ಅವರು ಮಾಡಿರೊ ಎಲ್ಲಾ ಸಿನಿಮಾಗಳ ದಾಖಲೆ ಮೀರಿಸುವಂತಹ...

Mandya: ಡೆವಿಲ್ ಸಿನಿಮಾ ರಿಲೀಸ್ ಪ್ರಯುಕ್ತ ಕಡಿಮೆ ಬೆಲೆಗೆ ಬಿರಿಯಾನಿ ಆಫರ್ ನೀಡಿದ ಅಭಿಮಾನಿ

Mandya News: ಮಂಡ್ಯದಲ್ಲಿ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ಡೆವಿಲ್ ರಿಲೀಸ್ ಆಗಿದ್ದು, ಡಿ ಬಾಸ್ ಫ್ಯಾನ್ಸ್ ಡೆವಿಲ್ ನೋಡಿ ಬಂದವರಿಗೆ, ಸವಿಯಲು ಬಿರಿಯಾನಿ ವ್ಯವಸ್ಥೆ ಮಾಡಿದ್ದರು. ಮಂಡ್ಯದ ಸುಭಾಷ್ ನಗರದಲ್ಲಿರುವ ರೆಟ್ರೋ ಕೆಫೆ ಹೋಟೆಲ್‌ನಲ್ಲಿ ಈ ಆಫರ್ ನಡೆಯುತ್ತಿದ್ದು, ಹೋಟೆಲ್ ನ ಮಾಲೀಕ ವಿನು ಎಂಬುವರದಿಂದ ದರ್ಶನ್ ಫ್ಯಾನ್ಸ್ ಗಳಿಗೆ ವಿಶೇಷ ಆಫರ್ ನೀಡಲಾಗಿತ್ತು....
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img