Saturday, March 7, 2026

JDS

‘ನಾನು ಆರೋಪ ಮುಕ್ತನಾಗಿದ್ದೇನೆ, ಹಗುರವಾಗಿ ಮಾತಾಡಬೇಡಿ’- ಸಿಎಂಗೆ ಬಿಎಸ್ವೈ ತಿರುಗೇಟು

ಬೆಂಗಳೂರು: ಜಿಂದಾಲ್ ಭೂಮಿ ಪರಭಾರೆ ವಿಚಾರದಲ್ಲಿ ರಾಜಕೀಯ ನಾಯಕರ ಕೆಸರೆರಚಾಟ ಮುಂದುವರಿದಿದೆ. ಜಿಂದಾಲ್ ಭೂಮಿ ವಿಚಾರವಾಗಿ ಯಡಿಯೂರಪ್ಪ ಸಿಎಂ ಆಗಿದ್ದಾಗ 20 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ರು ಅಂತ ಹೇಳಿದ್ದ ಸಿಎಂಗೆ ಬಿಎಸ್ ವೈ ಖಡಕ್ ಉತ್ತರ ನೀಡಿದ್ದಾರೆ. ಜಿಂದಾಲ್ ಭೂಮಿ ಪರಭಾರೆ ವಿಚಾರವಾಗಿ ತಮ್ಮ ವಿರುದ್ಧ ಆರೋಪ ಮಾಡಿದ್ದ ಸಿಎಂ ಕುಮಾರಸ್ವಾಮಿಗೆ ಯಡಿಯೂರಪ್ಪ...

ಕುಮಾರಸ್ವಾಮಿ ಮಾಡ್ತಿರೋದು ಗ್ರಾಮ ವಾಸ್ತವ್ಯ ಅಲ್ಲ – ಹೆಚ್.ಡಿ.ಡಿ

ಬೆಂಗಳೂರು : ಸಿಎಂ ಕುಮಾರಸ್ವಾಮಿ ಅವರು ಒಂದು ವರ್ಷದ ತಾಜ್ ವೆಸ್ಟ್ ಹೋಟೆಲ್ ವಾಸ್ತವ್ಯ ಬದಲಾಯಿಸಿದ ಮೇಲೆ ಗ್ರಾಮ ವಾಸ್ತವ್ಯ ಮಾಡಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದಾರೆ.. ಆದ್ರೆ ಇದು ಗ್ರಾಮ ವಾಸ್ತವ್ಯ ಅಲ್ಲ, ಅದನ್ನ ಹಾಗೆ ಕರೀಬೇಡಿ ಅಂತ ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಮಾಡಲು ಹೊರಟಿರೋದೇನು..? ಇನ್ನು ಮಾಧ್ಯಮಗಳು ಕುಮಾರಸ್ವಾಮಿದು ಬರೀ...

ಮೂವರು ಸಚಿವರು ರಾಜೀನಾಮೆ ಕೊಡಲು ಒಪ್ಪಿದ್ದಾರೆ – ಮಾಜಿ ಪ್ರಧಾನಿ ಹೇಳಿಕೆ

ಬೆಂಗಳೂರು : ಸಂಪುಟ ವಿಸ್ತರಣೆ ಮಾಡಿ ಕೇವಲ ಪಕ್ಷೇತರರಿಬ್ಬರನ್ನ ಸಚಿವರನ್ನಾಗಿ ಮಾಡಿ ಸರ್ಕಾರಕ್ಕೆ ಕುಮಾರಸ್ವಾಮಿ ಸಂಚಕಾರ ತಂದುಕೊಂಡ್ರಾ ಅನ್ನೊ ಮಾತು ಕೇಳಿಬಂದಿತ್ತು. ಯಾಕೆಂದರೆ ಕಾಂಗ್ರೆಸ್ ನ ಹಿರಿಯ ಸಚಿವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ರು.. ಆದ್ರೆ ಮಾಜಿ ಪ್ರಧಾನಿ ಇಂದು ದೋಸ್ತಿ ಸರ್ಕಾರದ ರಹಸ್ಯ ಕಾರ್ಯಾಚರಣೆಯನ್ನು ಬಾಯ್ತಪ್ಪಿ ಬಹಿರಂಗ ಮಾಡಿದ್ದಾರೆ.. ಮೂವರು ಸಚಿವರು ರಾಜೀನಾಮೆ ಕೊಡಲು...

ಕಮೀಷನ್ ಪಡೆಯೋರಿಗೆ ಮಾತ್ರ ತಾಜ್ ಹೋಟೆಲ್- 1 ವರ್ಷ ಜನರಿಗೆ ನೀವು ಸಿಕ್ಕಿದ್ರಾ ಸಿಎಂ..?- ಬಿಎಸ್ ವೈ ಪ್ರಶ್ನೆ

ಬೆಂಗಳೂರು: ಸಿಎಂ ಕುಮಾರಸ್ವಾಮಿ ಫೈವ್ ಸ್ಟಾರ್ ಹೋಟೆಲ್ ವಾಸ್ತವ್ಯಕ್ಕೆ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಕಮೀಷನ್ ಪಡೆಯೋರು ಮಾತ್ರ ತಾಜ್ ನಂತಹ ಐಶಾರಮಿ ಹೋಟೆಲ್ ಗೆ ಬರುತ್ತಾರೆ. ಜನಸಮಾನ್ಯರು ಇಲ್ಲಿಗೆ ಬರಲ್ಲ ಅಂತ ಸಿಎಂ ಕುಮಾರಸ್ವಾಮಿಗೆ ಚಾಟಿ ಬೀಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಗೊಂಡಿರೋ 2 ದಿನದ ಅಹೋರಾತ್ರಿ ಧರಣಿಯಲ್ಲಿ ಬಿಜೆಪಿ ನಾಯಕರು ಸರ್ಕಾರದ...

ನಮಗಿಲ್ಲದ ಸಚಿವ ಸ್ಥಾನ ಅವರಿಗೇಕೆ?- ‘ಕೈ’ ಹಿರಿಯ ನಾಯಕರ ಅಸಮಾಧಾನ

ಬೆಂಗಳೂರು: ಪಕ್ಷೇತರ ಶಾಸಕರನ್ನು ತಮ್ಮತ್ತ ಸೆಳೆಯುವಲ್ಲಿ ಬಹುತೇಕ ಯಶಸ್ವಿಯಾಗಿರೋ ಮೈತ್ರಿ ಸರ್ಕಾರದ ವಿರುದ್ಧ ಇದೀಗ ಕಾಂಗ್ರೆಸ್ ಹಿರಿಯ ಮುಖಂಡರೇ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷೇತರ ಶಾಸಕರನ್ನು ಸೆಳೆದು ಸರ್ಕಾರವನ್ನು ಸುಭದ್ರಗೊಳಿಸೋ ನಿಟ್ಟಿನಲ್ಲಿ ಮೈತ್ರಿ ನಾಯಕರು ಓಡಾಡ್ತಿದ್ದಾರೆ. ಆದ್ರೆ ಇತ್ತ, ನಾವು ಪಕ್ಷದಲ್ಲಿ ಇಷ್ಟು ವರ್ಷ ನಿಷ್ಠಾವಂತರಾಗಿ ದುಡಿದದ್ದಕ್ಕೆ ಮನ್ನಣೆ ನೀಡದೆ ಪಕ್ಷೇತರರಿಗೆ ಮಣೆ ಹಾಕುತ್ತಿರೋದಕ್ಕೆ...

ಐಎಂಎ ವಂಚನೆ ಪ್ರಕರಣ- ಬಿಜೆಪಿ-ಜೆಡಿಎಸ್ ಕೆಸರೆರಚಾಟ…!!

ಬೆಂಗಳೂರು: ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಎಚ್ಡಿಕೆ ಕುರಿತಾಗಿ ಬಿಜೆಪಿ ವ್ಯಂಗ್ಯ ಮಾಡಿದ್ದು, ಇದಕ್ಕೆ ಜೆಡಿಎಸ್ ಕೂಡ ಟಾಂಗ್ ನೀಡಿದೆ. ಸಾವಿರಾರು ಜನರಿಂದ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡು ಇದೀಗ ನಾಪತ್ತೆಯಾಗಿರೋ ಐಎಂಎ ಜುವೆಲ್ಸ್ ಮಾಲೀಕನ ಪತ್ತೆಗಾಗಿ ಪೊಲೀಸರು ತಲೆಕೆಡಿಸಿಕೊಂಡಿರೋ ಮಧ್ಯೆಯೇ, ಈ...

ಆಂಧ್ರ ಸಿಎಂ ಭೇಟಿಯಾದ ನಿಖಿಲ್ ಕುಮಾರ್

ಬೆಂಗಳೂರು: ರಾಜಕೀಯದ ಆಳಕ್ಕಿಳಿಯೋ ಯತ್ನ ಮಾಡ್ತಿರೋ ನಿಖಿಲ್ ಇದೀಗ ನೆರೆಯ ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಭೇಟಿಯಾಗಿ ರಾಜಕಾರಣದ ಬಗ್ಗೆ ಚರ್ಚಿಸಿ ಅವರಿಗೆ ಶುಭಾಶಯ ಕೋರಿದ್ದಾರೆ. ಜಗನ್ ಭೇಟಿಯಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರೋ ನಿಖಿಲ್, ಅಭೂತಪೂರ್ವ ಜನಾದೇಶ ಪಡೆದು ಆಡಳಿತದ ಚುಕ್ಕಾಣಿ ಹಿಡಿದಿರುವ ಯುವನಾಯಕ, ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಶ್ರೀ ವೈ.ಎಸ್. ಜಗನ್...

ಮೈತ್ರಿ ಮುರಿಯೋ ಮಾತನಾಡಿದ್ರಾ ದೇವೇಗೌಡರು?- ಸಿದ್ದು ವಿರುದ್ಧ ಯಾಕೆ ದೂರು…!?

ಬೆಂಗಳೂರು: ದೋಸ್ತಿ ಸರಕಾರದ ಆಂತರಿಕ ತಿಕ್ಕಾಟದಿಂದ ಬೇಸರಗೊಂಡಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಪರಿಸ್ಥಿತಿ ನಿಯಂತ್ರಿಸಲು ಗಂಭೀರ ಕ್ರಮ ಕೈಗೊಳ್ಳದಿದ್ದರೆ,  ಜೆಡಿಎಸ್‌ ತನ್ನ ದಾರಿ ನೋಡಿಕೊಳ್ತೀವಿ ಅಂತ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕಿವಿ ಹಿಂಡಿದ್ದಾರೆ. ಮೈತ್ರಿ ಸರಕಾರವನ್ನು ಸುಗಮವಾಗಿ ನಡೆಸಿಕೊಂಡು ಹೋಗೋ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಡ್ಡಗಾಲಾಗಿರುವುದಾಗಿ ರಾಹುಲ್ ಗಾಂಧಿ ಬಳಿ ದೇವೇಗೌಡರು ಅಸಹನೆ...

‘ಚಲುವರಾಯಸ್ವಾಮಿ ಬಿಜೆಪಿ ಸೇರೋದು ಗ್ಯಾರೆಂಟಿ’- ಜೆಡಿಎಸ್ ಶಾಸಕ ಕಿಡಿ

ಮಂಡ್ಯ: ಜೆಡಿಎಸ್ ಶಾಸಕ ಸುರೇಶ್ ಗೌಡ ಮಾಜಿ ಸಚಿವ ಚಲುವರಾಯಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಮೈತ್ರಿ ಸರ್ಕಾರದ ವಿರುದ್ಧವೇ ಹೇಳಿಕೆ ನೀಡೋ ಚಲುವರಾಯಸ್ವಾಮಿ ಬಿಜೆಪಿ ಸೇರೋದು ಖಚಿತ ಅಂತ ಕಿಡಿ ಕಾರಿದ್ದಾರೆ. ನಾಗಮಂಗಲದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ, ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ರಾಜಕೀಯ ಸ್ಟಂಟ್ ಅನ್ನೋ ಚಲುವರಾಯಸ್ವಾಮಿ ಹೇಳಿಕೆಗೆ...

‘ಸುಮಲತಾರನ್ನು ನೋಡಿ ಬುದ್ಧಿ ಕಲೀರಿ’- ಕೇಂದ್ರ ಸಚಿವ ಡಿವಿಎಸ್

ಬೆಂಗಳೂರು: ರಾಜಕಾರಣಕ್ಕೆ ಸುಮಲತಾ ಹೊಸದಾಗಿ ಬಂದಿರೋ ಸುಮಲತಾ ಅವರ ಪ್ರಬುದ್ಧತೆಯನ್ನ ನೋಡಿ ನೀವು ಕಲಿತುಕೊಳ್ಳಿ ಅಂತ ಜೆಡಿಎಸ್-ಕಾಂಗ್ರೆಸ್ ಗೆ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಸದಾನಂದಗೌಡ, ಮಂಡ್ಯದಲ್ಲಿ ಮೈತ್ರಿ ಪಕ್ಷಗಳಿಗೆ  ಜನ ಕಪಾಳಮೋಕ್ಷ ಮಾಡಿದ್ರೂ ಬುದ್ಧಿ ಬರಲಿಲ್ಲ. ಸಂಸದೆ ಸುಮಲತಾರನ್ನ ನೋಡಿ ಕಲೀರಿ. ರಾಜಕಾರಣಕ್ಕೆ...
- Advertisement -spot_img

Latest News

ಡಿ.ಕೆ.ಶಿವಕುಮಾರ್ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು..?: ಕದಲೂರು ಉದಯ್ ಆರೋಪಕ್ಕೆ ಹೆಚ್ಡಿಕೆ ವ್ಯಂಗ್ಯ

Mandya: ಮಂಡ್ಯ: ಮಂಡ್ಯದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಬಜೆಟ್ ಬಗ್ಗೆ ಮಾತನಾಡಿದ್ದಾರೆ. ಮಂಡ್ಯದ ವಿಸಿ ಫಾರ್ಮ್‌ನಲ್ಲಿ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ,...
- Advertisement -spot_img