Monday, July 27, 2026

JDS

ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಭವಾನಿ, ಅನಿತಾ ಕುಮಾರಸ್ವಾಮಿಗೂ ಅವಕಾಶ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಈ ಲೀಸ್ಟ್‌ನಲ್ಲಿ ಗೌಡರ ಕುಟುಂಬದ ಸೊಸೆಯಂದಿರಾದ, ಅನಿತಾ ಕುಮಾರಸ್ವಾಮಿ ಮತ್ತು ಭವಾನಿ ರೇವಣ್ಣರಿಗೂ ಅವಕಾಶ ಕೊಡಲಾಗಿದೆ. ಒಟ್ಟು 27 ಮಂದಿ ಸ್ಟಾರ್ ಪ್ರಚಾರಕರಿದ್ದು, ಈಗಾಗಲೇ ಪಂಚರತ್ನ ಯಾತ್ರೆಯಲ್ಲಿ ಸಕ್ಸಸ್ ಆಗಿರುವ ಜೆಡಿಎಸ್, ಮತ್ತಷ್ಟು ಪ್ರಚಾರ ಮಾಡಿ, ಚುನಾವಣೆ ಗೆಲ್ಲಲು...

‘ಹಾಸನದ 7 ವಿಧಾನಸಭೆ ಕ್ಷೇತ್ರದಲ್ಲಿ ಜಯಗಳಿಸಿ ದೇವೇಗೌಡರ ಹುಟ್ಟುಹಬ್ಬದ ಕೊಡುಗೆ ಕೊಡುತ್ತೆವೆ’

ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...

‘ಪ್ರೀತಂಗೌಡ ಮಹಿಳೆಯರಿಗೆ ಲಕ್ಷ್ಮಿ ಪೂಜೆ ಹೆಸರಿನಲ್ಲಿ ಟೋಪಿ ಹಾಕಿದ್ದಾರೆ’

ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...

‘ಸೇಫ್ಟಿಗಾಗಿ ಹೆಂಡ್ತಿಗೂ ವಾಟ್ಸ್ ಅಪ್ ಕರೆ ಮಾಡ್ತಿನಿ, ಅಷ್ಟು ಭಯದ ವಾತಾವರಣವಿದೆ ‘

ಸೇಫ್ಟಿಗಾಗಿ ಹೆಂಡ್ತಿಗೂ ವಾಟ್ಸ್ ಅಪ್ ಕಾಲ್ ಮಾಡ್ತೀನಿ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರೆಡಿಯೋ ಸಿಟಿ 91.1 ಎಫ್ ಎಮ್ ನ "ನೋ ಪಾಲಿಟಿಕ್ಸ್ ಪ್ಲಿಸ್" ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದ ಡಿಕೆಶಿ, ರಾಜಕೀಯದ ಬಗ್ಗೆ ಹಲವು ಮಾತುಗಳನ್ನಾಡಿದ್ದಾರೆ. ಎಫ್‌ಎಂನ ಆರ್‌ಜೆಯಾಗಿದ್ದ ನೇತ್ರಾ ಹೇಗಿದ್ದೀರಿ ಸರ್ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಇನ್ನೂ ಬದ್ಕಿದಿನಿ...

‘ಕುಮಾರಸ್ವಾಮಿ ಒಬ್ಬ ದುರಾಹಂಕಾರಿ, ದುರಹಂಕಾರದ ಶಾಸಕ ಅಂದ್ರೆ ರವೀಂದ್ರ ಶ್ರೀಕಂಠಯ್ಯ’

ಮಂಡ್ಯ: ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ. 'ಕುಮಾರಸ್ವಾಮಿ ಅವರು ಒಬ್ಬ ದುರಾಹಂಕಾರಿ' ಎಂದು ಸುಮಲತಾ ಹೇಳಿದ್ದಾರೆ. ಮುಂದಿನ ವಾರ ಅಭಿಷೇಕ್ ಅಂಬರೀಶ್ ಪ್ರಚಾರಕ್ಕೆ ಬರ್ತಾರೆ. ಬಿಜೆಪಿಗೆ ಜನರ ಬೆಂಬಲ ಸಾಕಷ್ಟು ವ್ಯಕ್ತವಾಗ್ತಿದೆ. ಬಿಜೆಪಿಗೆ ಪಾಸಿಟಿವ್ ಸಿಕ್ತಿದೆ. ಎರಡೂ ಪಕ್ಷದ ಬಂಡಾಯದ ಪ್ಲಸ್ ಬಿಜೆಪಿಗೆ ಹಾಗುತ್ತೆ. ದೊಡ್ಡ ದೊಡ್ಡ...

‘ಕೆ.ಆರ್.ಪೇಟೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದೇವೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇದೆ’

ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ, ಮಂಡ್ಯ ಜಿಲ್ಲೆಯಲ್ಲಿ  ಬಿಜೆಪಿ ಪರ ಅಲೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಡ್ಯಕ್ಕೆ ಪ್ರಧಾನಿ ಭೇಟಿ ಕೊಟ್ಟಾಗ ಬೆಂಬಲ ಎದ್ದು ಕಾಣುತ್ತಿತ್ತು. ಕೆ.ಆರ್.ಪೇಟೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಸಾಕಷ್ಟು ಅಭಿವೃದ್ಧಿ ಮಾಡಿದೆ. ಮೀಸಲಾತಿ ನೀತಿಯನ್ನು ಬಿಜೆಪಿ ಕೊಟ್ಟಿದೆ. ಎಲ್ಲರೂ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು...

ಮಂಡ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಬಂಡಾಯ, ಪಕ್ಷೇತರ ಅಭ್ಯರ್ಥಿಯಾದ ಡಾ.ಹೆಚ್.ಕೃಷ್ಣ

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಗಾಣಿಗ ರವಿಕುಮಾರ್‌ಗೆ ಟಿಕೇಟ್‌ ಕೊಟ್ಟ ಹಿನ್ನೆಲೆ, ಮಂಡ್ಯ ಕಾಂಗ್ರೆಸ್‌ನಲ್ಲೂ ಬಂಡಾಯ ಭುಗಿಲೆದ್ದಿದೆ. ಬಂಡಾಯ ಅಭ್ಯರ್ಥಿಯಾಗಿ ಡಾ.ಹೆಚ್.ಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಬಂಡೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿರುವ ಕೃಷ್ಣ, ತನ್ನ ಬೆಂಬಲಿಗರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ. https://karnatakatv.net/a-weapon-of-self-respect-against-jds-under-the-leadership-of-mla-m-srinivas/ https://karnatakatv.net/gurucharan-joined-jds/ https://karnatakatv.net/atiq-ahmed-should-be-given-the-bharat-ratna-by-the-congress-who-expelled-him-from-his-party/

ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ.

ಮಂಡ್ಯ: ಮಂಡ್ಯದಲ್ಲಿ ಜೆಡಿಎಸ್‌ ವಿರುದ್ಧ ಮತ್ತೊಂದು ಸ್ವಾಭಿಮಾನದ ಅಸ್ತ್ರ ಪ್ರಯೋಗ ಮಾಡಲಾಗಿದೆ. ಸುಮಲತಾ ಬಳಿಕ ಜೆಡಿಎಸ್ ನಾಯಕರಿಂದಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ ಬಳಸಲಾಗಿದೆ. ಜೆಡಿಎಸ್ ವಿರುದ್ಧ ಜೆಡಿಎಸ್‌ ಟಿಕೆಟ್ ಆಕಾಂಕ್ಷಿಗಳು ಬಂಡಾಯವೆದ್ದಿದ್ದಾರೆ. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮೂವರು ಪಕ್ಷೇತರವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಶ್ರೀನಿವಾಸ್ ಅಳಿಯ ಯೋಗೇಶ್, ಮಹಾಲಿಂಗೇಗೌಡ ಸ್ವಾಭಿಮಾನಿ...

‘ನೀನು ಗಂಡ್ಸೆ ಅಲ್ಲ ಅಂತೆಲ್ಲ ನನ್ನನ್ನ ಬೈದ್ರು. ನಾನು ಸಹಿಸಿಕೊಂಡೆ ಆದ್ರೆ…’

ಮಂಡ್ಯ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹೋದರನ ಪುತ್ರ ಗುರುಚರಣ್ ಕಾಂಗ್ರೆಸ್ ತೊರೆದು, ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಸೋಮನಹಳ್ಳಿಯಲ್ಲಿರುವ ತಮ್ಮ ಮನೆಯಲ್ಲೇ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡ ಗುರು ಚರಣ್‌ಗೆ ಪಕ್ಷದ ಬಾವುಟ ಕೊಟ್ಟು, ಶಾಲು ಹೊದಿಸಿ, ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್‌ಗೆ ಬರಮಾಡಿಕೊಂಡಿದ್ದಾರೆ. ಜೊತೆಗೆ ಜೆಡಿಎಸ್ ಕಾರ್ಯಕರ್ತರು ಕೂಡ ಉಪಸ್ಥಿತರಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆಶಿ ಎರಡು ವರ್ಷದಿಂದಲೂ ಗುರುಚರಣ್‌ಗೆ...

ನಾಮಪತ್ರ ಸಲ್ಲಿಸಿದ ಡಿ.ಕೆ.ಮೋಹನ್: ಸಾಥ್ ಕೊಟ್ಟ ಶರತ್ ಬಚ್ಚೇಗೌಡ

ಕೆ.ಆರ್.ಪುರ : ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಡಿ.ಕೆ.ಮೋಹನ್ ಬಾಬು ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ ಡಿ.ಕೆ.ಮೋಹನ್ ಬಾಬು, ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಜೊತೆ ಆಗಮಿಸಿ, ಬಿಬಿಎಂಪಿ ಕಚೇರಿಯ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. https://karnatakatv.net/central-minister-j-p-nadda-campaign-in-haveri/ https://karnatakatv.net/chamarajpet-bjp-candidate-bhaskar-rao-submits-nomination-papers/ https://karnatakatv.net/atiq-ahmed-should-be-given-the-bharat-ratna-by-the-congress-who-expelled-him-from-his-party/
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img