Tuesday, May 5, 2026

JDS

Mandya News: ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ,ಬಿಜೆಪಿ ರೈತ ಮೋರ್ಚದಿಂದ ಈ ಪ್ರತಿಭಟನೆ

Mandya News: ಮಂಡ್ಯ: ಮಂಡ್ಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು. ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ,ಬಿಜೆಪಿ ರೈತ ಮೋರ್ಚದಿಂದ ಈ ಹೋರಾಟ ನಡೆದಿದೆ. ಮಂಡ್ಯದ ಸಂಜಯ್ ವೃತ್ತದಲ್ಲಿ ಈ ಪ್ರತಿಭಟನೆ ನಡೆದಿದ್ದು, ಎತ್ತಿನ ಗಾಡಿಯಲ್ಲಿ ಹತ್ತಿ, ರಾಜ್ಯ ಸರ್ಕಾರ ಮತ್ತು ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಖರೀದಿ ಕೇಂದ್ರ ತೆರೆಯುವಲ್ಲಿ...

Tumakuru: ಕುಡುಕನ ಅವಾಂತರಕ್ಕೆ ದಂಗಾದ ಜನ: ಎಟಿಎಂ ಮಿಷನ್ ಧ್ವಂಸ ಕೇಸ್‌ಗೆ ಟ್ವಿಸ್ಟ್

Tumakuru News: ತುಮಕೂರು: ಕಳ್ಳತನವೆಂದು ತಿಳಿದಿದ್ದ ಎಟಿಎಂ ಮಷಿನ್ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ಅದು ಕಳ್ಳತನವಲ್ಲ, ಕುಡಿದ ಮತ್ತಿನಲ್ಲಿ ಮಾಡಿದ ರಾದ್ಧಾಂತವೆಂದು ತಿಳಿದಿದೆ. ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ನವೆಂಬರ್ 27ರ ರಾತ್ರಿ ವೇಳೆ ವಡಿವೇಲು ಸ್ವಾಮಿ ಎಂಬಾತ ಕುಡಿದು ಎಟಿಎಂ ಮಷಿನ್ ಬಳಿ ಬಂದಿದ್ದಾನೆ. ಬಳಿಕ ಹಣ ಡ್ರಾ ಮಾಡಲು...

Tumakuru: ತೋಟದ ಮನೆಯಲ್ಲಿ ಮಹಿಳೆಯ ಬರ್ಬರ ಹ*

Tumakuru News: ತುಮಕೂರಿನಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, 38 ವರ್ಷದ ಮಂಜುಳಾ ಎಂಬಾಕೆ ಮೃತ ದುರ್ದೈವಿಯಾಗಿದ್ದಾಳೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿಎಸ್ ಪುರದ ಹಿಂಡಸ್ಗೆರೆಯ ತೋಟದ ಮನೆಯಲ್ಲಿ ಈ ಕೃತ್ಯವೆಸಗಿದ್ದು, ಹಂತಕರು ಕತ್ತು ಸೀಳಿ ಹತ್ಯೆ ಮಾಡಿದ್ದಾರೆ. ಇತ್ತೀಚೆಗೆ ಮಂಜುಳ ಮಗನ ಮದುವೆ ಮಾಡಿದ್ದಳು. ಮಗ ತನ್ನ ಪತ್ನಿ ಮನೆಗೆ ಹೋದಾಗ ಈ...

Mandya: ಕೃಷಿ ಮೇಳದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ: ಹರಿಣಿ ಕುಮಾರ್

Mandya News: ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವತಿಯಿಂದ ಡಿಸೆಂಬರ್ 5 ರಿಂದ 7 ರವರೆಗೂ ಆಯೋಜಿಸಲಾಗಿರುವ ಕೃಷಿ ಮೇಳ 2025 ರಲ್ಲಿ ಸುಮಾರು ಐದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಹರಿಣಿ ಕುಮಾರ್ ಅವರು ಹೇಳಿದರು. ಇಂದು ವಿ ಸಿ ಫಾರಂ ಕೃಷಿ ವಿಜ್ಞಾನಿಗಳ...

Tumakuru News: ಪರಮೇಶ್ ರವರು ಮುಖ್ಯಮಂತ್ರಿ ಯಾಗಲಿ ಎಂದು ಆಗ್ರಹಿಸಿದ ಛಲವಾದಿ ಮುಖಂಡರು

Tumakuru News: ತಿಪಟೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸಂದರ್ಭ ಒದಗಿ ಬಂದರೆ, ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ದಲಿತರ ಋಣ ತೀರಿಸಬೇಕು. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಂಚಾಘಟ್ಟ ಸುರೇಶ್ ಛಲವಾದಿ ಮುಖಂಡರು ಎಚ್ಚರಿಸಿದರು. ತಿಪಟೂರು ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ...

Uttara Pradesh: ಮದುವೆ ನಡೆದ 20 ನಿಮಿಷಯದಲ್ಲೇ ಪತಿಗೆ ಡಿವೋರ್ಸ್ ನೀಡಿದ ವಧು..

Uttara Pradesh: ಮದುವೆ ಅಂದ್ರೆ ಪತಿ- ಪತ್ನಿ ಇಬ್ಬರು ಎಲ್ಲ ವಿಷಯದಲ್ಲೂ ಅರ್ಥ ಮಾಡಿಕ``ಂಡು ಬೆಸೆಯುವ ಸಂಬಂಧ. ಪ್ರತಿದಿನ ಜಗಳವಾಡಿದ್ರೂ, ಇಬ್ಬರೂ ದೂರವಾಗದೇ ಇರೋದೇ ನಿಜವಾದ ಪ್ರೀತಿ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಅನ್ನೋದು ಮಕ್ಕಳ ಆಟವಾಾಗಿದೆ. ಅದರಲ್ಲೂ ಉತ್ತರಭಾರತದಲ್ಲಿ ಮದುವೆಗೆ ಸಂಬಂಧಿಸಿದ ಗಲಾಟೆ, ವಿಚ್ಛೇದನ ವಿಷಯಕ್ಕೆ ಸಂಬಂಧಿಸಿದಂತೆ ಕೇಸ್‌ಗಳು ಹೆಚ್ಚಾಗುತ್ತಿದೆ. ಮದುವೆಯಲ್ಲಿ ಪೂರಿ ಮಾಡಿಸಿಲ್ಲವೆಂದು...

ಪ್ರಧಾನಿ ಮೋದಿ ಬಂದಾಗ ಮಾಡಿದ ರಾಜಕೀಯ ಸಂಚಿನ ಬಗ್ಗೆ ಮೌನ ಮುರಿದ ಪ್ರಮೋದ್ ಮಧ್ವರಾಜ್

Udupi News: ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿ ಉಡುಪಿಗೆ ಬಂದಿದ್ದರು. ಈ ವೇಳೆ ಸ್ವರ್ಣ ಲೇಪಿತ ಕನಕನ ಕಿಂಡಿಯ ಉದ್ಘಾಟನೆ ಮಾಡಿದ್ದರು. ಈ ಸ್ವರ್ಣ ಲೇಪನ ಮಾಡಿಸಿದ್ದು, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್. ಆದರೆ ಅವರಿಗೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿರಲಿಲ್ಲ. ಅವರು ದೂರದಿಂದಲೇ ಉದ್ಘಾಟನೆ ನೋಡಬೇಕಾಯಿತು. ಈ ವಿಚಾರಕ್ಕೆ ಸಂಬಂಧಿಸಿದಂತೆ, ಇಂದು...

Mandya News: ದೇವಸ್ಥಾನದ ಅಭಿವೃದ್ಧಿ ನಿರ್ವಹಣೆ ಹೆಸರಿನಲ್ಲಿ ಲಕ್ಷ ಲಕ್ಷ ಪಂಗನಾಮ ಆರೋಪ..!

Mandya News: ಮಂಡ್ಯ:ದೇವಸ್ಥಾನದ ಅಭಿವೃದ್ಧಿ ನಿರ್ವಹಣೆ ಹೆಸರಿನಲ್ಲಿ ಲಕ್ಷ ಲಕ್ಷ ಪಂಗನಾಮ ಹಾಕಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಕೆ.ಆರ್.ಪೇಟೆ ತಾ ಸಾಸಲು ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ಕ್ಷೇತ್ರ ಸಾಸಲು ಶ್ರೀ ಸೋಮೇಶ್ವರ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಸೂಕ್ತ ತನಿಖೆ ನಡೆಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಬಯಲುಸೀಮೆಯ ಕುಕ್ಕೆ ಎಂದೇ ಖ್ಯಾತಿಯ ಸೋಮೇಶ್ವರ...

Winter Special: ಡ್ರೈಫ್ರೂಟ್ಸ್ – ಅಂಟಿನ ಲಡ್ಡು ರೆಸಿಪಿ

Winter Special Recipe: ಬೇಕಾಗುವ ಸಾಮಗ್ರಿ: ಅರ್ಧ ಕಪ್ ಗೋದಿ ಹುಡಿ, ಬಾದಾಮಿ, ಗೇರುಬೀಜ, ದ್ರಾಕ್ಷಿ, ಪಿಸ್ತಾ, ಅಖ್ರೋಟ್, ಮಖಾನಾ, ಗೋಂದ್ (ಅಂಟು) ಎಲ್ಲವೂ 1 ಕಪ್ ಇರಲಿ. ಇದನ್ನು ಕರಿಯಲು ತುಪ್ಪ, ಮತ್ತು ಲಾಡು ಮಾಡಲು ಬೆಲ್ಲ ಬೇಕು. ಮಾಡುವ ವಿಧಾನ: ತುಪ್ಪದಲ್ಲಿ ಎಲ್ಲ ಡ್ರೈಫ್ರೂಟ್ಸ್, ಗೋಂದ್, ಮಖಾನಾ ಎಲ್ಲವನ್ನೂ ಫ್ರೈ ಮಾಡಿ. ಬಳಿಕ...

ರಾಜ್ಯದಲ್ಲಿ ಹಲವು ಸಮಸ್ಯೆ ಇದ್ದರೂ ಬ್ರೇಕ್‌ಫಾಸ್ಟ್ ಮೀಟಿಂಗ್ ಅಂತಾ ಸ್ವಾರ್ಥ ಸಾಧನೆಯಲ್ಲೇ ಮುಳುಗಿದ್ದಾರೆ: ಆರ್.ಅಶೋಕ್

Political News: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಹಲವು ಸಮಸ್ಯೆಗಳಿದ್ದರೂ, ಅದನ್ನು ನಿರ್ಲಕ್ಷಿಸಿರುವ ಸಿಎಂ,ಡಿಸಿಎಂ ಬ್ರೇಕ್ಫಾಸ್ಟ್ ಮೀಟಿಂಗ್ ಎಂದು ಸ್ವಾರ್ಥ ಸಾಧನೆಯಲ್ಲಿ ಮುಳುಗಿದ್ದಾರೆಂದು ಕಿಡಿಕಾರಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ರಸ್ತೆಗುಂಡಿ ಭಾಗ್ಯಕ್ಕೆ 558 ಬಲಿ! ರಾಜ್ಯದ 5 ಮಹಾನಗರಗಳಲ್ಲಿ ಕಳೆದ...
- Advertisement -spot_img

Latest News

ಬಿಜೆಪಿಯವರು 100 ಸ್ಥಾನವನ್ನು ಕದ್ದಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...
- Advertisement -spot_img