Tuesday, April 21, 2026

JDS

‘ಅತೃಪ್ತರು ಮುಂಬೈ ಹೋಗಲು ನಾನು ಕಾರಣ ಅಲ್ಲ- ಸಿಎಂ ಮೇಲೆ ಅವರ ಸಿಟ್ಟು’- ಗುಲಾಂ ನಬಿ ಆಜಾದ್ ಗೆ ಸಿದ್ದು ಉತ್ತರ..!

ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟು ಪರಿಹರಿಸಲು ಬೆಂಗಳೂರಿಗೆ ಆಗಮಿಸಿರೋ ಎಐಸಿಸಿ ವರಿಷ್ಠ ಗುಲಾಂ ನಬಿ ಆಜಾದ್ ಶಾಸಕರ ಅತೃಪ್ತಿ ಕುರಿತಾಗಿ ರಾಜ್ಯ ನಾಯಕರೊಂದಿಗೆ ಇಡೀ ರಾತ್ರಿ ಚರ್ಚಿಸಿದ್ರು. ಈ ವೇಳೆ ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿ ಮೇಲಿನ ಸಿಟ್ಟಿನಿಂದಾಗಿ ಸಮಸ್ಯೆ ಎದುರಾಗಿದೆ ಅಂತ ವರಿಷ್ಠರಿಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ದಿನೇ ದಿನೇ ಕಗ್ಗಂಟಾಗುತ್ತಿರೋ ರಾಜಕೀಯ ಬಿಕ್ಕಟ್ಟು...

ಮೈತ್ರಿ ಬಿಕ್ಕಟ್ಟು-ಸಂಸತ್ ನಲ್ಲಿ ಘೋಷಣೆ ಕೂಗಿದ ರಾಹುಲ್ ಗಾಂಧಿ..!

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ರಾಹುಲ್ ಗಾಂಧಿ ರಾಜ್ಯ ಸರ್ಕಾರದ ಬಿಕ್ಕಟ್ಟನ್ನು ವಿರೋಧಿಸಿ ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದ್ದು ಕಂಡುಬಂತು. ರಾಜ್ಯ ಮೈತ್ರಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಕೈವಾಡವಿದೆ ಅಂತ ಆರೋಪಿಸಿರೋ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಸಂಸತ್ ನಲ್ಲಿ ಮೊದಲ ಬಾರಿಗೆ ಘೋಷಣೆ ಕೂಗಿದ್ರು. ಸಂಸತ್ ನೊಳಗೆ ಪೋಸ್ಟರ್ ಹಿಡಿದಿದ್ದ...

‘ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ರಾಜೀನಾಮೆ ನೀಡಬೇಕು’- ಶಾಸಕ ಬೊಮ್ಮಾಯಿ

ಬೆಂಗಳೂರು: ಶಾಸಕರ ರಾಜೀನಾಮೆಯಿಂದಾಗಿ ಅಭದ್ರಗೊಂಡಿರೋ ಮೈತ್ರಿ ಸರ್ಕಾರ ನೈತಿಕ ಬಲ ಕಳೆದುಕೊಂಡಿದೆ. ಅನುಭವಿ ಶಾಸಕರಿಗೆ ಸಚಿವ ಸ್ಥಾನದ ಆಮಿಷವೊಡ್ಡೋ ಮೂಲಕ ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ಈಗಾಗಲೇ ರಾಜೀನಾಮೆ ನೀಡಿರುವವರೆಲ್ಲರೂ...

ಸಿಎಂ ರಾಜೀನಾಮೆಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಸಚಿವರುಗಳ ಸಾಮೂಹಿಕ ರಾಜೀನಾಮೆ ಪಡೆಯೋ ಮೂಲಕ ಸಚಿವ ಸಂಪುಟ ಪುನಾರಚಿಸಿ ಅತೃಪ್ತರನ್ನು ಒಲಿಸಿಕೊಳ್ಳೋ ದೋಸ್ತಿಗಳ ನಡೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಸಿಎಂ ರಾಜೀನಾಮೆ ನೀಡಬೇಕು ಅಂತ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ರಾಜಕೀಯ ಚದುರಂಗದಾಟದಲ್ಲಿ ಮುಳುಗಿಹೋಗಿರೋ ರಾಜ್ಯ ರಾಜಕಾರಣಿಗಳ ಒಂದೊಂದೂ ನಡೆ ಒಂದೊಂದು ರೀತಿಯ ತಿರುವು ಪಡೆದುಕೊಳ್ತಿದೆ. ಸಚಿವರುಗಳ ರಾಜೀನಾಮೆ...

‘ನಾಗೇಶ್ ಕೈ ಕೊಡ್ತಾರೆ ಅಂತ ನನಗೆ ಮೊದಲೇ ಗೊತ್ತಿತ್ತು’- ಮಾಜಿ ಸಂಸದ ಮುನಿಯಪ್ಪ

ಬೆಂಗಳೂರು: ಪಕ್ಷೇತರ ಶಾಸಕ ಎಚ್.ನಾಗೇಶ್ ರನ್ನು ನಂಬಬೇಡಿ ಅಂತ ನಾನು ಕಾಂಗ್ರೆಸ್ ನಾಯಕರಿಗೆ ಮೊದಲೇ ಹೇಳಿದ್ದೆ. ಆದ್ರೆ ಇವತ್ತು ಅವರೇ ರಾಜೀನಾಮೆ ನೀಡಿ ಹೋಗಿದ್ದಾರೆ ಅಂತ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ, ಎಚ್.ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯತ್ತ ಮುಖ ಮಾಡಿರೋ ವಿಚಾರವಾಗಿ...

ಬರಿಗಾಲಿನಲ್ಲಿ ಓಡಾಡುತ್ತಿರುವ ಸಚಿವ ಎಚ್.ಡಿ.ರೇವಣ್ಣ..!

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಅಸ್ಥಿರತೆ ಉಂಟಾಗಿರೋ ಮಧ್ಯೆ ಸಚಿವ ಎಚ್.ಡಿ ರೇವಣ್ಣ ಬರಿಗಾಲಿನಲ್ಲಿ ಓಡಾಡುತ್ತಿರೋದು ಕಂಡುಬಂದಿದ್ದು ಸುದ್ದಿಗೆ ಗ್ರಾಸವಾಗಿದ್ದಾರೆ. ನಿಂಬೆಹಣ್ಣುಗಳನ್ನು ಕೈಲಿಡಿದುಕೊಂಡು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದ ಸಚಿವ ಎಚ್.ಡಿ ರೇವಣ್ಣ ಟೀಕೆಗೆ ಗುರಿಯಾಗಿದ್ರು. ಇದೀಗ ರೇವಣ್ಣ ಮತ್ತೆ ಇಂಥಾದ್ದೇ ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಹೌದು, ರಾಜ್ಯ ರಾಜಕಾರಣದಲ್ಲಿ ಕೋಲಾಹಲವೆದ್ದಿರೋ ಮಧ್ಯೆ ರೇವಣ್ಣ ನಿನ್ನೆಯಿಂದಲೂ ಬರಿಗಾಲಿನಲ್ಲಿ ಓಡಾಡುತ್ತಿರೋದು ಕಂಡುಬಂದಿದೆ. ಇಂದು...

ರೆಸಾರ್ಟ್ ಸೇರಲಿರುವ ಜೆಡಿಎಸ್ ಶಾಸಕರು..!

ಮಡಿಕೇರಿ: ರಾಜ್ಯದಲ್ಲಿ ನಡೆಯುತ್ತಿರೋ ರಾಜಕೀಯ ಮೇಲಾಟಗಳಿಂದ ದೋಸ್ತಿ ನಾಯಕರು ಹೈರಾಣಾಗಿದ್ದಾರೆ. ಇದೀಗ ನಿಷ್ಠಾವಂತರನ್ನು ತಮ್ಮ ಬಳಿಯೇ ಉಳಿಸಿಕೊಳ್ಳೋದಕ್ಕೆ ಜೆಡಿಎಸ್ ಮುಂದಾಗಿದ್ದು ತನ್ನ ಶಾಸಕರಿಗಾಗಿ ರೆಸಾರ್ಟ್ ನಿಗದಿಪಡಿಸಿದ್ದು, ಈಗಾಗಲೇ ರೂಂಗಳನ್ನು ಕೂಡ ಬುಕ್ ಮಾಡಿದೆ. ತೆರೆ ಮರೆಯಲ್ಲಿ ಬಿಜೆಪಿ ನೆಡೆಸ್ತಿರೋ ಆಪರೇಷನ್ ಕಮಲಕ್ಕೆ ಬೆದರಿದ ಮೈತ್ರಿ ನಾಯಕರು ಇದೀಗ ತಮ್ಮ ಬಳಿಯಿರೋ ಶಾಸಕರನ್ನು ಬಿಜೆಪಿ ಕೈಗೆ ಸಿಗದಂತೆ...

ಡಿಸಿಎಂ ನಿವಾಸದಲ್ಲಿ ಶಾಸಕರು, ಸಚಿವರಿಗೆ ಉಪಹಾರ ಕೂಟ- ಯಾರಾಗ್ತಾರೆ ಹರಕೆಯ ಕುರಿ..?

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದಿಂದಾಗಿ ಕಂಗೆಟ್ಟಿರುವ ದೋಸ್ತಿಗಳು ಇದೀಗ ಮತ್ತೊಂದು ಪ್ಲ್ಯಾನ್ ಮಾಡಿದ್ದಾರೆ. ಶಾಸಕರು ಹಾಗೂ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿರೋ ಕೈ ನಾಯಕರು ಭುಗಿಲೆದ್ದಿರೋ ಭಿನ್ನಮತಕ್ಕೆ ಫುಲ್ ಸ್ಟಾಪ್ ಹಾಕೋದಕ್ಕೆ ಶತಪ್ರಯತ್ನ ಮಾಡ್ತಿದ್ದಾರೆ. ಹಾಲಿ ಸಚಿವರ ತಲೆದಂಡ ಮಾಡಿ ಅತೃಪ್ತ ಶಾಸಕರಿಗೆ ಮಂತ್ರಿಗಿರಿ ನೀಡೋ ಮೂಲಕ ಬಂಡಾಯ ಶಮನ ಮಾಡುವ ಹಾದಿಹಿಡಿದಿದ್ದಾರೆ...

ದೋಸ್ತಿಗಳಿಗೆ ಮತ್ತೊಂದು ಶಾಕ್- ನಾಳೆ ಮತ್ತಷ್ಟು ಶಾಸಕರ ರಾಜೀನಾಮೆ..!?

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ ರಾಜೀನಾಮೆಯಿಂದ ಸರ್ಕಾರ ಅಭದ್ರಗೊಂಡ ಶಾಕ್ ನಲ್ಲಿರೋ ದೋಸ್ತಿಗಳಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ. ನಾನಾ ಕಾರಣಗಳನ್ನು ನೀಡಿ ಕಾಂಗ್ರೆಸ್-ಜೆಡಿಎಸ್ ನ ಮಂದಿ ಶಾಸಕರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಆದ್ರೆ ಇದೀಗ ನಾಳೆ ಕಾಂಗ್ರೆಸ್ ನ ಮತ್ತಷ್ಟು ಶಾಸಕರು ರಾಜೀನಾಮೆ ನೀಡಲು ರೆಡಿಯಾಗಿದ್ದಾರೆ...

ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸುವುದೇ ಸೂಕ್ತ- ಜೆಡಿಎಸ್ ಎಂಎಲ್ ಸಿ

ಬೆಳಗಾವಿ: ಮೈತ್ರಿಯಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದ ಬಗ್ಗೆ ತಕ್ಷಣವೇ ಯಾವುದೇ ನಿರ್ಧಾರಕ್ಕೆ ಬರಲು ಜೆಡಿಎಸ್ ಒದ್ದಾಡುತ್ತಿದ್ರೆ ಮತ್ತೊಂದೆಡೆ ಮೈತ್ರಿಗೆ ಕೈಕೊಟ್ಟಿರೋ ಶಾಸಕರೆಲ್ಲರ ರಾಜೀನಾಮೆಯನ್ನು ಅಂಗೀಕಾರ ಮಾಡಬೇಕು ಅಂತ ಸ್ವತಃ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ...
- Advertisement -spot_img

Latest News

ವಿನಯ್ ಕುಲಕರ್ಣಿ ಪರ, “ಕೈ” ಶಕ್ತಿ ಪ್ರದರ್ಶನ!

ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ವಿಧಿಸಿರುವ ಪ್ರಕರಣದ ವಿರುದ್ಧ ಇದೀಗ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದೆ. ಕಾಂಗ್ರೆಸ್ ನಾಯಕರು ಏಪ್ರಿಲ್ 25ರಂದು ಧಾರವಾಡದಲ್ಲಿ ವಿನಯ್ ಕುಲಕರ್ಣಿ ಪರವಾಗಿ...
- Advertisement -spot_img