Monday, July 27, 2026

JDS

ಮಂಡ್ಯ ಟಿಕೇಟ್ ಪೈಪೋಟಿ ಅಂತ್ಯ, ರವಿಕುಮಾರ್‌ಗೆ ಚಾನ್ಸ್ ಕೊಟ್ಟ ಕಾಂಗ್ರೆಸ್, ಮದ್ದೂರಿಗೆ ಯಾರು..?

ಮಂಡ್ಯ: ಕಾಂಗ್ರೆಸ್‌ನ 2ನೇ ಪಟ್ಟಿ ರಿಲೀಸ್ ಆಗಿದ್ದು, ಮಂಡ್ಯ ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನ ಕಾಂಗ್ರೆಸ್ ಆಯ್ಕೆ ಮಾಡಿದೆ. ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ 16 ಟಿಕೇಟ್ ಆಕಾಂಕ್ಷಿಗಳಲ್ಲಿ ಕೊನೆಗೂ ಕಾಂಗ್ರೆಸ್‌ನವರು ರವಿಕುಮಾರ್‌ಗೆ ಟೀಕೇಟ್ ನೀಡಿದ್ದಾರೆ. ಈ ಹಿಂದೆ ಎಂ ಶ್ರೀನಿವಾಸ್ ವಿರುದ್ಧ ಸ್ಪರ್ಧಿಸಿ ಸೋತಿದ್ದ ರವಿಕುಮಾರ ಗೆ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಮಣೆ ಹಾಕಿದೆ....

ಕಾಂಗ್ರೆಸ್ 2ನೇ ಪಟ್ಟಿ ರಿಲೀಸ್, 42 ಕ್ಷೇತ್ರಗಳಿಗೆ ಟಿಕೇಟ್ ಫೈನಲ್

ಬೆಂಗಳೂರು: ಕಾಂಗ್ರೆಸ್ ಎರಡನೇಯ ಪಟ್ಟಿ ರಿಲೀಸ್ ಆಗಿದ್ದು, 42 ಕ್ಷೇತ್ರಗಳಿಗೆ ಟಿಕೇಟ್ ಘೋಷಣೆಯಾಗಿದೆ. ಮೊದಲ ಪಟ್ಟಿಯಲ್ಲಿ 124 ಮಂದಿಗೆ ಟಿಕೇಟ್ ನೀಡಿದ್ದ ಕಾಂಗ್ರೆಸ್, 2ನೇ ಲೀಸ್ಟ್‌ನಲ್ಲಿ 42 ಕ್ಷೇತ್ರಗಳಿಗೆ ಟಿಕೇಟ್ ಫೈನಲ್ ಮಾಡಿದೆ. ಧಾರವಾಡ ಕ್ಷೇತ್ರದಿಂದ ವಿನಯ್ ಕುಲ್ಕರ್ಣಿಗೆ ಟಿಕೇಟ್ ಸಿಕ್ಕಿದೆ. ನಿಪ್ಪಾಣಿ- ಕಾಕಾಸಾಹೇಬ್ ಪಾಟೀಲ್, ಬಾದಾಮಿ- ಭೀಮಸೇನ ಚಿಮ್ಮನ್‌ಕಟ್ಟಿ, ಗುರುಮಟ್ಕಲ್- ಬಾಬುರಾವ್ ಚಿಂಚನಸೂರು, ಗಂಗಾವತಿ-...

ಅಭಿಷೇಕ್ ಅಂಬರೀಷ್ ಮದುವೆಗೆ ಆಮಂತ್ರಣ ಕೊಟ್ಟಿದ್ದು ಯಾರ್ಯಾರಿಗೆ ಗೊತ್ತಾ..?

ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮಗ, ನಟ ಅಭಿಷೇಕ್ ಅಂಬರೀಷ್ ಮದುವೆಗೆ ಈಗಾಗಲೇ ಭರ್ಜರಿ ತಯಾರಿ ಶುರುವಾಗಿದೆ. ಗ್ರ್ಯಾಂಡ್ ಆಗಿ ಅಭಿಷೇಕ್- ಅವೀವಾ ಎಂಗೇಜ್‌ಮೆಂಟ್ ಆಗಿದ್ದು, ಇದೀಗ ಮದುವೆ ಆಮಂತ್ರಣ ಪತ್ರಿಕೆ ಹಂಚೋಕ್ಕೆ ಸುಮಲತಾ ರೆಡಿಯಾಗಿದ್ದಾರೆ. ಪ್ರಧಾನ ಮಂತ್ರಿ ಮೋದಿಯವರಿಗೆ ಮದುವೆ ಆಮಂತ್ರಣ ಪತ್ರಿಕೆ ಕೊಟ್ಟು ಮದುವೆಗೆ ಆಹ್ವಾನಿಸಲಾಗಿದೆ. ಅದೇ ರೀತಿ ಇನ್ನು ಹಲವು ಕೇಂದ್ರ...

ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ, ಮಗನ ಮದುವೆಗೆ ಆಹ್ವಾನಿಸಿದ ಸುಮಲತಾ..

ನವದೆಹಲಿ: ಸಂಸದೆ ಸುಮಲತಾ ಅಂಬರೀಷ್ ಮತ್ತು ಪುತ್ರ ಅಭಿಷೇಕ್ ಪ್ರಧಾನಿ ನರೇಂದ್ರ ಮೋದಿಯವರನ್ನ ಭೇಟಿ ಮಾಡಿದ್ದಾರೆ. ಅಭಿಷೇಕ್ ಅಂಬರೀಷ್ ಮದುವೆ ಇದ್ದು, ಮದುವೆಗೆ ಬರಬೇಕೆಂದು, ಮೋದಿಗೆ ಆಹ್ವಾನ ಪತ್ರ ಕೊಟ್ಟು ಆಹ್ವಾನಿಸಲಾಗಿದೆ. ಈ ಫೋಟೋವನ್ನ ಸುಮಲತಾ ಅಂಬರೀಷ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ರೀತಿ ಬರೆದುಕೊಂಡಿದ್ದಾರೆ. ವಿಶ್ವದ ಅತ್ಯಂತ ಜನಪ್ರಿಯ ಮತ್ತು ಗೌರವಾನ್ವಿತ ಪ್ರಧಾನಿ ನರೇಂದ್ರ...

ಮಾಜಿ ಶಾಸಕನ ಕಣ್ಣೀರು ರಾಜಕೀಯಕ್ಕೆ ಹಾಲಿ ಶಾಸಕನ ವ್ಯಂಗ್ಯ..!

ಮಂಡ್ಯ: 2023ರ ವಿಧಾನ ಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ, ಮಾಜಿ ಶಾಸಕರು ಹೈ ಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಕಣ್ಣೀರು ಹಾಕಿದ್ದಾರೆ. ಮಾಜಿ ಶಾಸಕ ರಮೇಶ್ ಬಾಬು ಶ್ರೀರಂಗಪಟ್ಟಣದ ಬೆಳಗೋಳದಲ್ಲಿ ನಡೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಇವತ್ತು ತನಗೆ ಅತ್ಯಂತ ಕಷ್ಟದ ದಿನಗಳು ಎದುರು ಬರ್ತಿವೆ. ಎಲ್ಲಾ ಕಷ್ಟಗಳು...

‘ದ್ವೇಷ ಮಾಡೋದು ಕುಮಾರಸ್ವಾಮಿ ಒಬ್ಬರೇ’

ಮಂಡ್ಯ: ಮದ್ದೂರಿನ ಕರಡಹಳ್ಳಿಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದು, ಮಾಜಿ ಸಿಎಂ ಹೆಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘’ಮಂಡ್ಯ ಜಿಲ್ಲೆಯಲ್ಲಿ ಯಾರೊಬ್ಬರಿಗೂ ಸಹ ದ್ವೇಷ ಮಾಡುವ ಅಭ್ಯಾಸ ಇಲ್ಲ. ಕುಮಾರಸ್ವಾಮಿಗೆ ಮಾತ್ರ ಸೀಮಿತ, ದ್ವೇಷ, ಪ್ರತಿಕೂಲ ತೀರಿಸಿಕೊಳ್ಳೊದು. ದೇವರು ಅವರಿಗೆ ಒಳ್ಳೆಯದು ಮಾಡಲಿ. ಒಂದುವರೆ ವರ್ಷ ಸಿಎಂ ಆಗಿದ್ರು. ಮಂಡ್ಯ ಜಿಲ್ಲೆಯ 7 ಜನರನ್ನ ಗೆಲ್ಲಿಸಿಕೊಟ್ರು....

ಬಿಜೆಪಿ ಸೇರಿದ ಬಳಿಕ ಮೊದಲ ಸುದ್ದಿಗೋಷ್ಠಿ-ಎ.ಟಿ ರಾಮಸ್ವಾಮಿ

ಹಾಸನ: ಕಳೆದ ಕೆಲವು ದಿನಗಳ ಹಿಂದೆ ಜೆಡಿಎಸ್ ಪಕ್ಷಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿರುವ ಎ ಟಿ ರಾಮಸ್ವಾಮಿ ಬಿಜೆಪಿ ಸೇರಿದ ಬಳಿಕ ಮೊದಲ ಬಾರಿಗೆ ಹಾಸನದ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಟಿ ಮಾಡಿದರು ಇದೇ ಸಮಯದಲ್ಲಿ ಅವರಿಗೆ ಬಿಜೆಪಿ ಜಿಲ್ಲಾ ಕಮಿಟಿಯ  ಸದಸ್ಯರು ಹೂಗುಚ್ಚ ನೀಡಿ ರಾಮಸ್ವಾಮಿಯವರನ್ನು  ಸ್ವಾಗತ ಮಾಡಿಕೊಂಡರು ಬಳಿಕ ಮಾತನಾಡಿದ ರಾಮಸ್ವಾಮಿಯವರು ನಾನು ಬಹಳ...

‘ಮಾಲೂರಿನಲ್ಲಿ ಈ ಬಾರಿ ಬಿಜೆಪಿ ಬಾವುಟ ಹಾರಿಸಬೇಕು ಅಷ್ಟೇ’

ಕೋಲಾರ : ಮಾಲೂರು ಕ್ಷೇತ್ರದಲ್ಲಿ‌ ಬಿಜೆಪಿ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಯಡಿಯೂರಪ್ಪ ಹೂಡಿ ವಿಜಯ್ ಕುಮಾರ್ ಹೆಸರನ್ನ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಕೋಲಾರದಲ್ಲಿಂದು ಹೂಡಿ ವಿಜಯ್ ಕುಮಾರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಯಾರಿಗೆ ಟಿಕೆಟ್ ಘೋಷಣೆ ಮಾಡಬೇಕು ಎಂಬುದು ಪಕ್ಷ ತೀರ್ಮಾನ ಮಾಡುತ್ತೆ. ಯಾರು...

‘ಸಿದ್ದರಾಮಯ್ಯ ಸಮೀಕ್ಷೆ ಆಧರಿಸಿ ಚುನಾವಣೆ ಸ್ಪರ್ಧಿಸುತ್ತೇನೆ ಎನ್ನುವುದು ದುರಂತ’

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಎಂಎಲ್‌ಸಿ ವೈ.ಎ.ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸೋದಿಲ್ಲ. ಅದರ ಬಗ್ಗೆ ಚರ್ಚೆ ವ್ಯರ್ಥ. ಅವರಿಗೆ ಈಗಾಗಲೇ ಪಕ್ಷದ ಹೈಕಮಾಂಡ್ ವರುಣಾದಲ್ಲಿ ನಿಲ್ಲುವಂತೆ ಟಿಕೇಟ್ ಘೋಷಣೆ ಮಾಡಿದ್ದಾರೆ. ಅವರು ಅವರ ಮನೆಯವರನ್ನ ಕೇಳಿ ಚುನಾವಣೆಯಲ್ಲಿ ನಿಲ್ಲುತ್ತೇನೆ  ಎನ್ನುವುದು ದುರಂತ . ಸಮೀಕ್ಷೆ ಆಧರಿಸಿ...

‘ನಾವು ಮತ್ತೆ ಅಧಿಕಾರಕ್ಕೆ ಬಂದ್ರೆ ಮೀಸಲಾತಿ ವಾಪಸ್ ಮಾಡ್ತೇವೆ’

ಹಾಸನ : ಹಾಸನದ ಬೇಲೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮಲ್ಲಿ ಕೊಟ್ಟಂತಹ ಹಣದಲ್ಲಿ ಅಡಿಗಲ್ ಹಾಕಿದ್ರು . ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಓಟ್ ಹಾಕಿಸ್ಕೊತಾರಲ್ಲ. ಆದ್ರೆ ಅಲ್ಪಸಂಖ್ಯಾತರಿಗೆ  ಮೀಸಲಾತಿ ಕೊಟ್ಟಿದ್ದು‌ ದೇವೇಗೌಡರು ಎಂದು ಹೇಳಿದ್ದಾರೆ. ಅಲ್ಲದೇ,  ಭಕ್ತಿಯಲ್ಲಿ ರಂಜಾನ್ ಉಪವಾಸ ಮಾಡುವಾಗ, ಮೀಸಲಾತಿ ತೆಗೆದಿದ್ದು ಅವ್ರ ಶಾಪ ಬಿಜೆಪಿಗೆ ತಟ್ಟುತ್ತೆ. ಅಲ್ಪ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img