Monday, July 27, 2026

JDS

‘ರಾತ್ರಿ ಇಬ್ಬರೂ ಮಾತಾಡ್ಕೋತಾರೆ, ಬೆಳಿಗ್ಗೆ ಒಬ್ಬರಿಗೊಬ್ಬರು ಬೈಕೋತಾರೆ, ಅಡ್ಜಸ್ಟಮೆಂಟ್ ರಾಜಕೀಯ’

ಹಾಸನ: ಹಾಸನದ ಬೇಲೂರಿನಲ್ಲಿ ಮಾತನಾಡಿ ಮಾಜಿ ಸಚಿವ ರೇವಣ್ಣ, ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೇ, ಮುಸ್ಲಿಮರ ಮೀಸಲಾತಿ ತೆಗೆದ ಬಗ್ಗೆಯೂ ಮಾತನಾಡಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಕೊಟ್ಟಿದ್ದ ಮೀಸಲಾತಿ ತೆಗೆದಿದ್ದಾರೆ. ರಂಜಾನ್ ಇರುವಾಗಲೇ ಹೀಗೆ ಮಾಡಿದ್ದಾರೆ. ಅವರು ಭಕ್ತಿಯಿಂದ ಉಪವಾಸ ಮಾಡ್ತಿದ್ದಾರೆ. ಹೀಗೆ ಮಾಡಿದ್ದಕ್ಕೆ ಬಿಜೆಪಿಯರಿಗೆ ಶಾಪ ತಟ್ಟುತ್ತೆ, ಒಂದು ತಿಂಗಳು ಉಒವಾಸ ಮಾಡ್ತಿದ್ದಾರೆ,...

ಬೇಲೂರು ಚೆನ್ನಕೇಶವ ರಥೋತ್ಸವ: ಕುರಾನ್ ಪಠಿಸಿಲ್ಲವೆಂದು ಸ್ಪಷ್ಟನೆ..

ಐತಿಹಾಸಿಕ ಬೇಲೂರು ಶ್ರೀಚೆನ್ನಕೇಶವಸ್ವಾಮಿ ರಥೋತ್ಸವ ಸಾಂಗವಾಗಿ ನಡೆದಿದ್ದು, ದೇವಾಲಯದ ಮೇಟ್ಟಿಲ ಮೇಲೆ ವಂದನೆ ಸಲ್ಲಿಸಲು ಇಸ್ಲಾಂ ಧರ್ಮೀಯರಿಗೆ ಅವಕಾಶ ಕೊಡಲಾಗಿತ್ತು. ಈ ವೇಳೆ ಖಾಜಿ ವಂಶಸ್ಥರು ಶ್ಲೋಕ ಪಠಣೆ ಮಾಡಿದರು. ಆದರೆ ಇದು ಕುರಾನ್ ಓದಿದ್ದು, ಎಂದು ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಇದಕ್ಕೆ ಅವಕಾಶ ಕೊಟ್ಟಿದ್ದಕ್ಕೆ, ಆಡಳಿತ ಮಂಡಳಿ ವಿರುದ್ಧ...

ಹುಡುಗಿಗೆ ರೇಗಿಸಿದ್ದಕ್ಕೆ ಚಪ್ಪಲಿಯಿಂದ ಧರ್ಮದೇಟು…

ಹಾಸನ: ನಗರದ ಸರ್ಕಾರಿ ಆಸ್ಪತ್ರೆ ಎದುರು ಹುಡುಗಿಯನ್ನು ಚುಡಾಯಿಸಿದಕ್ಕೆ ಚಪ್ಪಲಿಯಿಂದ ಹೊಡೆದಿರುವ ಘಟನೆ ನಡೆದಿದೆ. ಯುವತಿಯನ್ನು ರೇಗಿಸಿದಲ್ಲದೇ ಯುವತಿ ಮೇಲೆ ಕೈ ಮಾಡಿದ ಯುವಕನಿಗೆ, ನಡು ರಸ್ತೆಯಲ್ಲಿ ಯುವತಿಯೇ ಚಪ್ಪಲಿಯಿಂದ ಹೊಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ, ಪುಂಡರ ಹಾವಳಿ ಹೆಚ್ಚಾಗಿದ್ದು, ಹಗಲಿನಲ್ಲಿಯೇ ಹೆಣ್ಣು ಮಕ್ಕಳು ರಸ್ತೆಯಲ್ಲಿ ಓಡಾಡುವುದು ಕಷ್ಟಕರವಾಗಿದೆ. ಕಾಲೇಜು ಹುಡ್ಗಿರನ್ನು ರೇಗಿಸುವುದು ಕಿಚಾಯಿಸುವುದು ನಗರದಲ್ಲಿ...

ನರೇಂದ್ರಸ್ವಾಮಿ ಗೆಲುವಿಗೆ ದೇವರ ಬಸಪ್ಪನ ಅಭಯ..!

ಮಂಡ್ಯ: ಮಂಡ್ಯದಲ್ಲಿ ಮಾಜಿ ಸಚಿವ ನರೇಂದ್ರಸ್ವಾಮಿಗೆ ಚುನಾವಣೆ ಗೆಲುವಿನ ಭರವಸೆ ಸಿಕ್ಕಿದೆ. ಈ ಭರವಸೆ ಕೊಟ್ಟಿದ್ದು, ಪವಾಡ ಬಸಪ್ಪ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕರಸಿನಕೆರೆಯ ಶ್ರೀ ಕಾಲಭೈರವೇಶ್ವರ ದೇಗುಲದ ಶ್ರೀ ಪವಾಡ ಬಸಪ್ಪನ ಬಳಿ, ನರೇಂದ್ರಸ್ವಾಮಿ ಆಶೀರ್ವಾದ ಪಡೆದಿದ್ದಾರೆ. ಇಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಭೇಟಿ ನೀಡಿದ್ದ ನರೇಂದ್ರ ಸ್ವಾಮಿ, ತಾನು ಈ ಬಾರಿ...

ಸಾಯಿಬಾಬಾ ದೇವರಲ್ಲ ಎಂದ ಧಿರೇಂದ್ರ ಕೃಷ್ಣ ವಿರುದ್ಧ ಕೇಸ್ ದಾಖಲು

ಸಾಯಿಬಾಬಾ ದೇವರೇ ಅಲ್ಲವೆಂದು ಹೇಳಿಕೆ ಕೊಟ್ಟಿದ್ದ,, ಬಾಗೇಶ್ವರ ಧಾಮದ ಸ್ವಯಂಘೋಷಿತ ದೇವಮಾನವ ಧಿರೇಂದ್ರ ಕೃಷ್ಣರ ವಿರುದ್ಧ ಕೇಸ್ ದಾಖಲಿಸಲಾಗಿದೆ. ‘’ ಜನರು ದೇವರ ಮೇಲೆ ನಂಬಿಕೆ ಇಟ್ಟಿದ್ದಾರೆ. ಆದರೆ ನಾವು ಆ ನಂಬಿಕೆಗೆ ಧಕ್ಕೆ ತರುವ ಕೆಲಸ ಮಾಡುವುದಿಲ್ಲ. ಸಾಯಿಬಾಬಾರನ್ನು ಸಂತರು ಅಥವಾ ಫಕೀರರು ಆಗಿರಬಹುದು. ಆದ್ರೆ ದೇವರಾಗಲು ಸಾಧ್ಯವಿಲ್ಲ ಎಂದಿದ್ದಾರೆ. ಮಧ್ಯಪ್ರದೇಶದ ಜಬಲ್‌ ಪುರದಲ್ಲಿ ನಡೆದ...

ಕೋಲಾರ ಜೆಡಿಎಸ್‌ ಪಕ್ಷದಲ್ಲಿ ಭಿನ್ನಮತ ಸ್ಪೋಟ..?

ಕೋಲಾರ:  2023ರ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಜೆಡಿಎಸ್ ನಲ್ಲಿ ಬಂಡಾಯ ಕೂಗು ಕೇಳಿ ಬಂದಿದೆ. ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಟವಾಗಿದ್ದು, ಚುನಾವಣೆಗೂ ಮುನ್ನ ಭಿನ್ನಮತ ಸ್ಫೋಟಗೊಳ್ಳುವ ಮೂಲಕ ಜೆಡಿಎಸ್ ಗೆ ದೊಡ್ಡ ಶಾಕ್ ಎದುರಾಗಿದೆ. ಹೌದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಕಳೆದ ನಾಲ್ಕುವರೆ ವರ್ಷದಿಂದ ಜನಸೇವೆ ಮೂಲಕ ಮನೆಮಾತಾಗಿದ್ದು, ಇದನ್ನು ಗಮನಿಸಿದ...

ಕಾಂಗ್ರೆಸ್ ಮತ್ತು ಬಿಜೆಪಿ ಬಹುಮತ ಸಾಧಿಸುವುದಿಲ್ಲ-ಕುಮಾರಸ್ವಾಮಿ

political news ನಿನ್ನೆ ಮಾಧ್ಯಮದವರು ಪ್ರತಿಕ್ರಿಯಿಸಿದ ಜೆಡಿಎಸ್ ನ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿಯವರು ಕರ್ನಾಟಕದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ 60-70 ಸ್ಥಾನವನ್ನು ಗೆಲ್ಲವುದು ಕಷ್ಟ ಜೆಡಿಎಸ್ ಪಕ್ಷ 120 -130 ಸ್ಥಾನ ಗೆದ್ದು ಅಧಿಕಾರಕ್ಕೆ ಬರೋದು. ಕಾಂಗ್ರೆಸ್ ನಲ್ಲಿ ನಾಯಕರ ದೊಡ್ಡ ಪಟ್ಟಿಯೇ ಇದೆ. ಅಷ್ಟಕ್ಕೂ ನಂಬರ್ ಗಳಿದ್ದರೆ ತಾನೆ ಕಾಂಗ್ರೆಸ್ ನಾಯಕರು...

ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಗೂಡ್ಸ್ ಆಟೋ, ವಿದ್ಯಾರ್ಥಿಗಳಿಗೆ ಗಾಯ

ಮಂಡ್ಯ : ನಿಯಂತ್ರಣ ತಪ್ಪಿ ನಾಲೆಗೆ ಗೂಡ್ಸ್ ಆಟೋ ಉರುಳಿ ಬಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಅರಕೆರೆ- ಮಹದೇವಪುರ ಮಾರ್ಗ ಮಧ್ಯೆ ಈ ಘಟನೆ ನಡೆದಿದ್ದು, ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದು ಬರ್ತಿದ್ದ 17 ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಚಿಕ್ಕ‌ಅಂಕನಹಳ್ಳಿ ಗ್ರಾಮದ ವಿದ್ಯಾರ್ಥಿಗಳು, ಪರೀಕ್ಷೆ ಬರೆಯಲೆಂದು ಮದಹೇವಪುರಕ್ಕೆ ಹೋಗಿದ್ದರು. ಪರೀಕ್ಷೆ ಬರೆದು ಆಟೋದಲ್ಲಿ ಊರಿಗೆ...

‘ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್ ಫೈನಲ್’.

ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್ ಫೈನಲ್ ಮಾಡಲಾಗತ್ತೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಕುಮಾರಸ್ವಾಮಿ,  ನಿನ್ನೆಯ ಸಭೆಯಲ್ಲಿ ದೇವೇಗೌಡರು ಕೆಲವು ಮಾರ್ಗದರ್ಶನ ನೀಡಿದ್ದಾರೆ.ದೇವೇಗೌಡರು ದೆಹಲಿಗೆ ಹೋಗಿದ್ದಾರೆ. ದೆಹಲಿಯಿಂದ ಬಂದ‌ ನಂತರ ಸಭೆ ಕರೆಯಲು ಹೇಳಿದ್ದೇನೆ. ಪ್ರಮುಖರನ್ನು ಕರೆದು ಎಲ್ಲರ ಅಭಿಪ್ರಾಯ ಸಂಗ್ರಹಿಸುತ್ತೇವೆ. ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್...

‘ಭೂ ಹಗರಣದಲ್ಲಿ ಭಾಗಿ ಆಗಿರುವುದು ಸಾಬೀತಾದ್ರೆ ಆತ್ಮಹತ್ಯೆ ಮಾಡಿಕೊಳ್ಳುವೆ’

ಹಾಸನ : ಬಗರ್ ಹುಕುಂ 2750 ಎಕರೆ ಭೂ ಹಗರಣದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಆನಂದ್ ಆರೋಪಿಸಿದ್ದು, ಆದ್ರೆ ನನ್ನ ಅವಧಿಯಲ್ಲಿ ಯಾವುದೇ ಭೂ ಮಂಜೂರಾತಿ ಆಗಿರುವುದಿಲ್ಲ. ಸುಖಸುಮ್ಮನೆ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದ್ದು, ಕೂಡಲೇ ಈ ಬಗ್ಗೆ ಸಿಬಿಐ ತನಿಖೆ ಆಗಲಿ. ಏನಾದ್ರೂ ಆರೋಪ ಸತ್ಯವಾದ್ರೆ, ನಾನು...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img