Monday, July 27, 2026

JDS

ಒಂದು ವರ್ಷದಲ್ಲಿ ವಶಪಡಿಸಿಕೊಂಡ ನಗದು, ಒಡವೆ ವಾರಸುದಾರರಿಗೆ ವಾಪಸ್..

ಹಾಸನ: 2022- 23 ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿರುವ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಸ್ತುಗಳನ್ನು ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು. ಈ ಸಂಧರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಮಾತನಾಡಿ, ರಾಜ್ಯದ ವಿವಿಧ...

ಕಾಂಗ್ರೆಸ್ ಪಕ್ಷ ಜನರಿಂದ ಮರೆಯಾಗುತ್ತಿದೆ: ಸಂಸದ ಬಿ.ವೈ.ವಿಜಯೇಂದ್ರ..

 ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ, ಅಭ್ಯರ್ಥಿಗಳ ಆಯ್ಕೆಗಾಗಿ ನನ್ನನ್ನು ಕೋಲಾರ ಜಿಲ್ಲೆಗೆ ಕಳುಹಿಸಿದ್ದಾರೆ. ಒಳ್ಳೆ ರೀತಿಯಲ್ಲಿ ತಾಲೂಕು ಮಟ್ಟದ ಸಭೆಗಳು ನಡೆಯುತ್ತಿವೆ. ಸದ್ಯ ಚುನಾವಣೆ ಘೋಷಣೆಯಾಗಿದ್ದು, ಒಳ್ಳೆಯ ವಾತಾವರಣ ಇದೆ. ಕೋಲಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಪೈಪೋಟಿ ಹೆಚ್ಚಿದೆ. ಈ ಬಾರಿ ಪ್ರಧಾನಿ ಮೋದಿ ನೇತೃತ್ವದಲ್ಲಿ...

ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗಾಗಿ ಗುಪ್ತ ಮತದಾನ…

ಕೋಲಾರ: 2023ರ ವಿಧಾನಸಭಾ ಚುನಾವಣೆ ಹಿನ್ನೆಲೆ, ಬಿಜೆಪಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಪ್ರತೀ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗಾಗಿ ಗುಪ್ತ ಮತದಾನ ಪ್ರಕ್ರಿಯೆ ನಡೆಸಲಾಗಿದ್ದು, ಕೋಲಾರ ನಗರದ ಹೊರವಲಯದ ರತ್ನ ಕನ್ವೆನ್ಷನ್ ಹಾಲ್ ನಲ್ಲಿ ಗುಪ್ತ ಮತದಾನ ನಡೆದಿದೆ. ಆಯಾ ಕ್ಷೇತ್ರಗಳ ಬಿಜೆಪಿ ಮುಖಂಡರು, ಪದಾಧಿಕಾರಿಗಳಿಂದ ವೋಟಿಂಗ್ ನಡೆದಿದ್ದು, ಆಕಾಂಕ್ಷಿಗಳ ಪರವಾಗಿ...

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತ ಹಣ ವಹಿವಾಟು / ಖರ್ಚಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ .

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತವಾಗಿ ಚುನಾವಣಾ ವೆಚ್ಚವನ್ನು ತಡೆಗಟ್ಟಲು ಭಾರತ ಚುನಾವಣಾ ಆಯೋಗ ಕಾಯ್ದೆ ಹಾಗೂ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನ ಮಾಡಲು ಸೂಚನೆ ನೀಡಿದೆ. ಅದರಂತೆ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಣದ ವಾಹಿವಾಟಿನ ಬಗ್ಗೆ ಸಾರ್ವಜನಿಕರಿಗೆ ಈ ಕೆಳಕಂಡ ಮಾಹಿತಿ ನೀಡಿರುತ್ತಾರೆ. ಯಾವುದೇ ವ್ಯಕ್ತಿ ಯಾವುದೇ ಒಬ್ಬ ವ್ಯಕ್ತಿಯಿಂದ 2 ಲಕ್ಷಕ್ಕಿಂತ ಹೆಚ್ಚಿನ ನಗದು...

‘ಖುರಾನ್ ಪಠಣ ಮಾಡಬೇಕು ಎಂದು ಎಲ್ಲಿಯೂ ಇಲ್ಲ..’

ಹಾಸನ- ಹಾಸನ ಜಿಲ್ಲೆ ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವ ದ ವೇಳೆ ಖುರಾನ್ ಪಠಣ ಬೇಡಾ ಎಂಬ ಹೋರಾಟ ವಿಚಾರಕ್ಕೆ ಸಂಬಂಧಿಸಿದಂತೆ, ಪುರಾತತ್ವ ಇಲಾಖೆಯ ಹಿರಿಯ ಆಗಮ ಪಂಡಿತ, ಜಿ.ಎ.ವಿಜಯ್ ಕುಮಾರ್ ದೇಗುಲಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ರಥೋತ್ಸವ ದಿನ ಯಾರು ಯಾರು ಯಾವ ಕರ್ತವ್ಯ ನಿರ್ವಹಿಸಬೇಕು ಏನೇನು...

ಅಸೆಂಬ್ಲಿಯಲ್ಲಿ ಪೋರ್ನ್ ವೀಡಿಯೋ ಕಂಡ ತ್ರಿಪುರಾ ಬಿಜೆಪಿ ಎಂಎಲ್ಎ..

ತ್ರಿಪುರಾ ಬಿಜೆಪಿ ಎಂಎಲ್‌ಎ ಆಗಿರುವ ಜಾಧವ್ ಲಾಲ್ ನಾಥ್, ರಾಜ್ಯ ವಿಧಾನಸಭೆ ಅಸೆಂಬ್ಲಿ ನಡೆಯುತ್ತಿದ್ದ ವೇಳೆ, ಪೋರ್ನ್ ವೀಡಿಯೋ ನೋಡಿದ್ದಾರೆ. ಅಲ್ಲೇ ಇದ್ದ ಓರ್ವರು ಈ ವೀಡಿಯೋವನ್ನ ಸೆರೆ ಹಿಡಿದಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾಗೆ ಬರುತ್ತಿದ್ದಂತೆ, ಪರ ವಿರೋಧ ಚರ್ಚೆ ಶುರುವಾಗಿದೆ. ಕೆಲವರು ಈ ವೀಡಿಯೋ ನೋಡಿ, ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇನ್ನು ಕೆಲವರು...

ಚೆಕ್ ಪೋಸ್ಟ್ ತಪಾಸಣೆ ನೆಪದಲ್ಲಿ ರೈತರು, ಸಾಮಾನ್ಯರಿಗೆ ಕಿರುಕುಳ ಆಗಬಾರದು: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರಕ್ಕೆ ಜೆಡಿಎಸ್ ಪಕ್ಷದ ಸ್ವಾಗತ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇವತ್ತು ರಾಜ್ಯದ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದೊಂದು ರಾಜಕೀಯ ಪ್ರಕ್ರಿಯೆ ಅಷ್ಟೇ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ 5 ವರ್ಷಗಳಿಗೆ ಒಮ್ಮೆ...

ಹಾಸನದ ಈ ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸದ ಕಾರಣ, ಚುನಾವಣೆ ಬಹಿಷ್ಕಾರ ನಿರ್ಧಾರ..

ಹಾಸನ: ಸಕಲೇಶಪುರ: ಇಲ್ಲಿನ ದೋನಹಳ್ಳಿ ಮತ್ತು ಬಾಚನಹಳ್ಳಿ ಗ್ರಾಮಸ್ಥರು, ತಮ್ಮ ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸದ ಕಾರಣ, ಚುನಾವಣೆಯನ್ನ ಬಹಿಷ್ಕಾರ ಮಾಡಲು ಮುಂದಾಗಿದ್ದಾರೆ. ಸಕಲೇಶಪುರ ತಾಲೂಕಿನ ಹಾನುಬಾಳು ಹೋಬಳಿಯ ಬಾಚನಹಳ್ಳಿ ಹಾಗೂ ದೇವಾಲದಕೆರೆಯ ದೋನಹಳ್ಳಿ ಗ್ರಾಮಸ್ಥರು ಗ್ರಾಮಕ್ಕೆ ರಸ್ತೆ, ಸೇತುವೆ ಸೇರಿದಂತೆ ಯಾವುದೇ ಮೂಲಭೂತ ಸೌಲಭ್ಯ ಒದಗಿಸುವುದಕ್ಕೆ ಸರ್ಕಾರ, ಜನಪ್ರತಿನಿಧಿಗಳು ಮುಂದಾಗದ ಕಾರಣ ಮತದಾನ...

‘ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸ ಸಹಿಸಲಾರದೇ ಚುನಾವಣೆ ಗಿಮಿಕ್ ಆರೋಪ’

ಹಾಸನ: ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡಿರುವುದ ಸಹಿಸಲಾರದೇ ಚುನಾವಣೆ ಗಿಮಿಕ್ ಮಾಡಲಾಗಿದ್ದು, ಜನರ ಭಾವನೆಗಳ ಡೈವರ್ಟ್ ಮಾಡುವ ಉದ್ದೇಶದಲ್ಲಿ ನನ್ನ ಮೇಲೆ ಆರೋಪಗಳ ಮಾಡಿದ್ದು, ನಾನು ಅಕ್ರಮ ಎಸಗಿದ್ರೆ ಉನ್ನತ ಮಟ್ಟದಲ್ಲಿ ಬೇಕಾದರೇ ತನಿಖೆ ಮಾಡಲಿ ಎಂದು ಅರಸೀಕೆರೆ ಶಾಸಕ ಶಿವಲಿಂಗೇಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ತಾಕತ್ ಇದ್ದರೇ ನೀರಾವರಿ ನಿಗಮ ಮೂಲಕ...

ಇಂದು ಕನಾಟಕ ವಿಧಾನಸಭಾ ಚುನಾವಣಾ ಘೋಷಣೆ

ಒಮ್ಮೆಲೆ ಕೇಂದ್ರ ಚುನಾವಣಾ ಆಯೋಗದಿಂದ ಕರ್ನಾಟಕದ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಘೋಷಣೆಗೆ ಸಿದ್ದತೆ ನಡೆಸಿಕೊಂಡಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಚುನಾವಣೆ ಆಯೋಗದಿಂದ ಚುನಾವಣಾ ದಿನಾಂಕ ಘೋಷಣೆ ಕುರಿತು ಸುದ್ದಿಘೋಷ್ಠಿಯನ್ನು ನಡೆಸಲಿದ್ದಾರೆ. ಸುದ್ದಿಘೋಷ್ಠಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಿದ್ದೂ ಮೇ ಮೊದಲ ವಾರದಲ್ಲಿ ಚುನಾವಣೆ ನಡೆಸಿ ಮೇ ಎರಡನೆ  ವಾರದಲ್ಲಿ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img