Monday, July 27, 2026

JDS

ನೋಡ ನೋಡುತ್ತಿದ್ದಂತೆ ಭಸ್ಮವಾದ ಕಾರ್.. ಕಾರಿನಲ್ಲಿದ್ದವರು ಸುರಕ್ಷಿತ..

ಅರಸೀಕೆರೆ :- ರಾಷ್ಟ್ರೀಯ ಹೆದ್ದಾರಿ 206 ಟಿಎಚ್ ರಸ್ತೆ ಬಾಣಾವರ ಸಮೀಪ ಶಾರ್ಟ್ ಸರ್ಕ್ಯೂಟ್ ನಿಂದ ಕಾರೋಂದು ನೋಡು ನೋಡುತ್ತಿದ್ದಂತೆ ಸುಟ್ಟು ಬಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸುರಕ್ಷಿತವಾಗಿ ಪಾರಾಗಿದ್ದಾರೆ. https://karnatakatv.net/protest-by-bhajarangdal-in-beluru/ https://karnatakatv.net/rumors-of-siege-of-police-station-by-bjp-workers-tight-security-by-police/ https://karnatakatv.net/d-k-shivakumar-prajadhwani-program-in-mandya/

ಬಿಜೆಪಿ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ವದಂತಿ, ಪೊಲೀಸರಿಂದ ಬಿಗಿ ಭದ್ರತೆ..

ಹಾಸನ- ಎರಡು ದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತನ ಮನೆ ಸಮೀಪ ಗಿಫ್ಟ್ ವಸ್ತುಗಳ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ,  ಬಿಜೆಪಿ ಕಾರ್ಯಕರ್ತರು ನಗರ ಠಾಣೆಗೆ ಮುತ್ತಿಗೆ ಹಾಕುತ್ತಾರೆಂಬ ವದಂತಿ ಇದ್ದಿದ್ದು, ಈ ಕಾರಣಕ್ಕೆ  ಹಾಸನ ಠಾಣೆ ಎದುರು ಪೊಲಿಸ್ ಸರ್ಪಗಾವಲು ಇಡಲಾಗಿತ್ತು. 200 ಕ್ಕೂ ಹೆಚ್ಛು ಪೊಲೀಸರಿಂದ, ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು....

ಪ್ರತಿಭಟನೆ ವೇಳೆ ಕುರಾನ್ ಜಿಂದಾಬಾದ್ ಎಂದ ಯುವಕ.. ಅಟ್ಟಾಡಿಸಿದ ಭಜರಂಗದಳ ಕಾರ್ಯಕರ್ತರು..

ಹಾಸನ : ಬೇಲೂರಿನ ಶ್ರೀ ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ಮಾಡದಂತೆ ಪ್ರತಿಭಟನೆ ನಡೆಸಲಾಗಿದೆ. ಬಜರಂಗ ದಳದವರು ಇಂದು ಬೇಲೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ ಓರ್ವ ಮುಸ್ಲಿಂ ಯುವಕ ಬೈಕ್ ನಲ್ಲಿ ಬಂದಿದ್ದಾನೆ. ಪ್ರತಿಭಟನೆ ನಡೆಯುತ್ತಿದ್ದಾಗಲೇ, ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಇಂದು ಪ್ರತಿಭಟನೆ ನಡೆಸುತ್ತಿದ್ದ ಹಿಂದೂಗಳು ಮತ್ತಷ್ಟು ಆಕ್ರೋಶಗೊಳ್ಳಲು ಕಾರಣವಾಗಿದೆ....

‘ಸಿಟಿ ರವಿ,ಅಶ್ವಥ್ ನಾರಾಯಣ್, ರಾಜ್ಯದ ಜನರಿಗೆ ಕೆಟ್ಟ ಹೆಸರು ತರಲು ಹೊರಟಿದ್ರು..’

ಮಂಡ್ಯ: ಇಂದು ಸಕ್ಕರೆ ನಾಡು ಮಂಡ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಿದ್ದು, ಪ್ರಜಾಧ್ವನಿ ಯಾತ್ರೆ ನಡೆಸಿದ್ದಾರೆ. ಕ್ಯಾತುಂಗೆರೆ ಗ್ರಾಮದಿಂದ ಶ್ರೀರಂಗಪಟ್ಟಣ ಕ್ಷೇತ್ರದಾದ್ಯಂತ ಪ್ರಜಾಧ್ವನಿ ಯಾತ್ರೆ ಮಾಡಲಾಯಿತು. ಈ ವೇಳೆ ಇಲ್ಲಿನ ಜನರು ಕ್ರೇನ್ ಮೂಲಕ ಬ್ರಹತ್ ದ್ರಾಕ್ಷಿ ಹಾರ ಹಾಕಿ ಡಿಕೆಶಿಗೆ ಸ್ವಾಗತ ಕೋರಿದ್ದಾರೆ. ಪ್ರಜಾ ದ್ವನಿಯಾತ್ರಿ ಈ ಭಾಗದಲ್ಲಿ ತಡವಾಗಿತ್ತು. ಶ್ರೀರಂಗಪಟ್ಟಣಕ್ಕೆ ದೊಡ್ಡ ಇತಿಹಾಸ...

ನಿಮ್ಮ ಅಮೂಲ್ಯವಾದ ಮತವನ್ನು ಜೆಡಿಎಸ್ ಗೆ ನೀಡಿ ಮತ ವ್ಯರ್ಥ ಮಾಡಿಕೊಳ್ಳಬೇಡಿ ಅದು ಅಧಿಕಾರಕ್ಕೆ ಬರಲ್ಲ

ಗುರುಮಠಕಲ್: ನಿನ್ನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದ ಸೈದಾಪುರ ಗ್ರಾಮದಲ್ಲಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ನೂತನ ಕಾಂಗ್ರೆಸ್ ಕಛೇರಿ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಬಗ್ಗೆ ವ್ಯಂಗ್ಯ ಮಾಡಿದರು. ಇನ್ನು ಮುಂದೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲ್ಲ ನಿಮ್ಮ ಅಮೂಲ್ಯವಾದ ಮತವನ್ನು ಜೆಡಿಎಸ್ ಪಕ್ಷಕ್ಕೆ ಹಾಕಿ...

ಸರ್ಕಾರದ ಸಾಧನೆಯನ್ನು ಮನೆ ಮನೆಗೆ ತಲುಪಿಸಿ – ತಿಪ್ಪರಾಜು ಹವಾಲ್ದಾರ್

ರಾಯಚೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಿರುವ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಬಿಜೆಪಿ ಪಕ್ಷದ ಸಾಧನೆಯನ್ನು ಜನರಿಗೆ ತಿಳಿಸಿ ಎಂದು ಎಸ್.ಟಿ.ಮೋರ್ಚಾ ರಾಜ್ಯಾಧ್ಯಕ್ಷ ಮಾಜಿ ಶಾಸಕರಾದ ತಿಪ್ಪರಾಜ್ ಹವಾಲ್ದಾರ್ ತಿಳಿಸಿದರು. ಅವರಿಂದು ಗಿಲ್ಲೆಸೂಗೂರು ಜಿ.ಪಂ ವ್ಯಾಪ್ತಿಯ ಎಲೆಬಿಚ್ಚಾಲಿ ಗ್ರಾಮದಲ್ಲಿಂದು ಬಿಜೆಪಿ ಪೇಜ್ ಪ್ರಮುಖರ ಸಮಾವೇಶದಲ್ಲಿ ಮಾತನಾಡಿದವರು 2013 ರಿಂದ 2018 ಅವಧಿಯಲ್ಲಿ...

ಉರಿಗೌಡ- ನಂಜೇಗೌಡ ವಿಚಾರದ ಬಗ್ಗೆ ಸುಮಲತಾ ಹೇಳಿದ್ದಿಷ್ಟು..

ಮಂಡ್ಯ : ಮಂಡ್ಯದಲ್ಲಿ ಶಾಲೆ ಉದ್ಘಾಟಿಸಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್, ಉರಿಗೌಡ-ನಂಜೇಗೌಡ ವಿಚಾರದ ಬಗ್ಗೆ ಮಾತನಾಡಿದ್ದಾರೆ. ನನಗೆ ಮಾಹಿತಿ ಇಲ್ಲದ ವಿಚಾರದ ಬಗ್ಗೆ ನಾನು ಮಾತನಾಡಲ್ಲ. ಮಂಡ್ಯವನ್ನ ಅಭಿವೃದ್ಧಿ ಮಾಡಿವ ಬಗ್ಗೆ ಮಾತ್ರ ನನ್ನ ಚಿಂತನೆ. ಈ ಬಗ್ಗೆ ಮಾತನಾಡಲು ಬೇರೆ ಬೇರೆ ಎಕ್ಸಪರ್ಟ್ ಇದ್ದಾರೆ ಅವರನ್ನೆ ಕೇಳಿ. ಚುನಾವಣೆ ಸಂದರ್ಭದಲ್ಲಿ ಹೆಚ್ಚು...

‘ಶಕ್ತಿವಂತ ಯುವಕರ ಯವತಿಯರನ್ನ ಸೋಂಬೇರಿಗಳನ್ನಾಗಿಸುವುದು ಬೇಡ..’

ಕೋಲಾರ :  ಮಾಜಿ ಶಾಸಕ ವರ್ತೂರು ಪ್ರಕಾಶ್ ತನ್ನ ಮಾತಿನಿಂದಲೇ ಕ್ಷೇತ್ರದ ಜನ ಸಹಿಸಲಾರದೆ  ಕಡೆಯ ಚುನಾವಣೆಯಲ್ಲಿ ಸೋಲಿಸಿ, ಮೂರನೇ ಸ್ಥಾನ ಹೋಗಿದ್ದು ,ಎಂದು ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ವರ್ತೂರು ಪ್ರಕಾಶ್ ತಿರುಗೇಟು ನೀಡಿದ್ದಾರೆ. ಕೋಲಾರ ನಗರದ ಗೌರೀಪೇಟೆಯಲ್ಲಿ ಮನೆ ಮನೆ ಪ್ರಚಾರದ ವೇಳೆ ಮಾತನಾಡಿದ ಅವ್ರು ನೆನ್ನೆ ಕ್ರಾಯಕ್ರಮವೊಂದಲ್ಲಿ ನನ್ನ ಬಗ್ಗೆ ಹಗುರವಾಗಿ...

‘ನನ್ನ ಬಗ್ಗೆ ಕೇಳಿದ್ರೆ ಹೇಳ್ತೀನಿ.. ಆದ್ರೆ ಈ ವಿಚಾರದ ಬಗ್ಗೆ ಮಾತನಾಡಲು ನಾನು ಬಹಳ ಚಿಕ್ಕ ವ್ಯಕ್ತಿ..’

ಹಾಸನ : ಹಾಸನದಲ್ಲಿ ಫುಡ್ ಕೋರ್ಟ್ ಉದ್ಘಾಟನೆ ಮಾಡಿದ ಶಾಸಕ ಪ್ರೀತಂಗೌಡ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಯೋಜನೆಗಳ ಉದ್ಘಾಟನೆ ಶಂಕುಸ್ಥಾಪನೆ ವಿಚಾರದ ಬಗ್ಗೆ ಮಾತನಾಡಿದ ಅವರು, ಯಾವುದು ಕಾಮಗಾರಿ ಮುಗಿದಿದೆ ಅದರ ಉದ್ಘಾಟನೆ ಆಗಿದೆ. ಕಾಮಗಾರಿ ಆರಂಭ ಆಗಿರುವ ಯೋಜನೆ ಶಂಕುಸ್ಥಾಪನೆ ಆಗಿದೆ. ಏರ್ ಪೋರ್ಟ್ ಗುದ್ದಲಿ ಪೂಜೆ...

ಚಾರುಕೀರ್ತಿ ಸ್ವಾಮೀಜಿಗಳ ಅಂತಿಮ ದರ್ಶನ ಪಡೆದ ಗೋಪಾಲಯ್ಯ..

ಹಾಸನ : ಅಬಕಾರಿ ಸಚಿವರು ಹಾಗೂ  ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ  ಅವರು ಇಂದು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಮಪೂಜ್ಯರು ಕಾಲೈಕ್ಯವಾಗಿರುವುದು ರಾಜ್ಯಕ್ಕೆ, ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದರು. ಎಲ್ಲರೂ ಶ್ರವಣಬೆಳಗೊಳಕ್ಕೆ ಬಹಳ ಸಂತೋಷದಿಂದ ಬಂದು ಶ್ರೀಗಳ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img