Tuesday, May 5, 2026

JDS

ರಾಜ್ಯದಲ್ಲಿ ಹಲವು ಸಮಸ್ಯೆ ಇದ್ದರೂ ಬ್ರೇಕ್‌ಫಾಸ್ಟ್ ಮೀಟಿಂಗ್ ಅಂತಾ ಸ್ವಾರ್ಥ ಸಾಧನೆಯಲ್ಲೇ ಮುಳುಗಿದ್ದಾರೆ: ಆರ್.ಅಶೋಕ್

Political News: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಹಲವು ಸಮಸ್ಯೆಗಳಿದ್ದರೂ, ಅದನ್ನು ನಿರ್ಲಕ್ಷಿಸಿರುವ ಸಿಎಂ,ಡಿಸಿಎಂ ಬ್ರೇಕ್ಫಾಸ್ಟ್ ಮೀಟಿಂಗ್ ಎಂದು ಸ್ವಾರ್ಥ ಸಾಧನೆಯಲ್ಲಿ ಮುಳುಗಿದ್ದಾರೆಂದು ಕಿಡಿಕಾರಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ರಸ್ತೆಗುಂಡಿ ಭಾಗ್ಯಕ್ಕೆ 558 ಬಲಿ! ರಾಜ್ಯದ 5 ಮಹಾನಗರಗಳಲ್ಲಿ ಕಳೆದ...

Uttarapradesh: ಗೋಲ್ಗಪ್ಪಾ ತಿನ್ನಲು ಹೋಗಿ ಬಾಯಿ ಮುಚ್ಚಲು ಪರದಾಡಿದ ಮಹಿಳೆ

Uttara Pradesh: ಗೋಲ್ಗಪ್ಪಾ ಅಂದ್ರೆ ಯಾರಿಗೇ ತಾನೇ ಇಷ್ಟವಿಲ್ಲ ಹೇಳಿ..? ಚಿಕ್ಕವರಿಂದ ಹಿಡಿದು ಹಿರಿಯರವರೆಗೂ ಜನ ಅದನ್ನು ಮೆಚ್ಚಿ ಸವಿಯುತ್ತಾರೆ. ಆದರೆ ಇಲ್ಲೋರ್ವ ಮಹಿಳೆ ಗೋಲ್ಗಪ್ಪಾ ತಿನ್ನಲು ಹೋಗಿ ಎಡವಟ್ಟು ಮಾಡಿಕ``ಂಡಿದ್ದು, ಇನ್ನು ಜನ್ಮದಲ್ಲಿ ಗೋಲ್ಗಪ್ಪಾ ಸುದ್ದಿಗೆ ಹೋಗಲ್ಲ ಅಂತಿದ್ದಾಳೆ. ಉತ್ತರಪ್ರದೇಶದ ಓರೈಯ್ಯಾ ಜಿಲ್ಲೆಯಲ್ಲಿ ಓರ್ವ ಮಹಿಳೆ ಗೋಲ್ಗಪ್ಪಾ ತಿನ್ನಲು ಹೋಗಿ, ಬಾಯಿ ಆ ಮಾಡಿದ್ದು,...

“ಅಶ್ವಿನಿ ವಿಲನ್‌.. ಗಿಲ್ಲಿ ಹೀರೋ: ಆದರೆ ಇಬ್ಬರ ಬಾಂಡಿಂಗ್ ಚೆನ್ನಾಗಿದೆ: Gold Suresh

Big boss: ಕಳೆದ ಬಿಗ್‌ಬಾಸ್‌ನಲ್ಲಿ ಭಾಗವಹಿಸಿದ್ದ ಸ್ಪರ್ಧಿ ಗೋಲ್ಡ್ ಸುರೇಶ್ ಅವರು ಮಾತನಾಡಿದ್ದು, ಈ ಬಾರಿಯ ಬಿಗ್‌ಬಾಸ್ ಸ್ಪರ್ಧಿಗಳ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದಾರೆ. https://youtu.be/TWKb-8xZQmE ಗಿಲ್ಲಿ ಉತ್ತಮ ಸ್ಪರ್ಧಿ. ಯಾರೂ ಅವನಿಗೆ ಪ್ರತೀಸ್ಪರ್ಧಿಗಳಿಲ್ಲ. ಎಲ್ಲಿ ಮಾತನಾಡಿದ್ದಾರೋ, ಅಲ್ಲೇ ಕೌಂಟರ್ ನೀಡಬೇಕು. ಆ ಗುಣ ಗಿಲ್ಲಿಗಿದೆ. ಹಾಗಾಗಿ ಆತ ಇಷ್ಟದ ಸ್ಪರ್ಧಿ ಅಂತಾರೆ ಗೋಲ್ಡ್ ಸುರೇಶ್. ಆದರೆ...

Sandalwood: ಕಾರೊಳಗೆ ನನ್ನ ತುಂಬಿದ್ರು! ಪಾತ್ರ ಕೊಡದೇ ಗೇಟ್ ಕಾಯ್ಸಿದ್ರು : Mugu Suresh Podcast

Sandalwood: ಮೂರು ಸುರೇಶ್ ಅಂತಾನೇ ಫೇಮಸ್ ಆಗಿರುವ ಹಾಸ್ಯ ಕಲಾವಿದ ಸುರೇಶ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. https://youtu.be/lYbODMDTQD0 ಹಾಸನದವರಾಗಿರುವ ಮೂಗು ಸುರೇಶ್ ಅವರು, ಅವರ ಫ್ಯಾಮಿಲಿಯಲ್ಲಿ 6ನೇ ಮಗ. ಮನೆಯಲ್ಲಿ ಎಲ್ಲರೂ ವಿದ್ಯಾವಂತರು. ಸುರೇಶ್ ಕೂಡ ಡಿಗ್ರಿ ಮಾಡಿದ್ದಾರೆ. ಹಾಸನದಿಂದ ಬೇರೆ ಬೇರೆ ಊರುಗಳಿಗೆ ಹೋಗುತ್ತಿದ್ದ ಸುರೇಶ್ ಅವರು, ಸದ್ಯ...

ರಿಷಭ್ ಶೆಟ್ಟಿಗೆ ಅವರೇ ಸಾಟಿ: ಅವರು ಬೈದ್ರೇನೆ ಖುಷಿ: Bala Rajwadi Podcast

Sandalwood: ಕಲಾವಿದರಾಗಿರುವ ಬಲ್‌ರಾಜ್ವಾಡಿಯವರು ಕಾಂತಾರ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕ``ಂಡಿದ್ದಾರೆ. ಅಲ್ಲದೇ ರಿಷಬ್ ಬಗ್ಗೆ ಮಾತನಾಡಿದ್ದಾರೆ. https://youtu.be/UnCZzAk82xM ರಿಷಬ್ ಶೆಟ್ಟಿ ಅವರು ಬೈಯ್ಯುವುದಿದ್ದರೂ, ಮನಸ್ಸಿಗೆ ನೋವಾಗದಂತೆ ಬೈಯ್ಯುತ್ತಾರೆ. ಅದು ಕೆಲಸ ತೆಗೆಸಿಕ``ಳ್ಳುವ ರೀತಿ ಅಂತಾರೆ ಬಲ್‌ರಾಜ್ವಾಡಿ. ಅವರು ನಿರ್ದೇಶನ ಮಾಡುವಾಗ ನಿರ್ದೇಶಕನಾಗಿರುತ್ತಾರೆ. ನಟನೆ ಮಾಡುವಾಗ, ನಟನಾಗಿರುತ್ತಾರೆ. ಶೂಟಿಂಗ್ ಮಾಡುವಾಗ ಮೂರನೇ ಟೇಕ್ ತೆಗೆಯುವಾಗ ಅವರು ಬೈಯ್ಯುತ್ತಾರೆ. ಆದರೆ...

Sandalwood: ಕಾಂತಾರದ ಜಬ್ಬಜ್ಜ ಪಾತ್ರದ ಬಗ್ಗೆ ಮಾತನಾಡಿದ ನಟ Bala Rajwadi

Sandalwood: ಕಲಾವಿದರಾಗಿರುವ ಬಲ್‌ರಾಜ್ವಾಡಿ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಕಾಂತಾರದಲ್ಲಿ ಸಿಕ್ಕ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ಕಾಂತಾರ ಭಾಗ 1ರಲ್ಲಿ ಜಬ್ಬಜ್ಜನ ಪಾತ್ರದಲ್ಲಿ ಬಲ್‌ರಾಜ್ ಮಿಂಚಿದ್ದರು. ಈ ಬಗ್ಗೆ ಸ್ವತಃ ಅವರೇ ವಿವರಿಸಿದ್ದಾರೆ. https://youtu.be/qNnFxUTT_dE ಬಲ್‌ರಾಜ್ ಅವರಿಗೆ ಪಾತ್ರ ನಿಭಾಯಿಸಲು ಕಾಲ್ ಬರುತ್ತದೆ. ಅವರು ಹೋಗಿ ಫೋಟೋಶೂಟ್ ಮಾಡಿಸಿ, ಪಾತ್ರದ ರಿಹರ್ಸಲ್ ಎಲ್ಲ ಮಾಡಿ, ರಿಷಬ್ ಶೆಟ್ಟಿ ಅವರನ್ನು...

Sandalwood: ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರರು: ಕೆ.ವಿ.ಪ್ರಭಾಕರ್

Sandalwood: ಬೆಂಗಳೂರು ಡಿ1: ಪುಟ್ಟಣ್ಣ ಕಣಗಾಲ್ ಅವರು ಕನ್ನಡ ಸಂಸ್ಕೃತಿಯ ನೇಕಾರರಾಗಿ, ಭಾವನೆಗಳು ಮತ್ತು ಕಲೆಯ ಬೆಸುಗೆ ಹಾಕಿದರು. ಸಾಹಿತ್ಯ ಮತ್ತು ಸಿನಿಮಾದ ಬೆಸುಗೆ ಹಾಕಿದರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಆಯೋಜಿಸಿದ್ದ ದಿ ಎಸ್.ಆರ್.ಪುಟ್ಟಣ್ಣ ಕಣಗಾಲ್ ಅವರ 93ನೇ ಜನ್ಮದಿನೋತ್ಸವವನ್ನು ಉದ್ಘಾಟಿಸಿ,...

ರಾಜಕೀಯ ಕುಚೋದ್ಯಮದಲ್ಲಿ ಭಾರಿ ಆಸಕ್ತಿ: ಇದು ನಮ್ಮ ರಾಜ್ಯದ ಐಟಿ-ಬಿಟಿ ಸಚಿವರ ಕಾರ್ಯವೈಖರಿ: ಅಶೋಕ್ ವ್ಯಂಗ್ಯ

Political News: ರಾಜ್ಯದಲ್ಲಿ ಸ್ಟಾರ್ಟಪ್ ಹೂಡಿಕೆ 40 ಪರ್ಸೆಂಟ್ ಕುಸಿತ ಕಂಡಿದ್ದು, ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ರಾಜಕೀಯ ಕುಚೋದ್ಯಮದಲ್ಲಿ ಭಾರಿ ಆಸಕ್ತಿ: ಇದು ನಮ್ಮ ರಾಜ್ಯದ ಐಟಿ-ಬಿಟಿ ಸಚಿವರ ಕಾರ್ಯವೈಖರಿ. ತಮಗೆ ಸಂಬಂಧಪಡದ ವಿಷಯಗಳಲ್ಲಿ ಅನಾವಶ್ಯಕವಾಗಿ ಮೂಗು ತೂರಿಸುವುದು, ಆರ್ ಎಸ್ಎಸ್ ನಿಷೇಧದ ಹಠ, ಸಿಕ್ಕಸಿಕ್ಕವರ ಮೇಲೆ ರಾಜಕೀಯ ಕುಚೋದ್ಯ...

Recipe: Winter Special: ಲೆಹ್ಸುನಿ ಪಾಲಕ್ ಪನೀರ್ ರೆಸಿಪಿ (ಬೆಳ್ಳುಳ್ಳಿ ಪಾಲಕ್ ಪನೀರ್)

Recipe: ಬೇಕಾಗುವ ಸಾಮಗ್ರಿ: 1 ಕಪ್ ಪಾಲಕ್, ಪನೀರ್, 1 ಸ್ಪೂನ್ ಕಾಳುಮೆಣಸು, ಜೀರಿಗೆ, ಧನಿಯಾ, 3 ಸ್ಪೂನ್ ಎಣ್ಣೆ, 2ರಿಂದ 3 ಮೆಣಸು, ಜೀರಿಗೆ, 1 ಇಡೀ ಬೆಳ್ಳುಳ್ಳಿ, 1 ಟೋಮೆಟೋ, ಕೊತ್ತೊಂಬರಿ ಸೊಪ್ಪು, ಸ್ವಲ್ಪ ಸಕ್ಕರೆ, ಅಗತ್ಯವಿದ್ದರೆ ಕ್ರೀಮ್, ಉಪ್ಪು. ಮಾಡುವ ವಿಧಾನ: ಪ್ಯಾನ್ ಬಿಸಿ ಮಾಡಿ ಕಾಳುಮೆಣಸು, ಜೀರಿಗೆ, ಧನಿಯಾ ಎಲ್ಲವನ್ನೂ...

Sandalwood: ಹಿರಿಯ ಹಾಸ್ಯ ನಟ ಉಮೇಶ್ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

Sandalwood: ಇಂದು ಹಿರಿಯ ಹಾಸ್ಯ ನಟ ಉಮೇಶ್ ಅವರು ನಿಧನರಾಗಿದ್ದು, ಸ್ಯಾಂಡಲ್‌ವುಡ್ ಗಣ್ಯರು, ರಾಜಕೀಯ ಗಣ್ಯರು ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಉಮೇಶ್ ಅವರ ನಿವಾಸಕ್ಕೆ ತೆರಳಿ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯನವರು ಕೂಡ ಉಮೇಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಅವರು, ಕನ್ನಡ ಚಿತ್ರರಂಗದ ಹಿರಿಯ ನಟ...
- Advertisement -spot_img

Latest News

Spiritual: ಶ್ರೀ ಕ್ಷೇತ್ರ ಕೇದಾರನಾಥದ ಬಗ್ಗೆ ನಿಮಗೆ ತಿಳಿದಿರಬೇಕಾದ ಅದ್ಭುತ ಸತ್ಯಗಳು..

Spiritual: ಕೆಲ ದಿನಗಳ ಹಿಂದೆ ಕೇದಾರನಾಥ ಧಾಮದ ಬಾಗಿಲು ತೆರೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕೇದಾರನಾಥನ ದರ್ಶನಕ್ಕಾಗಿ ಬರುತ್ತಿದ್ದಾರೆ. ಆದರೆ ಹಲವರಿಗೆ ಕೇದಾರನಾಥ ಕ್ಷೇತ್ರದ ಕೆಲ...
- Advertisement -spot_img