Sunday, July 26, 2026

JDS

ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಟಿಕೇಟ್ ಆಕಾಂಕ್ಷಿ ಶ್ರೀನಿವಾಸ್ ಹೇಳಿಕೆ..

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯನವರೇ ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಎ ಶ್ರೀನಿವಾಸ್ ಹೇಳಿದ್ದಾರೆ. ಕೋಲಾರ ತಾಲೂಕಿನ ಕೋಡಿಕಣ್ಣೂರು ಗ್ರಾಮದಲ್ಲಿ ಕ್ರಿಕೆಟ್ ಕಪ್ ಟೂರ್ನಿಮೆಂಟ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಎ ಶ್ರೀನಿವಾಸ್, ಸಿದ್ದರಾಮಯ್ಯ ಅವರು ನಿಲ್ಲುವುದಿಲ್ಲ ಅಂತ ಎಲ್ಲೂ ಸಹ ಹೇಳಿಲ್ಲ....

‘ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ ಎಂಬಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗಿದೆ‌’

ಕೋಲಾರ: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಸಂಸದ ಮುನಿಸ್ವಾಮಿ ವ್ಯಂಗ್ಯ ಮಾಡಿದ್ದಾರೆ , ಸಿದ್ದರಾಮಯ್ಯ ಜೋಳಿಗೆ ಕಟ್ಟಿಕೊಂಡು ಊರೂರು ಓಡಾಡುತ್ತಿದ್ದಾರೆ. ಬಾದಾಮಿ, ವರುಣ ಆಯ್ತು , ಈಗ ಕೋಲಾರಕ್ಕೆ ಬಂದಿದ್ರು,  ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ ಎಂಬಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗಿದೆ‌. ಕೋಲಾರದ ಕಾಂಗ್ರೇಸ್ ನಲ್ಲಿ ನಾಲ್ಕೈದು ಟೀಮ್ ಆಗಿವೆ. ಹೀಗಾಗಿ ಸಿದ್ದರಾಮಯ್ಯ ಗೆಲ್ಲುವುದಿಲ್ಲ ಎಂದು...

ಮಂಡ್ಯಕ್ಕೆ ಮೋದಿ ಆಗಮನ ಹಿನ್ನೆಲೆ, ವಾಹನ ಸಂಚಾರ: ಮಾರ್ಗ ಬದಲಾವಣೆ..

ಮಾನ್ಯ ಪ್ರಧಾನ ಮಂತ್ರಿ ಅವರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು - ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾರ್ಚ್ 12 ರಂದು ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮಾರ್ಚ್ 12 ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳನ್ನು ಈ ಕೆಳಕಂಡಂತೆ ನಿರ್ಬಂಧಿಸಿ ಮಾರ್ಗ ಬದಲಾವಣೆ...

‘ಹಾಸನಕ್ಕೆ ತಾಂತ್ರಿಕ ವಿವಿ ಕೊಡಿ ನಾವೇ ಹಾರ ಹಾಕ್ತಿವಿ’

ಹಾಸನ: ಬಿಜೆಪಿ ಪಕ್ಷ ಎಣ್ಣೆ ಅಂಗಡಿ ಮಾಲೀಕರ ಪಾದದಡಿಯಲ್ಲಿ ಇದೆ. ಕಾನೂನು ಬಾಹಿರವಾಗಿ ಅಬಕಾರಿ ಇಲಾಖೆ ಅಧಿಕಾರಿಗಳು ಎರಡರಿಂದ ಮೂರು ಕೋಟಿ ವಸೂಲಿ ಮಾಡುತ್ತಿರೊ ಬಗ್ಗೆ ಜನರು ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ರೇವಣ್ಣ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಜನ ಏನು ಮಾತನಾಡುತ್ತಿದ್ದಾರೆ ಅದನ್ನ ನಾನು ಹೇಳುತ್ತಿದ್ದೇನೆ. ಜಿಲ್ಲೆಯಲ್ಲಿ ರಸ್ತೆ...

‘140 ಸೀಟ್ ಬರುತ್ತೆ ಎಂದಮೇಲೆ ಯಾಕೆ ಹೆದರಬೇಕು..?’

ಹಾಸನ: ಹಾಸನದಲ್ಲಿ ಮಾಜಿ ಸಚಿವ ರೇವಣ್ಣ ಮಾತನಾಡಿದ್ದು, ಸಿಎಂ ಅವರೆ ನಿಮ್ಮ ಬಗ್ಗೆ ಗೌರವ ಇದೆ. ನಿಮ್ಮ ಹುದ್ದೆಯ ಗೌರವ ಹಾಳು ಮಾಡಿಕೊಳ್ಳಬೇಡಿ. ಬೇಕಿದ್ದರೆ ಕಳೆದ ನಾಲ್ಕು ವರ್ಷದಲ್ಲಿ ನಾವು  48 ಮದ್ಯದಂಗಡಿ ಮಾಡಿದ್ದೇವೆ. ಜನರು ಸುಖ ನಿದ್ರೆ ಮಾಡಲು ಕೊಡುಗೆ ಕೊಟ್ಟಿದ್ದೇವೆ ಎಂದು ಉದ್ಘಾಟನೆ ಮಾಡಿ ಎಂದು ಸಿಎಂ ವಿರುದ್ಧ ರೇವಣ್ಣ ಲೇವಡಿ...

‘ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ’

ಹಾಸನ: ಹಾಸನದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಮಾತನಾಡಿದ್ದು, ಬಿಜೆಪಿ ಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ. ಸಿಎಂ ಅವರಿಗೆ ಗೊತ್ತಿದೆಯೊ ಇಲ್ಲವೊ ಗೊತ್ತಿಲ್ಲ. ಮಾಜಿ ಪ್ರಧಾನಿ ಅವರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು...

ಹಾಸನದಲ್ಲಿ ಖತರ್ನಾಕ್ ಸರಣಿ ಕಳ್ಳತನ ಮಾಡಿದವನ ಬಂಧನ..

ಹಾಸನ : ಏಳು ಕಡೆಗಳಲ್ಲಿ ಸರಣಿ ಕಳ್ಳತನ ನಡೆಸಿ 10 ಲಕ್ಷರೂ. ಮೌಲ್ಯದ ಚಿನ್ನಾಭರಣ, ಬೈಕ್‌ಗಳನ್ನು ಕಳವು ಮಾಡಿದ್ದ ಖತರ್ನಾಕ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೇವು ಗ್ರಾಮದ ಸತೀಶ್ (40) ಬಂಧಿತ ಆರೋಪಿ. ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರೋಪಿಯ ವಿರುದ್ಧ ಚನ್ನರಾಯಪಟ್ಟಣ...

ಮೊದಲ ಬಾರಿಗೆ ರೇವಣ್ಣರನ್ನ ಭೇಟಿಯಾದ ಹಾಸನ ಟಿಕೇಟ್ ಆಕಾಂಕ್ಷಿ ಸ್ವರೂಪ್..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾಜಿ ಸಚಿವ ರೇವಣ್ಣರನ್ನ ಟಿಕೇಟ್ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಭೇಟಿಯಾಗಿದ್ದಾರೆ. ಈಗಾಗಲೇ ಹಾಸನದಲ್ಲಿ ಟಿಕೇಟ್ ಸ್ವರೂಪ್‌ಗಾ ಅಥವಾ ಭವಾನಿಗಾ ಅನ್ನೋ ಚರ್ಚೆ ನಡುವೆಯೇ, ಈ ಭೇಟಿ ತೀವ್ರ ಕುತೂಹಲ ಹುಟ್ಟಿಸಿದೆ. ಹೀಗೆ ಭೇಟಿಯಾದ ಸ್ವರೂಪ್, ಅರ್ಧಗಂಟೆಗೂ ಹೆಚ್ಚುಕಾಲ ರೇವಣ್ಣ ಜೊತೆ ಗೌಪ್ಯ ಮಾತುಕತೆ...

ರೈಲ್ವೇ ಕಾಮಗಾರಿ ಚುರುಕುಗೊಳಿಸಲು ಸಂಸದೆ ಸುಮಲತಾ ಆಗ್ರಹ..!

state news ಮಂಡ್ಯ(ಮಾ.3): ನಗರದ ಮಹಾವೀರ್ ಸರ್ಕಲ್ ಪೇಟೆ ಬೀದಿ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ರೈಲ್ವೆ ಹಳಿ LC 73 ಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಜೊತೆ ನಗರಸಭೆ ಅವರು ಕೈಜೋಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಸಂಸದರಾದ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದರು. ಅವರು  ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರೈಲ್ವೆ...

ದೇವೇಗೌಡರ ಕುಟುಂಬ ರಾಜಕಾರಣ ಬೇಡವಾಗಿದೆ.

political news ರಾಜಕಾರಣದಲ್ಲಿ ಬೆಳೆಯುತ್ತಿರುವ ವೇಲೆ ದೇವೇಗೌಡರ ಕುಟುಂಬ ರಾಜಕಾರಣದ ಅವಶ್ಯಕತೆ ಇದ್ದ ಶಿವಲಿಂಗೇಗೌಡರಿಗೆ ಈಗ  ಜೆಡಿಎಸ್ ನ ಅವಶ್ಯಕತೆ ಬೇಕಾಗಿಲ್ಲ. ಎಂದು  ಮಾಜಿ ಮುಖ್ಯ ಮಂತ್ರಿ  ಹೆಚ್ ಡಿ ಕುಮಾರಸ್ವಾಮಿ ಮಾತನಾಡಿದರು. ಇನ್ನು ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಮಾತನಾಡಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಗಾಟನೆ ಮಾಡಲು ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ತಮ್ಮ ಅಭಿಪ್ರಾಯ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img