Sunday, July 26, 2026

JDS

‘ರವೀಂದ್ರ ಶ್ರೀಕಂಠಯ್ಯಗೆ ಮೈ ಎಲ್ಲಾ ದುರಂಕಾರ ತುಂಬಿದೆ; ಸುಮಲತಾ ಗುಡುಗು!

state news ಮಂಡ್ಯ(ಮಾ.1): ಸ್ಪೈ ಎಜೆಂಟ್ ಕೆಲಸ ಮಾಡೋದನ್ನ ಕಡಿಮೆ ಮಾಡುದ್ರೆ ಚೆಂದ. ಮತ್ತೆ ರವೀಂದ್ರ ಶ್ರೀಕಂಠಯ್ಯ ವಿರುದ್ದ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಗುಡುಗಿದ್ದಾರೆ. ಸುಮಲತಾ ಜೊತೆ ಇದ್ದರೆ ಯಾರು ಉದ್ದಾರ ಹಾಗಲ್ಲ ರವೀಂದ್ರ ಶ್ರೀಕಂಠಯ್ಯ ಹೇಳಿಕೆ ವಿಚಾರವಾಗಿ ಅವರ ಬೆಂಬಲಿಗರೇ ಅವರನ್ನ ವಾಪಸ್ ಹೋಗಿ ಅಂದಿದ್ದಾರೆ.ಆ ವಿಡಿಯೋವನ್ನು ನೋಡಿದ್ದೇನೆ. ಫಸ್ಟ್ ಅವರು ಕೇಳಲಿ ಅಮೇಲೆ...

ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್ ಇಲ್ಲ…! ಏನಿದು ಜೆಡಿಎಸ್ ಗುಡುಗು..?!

State News: Feb:27:ಆರೋಗ್ಯ ಸಚಿವ ಕೆ.ಸುಧಾಕರ್ ವಿರುದ್ಧ ಜೆಡಿಎಸ್ ಟ್ವೀಟ್ ಮೂಲಕ  ಸಮರ  ಸಾರಿದೆ. ದೊಡ್ಡಬಳ್ಳಾಪುರದಲ್ಲಿ ಆ್ಯಂಬುಲೆನ್ಸ್ ಸೇವೆ ಅಸ್ತವ್ಯಸ್ತವಾಗಿದ್ದು, ಆ್ಯಂಬುಲೆನ್ಸ್ ಸೇವೆ ಸರಿಯಾಗಿ ದೊರೆಯದೆ ಜನರು ಪರದಾಡುತ್ತಿದ್ದಾರೆ ಎಂದು ಜೆಡಿಎಸ್ ಆರೋಪ ಮಾಡಿ ಈ ಬಗ್ಗೆ ಸರಣಿ ಟ್ವೀಟ್ ಮಾಡಿ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಆರೋಗ್ಯ ಸಚಿವರನ್ನು ‘ಮೋಜುಗಾರ-ಸೊಗಸುಗಾರ’...

ಪಂಚರತ್ನ ರಥಯಾತ್ರೆ ಶಿವಮೊಗ್ಗ

political story ಈಗಾಗಲೆ ಹಲವಾರು ತಿಂಗಳುಗಳಿಂದ ವಿಧಾನಸಭಾ ಚುನಾವಣೆಯ ಪಂಚರತ್ನ ರಥಯಾತ್ರೆಯ ಮೂಲಕ ಪ್ರಚಾರ ಕೈಗೊಂಡಿರುವ ಜನತಾದಳ ಪಕ್ಷ ಫೆಬ್ರವರಿ 25 ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಸೇರಿ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಈ ಪಂಚರತ್ನ ರಥಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿಗಳ ಜೆಡಿಎಸ್ ನಾಯಕರಾದ ಕುಮಾರಸ್ವಾಮಿಯವರ ನೇತೃತ್ವದಲ್ಲಿ...

ಅನಿತಾ ಕುಮಾರಸ್ವಾಮಿ ಮತ್ತು ಅಶ್ವತ್ಥ್ ನಾರಾಯಣ ಮಧ್ಯೆ ಮಾತಿನ ಕಾಳಗ !

state news ಬೆಂಗಳೂರು(ಫೆ.21):  ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಹಾರೋಹಳ್ಳಿ ಗ್ರಾಮವನ್ನು ತಾಲೂಕು ಎಂದು ಘೋಷಣೆ ಮಾಡಿ ಉದ್ಗಾಟನೆ ಮಾಡುವ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಅಶ್ವತ್ ನಾರಾಯಣ ಅವರ ಕೈಯಿಂದ ಉದ್ಗಾಟನೆ ಮಾಡಿಸಿ ಭಾಷಣ ಮಾಡಲು ನಿಂತರು ಭಾಷಣದಲ್ಲಿ ಮಾತನಾಡುವ ಸಂದರ್ಭದಲ್ಲಿ ನಮ್ಮ ಬಿಜೆಪಿ ಸರ್ಕಾರ ಜಿಲ್ಲೆಯ ಅಭಿವೃದ್ದಿಗೆ ಸಾಕಷ್ಟು ಶ್ವಮವಹಿಸಿದೆ. ಎಂದು ಹೇಳುವಾಗ...

ಭದ್ರಾವತಿಗೆ ಎಂಟ್ರಿ ಕೊಟ್ಟ ಪಂಚರತ್ನ ರಥಯಾತ್ರೆ…!

ಭದ್ರಾವತಿ(ಫೆ.21): ರಾಜ್ಯದಲ್ಲಿ ಈಗಾಗಲೇ ಪಂಚರತ್ನ ರಥಯಾತ್ರೆ ಅತ್ಯಂತ ಅದ್ಧೂರಿಯಾಗಿ ಸಾಗುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಯಾತ್ರೆ ಇಂದು ಭದ್ರಾವತಿಗೆ ತಲುಪಿದ್ದು,      69 ನೇ ದಿನದ ಪಂಚರತ್ನ ಯಾತ್ರೆಗೆ ಸಾಕ್ಷಿಯಾಯಿತು. ಭದ್ರಾವತಿ ಕ್ಷೇತ್ರದಲ್ಲಿ ದಳಪತಿ ಸಂಚಾರ ನಡೆಸಿದರು. ಇಲ್ಲಿನ ಯಾಕಾರೆಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್ ಡಿ ಕೆಗೆ ಅದ್ಧೂರಿ ಸ್ವಾಗತ...

ಮಂಡ್ಯದಲ್ಲಿ ಶುರುವಾಯ್ತು ಪೋಸ್ಟರ್ ಅಭಿಯಾನ…!

state news ಮಂಡ್ಯ(ಫೆ.20): ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮತ್ತೊಮ್ಮೆ ಪೋಸ್ಟರ್ ಅಭಿಯಾನ ನಡೆಸಿದೆ. ಬಜೆಟ್ ಮಂಡನೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಮಂಡ್ಯದ ಡಿಸಿ ಪಾರ್ಕ್ ಆವರಣದ ಕಾಂಪೌಂಡ್ ಗೋಡೆ ಮೇಲೆ ಬಿಜೆಪಿ ಅಂಟಿಸಿರುವ ಪೋಸ್ಟರ್ಗಳ ಮೇಲೆ ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯು ಸಿ ಶಿವಕುಮಾರ್ ನೇತೃತ್ವದಲ್ಲಿ ಪೋಸ್ಟರ್ ಅಂಟಿಸಿದರು. ಬಿಜೆಪಿಯೇ ಭರವಸೆ ಎಂದು...

ರಾಮನಗರದಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಭಿನ್ನಮತ ಸ್ಪೋಟ..?

ರೇಷ್ಮೆ ಅಭಿವೃದ್ಧಿ ನಿಗಮ ಅಧ್ಯಕ್ಷ ಗೌತಮ್ ಗೌಡ ವಿರುದ್ಧ ಮೂಲ ಬಿಜೆಪಿಗರು ಅಸಮಾಧಾನಕ್ಕೆ ಈಡಾಗಿದ್ದಾರೆಂದು ಹೇಳಲಾಗಿದೆ. ರಾಮನಗರದಲ್ಲಿ ಬಿಜೆಪಿಗರ ನಡುವೆ ಭಿನ್ನಮತ ಸ್ಪೋಟವಾಗಿದ್ದು, ಗೌತಮ್ ವಿರುದ್ಧ ಸಭೆ ನಡೆಸಲಾಗಿದೆ. ಇದಕ್ಕೆ ಕಾರಣವೇನಂದ್ರೆ, ರಾಮನಗರದಲ್ಲಿ ಯಾರು ಚುನಾವಣೆಗೆ ನಿಲ್ಲಲಿದ್ದಾರೆಂದು ಇನ್ನೂ ಘೋಷಣೆಯಾಗಿಲ್ಲ. ಆಗಲೇ ಗೌತಮ್, ತಮಗೇ ಟಿಕೆಟ್ ಸಿಗುತ್ತದೆ ಎಂದು, ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆಂದು, ಬಿಜೆಪಿ...

ಮಂಡ್ಯ ಟಿಕೇಟ್ ಆಕಾಂಕ್ಷಿಗಳ ಜೊತೆ ಡಿಕೆಶಿ ಗುಪ್ತ ಸಭೆ.. ಯಾರಿಗೆ ಸಿಗತ್ತೆ ಕಾಂಗ್ರೆಸ್ ಟಿಕೇಟ್..?

ಮಂಡ್ಯ: ಕಾಂಗ್ರೆಸ್‌ನ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿರುವ ಗುರುಚರಣ್ ಮತ್ತು ಕದಲೂರು ಉದಯ್ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಭೆ ನಡೆಸಿದ್ದಾರೆ. ಇಬ್ಬರೂ ಟಿಕೇಟ್ ಆಕಾಂಕ್ಷಿಯಾಗಿರುವುದರಿಂದ, ಟಿಕೇಟ್ ಯಾರಿಗೆ ಸಿಗುತ್ತದೆ ಅನ್ನೋ ಕುತೂಹಲ ಮಂಡ್ಯ ಜನರಲ್ಲಿ ಮನೆ ಮಾಡಿದೆ. ಗುರುಚರಣ್, ಮಾಜಿ ಮುಖ್ಯಮಂತ್ರಿ ಮತ್ತು ಡಿಕೆಶಿ ಬೀಗರಾಗಿರುವ ಎಸ್.ಎಂ.ಕೃಷ್ಣ ಅವರ ಸಹೋದರನ ಮಗನಾಗಿದ್ದು, ರಾಜಕೀಯ ಹಿನ್ನೆಲೆ ಇರುವ...

ಬಿಜೆಪಿ ಅವರು ಆಡಳಿತಕ್ಕೆ ಬಂದು ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು…?ನಿಖಿಲ್ ಪ್ರಶ್ನೆ

Mandya news ಮಂಡ್ಯ(ಫೆ.15): ಮಂಡ್ಯದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಕಚೇರಿಯನ್ನು ಉದ್ಘಾಟನೆ ಮಾಡಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಈ ವೇಳೆ ಸುದ್ದಿಗೋಷ್ಟಿಯಲ್ಲಿ,  ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಣ್ಣ 26 ಸಾವಿರ ಕೋಟಿ ರೈತರ ಸಾಲ ಮನ್ನ ಮಾಡಿದ್ರು ದೇಶದಲ್ಲಿ ರೈತರ ಪರ ಇರುವ ಏಕೈಕ ಸಿಎಂ ಅಂದ್ರೆ ಅದು ಕುಮಾರ ಸ್ವಾಮಿ ಕೇವಲ 14...

ಜೂನ್ ತಿಂಗಳಲ್ಲಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಳ್ಳೋದು ಸತ್ಯ; ಸಿಎಂ ಇಬ್ರಾಹಿಂ

Political news ಬೆಂಗಳೂರು(ಫೆ.15): ರಾಜ್ಯದಲ್ಲಿ ಜೆಡಿಎಸ್ ಗೆ ಒಳ್ಳೆ ವಾತಾವರಣ ಇದೆ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸರ್ಕಾರ ಅಧಿಕಾರ ಮಾಡುತ್ತೆ ಅದರಲ್ಲಿ ಯಾವುದೇ ಸಂಶಯವಿಲ್ಲ ಪೂರ್ವದಿಂದ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ , ಜೂನ್ ತಿಂಗಳಲ್ಲಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಳ್ಳೋದು ಅಷ್ಟು ಸತ್ಯ ಸಿದ್ದರಾಮಯ್ಯ ಕೋಲಾರದಲ್ಲಿ ತಪ್ಪಿ ಸಿಕ್ಕಿಕೊಂಡಿದ್ದಾರೆ ಒಳಗೆ ಬರೋಕೂ ಆಗ್ತಿಲ್ಲ, ಹೊರಗೆ ಹೋಗೋಕು...
- Advertisement -spot_img

Latest News

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ...
- Advertisement -spot_img