Political News:
ಜೆಡಿಎಸ್ ಅಭ್ಯರ್ಥಿಗಳಿಗೆ ಆದಾಯ ತೆರಿಗೆ ಇಲಾಖೆ ಅಭ್ಯರ್ಥಿಗಳು ಬೆಳ್ಳಂ ಬೆಳಿಗ್ಗೆ ಶಾಕ್ ನೀಡಿದ್ದಾರೆ. ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮೈಲಸಂದ್ರದಲ್ಲಿರುವ ಪ್ರಭಾಕರ ರೆಡ್ಡಿ ಮನೆ, ಹೆಚ್ ಎಸ್ ಆರ್ ಲೇಔಟ್ ನಲ್ಲಿರುವ ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಐಟಿ ಅಧಿಕಾರಿಗಳ...
political news
ಬೆಂಗಳೂರು(ಫೆ.14): ಈಗಾಗಲೇ ಚುನಾವಣೆಯ ಕಾವು ಹೆಚ್ಚಾಗಿದ್ದು, ಆರೋಪ, ಪ್ರತ್ಯಾರೋಪಗಳು ಜೋರಾಗಿವೆ. ಹೀಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ಮಂಡ್ಯದಿಂದಲೇ ಪ್ರಾರಂಭಿಸಿದ್ದೇನೆ. ಮಂಡ್ಯದಲ್ಲಿ ಇಷ್ಟಂದು ದೊಡ್ಡ ಮಟ್ಟದಲ್ಲಿ ಬಿಜೆಪಿ ಯಾವತ್ತೂ ರ್ಯಾಲಿ ಮಾಡಿರಲಿಲ್ಲ. ಇಲ್ಲಿಯವರೆಗೆ ಯಾವತ್ತೂ ಈ ಬೆಳವಣಿಗೆ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇವೇಗೌಡ, ಕುಮಾರಸ್ವಾಮಿಗೆ ಅಮಿತ್ ಶಾ...
Political news
ಬೆಂಗಳೂರು(ಫೆ.13): ರೋಣ ವಿಧಾನಸಭೆಯಲ್ಲಿ ಎಲೆಕ್ಷನ್ ಹವಾ ಜೋರಾಗಿ ನಡೀತಿದೆ. ವಿಶೇಷವಾಗಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆಗಿರೋ ಆನೇಕಲ್ ದೊಡ್ಡಯ್ಯ ಭರ್ಜರಿಯಾಗಿ ಪ್ರಚಾರ ಮಾಡ್ತಿದ್ದಾರೆ. ಸಾಮೂಹಿಕ ವಿವಾಹ, ಶಾಲಾ ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಎಲ್ಲರಿಗೂ ಮಾದರಿ ಆಗ್ತಿದ್ದಾರೆ.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರ್ತಿದೆ. ಇನ್ನೂ ಎಲೆಕ್ಷನ್ ಘೋಷಣೆ ಆಗದಿದ್ರೂ, ಈಗಾಗ್ಲೇ ಅಭ್ಯರ್ಥಿಗಳು ಪ್ರಚಾರದಲ್ಲಿ...
Political News
ಬೆಂಗಳೂರು(ಫೆ.13): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ, ಈ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಹಲವಾರು ರೀತಿಯಲ್ಲಿ ಜನರ ಮನಸ್ಸನ್ನು ಗೆಲ್ಲಲು ಮುಂಬರುತ್ತಿದ್ದಾರೆ, ಇದೀಗ ಧಾರವಾಡ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ನ ಪ್ರಬಲ ಆಕಾಂಕ್ಷಿಯಾಗಿರುವ ದೀಪಕ್ ಚಿಂಚೋರೆ ಪ್ರವಾಸ ಭಾಗ್ಯ ಕಲ್ಪಿಸಿದ್ದಾರೆ. ಜನರು ಸಹ ವಿವಿಧ ಮಹಿಳಾ ಮಂಡಳಿಗಳ ಅಡಿಯಲ್ಲಿ ಈ...
Political News
ಬೆಂಗಳೂರು(ಫೆ.11): ಎಲೆಕ್ಷನ್ ಸಮೀಪಿಸ್ತಿದ್ದಂತೆ ಎಲ್ಲಾ ಸಮುದಾಯಗಳು ತಮಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸ್ತಿವೆ. ಅದೇ ರೀತಿ ಬ್ರಾಹ್ಮಣ ಸಮುದಾಯ ಹೆಚ್ಚಾಗಿರೋ ಸುಮಾರು25 ವಿಧಾನಸಭಾ ಕ್ಷೇತ್ರದಲ್ಲಿ ಬ್ರಾಹ್ಮಣರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಕೇಳಿ ಬಂದಿದೆ.
ಬೆಂಗಳೂರಿನಲ್ಲಿ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಕಾರ್ಯಕಾರಣಿ ನಡೀತು. ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿ ನೇತೃತ್ವದಲ್ಲಿ ನಡೆದ ಕಾರ್ಯಕಾರಣಿ...
political News
ಬೆಂಗಳೂರು(ಫೆ.11): ಈಗಾಗಲೇ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ತಮ್ಮ ಪಕ್ಷದ ಬಗ್ಗೆ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ಯಾತ್ರೆಗಳನ್ನು ಕೈಗೊಳ್ಳುತ್ತಿವೆ. ಕಾಂಗ್ರಸ್ ಪಕ್ಷ ಕೂಡ ಪ್ರಜಾಧ್ವನಿ ಯಾತ್ರೆಯ ಮೂಲಕ ಜನರನ್ನು ತಲುಪಲು ಮುಂದಾಗಿದೆ.
ಇದೀಗ ಕಾಂಗ್ರೆಸ್ ಪಕ್ಷ ಯಾದಗಿರಿಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿದ್ದು, ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ...
Political News
ಬೆಂಗಳೂರು(ಫೆ.8): ರಾಜ್ಯ ರಾಜಕಾರಣದಲ್ಲಿ ಇನ್ನೇನು ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಹೊಸ ಹೊಸ ಬದಲಾವಣೆಗಳಾಗುತ್ತಿವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ವಿವಿಧ ಯೋಚನೆಗಳ ಮೂಲಕ ಜನಮನ ಗೆಲ್ಲಲು ಮುಂದಾಗುತ್ತವೆ. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಗಳಾದ ಐಶ್ವರ್ಯ ಅವರನ್ನು ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ...
Political News
ಬೆಂಗಳೂರು(ಫೆ.7): ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಕೊಟ್ಟ ಹೇಳಿಕೆ ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಮಾಜದಲ್ಲಿ ನನ್ನ ಹೇಳಿಕೆಯನ್ನು ಒಬ್ಬೊಬ್ಬರು ಒಂದೊಂದು ರೀತಿಯ ಅರ್ಥ ಕಲ್ಪಿಸುತ್ತಾರೆ. ನಾನು ಜಾತಿಗೆ ಪ್ರಾಧಾನ್ಯತೆ ಕೊಟ್ಟಿಲ್ಲ, ಜಾತಿಯ ಹೆಸರಲ್ಲಿ ರಾಜಕೀಯ ಮಾಡಿಲ್ಲ. ಜಾತಿ ಮೀರಿ ಕೆಲಸ ಮಾಡಿದ್ದೇನೆ ಎಂದರು.
ನಮ್ಮ ಕುಟುಂಬ ಪ್ರತೀ...
Political News
ಬೆಂಗಳೂರು(ಫೆ.7): ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಬಲು ಜೋರಾಗಿದ್ದು ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ಜಟಾಪಟಿ ಶುರುವಾಗಿದೆ ಹಾಗಾಗಿ ಆಕಾಂಕ್ಷಿಗಳಿಗೆ ಯಾರಿಗೆ ಟಿಕೆಟ್ ನೀಡಬೇಕು ಅನ್ನುವುದರ ಕುರಿತು ಸಭೆಯನ್ನು ಹಮ್ಮಿಕೊಂಡು. ಕೊನೆಗೂ ಟಿಕೆಟ್ ಅನ್ನು ಅಂತಿಮಗೊಳಿಸಲಾಯಿತು. ಹಾಗಿದ್ರೆ ಟಿಕೆಟ್ ಯಾರಿಗೆ ಅಂತಿಮವಾಯಿತು.
ಜೆಡಿಎಸ್ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳಾದ ಹೆಚ್ ಸಿ ಜವರಾಯಿಗೌಡ...
ಹಾಸನ: ಹಾಸನದಲ್ಲಿ ನಡೆದ ದಿಶಾ ಸಭೆಯಲ್ಲಿ ರೇವಣ್ಣ ಕೆಂಡಾಮಂಡಲವಾಗಿದ್ದಾರೆ. ರಾಜ್ಯ ಪರಿಸರ ಇಲಾಖೆ ಅಧಿಕಾರಿ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಬಂದಿದ್ದು, ಜಲ್ಲಿ ಕ್ರಶರ್ ಮಾಡಲು 14 ಲಕ್ಷ ಲಂಚ ಪಡೆದು ಅನುಮತಿ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಖಾಲಿ ಜಮೀನಿರೊ ಪ್ರದೇಶಕ್ಕೆ ಕ್ರಸರ್ ಎಂದು ಅನುಮತಿ ನೀಡಿರೊ ಆರೋಪವಿರುವ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು....