Sunday, July 26, 2026

JDS

‘ನಾನು ಅವತ್ತೇ ಪಟ್ಟಿ ಬಿಡುಗಡೆ ಮಾಡ್ತಿನಿ ಅಂತ ಎಲ್ಲಿ ಹೇಳಿದ್ದೀನಿ..?’

ಹಾಸನ : ಫೆ.4 ರಂದು ಹಾಸನ ಜಿಲ್ಲೆಯ ಏಳು ಕ್ಷೇತ್ರಗಳ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಹಾಗೂ ಆ ಬಗ್ಗೆ ನನಗೆ ಗೊತ್ತಿಲ್ಲ ಎಂಬ ಎಚ್.ಡಿ.ರೇವಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಹಾಸನದ ಅರಸಿಕೆರೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಅವತ್ತೇ ಪಟ್ಟಿ ಬಿಡುಗಡೆ ಮಾಡ್ತಿನಿ ಅಂತ ಎಲ್ಲಿ ಹೇಳಿದ್ದೀನಿ..? ಫೆ.3...

ಮಂಡ್ಯದಲ್ಲಿ ಜೆಡಿಎಸ್ ವಿರುದ್ಧ ಕಾಂಗ್ರೆಸ್ ರಣಕಹಳೆ..!

Mandya News: ಮಂಡ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ದಿನೇ ದಿನೇ ರಂಗೇರ್ತಿದೆ. ಅದರಲ್ಲೂ ಕಾಂಗ್ರೆಸ್​​​ನ ಪ್ರಜಾಧ್ವನಿ ಯಾತ್ರೆ ಮೂಲಕ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹಾಗೂ ಸ್ಥಳೀಯ ನಾಯಕರಲ್ಲಿ ಮತ್ತಷ್ಟು ಉತ್ಸಾಹ, ಹುರುಪು ತಂದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮಂಡ್ಯಗೆ ಬಂದು ಹೋದ್ಮೇಲೆ ಎಲೆಕ್ಷನ್ ಹವಾ ಮತ್ತಷ್ಟು ಜೋರಾಗ್ತಿದೆ. ಮತ್ತೊಂದು ಕಡೆ ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ,...

ಪ್ರಜಾಧ್ವನಿ ಅಲ್ಲ, ಅದು ಅಧಿಕಾರಕ್ಕಾಗಿ ನಡೆಸುತ್ತಿರುವ ಧ್ವನಿ…!

Political News: ಮುದ್ದೇಬಿಹಾಳ: ಜೆಡಿಎಸ್ ಪಕ್ಷದ ಬಗ್ಗೆ ಹಾಗೂ ಪಂಚರತ್ನ ರಥಯಾತ್ರೆ ಕುರಿತು ಹಾಸನದಲ್ಲಿ ಅನಗತ್ಯ ಟೀಕೆ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ನನ್ನ ನೇತೃತ್ವದ ಮೈತ್ರಿ ಸರಕಾರವನ್ನು ಕೆಡವಲು ಧರ್ಮಸ್ಥಳದ ಸಿದ್ದವನದಲ್ಲಿ ನಡೆಸಿದ ಷಡ್ಯಂತ್ರವನ್ನು ಬಿಚ್ಚಿಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದ ಬಳವಾಟ ಗ್ರಾಮದಲ್ಲಿ...

ಜೆಡಿಎಸ್ ಘೋಷಿತ ಅಭ್ಯರ್ಥಿ ಶಿವಾನಂದ ಪಾಟೀಲ ವಿಧಿವಶ..!

state story: ಜೆಡಿಎಸ್ ವಿಜಯಪುರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ಕೈಗೊಂಡ ಸಂದರ್ಭದಲ್ಲಿಯೇ ಪಕ್ಷಕ್ಕೆ ಆಘಾತ ಎದುರಾಗಿದೆ. ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಜೆಡಿಎಸ್ ಘೋಷಿತ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ (54) ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ವಿಜಯಪುರ ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಮಾಜಿ ಸಿಎಂ‌ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪಂಚರತ್ನ...

ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಹೆಚ್.ಕೆ. ಕುಮಾರಸ್ವಾಮಿ ಕಣ್ಣೀರು

state news : ಹಾಸನದ ಸಕಲೇಶಪುರದಲ್ಲಿ ನಡೆಯುತ್ತಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಹೆಚ್.ಕೆ. ಕುಮಾರಸ್ವಾಮಿ ಕಣ್ಣೀರಿಟ್ಟಿದ್ದಾರೆ. ನನ್ನವ್ಯಕ್ವಿತ್ವವನ್ನು ಹಾಳು ಮಾಡಬೇಕೆಂದು ವದಂತಿಗಳನ್ನ ಕ್ರಿಯೇಟ್ ಮಾಡ್ತಿದ್ದಾರೆ ಅಂತೇಳಿ ಕುಮಾರಸ್ವಾಮಿ ಗದ್ಗದಿತರಾದರೆ. ಭಾಷಣ ಮಾಡುವಾಗ  ಜೆಡಿಎಸ್ ನ ಮಾಜಿ ರಾಜ್ಯಾಧ್ಯಕ್ಷ ಕಣ್ಣೀರಿಟ್ಟಿದ್ದಾರೆ. ನಾವೆಲ್ಲ ಸೇರಿ ಜನಸಂಘಟನೆ ಮಾಡಿ ಜನರಿಗೆ ಪಕ್ಷದ ಕಾರ್ಯಕ್ರಮಗಳನ್ನು ಹೇಳಿ ನಾವು ಗೆಲ್ಲೋಣ, ಮುಂದೆ ಜನತಾದಳವೇ ಅಧಿಕಾರಕ್ಕೆ...

ರಾಜ್ಯ ರಾಜಕಾರಣದಲ್ಲಿ ಪಕ್ಷಗಳ ನಡುವೆ ವಾಕ್ಸಮರ

political news ಈಗಾಗಲೆ ರಾಜ್ಯ ರಾಜಕಾರಣದಲ್ಲಿ ಹಲವು ರೀತಿಯಲ್ಲಿ ಪಕ್ಷ ಗಳು ನಡುವೆ ವಾಕ್ಸಮರ ಶುರುವಾಗಿದೆ . ಅವಹೇಳನಕಾರಿ ಮತ್ತು ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿ ಒಬ್ಬರು ಇನ್ನೊಬ್ಬರನ್ನು ವ್ಯಂಗ್ಯ ಪ್ರಜೆಗಳು ದೃಷ್ಟಿಯಲ್ಲಿ ಜೋಕರ್ ಗೀಳಾಗಿ ಕಾಣುತ್ತಿದ್ದಾರೆ . ಈಗ ಮತ್ತೊಬ್ಬ ಬಿಜೆಪಿ ನಾಯಕ ಬೇರೆ ಪಕ್ಷಗಳ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆ . ಯಾರು ಆ...

ಹೊರೆ ಇಳಿಸಿ ಕೈ ಕುಲುಕಿದ ನಾಯಕರು

political news ಇಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರು ನಿವಾಸದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಜನರು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು . ಡಿ ಕೆ ಶಿವಕುಮಾರ್ ಅವರು ಎಲ್ಲಾ ಕಾರ್ಯಕರ್ತರನ್ನು ಕಾಂಗ್ರೆಸ್ ಶಾಲು ಹಾಕುವ ಮೂಲಕ ಪಕ್ಷಕು ಸೇರಿಸಿಕೊಂಡರು . ಎಲ್ಲಾ ಕಾರ್ಯಕರ್ತರು...

ಹರಿಪ್ರಸಾದ್ ಅವರು ಮಾತಾಡಂಗಿದ್ರೆ ಮಾತಾಡ್ಲಿ- ಶಾಸಕ ಪ್ರೀತಂಗೌಡ

Political news: ಬಿ.ಕೆ.ಹರಿಪ್ರಸಾದ್ ಅವಾಚ್ಯ ಶಬ್ದ ಬಳಕೆ ವಿಚಾರ ಹಾಸನದಲ್ಲಿ ಜೆಡಿಎಸ್ ವಿರುದ್ದ ಬಿಜೆಪಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯಿಸಿದ್ದಾರೆ. ನಾನು ಬಿ.ಕೆ.ಹರಿಪ್ರಸಾದ್‌ಗೆ ವಕ್ತಾರನಾಗಿ ಮಾತನಾಡಲ್ಲ, ಅವರು ಬಹಳ ಹಿರಿಯರು, ದೆಹಲಿಯಲ್ಲಿ, ಬೆಂಗಳೂರಿನಲ್ಲಿ ರಾಜಕಾರಣ ಮಾಡ್ದೋರು. ಈಗ ಚಿಕ್ಕ ಚಿಕ್ಕ ವಿಚಾರಕ್ಕೂ‌ ಮಾತನಾಡುವಂತದ್ದು ಆಗಿದೆ. ಇದು ಅವರ ಹತಾಶ ಭಾವನೆ ತೋರಿಸುತ್ತೆ, ನಾವು ದೊಡ್ಡವರ ಬಗ್ಗೆ ಕಮೆಂಟ್ಸ್...

ಜೆಡಿಎಸ್ ವಿರುದ್ದ ಬಿಜೆಪಿ ಶಾಸಕ ಪ್ರೀತಂಗೌಡ ವಾಗ್ದಾಳಿ

political news : ಹಾಸನದಲ್ಲಿ ಜೆಡಿಎಸ್ ವಿರುದ್ದ ಬಿಜೆಪಿ ಶಾಸಕ ಪ್ರೀತಂಗೌಡ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಬರುತ್ತೆ, ರಾಜ್ಯದಲ್ಲೂ ಬಿಜೆಪಿ‌ ಬರುತ್ತೆ.  ಎರಡು ಸರ್ಕಾರ ಇದೇ ಇರುತ್ತೆ. ಇದೇ ಹಾಸನ ಎಂಎಲ್‌ಎ ಇರ್ತಾರೆ, ಅದೇ ಮುಖ್ಯಮಂತ್ರಿ, ಅದೇ ಪ್ರಧಾನಮಂತ್ರಿ ಇರ್ತಾರೆಮೂರು ತಿಂಗಳಲ್ಲಿ ಏನು ಬದಲಾವಣೆ ಆಗೋದಿಲ್ಲ, ಆ ಕಲ್ಪನೆಯಿಂದ ಹೊರಗೆ ಬರ್ತಾರೆ. ಜಿಲ್ಲೆಯಲ್ಲಿನೇ ಎಲ್ಲನೂ...

ಸಿಂದಗಿಯಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ..!

State News : ಪಂಚರತ್ನ ರಥಯಾತ್ರೆ ಮೂಲಕ ಜೆಡಿಎಸ್ ದಳಪತಿಗಳು ಚುನಾವಣಾ ರಣಾಕಹಳೆ ಮೊಳಗಿಸಿದ್ದಾರೆ. ಜೆಡಿಎಸ್ ಇಂದು ಪಂಚರತ್ನ ಯಾತ್ರೆ ವಿಜಯಪುರ ಜಿಲ್ಲೆಯ ಸಿಂಧಗಿ ವಿಧಾನಸಭೆ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಸಂಚಾರ ನಡೆಸಲಿದೆ. ಪಂಚರತ್ನ ಯಾತ್ರೆಗೆ ಜೆಡಿಎಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಸುಮಾರು ಮೂರು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ತಾಯಂದಿರು, ಅಕ್ಕ ತಂಗಿಯರು ಕಳಸ...
- Advertisement -spot_img

Latest News

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ...
- Advertisement -spot_img