Sunday, July 26, 2026

JDS

‘ಕೋಲಾರದ ಜನ ಬುದ್ದಿವಂತರು.. ಅವರಿಗೆ ತಕ್ಕ ಪಾಠ ಕಲಿಸಿ ವಾಪಸ್ಸು ಕಳುಹಿಸಿಕೊಡಲಿದ್ದಾರೆ’

ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ನ ಕೆಲವು ಸ್ಥಳೀಯ ನಾಯಕರು ಕೋಲಾರಕ್ಕೆ ಕರೆತಂದು ಹರಕೆಯ ಕುರಿಯಾಗಿ ಮಾಡಲು ಹೊರಟಿದ್ದಾರೆ. ಕೋಲಾರದ ಜನ ಬುದ್ದಿವಂತರು ಅವರಿಗೆ ತಕ್ಕಪಾಠ ಕಲಿಸಿ ವಾಪಸ್ಸು ಕಳುಹಿಸಿಕೊಡಲಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದಾರೆ . ಕೋಲಾರ ನಗರದಲ್ಲಿ ಸೋಮವಾರ ಮಾದ್ಯಮಗಳೊಂದಿಗೆ ಮಾತನಾಡಿದ ಪ್ರಜ್ವಲ್ ರೇವಣ್ಣ, ಕೋಲಾರಕ್ಕೆ ಬಂದು ಸ್ಪರ್ಧೆ...

‘ಜೆಡಿಎಸ್ ಸರಕಾರ ಬಂದರೆ ರೈತ ಚೈತನ್ಯ ಯೋಜನೆ ಜತೆಗೆ ತೆಲಂಗಾಣ ಮಾದರಿಯ ಕೃಷಿ ಬಂಧು ಜಾರಿ’

ಬಿಡದಿ: ರಾಜ್ಯದ ರೈತರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ರೈತ ಚೈತನ್ಯ ಕಾರ್ಯಕ್ರಮವನ್ನು ಜಾರಿ ಮಾಡಲಾಗುವುದು ಹಾಗೂ ತೆಲಂಗಾಣ ಮಾದರಿಯಲ್ಲಿ ರೈತ ಬಂಧು ಯೋಜನೆಯನ್ನೂ ಅನುಷ್ಠಾನಕ್ಕೆ ತರಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು. ಬಿಡದಿಯ ತಮ್ಮ ತೋಟದಲ್ಲಿ ಹಮ್ಮಿಕೊಂಡಿದ್ದ ರೈತ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸುಮಾರು 78 ವಿಧಾನಸಭೆ ಕ್ಷೇತ್ರಗಳ ರೈತರ ಜತೆ ಅನ್...

ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..

ಬಿಡದಿ/ರಾಮನಗರ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಮ್ಮ ಇಲಾಖೆಯಲ್ಲಿ ಏನೆಲ್ಲಾ ನಡೆಯುತ್ತಿತ್ತು ಎನ್ನುವುದು ಗೊತ್ತಿರಲಿಲ್ಲವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ. ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ..!: ಅಚ್ಚರಿ  ಹೇಳಿಕೆ ನೀಡಿದ ಸಿ ಎಂ ಇಬ್ರಾಹಿಂ ಬಿಡದಿಯ ತಮ್ಮ ತೋಟದಲ್ಲಿ ರೈತ ಸಂಕ್ರಾಂತಿ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಇಲಾಖೆಯಲ್ಲಿ ದಂಧೆ...

ವಿಪತ್ತು ನಿರ್ವಹಣೆ ಮತ್ತು ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ..

ವಿಪತ್ತು ನಿರ್ವಹಣೆ, ಸುರಕ್ಷತೆ ಹಾಗೂ ಪ್ರಥಮ ಚಿಕಿತ್ಸೆ ಬಗ್ಗೆ ವಿಶೇಷ ವಿಕಲ ಚೇತರನರಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ತಾಹಶೀಲ್ದಾರ್ ಕುಇ಼ ಅಹಮ್ಮದ್ ತಿಳಿಸಿದರು. ಮಂಡ್ಯದ ನಾ.ಸು ಹರ್ಡಿಕರ್ ಭವನದಲ್ಲಿಂದು ಎನ್.ಡಿ.ಆರ್.ಎಫ್ ಹಾಗೂ ಜಿಲ್ಲಾ ‌ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರ್ಯಾಪ್ ಸಿಂಗರ್ ಬ್ರೋಧ ವಿ...

ಗೋ ಪೂಜಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರಿಗೆ ಸನ್ಮಾನ..

ಇಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾವೇರಿ ನಗರದಲ್ಲಿ, ಗೋ - ಸೇವಾ ಗತಿವಿಧಿ ಹಾಗೂ ಗೋ- ರಕ್ಷಣ ಸಮಿತಿ ಕಾವೇರಿ ನಗರ, ದ್ವಾರಕ ನಗರ ವತಿಯಿಂದ 3ನೇ ವರ್ಷದ ಗೋ ಪೂಜಾ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರನ್ನು ಸನ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ ಅವರು, ಮುಕ್ಕೋಟಿ...

ಸುಮಲತಾ ಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದರು ಚುನಾವಣೆಯಲ್ಲಿ ನಿಖಿಲ್ ಅವರನ್ನು ಸೋಲಿಸುವುದು ಮೂಲಕ ಸುಮಲತಾ ಅವರು ಜಯಗಳಿಸಿದ್ದರು. 2024 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರಿನಲ್ಲಿ ಸ್ಪರ್ಧೆ ಮಾಡುತ್ತಾರೆಂದು ಹೇಳಿಕೆ ನೀಡಿದ್ದಾರೆ ಜೆಡಿಎಸ್ ರಾಜ್ಯಾಧ್ಯಕ್ಷ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಈ ರೀತಿಯಾಗಿ...

ಯತ್ನಾಳ್ ಮಾತಿಗೆ ನಿರಾಣಿ ಭಾವುಕ..!

State News: ವಿಜಯಪುರ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಮತ್ತು ಸಚಿವ ಮುರುಗೇಶ್ ನಿರಾಣಿ ಮಧ್ಯೆ ಕೆಲ ದಿನಗಳಿಂದ ವಾಕ್ ಸಮರ ನಡೆಯುತ್ತಿದೆ. ಪರಸ್ಪರವಾಗಿ ಇಬ್ಬರೂ ನಾಯಕರು ಮಾತಿನಲ್ಲಿಯೇ ಕುಟುಕುತ್ತಿದ್ದಾರೆ. ಇತ್ತೀಚೆಗೆ ಶಾಸಕ ಯತ್ನಾಳ್ ಸಚಿವ ಮುರುಗೇಶ್ ನಿರಾಣಿ ಅವರನ್ನು ಪಿಂಪ್ ಸಚಿವ ಎಂದು ಹೇಳಿದ್ದರು. ಸದ್ಯ ಈ ಹೇಳಿಕೆಗೆ ಮನನೊಂದ ಸಚಿವ ಮುರುಗೇಶ್ ನಿರಾಣಿ...

ಜೆಡಿಎಸ್ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ 

ಜನವರಿ ರಂದು ಹಮ್ಮಿಕೊಂಡಿರುವ ಜಮ್ಮು ಮತ್ತು ಕಾಶ್ಮೀರದ ಶ್ರೀ ನಗರದಲ್ಲಿ ಭಾರತ ಐಕ್ಯತೆ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಪಾಲ್ಗೋಳ್ಳುವಂತೆ ಮಾಜಿ ಪ್ರಧಾನಿಗಳಾದ ಹೆಚ್ ಡಿ ದೇವೇಗೌಡ ಅವರ ನೇತೃತ್ವದ ಜೆಡಿಎಸ್ ಗೆ ಆಹ್ವಾನ ನೀಡಿದೆ . ಆದರೆ ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿ ಆರ್ ಎಸ್ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ...

ಜೆ.ಡಿ.ಎಸ್ ತೊರೆದು ಕಾಂಗ್ರೆಸ್ ಸೇರೋದು  ಖಚಿತ ಎಂದ ಆ ಶಾಸಕ ಯಾರು ಗೊತ್ತಾ..?!

Political News: ರಾಜಕೀಯದಲ್ಲಿ ಇದೀಗ ಪಕ್ಷ ಬದಲಾವಣೆ ಸಾಮಾನ್ಯವಾಗಿ  ಬಿಟ್ಟಿದೆ. ಇದೀಗ ಜೆ.ಡಿ.ಎಸ್ ನಿಂದ ಮತ್ತೊಂದು ವಿಕೆಟ್ ಪತನವಾಗೋ  ಹಂತದಲ್ಲಿದೆ. ಅಂತೂ  ಕೊನೆಗೂ  ಆ ಶಾಸಕ  ಗಟ್ಟಿ ನಿರ್ಧಾರ ಮಾಡಿ ಅಧಿಕೃತ ಘೋಷಣೆಗೆ ಮುಂದಾಗಿದ್ದಾರೆ. ಜೆಡಿಎಸ್‌ನಿಂದ ಹಲವು ತಿಂಗಳಿಂದ ಅಂತರ ಕಾಯ್ದುಕೊಂಡಿದ್ದ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಈ ವಿಷಯವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ...

‘ಸಿದ್ದರಾಮಯ್ಯ, ಇಬ್ರಾಹಿಂ ತಮ್ಮ ಹೇಳಿಕೆ ಹಿಂಪಡೆಯದಿದ್ದಲ್ಲಿ ಮಂಡ್ಯದಲ್ಲಿ ಬಿಜೆಪಿಯಿಂದ ಉಗ್ರ ಹೋರಾಟ ಮಾಡುತ್ತೇವೆ’

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ ಪಿ ಉಮೇಶ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಉಮೇಶ್, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಯುಪಿ ಸಿಎಂ ಯೋಗಿ  ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ, ಮಂಡ್ಯದಲ್ಲಿ ಬಿಜೆಪಿಯಿಂದ ಉಗ್ರ ಹೋರಾಟ ಮಾಡಲಾಗುತ್ತದೆ. ನಮ್ಮ...
- Advertisement -spot_img

Latest News

ಕೇಂದ್ರ ಸಚಿವರ ರಾಜೀನಾಮೆಯಂತೆ ರಾಜ್ಯ ಸಚಿವರು ಯಾವಾಗ ರಾಜೀನಾಮೆ ನೀಡ್ತಾರೆ?: ಆರ್.ಅಶೋಕ್ ಪ್ರಶ್ನೆ

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ...
- Advertisement -spot_img